ಬೀದರ: ಚಿಟ್ಟಗುಪ್ಪಾದಲ್ಲಿ ಕೋರೊನಾ ಸೈನಿಕರಿಂದ ಜನ ಜಾಗೃತಿ

ಬೀದರ ಏ.29 : ಬೀದರ ಜಿಲ್ಲೆಯ ಚಿಟ್ಟಗುಪ್ಪಾ ತಾಲೂಕಿನಲ್ಲಿ ಕೊರೋನಾ ಸೈನಿಕರಿಂದ ಇತ್ತೀಚೆಗೆ ಜನಜಾಗೃತಿ ನಡೆಯಿತು. ಕೊರೊನಾ ರೋಗ ತಡೆಗೆ ಗಮನ ಹರಿಸಬೇಕಾದ ಅಂಶಗಳು ಮತ್ತು ಮಾಸ್ಕ, ಸ್ಯಾನಿಟೈಜರ್ ಅಥವಾ ಸಾಬೂನು ಬಳಕೆಯ ವಿಧಾನ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಕೊರೊನಾ ಸೈನಿಕರಾದ ಲಕ್ಷ್ಮಿ ಬಾವಗೆ, ಗೀತಾ ಮಾಹಾಲಿಂಗಪುರ ಹಾಗೂ ರೇಷ್ಮಾ ಕುಂದನ ಇತರರು ಇದ್ದರು.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »