ಯೋಗಾ ಆ್ಯಟ್ ಹೋಮ್, ಯೋಗಾ ವಿಥ್ ಫ್ಯಾಮೀಲಿ

ವಿಜಯಪುರ ಜೂನ್ 19: ಕೊರೊನಾ ಹಾವಳಿಯ ಹಿನ್ನಲೆಯಲ್ಲಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಂತೆ ಇದೇ ಜೂನ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನವನ್ನು ಮನೆಯಲ್ಲಿಯೇ ಸಕ್ರೀಯವಾಗಿ ಭಾಗವಹಿಸಿ ಆಚರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜೂನ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನವನ್ನು ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ‘’ಮನೆಯಲ್ಲೇ ಯೋಗ, ಕುಟುಂಬದೊಂದಿಗೆ ಯೋಗ’’(ಯೋಗಾ ಆ್ಯಟ್ ಹೋಮ್, ಯೋಗಾ ವಿಥ್ ಫ್ಯಾಮೀಲಿ)’’ ಎನ್ನುವ […]

ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಅವ್ಯವಹಾರ: ಎಸ್.ಆರ್.ಹಿರೇಮಠ ಆರೋಪ

ಹುಬ್ಬಳ್ಳಿ ಜೂ.16: ಅರಣ್ಯ ಮತ್ತು ವನ್ಯಜೀವಿಗಳ ಕುರಿತು ವೈಲ್ಡ್ ಕರ್ನಾಟಕ ಕಾರ್ಯಕ್ರಮ ನಿರ್ಮಾಣ ಮತ್ತು ಪ್ರಸರಣದಲ್ಲಿ ಬಾರಿ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರೇಮಠ ಅರಣ್ಯ ಮತ್ತು ವನ್ಯಜೀವಿಗಳ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಸರಕಾರಕ್ಕೆ ಸಾವಿರಾರು ಕೋಟಿ ಹಾನಿ ಮಾಡಿದ್ದಾರೆ ಎಂದು ಹೇಳಿದರು. ಸಾಕ್ಷ್ಯಚಿತ್ರ ತಯಾರಕರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸಾರಕಾರದ ಸೌಲಭ್ಯ ಬಳಸಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರದ ಹಕ್ಕನ್ನು ಮಾರಾಟ ಮಾಡಿ ಸ್ವಂತ ಲಾಭ ಮಾಡಿಕೊಂಡಿದ್ದಾರೆ […]

ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿರಾಯ: ಪೊಲೀಸರಿಗೆ ತಾನೆ ಶರಣಾದ

ಹಾಸನ ಜೂ.13: 16 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಲೋಹಿತ್‍ಕುಮಾರ ಮತ್ತು ನಯನ ಹಾಸನ ಜಿಲ್ಲೆಯ ಎಸ್.ಎಂ.ಕೃಷ್ಣ ಬಡಾವಣೆಯಲ್ಲಿ ವಾಸವಾಗಿದ್ದರು. ಇಬ್ಬರ ನಡುವೆ ಜಗಳ ಮಾಮೂಲಿಯಾಗಿತ್ತು. ಸಂಬಂಧಿಕರು ಹಲವು ಬಾರಿ ಬುದ್ಧಿವಾದ ಹೇಳಿ ರಾಜಿ ಮಾಡಿಸಿದ್ದರು. ಆದರೆ ಲೋಹಿತ್‍ಕುಮಾರ ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿ ಯಾವಾಗಲೂ ಜಗಳ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಇಬ್ಬರ ಜಗಳ ತಾರಕಕ್ಕೇರಿದೆ. ಲೋಹಿತ್‍ಕುಮಾರ ತನ್ನ ಹೆಂಡತಿಯನ್ನು ಆಕೆಯ ವೇಲಿನಿಂದಲೇ ಕುತ್ತಿಗೆಗೆ ಬಲವಾಗಿ ಬಿಗಿದು ಉಸಿರು ಕಟ್ಟಿಸಿ ಕೊಲೆಮಾಡಿದ್ದಾನೆ. ನಂತರ ತಾನೆ […]

ಮಾಜಿ ಮುಖ್ಯಮಂತ್ರಿ ಜಯಲಲಿತಾರ 900 ರೂ. ಕೋಟಿ ಆಸ್ತಿ ಯಾರ ಪಾಲಿಗೆ!

ಚನ್ನೈ ಮೇ. 28: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾರ 900 ರೂ. ಕೋಟಿ ಮೌಲ್ಯದ ಆಸ್ತಿಗೆ ಅವರ ಬಂಧುಗಳಾದ ಸೋದರ ಸೊಸೆ ಜೆ.ದೀಪಾ ಹಾಗೂ ಸೋದರ ಅಳಿಯ  ಜೆ.ದೀಪಕ್ ‘ಕಾನೂನುಬದ್ಧ ವಾರಸುದಾರರು’ ಎಂದು ಮದ್ರಾಸ್ ಹೈಕೋರ್ಟ್ ಪರಿಗಣಿಸಿದೆ. ಜಯಾಲಲಿತಾರ  ಸಾವಿನ ನಂತರ ಅವರ ಆಸ್ತಿಯನ್ನು ಗೆಳತಿ ಶಶಿಕಲಾ ಅನುಭವಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಜಯಾರ ಸೋದರ ಅಳಿಯ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಕಿರುಬಾಕರನ್ ಹಾಗೂ ನ್ಯಾಯಮೂರ್ತಿ ಅಬ್ದುಲ್ ಖೂದ್ದಸ್ ಅವರ ಪೀಠ […]

ಐದನೇ ಹಂತದ ಲಾಕ್ ಡೌನ್ ಜಾರಿಯಾಗುತ್ತಾ ?

ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಕ್ಕಳು, ಹಿರಿಯರು, ವಯಸ್ಕರು ಹೀಗೆ ಯಾರನ್ನೂ ಬಿಡದೆ ತನ್ನ ಸುಳಿಗೆ ಸೆಳೆಯುತ್ತಿದೆ ಕೊರೋನಾ ಎಂಬ ಮಹಾ ವೈರಸ್. ಈ ವೈರಸನ್ನು ಕಟ್ಟಿಹಾಕಲು ಇಡೀ ದೇಶವನ್ನೇ ನಾಲ್ಕು ಸಲ ಲಾಕ್ ಡೌನ್ ಮಾಡಿದರೂ ವೈರಸ್ ನಿಂದ ತಪ್ಪಿಸಿಕೊಳ್ಳಲು ಹರಸಾಹಸ ಮಾಡುವಂತಾಗಿದೆ ದೇಶದ ಜನ. ಮೇ 31 ಕ್ಕೆ ನಾಲ್ಕನೇ ಲಾಕ್ ಡೌನ್ ಅಂತ್ಯವಾಗಬೇಕಿದೆ. ಲಾಕ್ ಡೌನ್ ಸಮಯದಲ್ಲಿ ಒಂದು ಹಂತಕ್ಕೆ ಇದ್ದ ಸೋಂಕಿತರ ಸಂಖ್ಯೆ, ಲಾಕ್ ಡೌನ್ ಸ್ವಲ್ಪ ಸಡಿಲಿಕೆಯಾದ […]

ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಸಾಲುಮರದ ತಿಮ್ಮಕ್ಕ

ಹಾಸನ. ಮೇ.23: ಮರಗಳನ್ನೇ ತನ್ನ ಉಸಿರಾಗಿಸಿಕೊಂಡಿರುವ, ಪರಿಸರ ಕಾಳಜಿ ಹೊಂದಿರುವ ಸಾಲುಮರದ ತಿಮ್ಮಕ್ಕನವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಲುಮರದ ತಿಮ್ಮಕ್ಕನವರ ಆರೋಗ್ಯ ಚೇತರಿಸಿದ್ದು. ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.  

ದಲಿತ DCM ಮತಕ್ಷೇತ್ರದಲ್ಲಿ ದಲಿತರಿಗಿಲ್ಲ ರಕ್ಷಣೆ

ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕಿನ ಕರಣಕುಮಾರ ಮೌರ್ಯ ಎನ್ನುವ ಯುವಕ ಮತ್ತು ಆತನ ಸ್ನೇಹಿತರು ನಿನ್ನೆ ದಿನ ಮುಧೋಳದಿಂದ ಇಂಗಳಗಿ ಮಾರ್ಗವಾಗಿ ವಜ್ರಮಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ಯವಾಗಿ ಹೋಗುವಾಗ ಮಾರ್ಗ ಮಧ್ಯ ಇಂಗಳಗಿ ಗ್ರಾಮದ ಪಾನಮತ್ತರಾದ ಕೆಲ ಯುವಕರು ಕರಣಕುಮಾರ್ ಮತ್ತವರ ಸ್ನೇಹಿತರತ್ತ ವಿನಾಕಾರಣ ಕಲ್ಲು ತೂರಾಟ ಮಾಡಿದ್ದು, ಆಗ ಕಲ್ಲು ತಗುಲಿದ ಕರಣಕುಮಾರ್ ಎಂಬ ಹೆಸರಿನ ಯುವಕ ಆ ಪಾನ ಮತ್ತ ಗುಂಪಿನತ್ತ ತೆರಳಿ ತಮ್ಮತ್ತ ಕಲ್ಲು ಎಸೆಯುತ್ತಿರುವ ಕಾರಣ ಏನು ಎಂದು ಕೇಳಿದಾಗ ನಾವು […]

ಗದಗ: ಕೊವಿಡ್-19 ಸೋಂಕು ಗೆದ್ದ 59ರ ಮಹಿಳೆ: ಗದಗ ಜಿಲ್ಲಾಡಳಿತದ ಹೋರಾಟದ ಮಹತ್ವದ ಹೆಜ್ಜೆ.

ಗದಗ. ಮೇ. 1: ವಿಶ್ವವ್ಯಾಪಿ ಜಾಲ ಬೀಸಿರುವ ಕೊವಿಡ್-19 ಸೋಂಕು ಮಕ್ಕಳಿಗೆ ಮತ್ತು ವೃದ್ದರಿಗೆ ಮಾರಕವಾಗಿರುವಾಗ ಗದಗ ಜಿಲ್ಲೆಯ ಗದಗ ಬೆಟಗೇರಿ ನಗರದ ರಂಗನವಾಡಾದ 59ರ ವಯೋವೃದ್ಧೆ ಕೊವಿಡ್-19 ಸೋಂಕನ್ನು ಸೋಲಿಸಿ ಆಸ್ಪತ್ರೆಯಿಂದ ಮನೆಗೆ ಬಂದಿರುವುದು ಕೊವಿಡ್-19 ಸೋಂಕು ನಿಯಂತ್ರಣಕ್ಕೆ ಹಗಲಿರುಳು ಯುದ್ದೋಪಾದಿಯಲ್ಲಿ ತೊಡಗಿರುವ ಗದಗ ಜಿಲ್ಲಾಡಳಿತಕ್ಕೆ ಒಂದು ಮಹತ್ವದ ಹಾಗೂ ಆತ್ಮ ವಿಶ್ವಾಸ ಹೆಚ್ಚಿಸುವ ಹೆಜ್ಜೆಯಾಗಿದೆ. ರೋಗಿಯು ಸೋಂಕಿನಿಂದ ಹೊರಬರಲು ಶ್ರಮಿಸಿದ ಇನ್ನು 3 ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಯ ವಿಶ್ವಾಸ ಇದರಿಂದ […]

ಬಳ್ಳಾರಿ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ ಇಬ್ಬರ ಬಿಡುಗಡೆ, 6ಜನರ ಆರೋಗ್ಯವೂ ಸುಧಾರಣೆಯತ್ತ…

ಬಳ್ಳಾರಿ. ಮೇ 1: ಕೊರೋನಾ ಸೊಂಕಿತ‌ ಜಿಲ್ಲೆಯ ಮತ್ತಿಬ್ಬರು ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಯಿತು. ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89,ಪಿ-91 ಮತ್ತು ಪಿ-141 ನಂತರ ಪಿ-90 & ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ ಇನ್ನಿಬ್ಬರನ್ನು 21 ವರ್ಷ ವಯಸ್ಸಿನ ಪಿ-333 & 24 ವರ್ಷದ ಪಿ- 337 ಅವರನ್ನು ಗುಣಮುಖರಾದ ಹಿನ್ನೆಲೆ ಇಂದು ಬಿಡುಗಡೆ ಮಾಡಲಾಯಿತು. ಇವರಿಬ್ಬರೂ ಸಹ ಹೊಸಪೇಟೆ ನಗರಕ್ಕೆ […]

ಕಮಾಂಡೋ ‘ಕೋಬ್ರಾ’ ಕೆಣಕಿ ಹೈರಾಣಾದ ಬೆಳಗಾವಿ ‘ಪೊಲೀಸ್’

ಬೆಳಗಾವಿ ಜಿಲ್ಲೆ ಸದಲಗಾ ಎಂಬ ಗ್ರಾಮದಲ್ಲಿ ಸಚೀನ್ ಸಾವಂತ ಎಂಬ ಅರೇ ಸೇನಾಪಡೆ ಕಮಾಂಡೋ ಒಬ್ಬರ ಮೇಲೆ ಸ್ಥಳಿಯ ಪೋಲಿಸರು ನಡೆಸಿದರು ಎನ್ನಲಾದ ಹಲ್ಲೆ ದಿನಕ್ಕೆ ಒಂದು ರೂಪ ಪಡೆದು ಕೊಳ್ಳುತ್ತಿದ್ದು ಇದೀಗ ಠಾಣಾ ಎಸೈ ಅವರನ್ನು ಅಮಾನತ್ತು ಮಾಡಲಾಗಿದೆ ಎನ್ನುವ ಮಾಹಿತಿ ಇದೆ. ಗೃಹ ಸಚಿವರು ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಗೆ ಆದೇಶ ನಿಡುತ್ತಿದ್ದಂತೆ ಇಲಾಖೆ ಎಸೈ ಅವರ ಮೇಲೆ ಕ್ರಮ ಕೈಗೊಂಡಿದೆ, ಹಾಗಾದ್ರೆ ತನಿಖೆ ? ಈ ಘಟನೆಗೆ ಕಾರಣೀಭೂತರು ಯಾರು? ಯಾವ […]