ವಿಜಯಪುರ: ಲಘು ಭೂಕಂಪನ ಬೆಚ್ಚಿಬಿದ್ದ ಜನ

ವಿಜಯಪುರ ಸೆ.17: ಬಸವನಬಾಗೇವಾಡಿ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಮನಗೂಳಿ ಮತ್ತು ಇತರ ಹತ್ತಿರದ ಹಳ್ಳಿಗಳಲ್ಲಿ ವಾಸಿಸುವ ಜನರು ಬುಧವಾರ ರಾತ್ರಿಯ ಭೂಮಿ ಕಂಪಿಸಿದ ಅನುಭವಕ್ಕೆ ಬಂದಿದ್ದು, ಭೂಮಿ ಕಂಪಿಸುತ್ತಿದ್ದಂತೆ ನಿವಾಸಿಗಳು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಮನೆಯಲ್ಲಿದ್ದ ವಸ್ತುಗಳು ಕೆಳಕ್ಕೆ ಬಿದ್ದಿದ್ದವೆಂದು ಹೇಳಿರುವ ಗ್ರಾಮಸ್ಥರು ಕೆಲ ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಮನೆಗಳಿಗೆ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »