ಯುವಕ-ಯುವತಿಯನ್ನು ಹಿಂಬಾಲಿಸಿ ಅನೈತಿಕ ಪೊಲೀಸ್‌ ಗಿರಿ; ಆರು ಮಂದಿ ಅಂದರ್‌

ಮಂಗಳೂರು: ಆರು ಮಂದಿ ಯುವಕರ ಗುಂಪು ಅನೈತಿಕ ಪೊಲೀಸ್‌ ಗಿರಿ ಘಟನೆ ಮಂಗಳೂರು ನಗರದ ಸುರತ್ಕಲ್ ನಲ್ಲಿಂದು ನಡೆದಿದೆ.

ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಆರು ಮಂದಿ ಗುಂಪು ನಡೆಸಲಾಗಿತ್ತು ಎನ್ನಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ಪೊಲೀಸರು ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಎಂದು ಗುರುತಿಸಲಾಗಿದೆ.

ಯುವಕ – ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಫಾಲೋ ಮಾಡಿದ ಯುವಕರ ತಂಡ ಸುರತ್ಕಲ್ ನ ಖಾಸಗಿ ಅಪಾರ್ಟ್ ಮೆಂಟ್ ಬಳಿ ಯುವಕನಿಗೆ ಥಳಿಸಿದ್ದಾರೆ. ಅಲ್ಲದೇ ಅನ್ಯಧರ್ಮಿಯ ಯುವಕನ ಜೊತೆ ಓಡಾಡುತ್ತೀಯ ಎಂದು ಯುವತಿಗೆ ಧಮ್ಕಿ ಹಾಕಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »