ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಸಾಲುಮರದ ತಿಮ್ಮಕ್ಕ

0
230

ಹಾಸನ. ಮೇ.23: ಮರಗಳನ್ನೇ ತನ್ನ ಉಸಿರಾಗಿಸಿಕೊಂಡಿರುವ, ಪರಿಸರ ಕಾಳಜಿ ಹೊಂದಿರುವ ಸಾಲುಮರದ ತಿಮ್ಮಕ್ಕನವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಲುಮರದ ತಿಮ್ಮಕ್ಕನವರ ಆರೋಗ್ಯ ಚೇತರಿಸಿದ್ದು. ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.


 

ambedkar image

LEAVE A REPLY

Please enter your comment!
Please enter your name here