Vijayapura News : ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ | ಎನ್ ಎಸ್ ಎಸ್ ಮೂಲಕ ದೇಶ ಕಟ್ಟುವ ಕೆಲಸ ಮಾಡಬೇಕು: ಪ್ರೊ. ರಾಜು ಬಿ.ಕಪಾಲಿ

NSS camp image

ವಿಜಯಪುರ: ಇಂದಿನ ಯುವಕರು ನಮ್ಮ ದೇಶದ ಸೈನಿಕರು ಗಡಿಯಲ್ಲಿ ಕಾದಂತೆ ಅದರಂತೆ ವಿದ್ಯಾರ್ಥಿಗಳು ಎನ್ ಎಸ್ ಎಸ್ ಸೇವೆಯ ಮೂಲಕ ಕಾರ್ಯಪ್ರವೃತ್ತರಾಗಬೇಕಿದೆ NSS camp‌ ಎಂದು ವಿಜಯಪುರ ತಾಲೂಕು ಎನ್ ಎಸ್ ಎಸ್ ಪ್ರಭಾರಿ ಸಂಯೋಜನಾಧಿಕಾರಿ ಪ್ರೊ. ರಾಜು ಬಿ.ಕಪಾಲಿ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 & 2 ಸಂಯೋಜನೆಯಡಿ 2024-25 […]

Vijayapura News : ಕೂಡಲೇ ಬ್ಯಾಕಲಾಗ್ ಹುದ್ದೆಗಳು ಭರ್ತಿ ಮಾಡಬೇಕು : ಬಿ ಎಚ್ ನಾಡಗಿರಿ

Backlog vacancies image

ವಿಜಯಪುರ : ವಿಜಯಪುರ ಜಿಲ್ಲಾ ಆಡಳಿತದಿಂದ ಸಂವಿಧಾನ ಶಿಲ್ಪಿ ವಿಶ್ವ ರತ್ನ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ ರವರ 134 ನೇ ಜನ್ಮದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸುಲಾಯಿತು. Backlog vacancies ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ವಿಜಯಪುರ ನೌಕರರು ಪಾಲ್ಗೊಂಡು ಬೆಳಿಗ್ಗೆ 8-30 ಘಂಟೆಗೆ ಬುದ್ದ ಪ್ರಾರ್ಥನೆ ಸಲ್ಲಿಸಲಾಯಿತು ನಂತರ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪುಷ್ಪ ಮಾಲಾರ್ಪಣೆ ಮಾಡಿ ನಂತರ ಬುದ್ದ ವಿಹಾರದಿಂದ ಅಂಬೇಡ್ಕರ್ ಅವರ ಭವ್ಯ ಮೆರವಣಿಗೆ […]

ಡಾ. ಅಂಬೇಡ್ಕರ್‌ರವರನ್ನು ಭಾರತೀಯ ಮಹಿಳೆಯರು ಮರೆತಿರುವರೇ?

Have Indian women forgotten Dr. Ambedkar? image

ಡಾ. ಬಿ.ಆರ್. ಅಂಬೇಡ್ಕರ್‌ರವರು ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಒಂದು ಕ್ರಾಂತಿಕಾರಿ ಬದಲಾವಣೆ ತಂದವರಾಗಿದ್ದಾರೆ. ಅವರ ಕೊಡುಗೆಯು ಕೇವಲ ದಲಿತ ಸಮುದಾಯಕ್ಕೆ ಮಾತ್ರವಲ್ಲ, ಭಾರತದ ಎಲ್ಲಾ ದಮನಿತ ವರ್ಗಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯದ ದಾರಿಯನ್ನು ತೋರಿಸಿತು. Have Indian women forgotten Dr. Ambedkar? ಆದರೆ, ಇಂದಿನ ದಿನಗಳಲ್ಲಿ, ಡಾ. ಅಂಬೇಡ್ಕರ್‌ರವರನ್ನು ಭಾರತೀಯ ಮಹಿಳೆಯರು ಮರೆತಿರುವರೇ ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಈ ಪ್ರಶ್ನೆಗೆ ಉತ್ತರ ಹುಡುಕುವುದು ಸುಲಭವಲ್ಲ, ಏಕೆಂದರೆ ಇದು ಸಾಮಾಜಿಕ, […]

Vijayapura News : ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಲ್ಲಿ ಪದವಿ ಪ್ರವೇಶ ಆರಂಭ

Graduate admissions begin image

ವಿಜಯಪುರ: ವಿಜಯಪುರ ನಗರದ ನವಬಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಲ್ಲಿ 2025-26ನೇ Graduate admissions begin ಶೈಕ್ಷಣಿಕ ಸಾಲಿನ ಬಿಎ, ಬಿಎಸ್‍ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ಹಾಗೂ ಸಂಜೆ ಕಾಲೇಜಿನ ಬಿಕಾಂ ಮತ್ತು ಬಿಸಿಎ ಪದವಿ ಪ್ರಥಮ ವರ್ಷದ ಪ್ರವೇಶಾವಕಾಶ ಆರಂಭಿಸಲಾಗಿದೆ. Graduate admissions begin ಜಿಲ್ಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9480199194, 8496012428 ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್ ಪ್ರಾಂಶುಪಾಲ ಡಾ.ಎ.ಆಯ್.ಹಂಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Vijayapura […]

Ambedkar Jayanti : ಡಾ.ಬಿ.ಆರ್. ಅಂಬೇಡ್ಕರವರ 134ನೇ ಜಯಂತಿ

Ambedkar Jayanti image

ವಿಜಯಪುರ : ದಿನಾಂಕ 14-04-2025 ರಂದು ವಿಜಯಪುರ ಜಿಲ್ಲಾ ಆಡಳಿತ ವತಿಯಿಂದ Ambedkar Jayanti ಭಾರತ ರತ್ನ ಸಂವಿಧಾನ ಶಿಲ್ಪಿ ವಿಶ್ವ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ಎಸ್ಸಿ ಎಸ್ಟಿ ನೌಕರರು ಸಮಸ್ವಯ ಸಮಿತಿಯ ಮುಖಂಡರು ಬೆಳಿಗ್ಗೆ. 7.30 ಘಂಟೆಗೆ ಅಂಬೇಡ್ಕರರ ಪುತ್ತಳಿಗೆ ಮಾಲಾರ್ಪಣೆ ಹಾಗೂ ಬುದ್ದ ಪ್ರಾರ್ಥನೆ ಸಲ್ಲಿಸಲಿದ್ದು ನಂತರ ಬೆಳಿಗ್ಗೆ 8-30 ಘಂಟೆಗೆ ಜಲ ನಗರದಲ್ಲಿರುವ ಬುದ್ದ ವಿಹಾರ ದಿಂದ ಡಾ.ಬಾಬಾ ಸಾಹೇಬ್ […]

ವಿಜಯಪುರ : ಇಂಗ್ಲೀಷ್ ಭಾಷೆ ಕುರಿತು ಹೆದರಿಕೆ, ಅಳುಕು ಬೇಡ – ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

ವಿಜಯಪುರ: ಇಂಗ್ಲೀಷ್ ಕೂಡ ಒಂದು ಸರಳ ಭಾಷೆಯಾಗಿದೆ. English language ವ್ಯಾಕರಣಕ್ಕೆ ಆದ್ಯತೆ ನೀಡದೆ ಮೊದಲು ಮಾತನಾಡಲು ಪ್ರಾರಂಭಿಸಿ ಆಮೇಲೆ ಎಲ್ಲವೂ ತಾನೇ ಬರುತ್ತದೆ. ಇಂಗ್ಲೀಷ್ ಕುರಿತಾದ ಹೆದರಿಕೆ, ಕೀಳರಿಮೆ ಹೋಗಬೇಕು ಅಂದಾಗ ಮಾತ್ರ ನಾವು ಇಂಗ್ಲೀಷ್‍ನಲ್ಲಿ ಮಾತನಾಡಲು, ಬರೆಯಲು ಸಾಧ್ಯ ಎಂದು ಸರಕಾರಿ ಪ್ರಥಮ ದರ್ಜೆ ವಸತಿ ಕಾಲೇಜು ಹಡಲಗೇರಿಯ ಪ್ರಾಂಶುಪಾಲರಾದ ಡಾ. ಎಸ್.ಎಲ್. ಪಾಟೀಲ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿಜಯಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಶಾ ಕೋಶ ಹಾಗೂ […]

Vijayapura News : ಶಿವಯೋಗಿ ಸಿದ್ದರಾಮೇಶ್ವರರು ಬಹುಮುಖಿ ಚಿಂತನಶೀಲರು-ಡಾ. ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಬಸವಾದಿ ಶರಣರಲ್ಲಿ ಶಿವಯೋಗಿ ಸಿದ್ದರಾಮೇಶ್ವರರಿಗೆ ವಿಶೇಷವಾದ ಸ್ಥಾನವಿದೆ. Shivayogi Siddaramaeshwar ಬಾಲಯೋಗಿ, ಕರ್ಮಯೋಗಿ, ಜ್ಞಾನಯೋಗಿ ಹಾಗೂ ಶಿವಯೋಗಿ ನೆಲೆಯಲ್ಲಿ ಶ್ರೇಷ್ಠತೆಯನ್ನು ಮೆರೆದು ಬಹುಮುಖಿ ಚಿಂತನೆಯನ್ನು ಸಾಧಿಸಿದ ಶರಣರು ಶಿವಯೋಗಿ ಸಿದ್ದರಾಮೇಶ್ವರರು ಎಂದು ಸಾಹಿತಿ ಡಾ. ಮಲ್ಲಿಕಾರ್ಜುನ ಮೇತ್ರಿ ಇಂದಿಲ್ಲಿ ಅಭಿಪ್ರಾಯಪಟ್ಟರು. ಅವರು ನಗರದ ಆಶ್ರಮ ರಸ್ತೆಯಲ್ಲಿರುವ ನೀಲಾನಗರದ ಶಿವಾಲಯ ದಲ್ಲಿ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಶಿವಯೋಗಿ ಸಿದ್ದರಾಮರು ಸೊಲ್ಲಾಪುರವನ್ನು ತಮ್ಮ ಕರ್ಮಭೂಮಿಯನ್ನಾಗಿ ಮಾಡಿಕೊಂಡು ಸಾಮಾಜಿಕ ಹಾಗೂ ಆಧ್ಯಾತ್ಮಿಕ ಮುಂತಾದ ಕ್ಷೇತ್ರಗಳಲ್ಲಿ ಶ್ರೇಷ್ಠ […]

ಯುಗಾದಿ 2025: ಹೊಸ ವರ್ಷದ ಸಂಭ್ರಮ, ಸಂಪ್ರದಾಯಗಳು ಮತ್ತು ಸಿಹಿ ಆಚರಣೆಗಳು

ಯುಗಾದಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬವಾಗಿದೆ. ಇದು ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷದ ಆರಂಭವನ್ನು ಸೂಚಿಸುವ ಉತ್ಸವವಾಗಿದ್ದು, ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದೆ ತಿಥಿಯಂದು ಆಚರಿಸಲಾಗುತ್ತದೆ. “ಯುಗ” ಎಂದರೆ ಕಾಲ ಮತ್ತು “ಆದಿ” ಎಂದರೆ ಆರಂಭ ಎಂಬ ಸಂಸ್ಕೃತ ಪದಗಳಿಂದ ರೂಪಗೊಂಡ ಯುಗಾದಿ, ಹೊಸ ಯುಗದ ಪ್ರಾರಂಭವನ್ನು ಸಂಕೇತಿಸುತ್ತದೆ. ಈ ಹಬ್ಬವು ಸಂತೋಷ, ಸಮೃದ್ಧಿ ಮತ್ತು ಆಶಾಭಾವನೆಯನ್ನು ತರುತ್ತದೆ. ಯುಗಾದಿ 2025 ವಸಂತ ಋತುವಿನ ಆಗಮನದೊಂದಿಗೆ […]

“ಬಸನಗೌಡ ಪಾಟೀಲ ಯತ್ನಾಳರ ಉಚ್ಛಾಟನೆ: ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವು”

ಬಸನಗೌಡ ಪಾಟೀಲ ಯತ್ನಾಳರ image

ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕದ ರಾಜಕೀಯ ವಲಯದಲ್ಲಿ ಒಂದು ಪ್ರಮುಖ ಹೆಸರು, ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿಯಿಂದ (ಬಿಜೆಪಿ) ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಈ ಘಟನೆಯು ರಾಜ್ಯ ರಾಜಕಾರಣದಲ್ಲಿ ಒಂದು ದೊಡ್ಡ ತಿರುವನ್ನು ತಂದಿದ್ದು, ಯತ್ನಾಳರ ರಾಜಕೀಯ ಭವಿಷ್ಯ ಹಾಗೂ ಬಿಜೆಪಿಯ ಆಂತರಿಕ ಗತಿವಿಧಿಗಳ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಶಾಸಕರಾಗಿರುವ ಯತ್ನಾಳರು ತಮ್ಮ ತೀಕ್ಷ್ಣ ಭಾಷಣಗಳು ಮತ್ತು ಪಕ್ಷದೊಳಗಿನ ಬಂಡಾಯದ ನಿಲುವಿನಿಂದಾಗಿ ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಆದರೆ, ಈ ಉಚ್ಛಾಟನೆಯು ಅವರ […]

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಬಸನಗೌಡ ಪಾಟೀಲ ಯತ್ನಾಳ ಖಂಡನೆ

ಬಸನಗೌಡ ಪಾಟೀಲ ಯತ್ನಾಳರ image

ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಬೀದರ್ ನಲ್ಲಾದ ATM ದರೋಡೆ, (ATM robbery) ಚಾಮರಾಜಪೇಟೆ; ನಂಜನಗೂಡಿನಲ್ಲಿ ಹಸುವಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಸೇರಿದಂತೆ ಸಾಲು, ಸಾಲು ದರೋಡೆ, ಕಳ್ಳತನ ನಡೆಯುತ್ತಿದ್ದರೂ ಸಹ ಗೃಹ ಸಚಿವರು ಅಪರಾಧಿಗಳು ‘ಮಾನಸಿಕ ಅಸ್ವಸ್ಥರು’, ‘ಘಟನೆ ಆಗಬಾರದಿತ್ತು’ ಹೀಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ. ಇದನ್ನೂ ಓದಿ:Vijayapura News | ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥನೆ ಮಾಡಿಕೊಂಡ ಉಮೇಶ ಕಾರಜೋಳ ಕ್ಷಮೆಯಾಚನೆಗೆ ಆಗ್ರಹ  ಮೂಕ ಪ್ರಾಣಿಗಳ ಮೇಲೆ, […]