Vijayapura News | ಕಸಾಪದಿಂದ ರಾಜೇಶ್ವರಿ ಮೊಪಗಾರ ರಾಜ್ಯೋತ್ಸವ ಗೌರವ ಪ್ರಶಸ್ತಿ.

ವಿಜಯಪುರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೊಪಗಾರ ಇವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯೋತ್ಸವ ಗೌರವ ಪ್ರಶಸ್ತಿ ನೀಡಲಾಗಿದೆ.

ನವಂಬರ 1 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣ ಜರಗುವ ಕಾರ್ಯಕ್ರಮದಲ್ಲಿ ಗೌರವಿಸಲಾಗುವದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: Vijayapura News | ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಹಾಜರಾಗುವ ಅಧಿಕಾರಿಗಳೆ ಎಚ್ಚರ

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »