ದಲಿತ DCM ಮತಕ್ಷೇತ್ರದಲ್ಲಿ ದಲಿತರಿಗಿಲ್ಲ ರಕ್ಷಣೆ

ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕಿನ ಕರಣಕುಮಾರ ಮೌರ್ಯ ಎನ್ನುವ ಯುವಕ ಮತ್ತು ಆತನ ಸ್ನೇಹಿತರು ನಿನ್ನೆ ದಿನ ಮುಧೋಳದಿಂದ ಇಂಗಳಗಿ ಮಾರ್ಗವಾಗಿ ವಜ್ರಮಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ಯವಾಗಿ ಹೋಗುವಾಗ ಮಾರ್ಗ ಮಧ್ಯ ಇಂಗಳಗಿ ಗ್ರಾಮದ ಪಾನಮತ್ತರಾದ ಕೆಲ ಯುವಕರು ಕರಣಕುಮಾರ್ ಮತ್ತವರ ಸ್ನೇಹಿತರತ್ತ ವಿನಾಕಾರಣ ಕಲ್ಲು ತೂರಾಟ ಮಾಡಿದ್ದು, ಆಗ ಕಲ್ಲು ತಗುಲಿದ ಕರಣಕುಮಾರ್ ಎಂಬ ಹೆಸರಿನ ಯುವಕ ಆ ಪಾನ ಮತ್ತ ಗುಂಪಿನತ್ತ ತೆರಳಿ ತಮ್ಮತ್ತ ಕಲ್ಲು ಎಸೆಯುತ್ತಿರುವ ಕಾರಣ ಏನು ಎಂದು ಕೇಳಿದಾಗ ನಾವು […]