“ಉತ್ತರ ಕರ್ನಾಟಕ ನೀರಿನ ಸಮಸ್ಯೆಯಿಂದ ಮುಕ್ತವಾಗುವುದು ಯಾವಾಗ?”
ಉತ್ತರ ಕರ್ನಾಟಕದ ನೀರಿನ ಸಮಸ್ಯೆ ದಶಕಗಳಿಂದ ಮುಂದುವರಿದಿರುವ ಗಂಭೀರ ಸಾಮಾಜಿಕ, ಆರ್ಥಿಕ ಸವಾಲಾಗಿದೆ. ಮಳೆಯ ಅನಿಶ್ಚಿತತೆ, ಅಸಮರ್ಪಕ ನೀರಾವರಿ ವ್ಯವಸ್ಥೆ, ರಾಜಕೀಯ ಇಚ್ಛಾಶಕ್ತಿ ಕೊರತೆ ಮತ್ತು ಸಮಗ್ರ ಜಲ ನಿರ್ವಹಣೆಯ ಅಭಾವ ಇವೆಲ್ಲವೂ ಸೇರಿ ಈ ಪ್ರದೇಶವನ್ನು ನಿರಂತರ ಸಂಕಷ್ಟದೊಳಗೆ ನೂಕಿವೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ಅನೇಕ ಜಿಲ್ಲೆಗಳು ಪ್ರತಿವರ್ಷವೂ ಬರದ ನೆರಳನ್ನು ಅನುಭವಿಸುತ್ತಿವೆ. ಮಳೆಯ ಅವಲಂಬಿತ ಕೃಷಿ ಇಲ್ಲಿನ ರೈತರ ಪ್ರಮುಖ ಜೀವನಾಧಾರ. ಆದರೆ ಮಳೆ ಕೈಕೊಟ್ಟಾಗ ಬದುಕೇ ಅಸ್ಥಿರವಾಗುತ್ತದೆ. […]
ಕಾಣಿಕೆ ಹುಂಡಿಗಳಲ್ಲಿ ಕಾಂಡೋಮ್ ಹಾಕುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ದೇವಸ್ಥಾನ, ದೈವಸ್ಥಾನ, ಮಸೀದಿ ಸೇರಿದಂತೆ ಸುಮಾರು 18 ಕಡೆಗಳಲ್ಲಿ ಕಾಣಿಕೆ ಡಬ್ಬಗಳಲ್ಲಿ ಕಾಂಡೋಮ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ 62 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಹುಬ್ಬಳ್ಳಿ ಮೂಲದ ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ […]
ಮಂಗಳೂರಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯ ಪಲ್ಲಂಗ್ ಪುರಾಣ ವೈರಲ್

ಮಂಗಳೂರು: ಮಂಗಳೂರುನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗೂ ಆಯುಷ್ಮಾನ್ ನೋಡೆಲ್ ಆಫೀಸರ್ ಆಗಿರುವ ರತ್ನಾಕರ್ ತನ್ನ ಕಚೇರಿಯ ಮಹಿಳಾ ಸಿಬ್ಬಂದಿ ಜೊತೆ ಕಾಮಪುರಾಣ ನಡೆಸಿದ ವೀಡಿಯೋ ಈಗ ದೊಡ್ಡ ಸುದ್ದಿಯಾಗಿದೆ. ಕಚೇರಿಯ ಮಹಿಳಾ ಸಿಬ್ಬಂದಿ ಜೊತೆ ನಿತ್ಯ ಚೆಲ್ಲಾಟ ಆಡುವ ಈ ಅಧಿಕಾರಿ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ಕೊಡುತ್ತಿದ್ದ ಅಲ್ಲದೇ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ವಿಪರ್ಯಾಸವೆಂದರೆ ರತ್ನಾಕರನ ಆಟದ ವಿರುದ್ಧ ಈವರೆಗೆ ಮಹಿಳಾ ಸಿಬ್ಬಂದಿ ದೂರು ನೀಡಿಲ್ಲ. ಸಾಮಾಜಿಕ ತಾಣಗಳಲ್ಲಿ […]
ಯುವಕ-ಯುವತಿಯನ್ನು ಹಿಂಬಾಲಿಸಿ ಅನೈತಿಕ ಪೊಲೀಸ್ ಗಿರಿ; ಆರು ಮಂದಿ ಅಂದರ್

ಮಂಗಳೂರು: ಆರು ಮಂದಿ ಯುವಕರ ಗುಂಪು ಅನೈತಿಕ ಪೊಲೀಸ್ ಗಿರಿ ಘಟನೆ ಮಂಗಳೂರು ನಗರದ ಸುರತ್ಕಲ್ ನಲ್ಲಿಂದು ನಡೆದಿದೆ. ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಆರು ಮಂದಿ ಗುಂಪು ನಡೆಸಲಾಗಿತ್ತು ಎನ್ನಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ಪೊಲೀಸರು ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಎಂದು ಗುರುತಿಸಲಾಗಿದೆ. ಯುವಕ – ಯುವತಿ ಬೈಕ್ನಲ್ಲಿ ಹೋಗುತ್ತಿದ್ದಾಗ ಫಾಲೋ ಮಾಡಿದ […]
ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರಂಟ್

ಮಂಗಳೂರು ಫೆ.11: ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. 40 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದ್ದ ಹಿನ್ನೆಲೆಯಲ್ಲಿ ಸಂಸ್ಥೆಯ ಮಾಲೀಕರು ಹಾಗೂ ನಿರ್ದೇಶಕ ವೀರೇಂದ್ರ ಶಟ್ಟೆ ಒಡೆತನದ ವೀರೂ ಟಾಕೀಸ್ ಸಂಸ್ಥೆಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಜೆ ಎಂ ಎಂ ಸಿ 5ನೇ ನ್ಯಾಯಾಲಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಪದ್ಮಜಾಗೆ ಬಂಧನ […]
ಗೋಡೆ ಬರಹಕ್ಕೆ ಸಂಬಂಧಿಸಿ ಒರ್ವನ ಬಂಧನ

ಮಂಗಳೂರು ಡಿ.03: ನಗರದ ಉಗ್ರ ಗೋಡೆ ಬರಹಕ್ಕೆ ಸಂಬಂದಿಸಿದಂತೆ ತೀರ್ಥಹಳ್ಳಿ ಮೂಲದ ನಝೀರ ಎಂಬಾತನನ್ನು ಮಂಗಳೂರಿನ ಕದ್ರ ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿ ಮಂಗಳೂರಿನಲ್ಲಿ ಪುಡ್ ಡಿಲೆವರಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿಯ ಮೋಬೈಲ್ ಲೋಕೆಶನ್ ಆಧರಿಸಿ ಬಂದಿಸಿದ್ದಾರೆ. ಈತನ ಜೊತೆ ಬೈಕ್ ನಲ್ಲಿ ಬಂದಿದ್ದ ಇನ್ನೊಬ್ಬ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛೋತ್ಸವ-ನಿತ್ಸೋತ್ಸವ ಕಾರ್ಯಕ್ರಮ

ಹಾಸನ ಸೆ. 30:- ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗ್ರಾಮೀಣ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಕ್ಟೋಬರ್ 2 ರಿಂದ 31 ರವರೆಗೆ ಸ್ವಚ್ಛೋತ್ಸವ-ನಿತ್ಸೋತ್ಸವ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ಹಾಸನ ಜಿಲ್ಲಾ ಪಂಚಾಯತ್ ಮುಂದಾಗಿದೆ. ರಾಜ್ಯದ ಪ್ರತಿಯೊಂದು ಗ್ರಾಮವು ಸ್ವಚ್ಛ, ಸುಂದರ ಆರೋಗ್ಯಕರ ಮತ್ತು ತ್ಯಾಜ್ಯ ಮುಕ್ತವಾಗಿಸುವ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ರಾಜ್ಯಾದ್ಯಂತ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳನ್ನು […]
ಐದನೇ ತರಗತಿಯವರೆಗೆ ಮಾತ್ರ ಆನ್ ಲೈನ್ ಶಿಕ್ಷಣ ರದ್ದು: ಸಚಿವ ಸುರೇಶ ಕುಮಾರ

ಬೆಂಗಳೂರು ಜೂ.11. ಏಳನೇ ತರಗತಿಯವರೆಗಿನ ಆನ್ಲೈನ ಶಿಕ್ಷಣವನ್ನು ನೀಡುವಂತಿಲ್ಲ ಎಂದು ಸರಕಾರ ತಿರ್ಮಾನಿಸಿದೆ ಎಂಬಂತಹ ಸುದ್ದಿಯನ್ನು ಶಿಕ್ಷಣ ಸಚಿವ ಸುರೇಶ ಕುಮಾರ ತಳ್ಳಿಹಾಕಿದ್ದಾರೆ. ನರ್ಸರಿ ಮತ್ತು ಒಂದರಿಂದ ಐದನೇ ತರಗತಿಯವರೆಗೆ ಮಾತ್ರ ಆನ್ಲೈನ್ ತರಗತಿಗಳನ್ನು ನಿಷೇಧಿಸಲು ಸರಕಾರ ನಿರ್ಧರಿಸಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಏಳನೇ ತರಗತಿವರೆಗೆ ಆನ್ಲೈನ್ ಕ್ಲಾಸಗಳಿಗೆ ಅವಕಾಶ ನೀಡಬಾರದು ಎಂದು ಕೆಲ ಸಂಪುಟ ಸಚಿವರ ಸಲಹೆಯಾಗಿದೆ ಎಂದು ತಮ್ಮ ಟ್ವೀಟ್ನಲ್ಲಿ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. Karnataka Govt has decided to stop […]
ಐದನೇ ಹಂತದ ಲಾಕ್ ಡೌನ್ ಜಾರಿಯಾಗುತ್ತಾ ?

ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಕ್ಕಳು, ಹಿರಿಯರು, ವಯಸ್ಕರು ಹೀಗೆ ಯಾರನ್ನೂ ಬಿಡದೆ ತನ್ನ ಸುಳಿಗೆ ಸೆಳೆಯುತ್ತಿದೆ ಕೊರೋನಾ ಎಂಬ ಮಹಾ ವೈರಸ್. ಈ ವೈರಸನ್ನು ಕಟ್ಟಿಹಾಕಲು ಇಡೀ ದೇಶವನ್ನೇ ನಾಲ್ಕು ಸಲ ಲಾಕ್ ಡೌನ್ ಮಾಡಿದರೂ ವೈರಸ್ ನಿಂದ ತಪ್ಪಿಸಿಕೊಳ್ಳಲು ಹರಸಾಹಸ ಮಾಡುವಂತಾಗಿದೆ ದೇಶದ ಜನ. ಮೇ 31 ಕ್ಕೆ ನಾಲ್ಕನೇ ಲಾಕ್ ಡೌನ್ ಅಂತ್ಯವಾಗಬೇಕಿದೆ. ಲಾಕ್ ಡೌನ್ ಸಮಯದಲ್ಲಿ ಒಂದು ಹಂತಕ್ಕೆ ಇದ್ದ ಸೋಂಕಿತರ ಸಂಖ್ಯೆ, ಲಾಕ್ ಡೌನ್ ಸ್ವಲ್ಪ ಸಡಿಲಿಕೆಯಾದ […]