ಬರ ಪರಿಹಾರ ನೀಡುವಂತೆ ರೈತ ಸಂಘದಿಂದ ಒತ್ತಾಯ

ಸಿದ್ದರಾಮಯ್ಯನವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳಿಂದ ಮನವಿ ಸಲ್ಲಿಸಿ ಆಗ್ರಹಿಸಲಾಯಿತು,

ವಿಜಯಪುರ ನ.20: ವಿಜಯಪುರ ನಗರದಲ್ಲಿ ಡಿ.ಸಿ.ಸಿ ಬ್ಯಾಂಕನ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದ್ದರು. ಇದೆ ವೇಳೆ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಕಳೆದ 5 ತಿಂಗಳಿನಿಂದ ಮಳೆ ಬಾರದೇ ನಾಡಿನ ಎಲ್ಲಾ ರೈತರು ತುಂಬಾ ಕಷ್ಟದಲ್ಲಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಅನೇಕ ರೀತಿಯ ಸಮಿಕ್ಷೇಗಳನ್ನು ಮಾಡಿಸಲಾಗಿದೆ. ಆದರೆ ಇನ್ನೂವರೆಗೂ ಬರಗಾಲಕ್ಕೆ ಸಂಭಂದಿಸಿದಂತೆ ಯಾವುದೇ ಪರಿಹಾರ ಬಂದಿಲ್ಲ. ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ […]

ಸಾವಿನಂಚಿನಲ್ಲಿದ್ದ ಜೀವಕ್ಕೆ ಮರುಜೀವ ನೀಡಿದ ಜೆಎಸ್‍ಎಸ್ ಆಸ್ಪತ್ರೆ

ಜೆಎಸ್‌ಎಸ್ ಆಸ್ಪತ್ರೆ image

ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು ಗಮನಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಮನೆಯವರಿಗೆ ಇವರ ಬದುಕಿನ ಕುರಿತು ಯಾವುದೇ ಭರವಸೆ ದೊರೆಯಲಿಲ್ಲ. ವಿಷದ ಪರಿಣಾಮ ಮೆದುಳಿನ ಮೇಲೆ ಆಗಿದ್ದರಿಂದ ಈ ವ್ಯಕ್ತಿ ಬದುಕುಳಿಯುವುದು ಬಹುತೇಕ ಅಸಾಧ್ಯ. ಒಂದು ವೇಳೆ ಬದುಕುಳಿದರು ಬಹು ಅಂಗಾಗ ವೈಫಲ್ಯಕ್ಕೆ […]

ಗೋವಾದಿಂದ ಈ ಇಬ್ಬರು ತಂದ ಮದ್ಯ ಎಷ್ಟು ಗೊತ್ತಾ.?

ಕಾರವಾರ: ಕಡಿಮೆ ದರದಲ್ಲಿ ಮದ್ಯ ಸಿಗುತ್ತೆ ಅಂತ ಬರೋಬ್ಬರಿ 1.27 ಲಕ್ಷ ಮೌಲ್ಯದ ಮದ್ಯವನ್ನು ಬಸ್ಸ್‌ ಮೂಲಕ ತೆಗೆದುಕೊಂಡು ಹೋಗುವಾಗ ನಾಗರಾಜ್‌ (35) ಹಾಗೂ ಸಾಗರ್‌ (25) ಅಬಕಾರಿ ಇಲಾಖೆ ಹಾಗೂ ಪೊಲೀಸರು KSRTC ಬಸ್ಸನ್ನು ತಪ್ಪಾಸಣೆ ಮಾಡುತ್ತಿದ್ದಾಗ ಸಿಕ್ಕಿಹಾಕಿಕೊಂಡಿದ್ದಾರೆ. ಕಾರವಾರ ತಾಲೂಕಿನ ಮಾಜಾಳಿ ಚೆಕ್‌ ಪೋಸ್ಟ್‌ ಬಳಿ ತಪಾಸಣೆ ಮಾಡಿದ್ದಾರೆ. ಸಾಗರ್‌ ಮತ್ತು ನಾಗರಾಜ್‌ ಇಬ್ಬರ ಬ್ಯಾಗಗಳನ್ನು ಅನುಮಾನದಿಂದ ತಪಾಸಣೆ ಮಾಡಲಾಗಿ ವಿವಿಧ ಬ್ರಾಂಡ್‌ ನ ಗೋವಾ ಮದ್ಯವನ್ನು ಅಕ್ರಮವಾಗಿ ಕರ್ನಾಟಕ್ಕೆ ತರುವಾಗ  ಸಿಕ್ಕಿಬಿದ್ದಿದ್ದಾರೆ.ಇಬ್ಬರನ್ನು ವಶಕ್ಕೆ […]

ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಶುಭ ಸುದ್ದಿ: ಶೀಘ್ರದಲ್ಲೇ ಶ್ರೀನಿವಾಸಾಚಾರಿ ವರದಿ ಅನುಷ್ಠಾನ

ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ಬೇಡಿಕೆ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ವರದಿ ಮಾಡಲು ರಾಜ್ಯ ಸರ್ಕಾರ ಮಾಜಿ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ವರದಿಯ ಕೆಲವು ಸಲಹೆಗಳನ್ನು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಿನ್ನೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಿವಾಸಾಚಾರಿ ವರದಿ ಜಾರಿ ಕುರಿತು ಆರೋಗ್ಯ ಇಲಾಖೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್ […]

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ವಿಜಯಪುರ: ಇಂಡಿ ತಾಲೂಕಿನ ಆಳೂರ ಗ್ರಾಮದಲ್ಲಿ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ರಾವುತಪ್ಪ ವಿಠೋಬಾ ಕಾಂಬಳೆ (23) ಶಿಕ್ಷೆಗೊಳಗಾದ ಆರೋಪಿ. ಬಾಲಕಿಯ ಪೋಷಕರು ಗ್ರಾಮದ ಜಮೀನಿನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಆರೋಪಿ, ಬಾಲೆಗೆ 100 ರೂ. ಕೊಡುವುದಾಗಿ ಆಮಿಷ ತೋರಿಸಿ, ಪಕ್ಕದ ಜಮೀನಿಗೆ ಕರೆದುಕೊಂಡು ಹೋಗಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ […]

ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಗೆ ನಿಂದನೆ

ವಿಜಯಪುರ: ನಗರದ ಸುಕೂನ ಕಾಲನಿಯ ಒಳಚರಂಡಿ ಕಾಮಗಾರಿ ಪರಿಶೀಲನೆಗೆ ತೆರಳಿದಾಗ ಕೆಲ ದುಷ್ಕರ್ಮಿಗಳು ಕರ್ತವ್ಯ ನಿತರ ಪಾಲಿಕೆಯ ಆಯುಕ್ತರಾದ ಶ್ರೀ ವಿಜಯ ಮೆಕ್ಕಳಕಿ ಅವರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ (ರಿ), ವಿಜಯಪುರ ಹಾಗೂ ವಿವಿಧ ಸಂಘಗಳ ಸಹಯೋಗದಿಂದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ತೆರಳಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಪಿ. ಸುನೀಲ […]

ಗೃಹ ಸಚಿವ ಜ್ಞಾನೇಂದ್ರ ವಿರುದ್ದ ದೂರು ದಾಖಲು

ಚಿಕ್ಕಮಗಳೂರು: ಪೋಲೀಸರು ನಾಯಿಗಳಂತೆ ಲಂಚ ಪಡೆಯುತ್ತಿದ್ದಾರೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ದೂರು ದಾಖಲಾಗಿದೆ.ರೈತ ಸಂಘ, ಹಸಿರು ಸೇನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೃಹ ಸಚಿವರ ಹೇಳಿಕೆಯಿಂದ ಸಾರ್ವಜನಿಕರಿಗೆ ಪೊಲೀಸರ ಮೇಲೆ ಗೌರವ ಕಡಿಮೆಯಾಗುತ್ತದೆ. ಸಮಾಜದ ಶಾಂತಿ, ಮಕ್ಕಳು, ಮಹಿಳೆಯರ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಹಗಲಿರುಳೆನ್ನದೆ ಪೊಲೀಸರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆ. ಅಂತಹ ಪೊಲೀಸರನ್ನ ನಾಯಿಗೆ ಹೋಲಿಸಿರುವುದು ಖಂಡನೀಯ ಅಂತ ರೈತ ಮುಖಂಡ […]

ಭಾರತೀಯ ನೌಕಾಪಡೆ ದಿನಾಚರಣೆ; ಮೋದಿ ಟ್ವಿಟ್

ಭಾರತೀಯ ನೌಕಾಪಡೆ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನೌಕಾಪಡೆಯ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. “ಭಾರತೀಯ ನೌಕಾಪಡೆಯ ಕೊಡುಗೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ”. ನೈಸರ್ಗಿಕ ವಿಕೋಪಗಳ ಸಂದರ್ಭಗಳನ್ನು ಎದುರಿಸುವಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ ಎಂದು ವಿಡೀಯೊ ಟ್ವಿಟ್‌ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ. Greetings on Navy Day. We are proud of the exemplary contributions of the Indian navy. Our navy is widely respected for its […]

ಭೀಮೆಯ ಒಡಲು ಮತ್ತೆ ನೆತ್ತರು!!!

ವಿಜಯಪುರ : ಆಲಮೇಲ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಭೀಕರ ಕೊಲೆಯಾಗುವ ಮೂಲಕ ಭೀಮಾತೀರದಲ್ಲಿ ಮತ್ತೇ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆಯ ಆಲಮೇಲ್ ಪಟ್ಟಣದಲ್ಲಿ ಭೀಕರ ಕೊಲೆಯಾಗಿದ್ದು, ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ಪ್ರದೀಪ ತೆರಳಿದ್ದ, ಇದೇ ವೇಳೆ ನಾಲ್ಕೈದು ಜನರ ಗುಂಪಿನಿಂದ ಪ್ರದೀಪ್ ಮೇಲೆ ಅಟ್ಯಾಕ್ ಮಾಡಿ, ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದಿದ್ದರಿಂದ ಪ್ರದೀಪ ಎಂಟಮಾನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರ ದೌಡಾಯಿಇಸಿದ್ದಾರೆ. ಈ ಘಟನೆಯು ಆಲಮೇಲ ಪೊಲೀಸ್ […]

ಸೀರೆ ಸೆರಗು ಜಾರಿದ್ರೆ ಗತಿಯೇನು? ನೆಟ್ಟಿಗರಿಗೆ ಕಂಫ್ಯೂಸ್‌ ಮಾಡಿದ blouse less saree

ಸೀರೆಗೆ ಹೊಂದುವಂತ ಬಣ್ಣ ಬಣ್ಣದ ಬ್ಲೌಸ್‌ ಹಾಕೋದು, ಬ್ಲೌಸ್ ಗೆ ಆಕರ್ಷಕ ಡಿಸೈನ್ ಮಾಡಿಸೋದು ಮಹಿಳೆಯರ ಹವ್ಯಾಸ. ಇಲ್ಲೊಂದು ವೀಡಿಯೊ ವೈರಲ್‌ ಆಗಿದೆ. ನೋಡಿದ ತಕ್ಷಣ ನಿಮಗೂ ಆಶ್ಚರ್ಯವಾಗುವ ರೀತಿಯಲ್ಲಿ ಬ್ಲೌಸ್‌ ಡಿಸೈನ್‌ ಮಾಡಿದ್ದಾರೆ. ಈ ಸುಂದರಿ ಮಾತ್ರ ಸೀರೆಗೆ ಬ್ಲೌಸ್ ಹಾಕೋದನ್ನೇ ಮರೆತು ಬಿಟ್ಟಿದ್ದಾಳೆ. ಆದರೆ ನೋಡುಗರ ಮಾತ್ರ‌ ಕಣ್ಣಿಗೆ ಬ್ಲೌಸ್‌ ತರಹ ಟ್ಯಾಟೂನಿಂದ ಮೈಮುಚ್ಚಿಕೊಂಡಿದ್ದಾಳೆ ಅಂತಾ ಗೋತ್ತಾಗುವುದಿಲ್ಲ. ನೆಟ್ಟಿಗರು ವೀಡಿಯೊ ನೋಡಿ ದಂಗಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರೋ ವೀಡಿಯೊ ನೋಡಿ ನೆಟ್ಟಿಗರ ಮೆಚ್ಚುಗೆಗೆ […]