Vijayapura News | ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥನೆ ಮಾಡಿಕೊಂಡ ಉಮೇಶ ಕಾರಜೋಳ ಕ್ಷಮೆಯಾಚನೆಗೆ ಆಗ್ರಹ

ವಿಜಯಪುರ: ಅಮಿತ್ ಶಾ ಗೃಹ ಮಂತ್ರಿಗಳು Amit Shah ಕೇಂದ್ರ ಸರಕಾರ ಅವರ ಹೇಳಿಕೆಯನ್ನು ಉಮೇಶ್ ಕಾರಜೋಳ ಅವರು ಸಮರ್ಥಿಸಿಕೊಂಡಿರುವುದು ಬಹಳ ನಾಚಿಗೇಡಿನ ಸಂಗತಿ. ಉಮೇಶ ಕಾರಜೋಳ ಅವರು ಒಬ್ಬ ದಲಿತ ಸಮುದಾಯದವರಾಗಿದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಫಲಾನುಭವಿಯಾಗಿ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುವುದು ಆತ್ಮ ವಂಚನೆಗೆ ಸಮವಾಗಿದೆ. ಇದನ್ನೂ ಓದಿ: Vijayapura News | National level cycling competition | ಎಸ್ ಎಸ್ ಹೈಸ್ಕೂಲ್ (ಎ) ವಿದ್ಯಾರ್ಥಿಗಳು ಆಯ್ಕೆ ದೇಶದ ಬಹು ಸಂಖ್ಯಾತ ಜನರು ಡಾಕ್ಟರ್ […]
Vijayapura News | National level cycling competition | ಎಸ್ ಎಸ್ ಹೈಸ್ಕೂಲ್ (ಎ) ವಿದ್ಯಾರ್ಥಿಗಳು ಆಯ್ಕೆ

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ವಿಜಯಪುರ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಂಡ ಪ್ರೌಢಶಾಲೆಗಳ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ National level cycling competition ಬಿ ಎಲ್ ಡಿ ಇ ಸಂಸ್ಥೆ ಎಸ್ ಎಸ್ ಪದವಿ ಪೂರ್ವ ಕಾಲೇಜು ಮಾದ್ಯಮಿಕ ವಿಭಾಗ ಎ ಶಾಲೆಯ 10 ನೇ ತರಗತಿಯಲ್ಲಿ ಓದುತ್ತಿರುವ ಬಸವರಾಜ ಕರಡ್ಡಿ 20KM ಸೈಕ್ಲಿಂಗ್ ಮಾಸ್ ಸ್ಟಾರ್ಟ್ ನಲ್ಲಿ ಪ್ರಥಮ ಹಾಗೂ ಪುನೀತ್ ಬಿರಾದಾರ 10KM ರೋಡ್ ಸೈಕ್ಲಿಂಗ್ ವಿಭಾಗದಲ್ಲಿ ಪ್ರಥಮ […]
Vijayapura News | ಗುರುವಿನ ಋಣ, ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ | ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ

ವಿಜಯಪುರ : ಜೀವನದಲ್ಲಿ ನಾವು ಎಲ್ಲರ ಋಣ ತೀರಿಸಲು ಸಾಧ್ಯವಿದೆ. ಆದರೆ ಗುರುವಿನ ಋಣ ಹಾಗೂ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ. Jnanayogashram Vijayapura ಎನ್ನುವುದನ್ನೇ ಶ್ರೀ ಸಿದ್ಧೇಶ್ವರ ಅಪ್ಪಗಳು ತಮ್ಮ ಜ್ಞಾನ ದಿವಿಟಿಗೆಯನ್ನು ಹಿಡಿದು ನಾಡಿನಾದ್ಯಂತ ತಿರುಗಾಡಿ ನಡೆನುಡಿ ಆಚಾರಗಳಿಂದ ನಮ್ಮಲ್ಲಿ ಬದಲಾವಣೆ ತಂದಿರುವ ಅಪರೂಪದ ಸಂತ ಎಂದು ಮಾನ್ಯ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ ಹೇಳಿದರು. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತನ್ನಲ್ಲಿರುವ […]
Vijayapura News | ಹಾಲುಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹ

ವಿಜಯಪುರ: ಹಾಲುಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ ರವರಿಗೆ ವಿಜಯಪುರ ನಗರ ಘಟಕ ಕುರುಬರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ರಾಜು ಕಗ್ಗೋಡ ರವರು ಮತನಾಡಿ, ಕರ್ನಾಟಕ ರಾಜ್ಯದಲ್ಲಿ ಹಾಲುಮತ ಜನಾಂಗದ ಜನರು ಸುಮಾರು ಶೇ.40 ರಷ್ಟು ಜನಸಂಖ್ಯೆ ಇದ್ದು, ಇಲ್ಲಿಯವರೆಗೆ ನಮ್ಮ ಸಮುದಾಯಕ್ಕೆ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಭೌಗೋಳಿಕವಾಗಿ, ಶೈಕ್ಷಣಿಕವಾಗಿ ನಮ್ಮ ಸಮಾಜವನ್ನು ಹಿಂದಿಕುತ್ತಾ ಬಂದಿದ್ದು, ಎಲ್ಲ ಕ್ಷೇತ್ರಗಳಲ್ಲಿ ನಮಗೆ ಅನ್ಯಾಯವಾಗುತ್ತಾ […]
Vijayapura News | ವಿಜಯಪುರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರ ಬಂಧನ

ವಿಜಯಪುರ: ನಗರದ ವಾಟರ್ ಟ್ಯಾಂಕ್ ಹತ್ತಿರ ಖೋಟಾ ನೋಟು ಚಲಾವಣೆ ಪ್ರಕರಣವನ್ನು ವಿಜಯಪುರ ಪೊಲೀಸರು ಬೇಧಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪಿಗಳು ಇದುವರೆಗೆ ₹1,22,500 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದರು. ಘಟನೆ ವಿವರ: ಡಿಸೆಂಬರ್ 28ರ ರಾತ್ರಿ 8.00 ಗಂಟೆಯ ವೇಳೆ, ಗಾಂಧಿಚೌಕ ಪಿಎಸ್ಐ ರಾಜು ಮಮದಾಪೂರ ಅವರಿಗೆ ಖೋಟಾ ನೋಟು ಚಲಾವಣೆ ಕುರಿತು ಮಾಹಿತಿ ಮೇರೆಗೆ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ವಾಟರ್ ಟ್ಯಾಂಕ್ ಹತ್ತಿರ ಇರುವ […]
Vijayapura News | ಗುರುನಮನ ಮಹೋತ್ಸವ | ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಗತ್ತನ್ನೇ ಗೆದ್ದಂತವರು | ಮಹೇಶ ಮಾಶಾಳ

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಗತ್ತನ್ನೇ ಗೆದ್ದಂತವರು. ಜಗತ್ತಿನಾದ್ಯಂತ ಭಕ್ತ ಸಮೂಹ ಹೊಂದಿದ ಅತ್ಯಂತ ಸರಳ ಮತ್ತು ಶ್ರೇಷ್ಠ ಸಂತ (ಗುರುನಮನ ಮಹೋತ್ಸವ) ಎಂದು ಖ್ಯಾತ ಭಾಷಣಕಾರ ಮಹೇಶ ಮಾಶಾಳ ಹೇಳಿದರು. ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರ ಗುರುನಮನ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ “ಜ್ಞಾನಾರಾಧನೆ” ಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾನು ಮೊದಲು ಶ್ರೀ ಸಿದ್ದೇಶ್ವರ ಅಪ್ಪಾಜಿಯವರನ್ನು ಭೇಟಿ ಮಾಡಿದ್ದು ಸಿಂದಗಿಯ ಒಂದು ಕಾಲೇಜಿನಲ್ಲಿ. ಅವರನ್ನು ಭೇಟಿಯಾಗುವುದಕ್ಕೂ ಮುನ್ನ ನಾನು ಅಹಂಕಾರದಿಂದ ಭಾಷಣ ಮಾಡುತ್ತಿದ್ದೆ. ಆದರೆ ಅವರನ್ನು […]
Vijayapura News | ಬಾಬಾಸಾಹೇಬರು ಕಟ್ಟಿಕೊಟ್ಟಿರುವ ಭಾರತ ಉಳಿಸಿಕೊಳ್ಳೊಣ : ಶ್ರೀನಾಥ ಪೂಜಾರಿ

ವಿಜಯಪುರ: ಅಪ್ಪಟ ದೇಶಪ್ರೇಮಿಗಳಾದ ಬಾಬಾಸಾಹೇಬರು ಈ ಭಾರತವನ್ನು ಸದೃಢವಾಗಿ ಕಟ್ಟಿಕೊಟ್ಟಿದ್ದಾರೆ ಅದನ್ನು ಉಳಿಸಿಕೊಳ್ಳಲು ವಿದ್ಯಾರ್ಥಿ ಯುವಜನರು ಸಂಕಲ್ಪ ಮಾಡಬೇಕಾಗಿದೆ. DVP Candle March ಬಾಬಾಸಾಹೇಬರು ಹಲವು ದಾಖಲೆಯ ಕೆಲಸಗಳನ್ನು ಮಾಡಿದ್ದಾರೆ ಅದರಲ್ಲಿ ಮುಖ್ಯವಾಗಿ ದೇಶದಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗೆ ಸ್ತ್ರೀ ಸ್ವಾತಂತ್ರ್ಯ ಸಮಾನತೆ ತಂದುಕೊಟ್ಟ ಮಹಾನ್ ಮಾನವತವಾದಿ ಡಾ. ಬಿ. ಆರ್.ಅಂಬೇಡ್ಕರ್ ಅವರ ವಿಚಾರ ಇಂದಿನ ವಿದ್ಯಾರ್ಥಿ ಯುವ ಜನರಿಗೆ ಆದರ್ಶ ದೀಪವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಶ್ರೀನಾಥ್ ಪೂಜಾರ್ ಹೇಳಿದರು. ಇದನ್ನೂ ಓದಿ: Vijayapura […]
Vijayapura News | 23 ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ | ಸ್ಪಂದಿಸದ ಆಧಿಕಾರಿಗಳು | ನ್ಯಾಯಕ್ಕಾಗಿ ಹೋರಾಟ

ತಾಳಿಕೋಟಿ: Protest in Talikote ಮಹಾಶಿವಶರಣೆ ಸಮಗಾರ ಹರಳಯ್ಯ ಸಮಾಜ ವತಿಯಿಂದ ಅಸ್ಪೃಶ್ಯ ಕೋಮಿಗೆ ಸೇರಿದ (ಪರಿಶಿಷ್ಟ ಜಾತಿ) ಸಮಗಾರ ಹರಳಯ್ಯ ಸಮಾಜದ ದಲಿತರ ಮೇಲೆ ದೌರ್ಜನ್ಯ ವೇಸಗಿರುವ ಕಾರಣ 23 ಕುಟುಂಬಗಳು ಬೀದಿಗೆ ಬಿದ್ದಿರುತ್ತವೆ. ಮತ್ತು ತಾಳಿಕೋಟಿ ಬಸ್ ಕಂಪೌಂಡಗೆ ಹೊಂದಿಕೊಂಡಿರುವ ಅಂಗಡಿಗಳನ್ನು ತೆರವುಗೊಳಿಸದಂತೆ ಮಾನ್ಯ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ಆದೇಶವಿದ್ದರು ಲಿಡ್ಕರ ಅಂಗಡಿಗಳನ್ನು ಕೆಡವಿ ನ್ಯಾಯಾಲಯ ಆದೇಶದ ಉಲ್ಲಂಘನೆ ಮಾಡಿರುತ್ತಾರೆ ಹಾಗೂ ಇದು ಕಾನೂನಿನ ನಿಂದನೆ ಆಗಿರುತ್ತದೆ. ಮಾನ್ಯ ಶಾಸಕರು, ಜಿಲ್ಲಾಧಿಕಾರಿಗಳು ಮತ್ತು ಮೇಲಾಧಿಕಾರಿಗಳು […]
Vijayapura News | ಎಬಿವಿಪಿಯಿಂದ ಖಾಲಿ ಕುರ್ಚಿಗೆ ಮನವಿ

ವಿಜಯಪುರ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ABVP protests in Vijayapura ವಿಜಯಪುರ ವತಿಯಿಂದ ಬಂಜಾರಾ ಕ್ರಾಸ್ ಹತ್ತಿರ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು. ಈ ಸಮಯದಲ್ಲಿ ಸಂಬಂಧಪಟ್ಟ ಯಾವ ಅಧಿಕಾರಿಗಳು ಮನವಿ ಸ್ವೀಕಾರ ಮಾಡದೇ ಇರುವದಕ್ಕೆ ಖಾಲಿ ಕುರ್ಚಿಗೆ ಮನವಿ ಸಲ್ಲಿಸಿ ಉಗ್ರವಾಗಿ ಹೋರಾಟ ಮಾಡಲಾಯಿತು. ಇದನ್ನೂ ಓದಿ: Vijayapura News | ಮಾದಕ ವಸ್ತುಗಳ ಮಾರಾಟ ಜಾಲವನ್ನು ತಕ್ಷಣವೇ ಬಂಧಿಸಿ | ವಿಜಯಕುಮಾರ […]
Vijayapura News | ಮಾದಕ ವಸ್ತುಗಳ ಮಾರಾಟ ಜಾಲವನ್ನು ತಕ್ಷಣವೇ ಬಂಧಿಸಿ | ವಿಜಯಕುಮಾರ ಕುಡುಗಿನೂರ

ವಿಜಯಪುರ: ಮಾದಕ ವಸ್ತುಗಳನ್ನು ಅನಧಿಕೃತವಾಗಿ ಮಾರಾಟ ಮಾಡುತ್ತಿರುವ ಜಾಲವನ್ನು Drug network in Vijayapura ಪತ್ತೆ ಹಚ್ಚಿ ಶಿಸ್ತು ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿಯ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಟ್ ಕದಿಂದ ಮಾನ್ಯ ಪೊಲೀಸ್ ವರಿಷ್ಟಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapura News | 172 ರೌಡಿ ಶೀಟರ್ಗಳ ವಿರುದ್ಧ ಕಾರ್ಯಾಚರಣೆ | SP ಲಕ್ಷ್ಮಣ ನಿಂಬರಗಿ ಜಿಲ್ಲೆಯಲ್ಲಿ ಹೆಚ್ಚುತಿರುವ ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟಬೇಕು ಇದರಿಂದ ಜಿಲ್ಲೆಯ ಯುವ ಜನಾಂಗ ಹೀನಾಯ ಸ್ಥಿತಿಗೆ ತಲಪುವ […]