ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಅವ್ಯವಹಾರ: ಎಸ್.ಆರ್.ಹಿರೇಮಠ ಆರೋಪ

ಹುಬ್ಬಳ್ಳಿ ಜೂ.16: ಅರಣ್ಯ ಮತ್ತು ವನ್ಯಜೀವಿಗಳ ಕುರಿತು ವೈಲ್ಡ್ ಕರ್ನಾಟಕ ಕಾರ್ಯಕ್ರಮ ನಿರ್ಮಾಣ ಮತ್ತು ಪ್ರಸರಣದಲ್ಲಿ ಬಾರಿ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರೇಮಠ ಅರಣ್ಯ ಮತ್ತು ವನ್ಯಜೀವಿಗಳ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಸರಕಾರಕ್ಕೆ ಸಾವಿರಾರು ಕೋಟಿ ಹಾನಿ ಮಾಡಿದ್ದಾರೆ ಎಂದು ಹೇಳಿದರು. ಸಾಕ್ಷ್ಯಚಿತ್ರ ತಯಾರಕರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸಾರಕಾರದ ಸೌಲಭ್ಯ ಬಳಸಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರದ ಹಕ್ಕನ್ನು ಮಾರಾಟ ಮಾಡಿ ಸ್ವಂತ ಲಾಭ ಮಾಡಿಕೊಂಡಿದ್ದಾರೆ […]

ವಿಜಯಪುರ: ಮುಂದುವರಿದ ಕೊರೋನಾ ಅಟ್ಟಹಾಸ; ಇಂದು ಐವರಲ್ಲಿ ಪಾಸಿಟಿವ್

ವಿಜಯಪುರ ಮೇ.26: ಮಹಾರಾಷ್ಟ್ರದಿಂದ ಆಗಮಿಸಿದ್ದ 5 ಜನರಲ್ಲಿ ಕೊರೋನಾ ಪಾಸಿಟಿವ್ ದೃಡಪಟ್ಟಿದ್ದು, ಜಿಲ್ಲೆಗೆ ಆಮಿಸಿರುವ 18 ವರ್ಷದ ವಯೋಮಾನದ ರೋಗಿ ಸಂಖ್ಯೆ 2203 (ಯುವಕ), 34 ವಯೋಮಾನದ ರೋಗಿಸಂಖ್ಯೆ 2204 (ಪುರುಷ), 30 ವರ್ಷ ವಯೋಮಾನದ ರೋಗಿ ಸಂಖ್ಯೆ 2205 (ಪುರುಷ), 60 ವರ್ಷ ವಯೋಮಾನದ ರೋಗಿಸಂಖ್ಯೆ 2206 (ವೃದ್ಧ), 17 ವರ್ಷ ವಯೋಮಾನದ ರೋಗಿಸಂಖ್ಯೆ 2207 (ಯುವಕ) ಈ 5 ಪಾಸಿಟಿವ್ ರೋಗಿಗಳ ಪೈಕಿ ನಾಲ್ವರು ಮಹಾರಾಷ್ಟ್ರದ ಮುಂಬೈಯಿಂದ ಆಮಿಸಿದ್ದು, ಓರ್ವ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಆಗಮಿಸಿದ್ದಾರೆ. […]

ಜಿಲ್ಲಾಧಿಕಾರಿಗಳ ಒತ್ತಾಸೆ ಮರಳು ಶಿಲ್ಪ ರಚನೆಗೆ ಸ್ಪೂರ್ತಿ

ಹುಬ್ಬಳ್ಳಿ .ಏ.24: ಕೋವಿಡ್-19 ತುರ್ತು ಸಂದರ್ಭದಲ್ಲಿ ವೈದ್ಯರು, ನರ್ಸ್, ಪೊಲೀಸರು, ಆಶಾ, ಅಂಗನಾವಡಿ ಕಾರ್ಯತೆಯರು, ಸ್ವಯಂಸೇವಕರು ಹಾಗೂ ಮಾಧ್ಯಮದವರು ಹಗಳಿರುಳು ಕೆಲಸ ನಿರ್ವಹಿಸುತ್ತಿದ್ದಾರೆ. ದೇಶ ಅಘೋಷಿತ ಯುದ್ದದಲ್ಲಿ ‌ತೊಡಗಿದೆ. ತಮ್ಮ ಜೀವ ಪಣಕಿಟ್ಟು ದುಡಿಯುತ್ತಿರುವ ಲಕ್ಷಾಂತರ ಜನರಿಗೆ‌ ಗೌರವ ಸಲ್ಲಿಸುವ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪ ರಚಿಸಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ‌ ಕಲ್ಪನೆ ಹಾಗೂ ಆಶಯಗಳಿಗೆ ಕಲಾವಿದ ಮಂಜುನಾಥ ಹಿರೇಮಠ ಸಕಾರ ರೂಪ ನೀಡಿದ್ದಾರೆ. ಆರೋಗ್ಯವೇ ಭಾಗ್ಯ, ಸದಾಕಾಲ […]

ಸೆನ್ಸಾರ್ ಆಧಾರಿಸಿ ಕಾರ್ಯನಿರ್ವಹಿಸುವ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಜರ : ಕೆ.ಎಲ್.ಇ. ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಿನೂತನ ಸಂಶೋಧನೆ

ಹುಬ್ಬಳ್ಳಿ ಏ.24:  ಕೊರೋನಾ ವೈರಸ್‌ ಸಾಂಕ್ರಾಮಿಕವಾಗಿ ಹರಡುತ್ತಿದೆ. ಇದರಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಹ್ಯಾಂಡ್‌ ಸ್ಯಾನಿಟೈಜರ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುತ್ತಿದೆ.‌ ಆದರೂ ಕೆಲವೊಮ್ಮೆ ವೈರಸ್ ನಮಗೆ ಅರಿವಿಲ್ಲದೆಯೇ ಹರಡುವ ಸಾಧ್ಯ ಇರುತ್ತದೆ. ಕೋವೀಡ್ -19 ರೋಗಿಗಳನ್ನು ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವುದು ಅವಶ್ಯಕ. ಇದನ್ನು ಮನಗಂಡ ಕೆ.ಎಲ್.ಇ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಸೆನ್ಸಾರ್ ಆಧಾರಿಸಿ ಕಾರ್ಯನಿರ್ವಹಿಸುವ ಸ್ವಯಂಚಾಲಿತ ಹ್ಯಾಂಡ್ ಸೆನಟೈಜರ್ ನಿರ್ಮಿಸಿದೆ. ಈಗ ಇರುವ ಹ್ಯಾಂಡ್ ಸ್ಯಾನಿಟೈಜರ ಬಳಸಲು ನಾವು ಕೈಯಿಂದ ಅವುಗಳನ್ನು ಮಟ್ಟಬೇಕು. […]

ಹುಬ್ಬಳ್ಳಿ: ಸಂಚಾರಿ ಫೀವರ್ ಕ್ಲೀನಿಕ್ ಶುರು : ಕ್ವಾರೆಂಟೈನ್ ಪ್ರದೇಶಗಳ ಸಂಚರಿಸಿ ತಪಾಸಣೆ

ಹುಬ್ಬಳ್ಳಿ ಏ.18: ಕೊವೀಡ್ -19 ವಿರುದ್ದ ಹೋರಾಟ ನಡೆಸುತ್ತಿರುವ ಜಿಲ್ಲಾಡಳಿತ ರೈಲುಗಳನ್ನು ಐಸೋಲೇಷನ್ ವಾರ್ಡ್ಗಗಳಾಗಿ ಮಾಪರ್ಡಸಿದ ಭಾರತೀಯ ರೇಲ್ವೇ ಮಾದರಿಯಾಗಿರಿಸಿ ಸಂಚಾರಿ ಫೀವರ್ ಕ್ಲೀನಿಕ್ ಕಲ್ಪನೆಯನ್ನು ಸಾಕರಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜೊತೆ ಗೂಡಿ ನಿರ್ಮಿಸಿರುವ ಸಂಚಾರಿ ಫೀವರ್ ಕ್ಲೀನಕ್ ಬಹಳ ಉಪಯೋಗಕಾರಿಯಾಗಿದೆ. ಕ್ವಾರೆಂಟೈನ್ ಪ್ರದೇಶಗಳಲ್ಲಿ ಸಂಚರಿಸಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡವರನ್ನು ಪರೀಕ್ಷೆ ನೆಡೆಸಲಾಗುವುದು. ಹುಬ್ಬಳ್ಳಿ ಪ್ರಾದೇಶಿಕ ಕಾರ್ಯಗಾರದಲ್ಲಿ ವರ್ಕ ಮ್ಯಾನೇಜರ್ ಶ್ರೀನಾಥ್ […]