Bagalkote News | ನಾಲ್ಕು ದಿನ ಹಳಗನ್ನಡ ಸಾಹಿತ್ಯ ಬೋಧನಾ ತರಬೇತಿ ಶಿಬಿರಕ್ಕೆ ಚಾಲನೆ | ಹಳಗನ್ನಡ ಬಗ್ಗೆ ನೀಲಕ್ಷೇ ಬೇಡ, ಹಳಗನ್ನಡ ಜ್ಞಾನ ಅವಶ್ಯ: ಡಾ.ಜಗದೀಶ ಗುಡಗುಂಟಿ

ಜಮಖಂಡಿ: ಸಾಹಿತ್ಯ ಸೋಗಡನ್ನು ಅರ್ಥೈಸಿಕೊಳ್ಳಲು ಹಳಗನ್ನಡ ಜ್ಞಾನ ಅವಶ್ಯವಾಗಿದ್ದು ಹಳಗನ್ನಡ Old Kannada literature ಬಗ್ಗೆ ನೀರ್ಲಕ್ಷ ಬೇಡ ಹಳಗನ್ನಡದ ಜ್ಞಾನ ಅವಶ್ಯ ಎಂದು ಶಾಸಕ ನಾಡೋಜ ಡಾ.ಜಗದೀಶ ಗುಡಗುಂಟಿ ಹೇಳಿದರು. ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬಾಗಲಕೋಟೆ, ಕಸಾಪ ತಾಲೂಕ ಘಟಕ ಜಮಖಂಡಿ, ಬಾಗಲಕೋಟೆ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಮಖಂಡಿಯ ಬಾಲಕೆಯರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢಶಾಲಾ ವಿಭಾಗ […]
Bagalkote News | ಗ್ರಾ.ಪಂ ಸಿಬ್ಬಂದಿಗಳ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ | 72 ಸಿಬ್ಬಂದಿಗಳಿಗೆ ಅನುಮೋದನೆ ಪತ್ರ ವಿತರಿಸಿದ ಸಿಇಓ ಕುರೇರ

ಬಾಗಲಕೋಟೆ: ಜಿಲ್ಲೆಯ ವಿವಿಧ ತಾಲೂಕಾ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ 2017ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ 72 ವಿವಿಧ ಹುದ್ದೆಯ ಸಿಬ್ಬಂದಿಗಳ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಿದ ಆದೇಶ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಗುರುವಾರ ವಿತರಿಸಿದರು. bagalkot news today ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜರುಗಿದ ಸಿಬ್ಬಂದಿ ನೇಮಕಾತಿ ಪ್ರಸ್ತಾವನೆಗೆ ನೀಡಿದ ಅನುಮೋದನೆ ಆದೇಶ ಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆದೇಶ ಪ್ರತಿಗಳನ್ನು ವಿತರಿಸಿ ಮಾತನಾಡಿದ ಅವರು ಗ್ರಾಮ […]
Bagalkote News | ಪೋಸ್ಕೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿ | ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಮುಖ್ಯ

ಬಾಗಲಕೋಟೆ: Children’s rights ಮಕ್ಕಳ ಹಕ್ಕುಗಳ ರಕ್ಷಣೆ ಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು. ಮಿಷನ್ ವಾತ್ಸಲ್ಯ, ಮಕ್ಕಳ ರಕ್ಷಣಾ ನಿರ್ದೇಶನಾಲಯ, Children’s rights ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯುನಿಸೆಫ್ ಸಹಯೋಗದಲ್ಲಿ ಪ್ರೌಢಶಾಲಾ ಮುಖ್ಯೋಪಾದ್ಯಾಯರಿಗೆ ಮಕ್ಕಳ ರಕ್ಷಣಾ […]
Bagalkote News | ಏಕಲವ್ಯ – ವೈದ್ಯಕೀಯ ಭಿತ್ತಿಚಿತ್ರ ಪ್ರದರ್ಶನ ಸ್ಪರ್ಧೆ| ಡಾ.ವೀರಣ್ಣ ಚರಂತಿಮಠರಿಂದ ಅಭಿನಂಧನೆ

ಬಾಗಲಕೋಟೆ: ರಾಜ್ಯ ಮಟ್ಟದ ಹೋಮಿಯೋಪಥಿಕ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವೈದ್ಯಕೀಯ ಏಕಲವ್ಯ ಭಿತ್ತಿಚಿತ್ರ ಪ್ರದರ್ಶನ ಸ್ಪರ್ದೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಅವರು ಅಭಿನಂದಿಸಿದರು. ಇದೇ ಅಕ್ಟೋಬರ 24 ರಂದು ಬೆಳಗಾಂವಿಯ ಪ್ರತಿಷ್ಟಿತ ಭರತೇಶ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯ ರಾಜ್ಯ ಮಟ್ಟದ ಹೋಮಿಯೋಪಥಿಕ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ “ಹೋಮಿಯೋಪತಿಯ ಯುವ ಮನಸ್ಸಿನ ಮೂಲಕ ಮಾನಸಿಕ ಆರೋಗ್ಯವನ್ನು ಅನ್ವೇಷಿಸುವುದು “ವಿಷಯದ ಮೇಲೆ ಅರಿವು ಮೂಡಿಸಲು ಏರ್ಪಡಿಸಿದ ವೈದ್ಯಕೀಯ ಭಿತ್ತಿಚಿತ್ರ ಪ್ರದರ್ಶನ ಸ್ಪರ್ದೆಯಲ್ಲಿ ಬಾಗಲಕೋಟೆಯ ಬಿ.ವಿ.ವಿ.ಎಸ್.ಹೋಮಿಯೋಪಥಿಕ […]
Bagalkote News | ಚಿನ್ನದ ಪದಕ ವಿಜೇತೆ ಅನಿತಾ ಚವ್ಹಾಣಗೆ ರಾಜ್ಯ ವುಶು ಸಂಸ್ಥೆಯಿಂದ ಸನ್ಮಾನ

ಬಾಗಲಕೋಟೆ: International Wushu Championship ಅಂತರಾಷ್ಟ್ರೀಯ ವುಶು ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕ ಪಡೆದ ಅನಿತಾ ಚವ್ಹಾಣಗೆ ಕರ್ನಾಟಕ ವುಶು ಸಂಸ್ಥೆಯವತಿಯಿಂದ ವುಶು ಸಂಸ್ಥೆಯ ಅಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಅವರು ಸೋಮವಾರ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. 2024ರ ಅಕ್ಟೋಬರ ತಿಂಗಳ ದಿನಾಂಕ 17ರಿಂದ 23 ವರೆಗೆ ಜಾರ್ಜಿಯಾ ದೇಶದ ಬಾಟೂಮಿಯಲ್ಲಿ ನಡೆದ ಅಂತರಾಷ್ಟ್ರೀಯ ವುಶು ಚಾಂಪಿಯನ್ನಶಿಪ್ ಕ್ರೀಡಾಕೂಟದಲ್ಲಿ 15 ದೇಶಗಳಿಂದ 1500 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿಯಾಗಿದ್ದರು. ಭಾರತ ದೇಶದಿಂದ ಬಾಗಲಕೋಟೆಯ ಕುಮಾರಿ ಅನಿತಾ ಚವ್ಹಾಣ ಭಾಗಿಯಾಗಿ […]
Bagalkote News | ಪಟಾಕಿಗಳ ಮಾರಾಟ ಮತ್ತು ಬಳಕೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ : ಡಿ.ಸಿ.ಜಾನಕಿ

ಬಾಗಲಕೋಟೆ: Fireworks safety measures ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕ್ಷಿಗಳನ್ನು ಸಂಗ್ರಹಿಸುವ ಮತ್ತು ಮಾರಾಟ ಮಾಡುವ ವೇಳೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದರು. ಇದನ್ನೂ ಓದಿ: Bagalkote News | ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಜರುಗಿದ ದೀಪಾವಳಿ ಹಬ್ಬದ ನಿಮಿತ್ಯ ಜಿಲ್ಲೆಯಾದ್ಯಂತ ಮುಂಜಾಗ್ರತ ಕ್ರಮವಾಗಿ ಪಟಾಕಿ ಸಂಗ್ರಹಣೆ ಹಾಗೂ ಮಾರಾಟ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭವಿಷ್ಯದಲ್ಲಿ ಸಂಭವಿಸಬಹುದಾದ […]
Bagalkote News | ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ

ಬಾಗಲಕೋಟೆ: Sahakar Ratna Award ಸನ್ 2024ನೇ ಸಾಲಿನ ರಾಜ್ಯ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: Bagalkote News | ಉದ್ಯೋಗಂ ಮಾನವ ಲಕ್ಷಣಂ : ಆರ್ಥಿಕ ಸಭಲತೆಗೆ ಉದ್ಯೊಗವೇ ಮುಖ್ಯ ಆಯುಧ : ಕೆ.ಎಂ. ಜಾನಕಿ Sahakar Ratna Award ಅರ್ಜಿ ಸಲ್ಲಿಸುವ ಸಹಕಾರಿಗಳು 10 ವರ್ಷ ಸೇವೆ ಸಲ್ಲಿಸಿರಬೇಕು. ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆ ಹೊಂದಿರಬಾರದು. ಕನಿಷ್ಟ 4 […]
Bagalkote news | ಕನ್ನಡ ರಾಜ್ಯೋತ್ಸವ : ಪ್ರಬಂಧ, ಸಮೂಹ ಗೀತ ಗಾಯನ ಸ್ಪರ್ಧೆ

ಬಾಗಲಕೋಟೆ: Kannada Rajyotsava ಕರ್ನಾಟಕ ಸಂಭ್ರಮ-50ರ ಹಿನ್ನಲೆಯಲ್ಲಿ “ಕನ್ನಡ ಸಾಹಿತ್ಯ ಹಾಗೂ ನಾಡ-ನುಡಿಗೆ ಬಾಗಲಕೋಟೆ ಜಿಲ್ಲೆಯ ಕೊಡುಗೆ” ವಿಷಯ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಕನ್ನಡ ನಾಡು ನುಡಿಯ ಕುರಿತು ಕನ್ನಡ ಗೀತೆಗಳ ಸಮೂಹ ಗೀತ ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: Bagalkote News | ಉದ್ಯೋಗಂ ಮಾನವ ಲಕ್ಷಣಂ : ಆರ್ಥಿಕ ಸಭಲತೆಗೆ ಉದ್ಯೊಗವೇ ಮುಖ್ಯ ಆಯುಧ : ಕೆ.ಎಂ. ಜಾನಕಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಪ್ರಬಂಧವು […]
Bagalkote News | ಉದ್ಯೋಗಂ ಮಾನವ ಲಕ್ಷಣಂ : ಆರ್ಥಿಕ ಸಭಲತೆಗೆ ಉದ್ಯೊಗವೇ ಮುಖ್ಯ ಆಯುಧ : ಕೆ.ಎಂ. ಜಾನಕಿ

ಬಾಗಲಕೋಟೆ: ಉದ್ಯೋಗಂ ಪುರಷ ಲಕ್ಷಣಂ ಇದ್ದ ನಾಣ್ನುಡಿ ಇಂದು ಉದ್ಯೋಗಂ ಮಾನವ ಲಕ್ಷಣಂ ಆಗಿದ್ದು, Job fair ಆರ್ಥಿಕ ಸಭಲತೆಗೆ ಉದ್ಯೋಗವೇ ಮುಖ್ಯ ಆಯುಧವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹೇಳಿದರು. ಅವರು ಬಿ.ವಿ.ವಿ.ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಬಾಗಲಕೊಟೆ, ಐಕ್ಯೂಎಸಿ ಘಟಕ, ಪ್ಲೇಸ್ಮೆಂಟ್ ಶೇಲ್ ಹಾಗೂ ಸಮರ್ಥನಂ ಅಂಗವಿಕಲ ಸಂಸ್ಥೆ ಬೆಳಗಾವಿ, ಜಿಲ್ಲಾ ಉದ್ಯೋಗ ವಿನಿಮಯ ಘಟಕದ ಸಹಯೋಗದಲ್ಲಿ ಶುಕ್ರವಾರ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಭಾ ಭವನದಲ್ಲಿ ನಡೆದ ಉದ್ಯೋಗಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: Vijayapura News […]
Bagalkote News | ಜೀವನದ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ್ದು ಮಹರ್ಷಿ ವಾಲ್ಮೀಕಿ : ಡಾ.ವೀರಣ್ಣ ಚರಂತಿಮಠ

ಬಾಗಲಕೋಟೆ: ರಾಮಾಯಣ ಇದು ದೇಶಿ ಪರಂಪರೆಯ ಭಾರತಿಯರ ಅಸ್ಮೀತೆಯಾಗಿದ್ದು, ಜೀವನ ಮೌಲ್ಯಗಳನ್ನು ರಾಮಯಣದ ಮೂಲಕ ಜಗತ್ತಿಗೆ ತಿಳಿಸಿದ್ದು ಆದಿಕವಿ ಮಹರ್ಷಿ ವಾಲ್ಮೀಕಿಯವರು ಎಂದು ಮಾಜಿ ಶಾಸಕರಾದ ಡಾ.ವೀರಣ್ಣ ಚರಂತಿಮಠ ಹೇಳಿದರು. ಅವರು ನಗರದ ಶಿವಾನಂದ ಜೀನ್ ನಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ವಿಧಾಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ Maharshi Valmiki ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು. ಇದನ್ನೂ ಓದಿ: Bagalkote News : ಕಬ್ಬು […]