ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ : ರಾಜಿನಾಮೇ ನೀಡುವರೆಗೂ ಹೋರಾಟ

ಬಾಗಲಕೋಟೆ: ಸಿಎಂ ಸಿದ್ದರಾಯ್ಯ ರಾಜಿನಾಮೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕ ದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಜರುಗಿತು. ಪ್ರತಿಭಟನೆಯನ್ನೂದ್ದೇಶಿಸಿ ಮಾತನಾಡಿದ ಶಾಸಕ ಮಹೇಶ ತೆಂಗಿನಕಾಯಿ ರಾಜ್ಯಪಾಲರಿಗೂ ಗೊಬ್ಯಾಕ್ ಎಂದು ಅವಮಾನ ಮಾಡುವಂತಕ್ಕೆ ಕಾಂಗ್ರೆಸ್ಸಿನವರು ನಡೆದುಕೊಂಡರು, ಆದರೆ ರಾಜ್ಯದ ಉಚ್ಚ ನ್ಯಾಯಾಲಯ ತೀರ್ಪು ರಾಜ್ಯಪಾಲರ ಕ್ರಮ ಸೂಕ್ತವಾಗಿದ್ದು ನ್ಯಾಯದ ಪರಾವಾಗಿದೆ, ತೀರ್ಪಿಗೆ ಗೌರವ ಕೊಟ್ಟ ಕೂಡಲೆ ರಾಜಿನಾಮೆ ನಿಡಬೇಕು, ಇದೂ ಮೂಡಾ ಹಗರಣ ಅಷ್ಟೆ, ವಾಲ್ಮೀಕಿ ಹಗರಣ ಬಾಕಿ ಇದೆ, ನಾವೂ ಪ್ರತಿಭಟಣೆ ಮೂಲಕ […]
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಚಿವ ತಿಮ್ಮಾಪೂರ ಚಾಲನೆ

ಬಾಗಲಕೋಟೆ:: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಗಳಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ಬೀಳಗಿ ಶಾಸಕ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಉಪಸ್ಥಿತರಿದ್ದರು. ಇದನ್ನೂ […]
ಶಿಕ್ಷಕರ ದಿನೋತ್ಸವ | 19 ಜನ ಪ್ರಾಂಶುಪಾಲರಿಗೆ ಸನ್ಮಾನ ಗುಣಾತ್ಮಕ ಶಿಕ್ಷಣ ನೀಡಿ ರಾಜ್ಯದ ಗಮನ ಸೆಳೆದಿರುವುದು ಶ್ಲಾಘನೀಯ

ಬಾಗಲಕೋಟೆ: ಶಿಕ್ಷಕರ ದಿನೋತ್ಸವ ದ ಅಂಗವಾಗಿ ಹಿಂದುಳಿದ, ಬಡವರ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ ರಾಜ್ಯದ ಗಮನ ಸೆಳೆದಿರುವಿರುವುದು ಶ್ಲಾಘನೀಯವೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಸೋಮವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ವಸತಿ ಶಾಲೆಗಳ ವಿವಿಧ ವೃಂದಗಳ ನೌಕರರ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮದಿನಾಚರಣೆ ಅಂಗವಾಗಿ […]
“ಬ್ಯಾಂಕ್ ಜನ ಜಾಗೃತಿ ಕಾರ್ಯಕ್ರಮ: ಹಣಕಾಸು ಶಿಕ್ಷಣ ಮತ್ತು ಸೇವೆಗಳ ಕುರಿತು ಮಾಹಿತಿ”

ಬಾಗಲಕೋಟೆ: ಭಾರತೀಯ ರಿಸರ್ವ್ ಬ್ಯಾಂಕ್ Bank Public Awareness Programme ಲೋಕಪಾಲರು, ಬೆಂಗಳೂರು ಇವರಿಂದ ಜನ ಜಾಗೃತಿ ಕಾರ್ಯಕ್ರಮ ಬ್ಯಾಂಕಿಂಗ್ ಲೋಕಪಾಲರ ಕಾರ್ಯಾಲಯ, ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಇವರು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಸೆಪ್ಟೆಂಬರ್ 13, 2024 ರಂದು ಬಾಗಲಕೋಟೆಯಲ್ಲಿ ಬ್ಯಾಂಕು ಮತ್ತು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ಗ್ರಾಹಕರುಗಳ ಅನುಕೂಲಕ್ಕಾಗಿ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ಕಾರ್ಯಕ್ರಮವನ್ನು ಆರ್.ಬಿ.ಐ ನ ಬ್ಯಾಂಕಿಂಗ್ ಲೋಕಪಾಲರ ಕಚೇರಿಯ ವ್ಯವಸ್ಥಾಪಕರು ನಡೆಸಿಕೊಟ್ಟರು. ಗ್ರಾಹಕರ ದೂರುಗಳ ಪರಿಹಾರ ಸಂಬಂಧ ಬ್ಯಾಂಕುಗಳಿಗೆ […]
ಮತದಾರರ ಪಟ್ಟಿ ಪರೀಕ್ಷರಣೆ | ಐಹೊಳೆ, ರಾಮಥಾಳ ಗ್ರಾಮಕ್ಕೆ ಭೇಟಿ ಮನೆ ಮನೆ ಸಮೀಕ್ಷೆ ಕಾರ್ಯ ಪರಿಶೀಲಿಸಿದ ಡಿಸಿ ಜಾನಕಿ

ಬಾಗಲಕೋಟೆ: ಮತದಾರರ ಪಟ್ಟಿ ಪರೀಕ್ಷರಣೆ ಹಿನ್ನಲೆಯಲ್ಲಿ ಹುನಗುಂದ ತಾಲೂಕಿನ ಐಹೊಳೆ ಮತ್ತು ರಾಮಥಾಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ಕಾರ್ಯ ಹಾಗೂ ಆಧಾರ ಜೋಡನೆಯ ಪರಿಶೀಲಿಸಿದರು. ಐಹೊಳೆ ಗ್ರಾಮದ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಗ್ರಾಮದ ವಾರ್ಡಗಳಿಗೆ ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟ ಯಾರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಈಗಾಗಲೇ 18 ವರ್ಷ ತುಂಬಿದವರ ಪಟ್ಟಿ ನಮ್ಮಲ್ಲಿದ್ದು, ಪಟ್ಟಿಯಿಂದ ಹೊರಗುಳಿದರೆ ನಿಮ್ಮ ಮೇಲೆ […]
ಬಿಜೆಪಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಸೃಷ್ಟಿ ನಿರ್ಮಾದ ಕತೃ, ಸಕಲಕರ್ಮಗಳ ಒಡೆಯನೇ ವಿಶ್ವಕರ್ಮ: ಡಾ.ವೀರಣ್ಣ ಚರಂತಿಮಠ

ಬಾಗಲಕೋಟೆ: ಜ್ಞಾನಮಾರ್ಗದಿಂದ ಕೂಡಿದ ವಿಶ್ವಕರ್ಮರು ಮಾನವನ ಶ್ರೇಯೋಭಿವೃದ್ದಿಗಾಗಿ ಶ್ರೇಷ್ಠವಾದ ಜೀವನ ಮಾರ್ಗವನ್ನು ತೋರಿಸಿಕೊಟ್ಟವರು, ಅಂಥವರ ಮೂಲ ಪುರುಷನೇ ವಿಶ್ವಕರ್ಮಪರಮಾತ್ಮನಾಗಿದ್ದಾನೆ, ಸೃಷ್ಟಿ ನಿರ್ಮಾಣ ಕತೃವಾಗಿದ್ದು ಸಕಲಕರ್ಮಗಳಿಗೂ ಅವನೇ ಒಡೆಯನಾಗಿದ್ದಾನೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. Vishwakarma Jayanti celebration by BJP ಅವರು ನಗರದ ಶಿವಾನಂದ ಜೀನ್ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡ ವಿಶ್ವದ ಸೃಷ್ಟಿಕರ್ತ ಶ್ರೀ ವಿಶ್ವಕರ್ಮಪ್ರಭುವಿನ ಪೂಜಾ ಮಹೋತ್ವವ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ […]
Lok Adalat | ಒಂದಾದ 10 ಜೋಡಿ | ಜಮೀನು ವಿವಾಧ ಇತ್ಯರ್ಥ ರಾಜೀ ಸಂಧಾನ : 27376 ಪ್ರಕರಣಗಳು ಇತ್ಯರ್ಥ

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ 7151 ಪೈಕಿ 4819 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 24107 ಪೈಕಿ 22557 ಪ್ರಕರಣಗಳು ಸೇರಿ ಒಟ್ಟು 27376 ಪ್ರಕರಣಗಳನ್ನು ನಡೆದ ರಾಷ್ಟ್ರೀಯ Lok Adalat ಲೋಕ ಅದಾಲತ್ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಅವರ ನೇತೃತ್ವದಲ್ಲಿ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 31258 ಪ್ರಕರಣಗಳ ಪೈಕಿ 27376 ಪ್ರಕರಣಗಳನ್ನು […]
Nutrition campaign : ಸಮಾಜಕ್ಕೆ ಆರೋಗ್ಯವಂತ ಮಗು ಅವಶ್ಯ : ಶಶಿಧರ ಕುರೇರ

ಬಾಗಲಕೋಟೆ: ಮಕ್ಕಳು ಬೆಳೆಯುವ ಹಂತದಲ್ಲಿಯೇ Nutrition campaign ಉತ್ತಮ ಆರೋಗ್ಯವಂತರಾಗಿ ಬೆಳೆದಲ್ಲಿ ಮಾತ್ರ ಅವರ ಮುಂದಿನ ಭವಿಷ್ಯ ರೂಪಿಸಲು ಸಾದ್ಯವಾಗುತ್ತದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ತಾಲೂಕಾ ಆಡಳಿತ, ನಗರಸಭೆ ಹಾಗೂ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಚಿಕ್ಕ ವಯಸ್ಸಿನಿಂದಲೇ […]
ಸಾಂಪ್ರದಾಯಿಕ ಉಡುಗೆಯಲ್ಲಿ ಓಣಂ ನೃತ್ಯ ಪ್ರದರ್ಶನ: ಹಬ್ಬಗಳು ಸಂಸ್ಕೃತಿಯ ಪ್ರತೀಕ: ಡಾ.ವೀರಣ್ಣ ಚರಂತಿಮಠ

ಬಾಗಲಕೋಟೆ: ಹಬ್ಬಗಳು ನಾಡಿನ ಸಂಸ್ಸøತಿಯ ಅಸ್ಮಿತೆಯ ಪ್ರತಿಕವಾಗಿದ್ದು, ಓಣಂ ಕೇರಳದ ಸಾಂಪ್ರದಾಯಿಕ ಸುಗ್ಗಿ ಹಬ್ಬವಾಗಿದೆ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ.ಚರಂತಿಮಠ ಅವರು ಹೇಳಿದರು. ನಗರದ ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶಿವಾಲಯ ಆವರಣದಲ್ಲಿ ಸೋಮವಾರ ಕೇರಳದ ಸಾಂಪ್ರದಾಯಿಕ ಉಡುಗೆಯಲ್ಲಿ ಓಣಂ ನೃತ್ಯ ಪ್ರದರ್ಶನ ವೀಕ್ಷಿಸಿ, ನಂತರ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಓಣಂ ಹಬ್ಬವು ವಿಶೇಷವಾಗಿ ಕೇರಳದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುವ ಸಾಂಪ್ರದಾಯಿಕ ಸುಗ್ಗಿ ಹಬ್ಬವಾಗಿದೆ, 10 ದಿನಗಳ ಕಾಲ […]
ಬಿಜೆಪಿ ಸದಸ್ಯತ್ವ ಅಭಿಯಾನ : ಡಾ. ವೀರಣ್ಣ ಚರಂತಿಮಠದ ಚಾಲನೆ

ಬಾಗಲಕೊಟೆ: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಡ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ, ಬಿಜೆಪಿ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. ಅವರು ಭಾರತೀಯ ಜನತಾ ಪಕ್ಷ ನಗರಮಂಡಲ ವತಿಯಿಂದ ನವನಗರದ 20ನೇ ವಾರ್ಡಿನ ಸೆಕ್ಷರ್ ನಂ 50ರಲ್ಲಿನ 187 ನೇ ಬೂತ್ ಅಧ್ಯಕ್ಷ ಮಂತೇಶ ಬಾದೋಡಗಿ ಅವರ ಮನೆಯ ಆವರಣದಲ್ಲಿ ಸೋಮವಾರ ನಡೆದ 2024ರ ಬಿಜೆಪಿ ರಾಷ್ಟ್ರಿಯ ಸದಸ್ಯತ್ವ ಅಭಿಯಾನಕ್ಕೆ ಭಾರತಮಾತೆಗೆ ಪುಷ್ಪಾಂಜಲಿ ಸಲ್ಲಿಸಿ. ಮೋಬೈಲನಿಂದ ಸದಸ್ಯತ್ವ […]