ಶೇಂದಿ ಕುಡಿಯುವುದರಿಂದ ಕ್ಯಾನ್ಸರ್ ಗುಣವಾಗುತ್ತದೆ: ತೆಲಗಾಂಣ ಸಚಿವ ವಿ ಶ್ರೀನಿವಾಸ್ ಗೌಡ

ಶೇಂದಿಯನ್ನು ಸೇವನೆ ಮಾಡಿದರೆ ಕ್ಯಾನ್ಸರ್ ಸೇರಿದಂತೆ 15 ವಿವಿಧ ಕಾಯಿಲೆಗಳನ್ನು ಗುಣವಾಗುತ್ತದೆ ಎಂದು ತೆಲಂಗಾಣದ ಅಬಕಾರಿ ಸಚಿವ ವಿ ಶ್ರೀನಿವಾಸ್ ಗೌಡ ಹೇಳಿದ್ದಾರೆ. ಜಂಗಾಂವ್ ಜಿಲ್ಲೆಯ ರಘುನಾಥ್‌ಪಲ್ಲಿ ಬ್ಲಾಕ್‌ನ ಮಂಡಲಗುಡೆಂ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸರ್ವಾಯ್ ಪಾಪಣ್ಣ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು ತಾಳೆ ಮರಗಳಿಂದ ನೈಸರ್ಗಿಕವಾಗಿ ಹೊರತೆಗೆಯಲಾದ ಶೇಂದಿಯು ಔಷಧೀಯ ಮೌಲ್ಯವನ್ನು ಹೊಂದಿದೆ ಎಂದು ಸಾಬೀತುಪಡಿಸುವ ಅಧ್ಯಯನಗಳಿವೆ ಎಂದು ಹೇಳಿದ್ದಾರೆ. ಶೇಂದಿ ಸೇವಿಸುವುದರಿಂದ 15 ರೋಗಗಳು ದೂರವಾಗುತ್ತವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ […]

ಮಾಜಿ ರಾಷ್ಟ್ರಪತಿ, ಆರ್ಥಿಕ ತಜ್ಞ ಪ್ರಣಬ್ ಮುಖರ್ಜಿ ವಿಧಿವಶ

ದೆಹಲಿ ಆಗಸ್ಟ್‌ 11. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್‌ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  84 ವರ್ಷದ ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ  ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉದ್ಭವವಾಗಿತ್ತು. ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು. […]

ಮ್ಯಾಟ್ರಿಮೊನಿಯಲ್ಲಿ ಹಣ ಕಳೆದುಕೊಂಡ ಹಾಸನದ ಹುಡುಗ

ಹಾಸನ: ಜೀವನ ಸಂಗಾತಿಗಾಗಿ ಹುಡುಕುತ್ತಿದ್ದವನಿಗೆ ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಹುಡುಗಿಯನ್ನು ಕಂಡು ಮದುವೆಯಾದರೆ ಈಕೆಯನ್ನೇ ಮದುವೆಯಾಗಬೇಕು ಅಂತ ಆತ ನಿರ್ಧರಿಸಿಬಿಟ್ಟಿದ್ದ. ಆದರೆ ಬದಲಾಗಿ ಆಕೆ ಮಾತ್ರ ಮಾಡಿದ್ದು ಮಾತ್ರ ಮಹಾಮೋಸ. ಆ ಮಹಿಳೆ ಹೆಸರು ಲಕ್ಷ್ಮಿ. ಹಾಸನ ಮೂಲದ 40 ವರ್ಷದ ಅವಿವಾಹಿತ ಪರಮೇಶ್‌ಗೆ ಮ್ಯಾಟ್ರಿಮೋನಿಯಲ್ಲಿ‌ ಪರಿಚಯವಾಗಿದ್ದ ಹುಡುಗಿ ಲಕ್ಷ್ಮೀ. ನಂತರ ಇಬ್ಬರೂ ಬೆಂಗಳೂರಿನ ಯಲಹಂಕದಲ್ಲಿ ಭೇಟಿಯಾಗಿ ಮದುವೆ ಮಾತುಕತೆ ಕೂಡ ನಡೆಸಿಕೊಂಡಿರುತ್ತಾರೆ. ಪರಮೇಶನನ್ನ ಭೇಟಿಯಾದ ದಿನವೇ ಲಕ್ಷ್ಮೀ ತಾನೊಬ್ಬ ಅನಾಥೆ. ಐಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ತಾನು […]

ಭಾರತದ ಸೈನಿಕರು ಹುತಾತ್ಮರಾದದ್ದು ಎಲ್ಲಿ? ರಾಹುಲ್ ಗಾಂಧೀ ಆಕ್ರೋಶ

ನವದೆಹಲಿ ಜೂನ.20: ಗಲ್ವಾನ್‍ನಲ್ಲಿ ಭಾರತ-ಚೀನಾ ಸಂಘರ್ಷ ನಡೆದು ಭಾರತದ 20 ಸೈನಿಕರು ಹುತಾತ್ಮರಾದರು. ಈ ಕುರಿತು ಕಾಂಗ್ರೇಸ್ ಸಂಸದ ರಾಹುಲ್ ಗಾಂಧಿ, ಭಾರತದ ಭೂಮಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಚೀನಾ ದೇಶಕ್ಕೆ ಒಪ್ಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ತಮ್ಮ ಟ್ವೀಟರ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಅದು ನಿಜಕ್ಕೂ ಚೀನಾ ದೇಶದ ಭೂಮಿಯೇ ಆಗಿದ್ದರೆ ನಮ್ಮ ಸೈನಿಕರನ್ನು ಕಳುಹಿಸಿ ಹುತಾತ್ಮರಾಗುವಂತೆ ಮಾಡಿದೇಕೆ ? ನಿಜವಾಗಿಯೂ ಭಾರತದ ಸೈನಿಕರು ಹುತಾತ್ಮರಾದದ್ದು ಎಲ್ಲಿ ? ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ನಮ್ಮ ಸೈನಿಕರನ್ನು […]

ಅತ್ಯಾಚಾರಕ್ಕೆ ಸ್ನೇಹಿತನಿಗೆ ಸಹಾಯ ಮಾಡಿದ ಪತಿರಾಯ ಕಾವಲುಗಾರನಾದ

ಜೈಪುರ ಜೂನ್.19: ತನ್ನ ಪತ್ನಿ ಮೇಲೆ ಅತ್ಯಾಚಾರಕ್ಕೆ ಸ್ನೇಹಿತನಿಗೆ ಸಹಾಯ ಮಾಡಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾನ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದರೆ ಅದನ್ನು ತಪ್ಪಿಸುವುದನ್ನು ಬಿಟ್ಟು ಪತಿ ಮಹಾಶಯ ಹೊರಗಡೆ ಲಾಠಿ ಹಿಡಿದು ಕಾವಲು ಕಾಯುತ್ತಿದ್ದ ವಿಲಕ್ಷಣ ಕೃತ್ಯ ಬೆಳಕಿಗೆ ಬಂದಿದೆ. ಹೆಂಡತಿಯನ್ನು ಮಾರುಕಟ್ಟೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ದಾರಿಯಲ್ಲಿ ಆರೋಪಿ ತನ್ನ ಸ್ನೇಹಿತ ಮಿಚ್ಚು ಅಲಿಯಾಸ ಬಲ್ವಂತ್ ಧಾನಕ್ ತನ್ನೊಂದಿಗೆ ಬರಲು ಕೇಳಿಕೊಂಡಿದ್ದಾನೆ. […]

ಯೋಗಾ ಆ್ಯಟ್ ಹೋಮ್, ಯೋಗಾ ವಿಥ್ ಫ್ಯಾಮೀಲಿ

ವಿಜಯಪುರ ಜೂನ್ 19: ಕೊರೊನಾ ಹಾವಳಿಯ ಹಿನ್ನಲೆಯಲ್ಲಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಂತೆ ಇದೇ ಜೂನ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನವನ್ನು ಮನೆಯಲ್ಲಿಯೇ ಸಕ್ರೀಯವಾಗಿ ಭಾಗವಹಿಸಿ ಆಚರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜೂನ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನವನ್ನು ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ‘’ಮನೆಯಲ್ಲೇ ಯೋಗ, ಕುಟುಂಬದೊಂದಿಗೆ ಯೋಗ’’(ಯೋಗಾ ಆ್ಯಟ್ ಹೋಮ್, ಯೋಗಾ ವಿಥ್ ಫ್ಯಾಮೀಲಿ)’’ ಎನ್ನುವ […]

ಅರಿಶಿನ ಲಾರಿ ದರೋಡೆ: 7 ಜನರ ಬಂದನ

ಬೆಳಗಾವಿ ಜೂ.16: ಏಳು ಜನ ದರೋಡೆಕೋರರನ್ನು ಬಂಧಿಸುವ ಮೂಲಕ ಅರಿಶಿನ ಲಾರಿ ಕಳ್ಳತನ ಹಾಗೂ ದರೋಡೆಗೆ ಸಂಬಂಧಿಸಿದಂತೆ ಬಂಧಿತರಿಂದ 1.3 ಕೋಟಿ ಮೌಲ್ಯದ ವಸ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರು ಅಥಣಿ ತಾಲೂಕಿನ ಸಂಬರಗಿ ಗ್ರಾಮದವರು ಎಂದು ಜಿಲ್ಲಾ ಪೊಲೀಸವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಈ ಕುರಿತು ಮಾಹಿತಿ ನೀದ್ದಾರೆ. ಜೂ.07 ರಂದು ತಮಿಳುನಾಡಿನ ಎಂ. ಚಿನ್ನಸ್ವಾಮಿ ಎಂಬುವರು ಅರಿಶಿಣ ತುಂಬಿಕೊಂಡು ಕಬ್ಬೂರ ಗ್ರಾಮದಿಂದ ಚಿಕ್ಕೋಡಿಗೆ ಬರುವಾಗ ಕಬ್ಬೂರದಿಂದ 2 ಕಿ.ಮೀ ದೂರದಲ್ಲಿ ದರೋಡೆಕೋರರು ಚಾಲಕ ಮತ್ತು ಕ್ಲೀನರ್‍ನನ್ನು […]

ಅನೈತಿಕ ಸಂಬಂಧ: ಇಸ್ಪೇಟ ಆಡಲು ಕರೆದು ಕೊಲೆಗೈದ

ಕೋಲಾರ: ಜೂ.16: ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಮುಳಬಾಗಿಲು ನಗರದ ಪಳ್ಳಿಗರ ಪಾಳ್ಯದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ನಾಗರಾಜ್ (35) ಕೊಲೆಯಾದ ವ್ಯಕ್ತಿ. ಆರೋಪಿ ಅಪ್ಪಿ ಎಂಬಾತ ಕೊಲೆ ಮಾಡಿದ ಆರೋಪಿ. ಆರೋಪಿ ಅಪ್ಪಿ ಪತ್ನಿ ಜೊತೆ ಮೃತ ನಾಗರಾಜ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಕೇಳಿಬರುತ್ತಿದೆ. ರಾತ್ರಿ ವೇಳೆ ಇಸ್ಪೇಟ್ ಆಡುವಾಗ ಇದೇ ಕಾರಣಕ್ಕೆ ಇಬ್ಬರ ನಡುವೆ […]

ಬಾಲಿವುಡ್ ನಟ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ವರದಿಯಲ್ಲಿರುವುದೇನು ?

ಮುಂಬೈ ಜೂ.15: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಮುಂಬೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಾಲಿವುಡ್‍ನಲ್ಲಿ ಹೆಸರು ಮಾಡಿದ್ದ ಸುಶಾಂತ್ ಸಿಂಗ್ ಅಪಾರ ಅಭಿಮಾನಿ ಬಳಗಕ್ಕೆ ಆಘಾತ ಉಂಟುಮಾಡಿತ್ತು. ಸಾವಿನ ಸುತ್ತ ಹಲವಾರು ಅನುಮಾನಗಳು ಕಾಡಿದ್ದವು. ಈಗ ಅವರ ಅಭಿಮಾನಿಗಳಿಗೆ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ. ಸುಶಾಂತ್ ಸಿಂಗ್ ತಮ್ಮ ಮನೆಯ ಬೆಡ್‍ರೂಂನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮನೆಯ ಕೆಲಸದವರು ಬಂದು ನೋಡಿದಾಗ ವಿಷಯ ಗೋತ್ತಾಗಿತ್ತು. ವಿಷಯ ಪೊಲೀಸರಿಗೆ ತಿಳಿದು ಸ್ಥಳ […]

ಕೊರೋನಾ ಲಾಕ್ ಡೌನ್ ಬೇಜಾರಾದರೆ ಅಂಗೈಯಲ್ಲಿ ಇ-ಗ್ರಂಥಾಲಯ

ದೇಶದಲ್ಲಿ ಲಾಕ್ ಡೌನ್ ಪರಿಸ್ಥಿತಿ ಕಾರಣ ಸಾರ್ವಜನಿಕ ಗ್ರಂಥಾಲಯಗಳಿಲ್ಲದೆ ಬೇಜಾರಾಗಿರುವ ಓದುಗರಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಇ-ಗ್ರಂಥಾಲಯ ವೆಬ್‍ಸೈಟ್ ಪರಿಚಯಿಸಿದೆ. ಲಾಕ್ ಡೌನ್‍ನಿಂದ ಹೋಂ ಕ್ವಾರಂಟೈನ್, ಐಸೋಲೆಷನ್‍ನಲ್ಲಿರುವ ಮತ್ತು ಮನೆಯಲ್ಲಿ ಶ್ರೀಸಾಮಾನ್ಯ ಓದುಗರಿಗೆ ಅನುಕೂಲವಾಗಲು ಹಾಗೂ ಓದುವ ಹವ್ಯಾಸ ಬೆಳೆಸಿಕೊಳ್ಳುವವರಿಗಾಗಿ ಆಂಗೈಯಲ್ಲೆ ಇ-ಗ್ರಂಥಾಲಯ ಎನ್ನುವ ವೆಬ್‍ಸೈಟ್ ಆ್ಯಪ್ ತಂತ್ರಾಂಶ ಅಭಿವೃದ್ಧಿ ಪಡಿಸಿದೆ. ಇ-ಪುಸ್ತಕ ಓದಲು ಸಾರ್ವಜನಿಕರು ಟ್ಯಾಬ್, ಕಂಪ್ಯೂಟರ್, ಲ್ಯಾಪ್‍ಟಾಪ್ ನಲ್ಲಿ www.Karnatakadigitalpubliclibrary.org ಗೆ ಭೇಟಿ ನೀಡಬಹುದು ಅಥವಾ ಮೊಬೈಲ್‍ನಲ್ಲಿ ಗೂಗಲ್ ಪ್ಲೇ ಸ್ಟೋರ್ ಹೋಗಿ ಇ-ಸಾರ್ವಜನಿಕ […]