ಬಹುಹಳ್ಳಿ Drinking Water Project ಪರಿಶೀಲನೆಗೆ ಜಿಪಂ ಸಿಇಒ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ

ವಿಜಯಪುರ : Multi Village Water ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ವಿವಿಧ ಜಲಮೂಲಗಳು ಹಾಗೂ ನೀರು ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಹುಹಳ್ಳಿ ಕುಡಿಯುವ ನೀರು ಯೋಜನೆಗಳ ಪರಿಶೀಲನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಗ್ರಾಮಗಳು ಹಾಗೂ ಚಡಚಣ ತಾಲೂಕಿನ ಇಂಚಗೇರಿ ಮತ್ತು ಇತರೆ 41 ಗ್ರಾಮಗಳಿಗೆ ನೀರು […]
ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ 2026 | State Talent Award ವಿಜಯಪುರ

ವಿಜಯಪುರ: State Talent Award ಕಾರ್ಯಕ್ರಮದ ಅಂಗವಾಗಿ 2025-26ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿದ ಹಡಪದ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಜಯಪುರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಭಾಗವಹಿಸಲು ಆಹ್ವಾನಿಸಲಾಗಿದೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ವಿವರಗಳು 2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ದಿನಾಂಕ 07-06-2026 […]
ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ : ಪುಸ್ತಕ ಓದಿನ ಮಹತ್ವ ಸಾರಿದ ಸಾಹಿತಿಗಳು

ವಿಜಯಪುರ: Home Library Program ಅಡಿಯಲ್ಲಿ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಓದಿನ ಮಹತ್ವ, ಜ್ಞಾನ ವಿಕಾಸ ಹಾಗೂ ಯುವಕರಲ್ಲಿ ಓದುವ ಸಂಸ್ಕೃತಿ ಬೆಳೆಸುವ ಅಗತ್ಯವನ್ನು ಸಾಹಿತಿಗಳು ಒತ್ತಿಹೇಳಿದರು. ವಿಜಯಪುರ : ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ […]
ಬಿಜೆಪಿ ಟೀಕೆಗಳಿಗೆ ಕಾಂಗ್ರೆಸ್ ವಕ್ತಾರ ಎಂ.ಎಸ್. ಗಣಿಹಾರ ತಿರುಗೇಟು

ವಿಜಯಪುರ: ಕರ್ನಾಟಕ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ನಡೆದ ಸಾಧನಾ ಸಮಾವೇಶವನ್ನು Congress BJP Counter ಬಿಜೆಪಿ ಸಂಸದ Ramesh Jigajinagi ಟೀಕಿಸಿರುವುದಕ್ಕೆ ಕಾಂಗ್ರೆಸ್ ವಕ್ತಾರ ಎಂ.ಎಸ್. ಗಣಿಹಾರ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜಿಗಜಿನಗಿ ಅವರಿಗೆ ಸರ್ಕಾರದ ಸಾಧನೆಗಳನ್ನು ಟೀಕಿಸುವ ಯಾವುದೇ ನೈತಿಕ ಹಕ್ಕಿಲ್ಲ. ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಸಚಿವರಾಗಿಯೂ, ಸಂಸದರಾಗಿಯೂ ಹಲವು ಪ್ರಮುಖ ಹುದ್ದೆಗಳಲ್ಲಿ ಇದ್ದರೂ ವಿಜಯಪುರ ಜಿಲ್ಲೆಗೆ ಗಮನಾರ್ಹ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ” ಎಂದು ಆರೋಪಿಸಿದರು. ಮುಖ್ಯಮಂತ್ರಿ […]
House Collapse Cases ಹಿನ್ನೆಲೆ: ಜಿಲ್ಲೆಯಲ್ಲಿ ಶೀಥಿಲ ಮನೆಗಳ ಸಮೀಕ್ಷೆಗೆ ಒತ್ತಾಯ

ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ House Collapse Cases ಜನರಲ್ಲಿ ಆತಂಕ ಮೂಡಿಸಿದೆ. ಮೋರಟಗಿ ಗ್ರಾಮದಲ್ಲಿ ವಾರದ ಹಿಂದೆ ನಡೆದ ಮನೆ ಮೇಲ್ಚಾವಣಿ ಕುಸಿತ ದುರಂತದಲ್ಲಿ ನಾಲ್ವರು ಮೃತಪಟ್ಟ ಘಟನೆ ಮಾಸುವ ಮುನ್ನವೇ, ನಿಡಗುಂದಿ ಪಟ್ಟಣದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೇ 20ರಂದು ರಾತ್ರಿ ಸುರಿದ ಭಾರಿ ಮಳೆಯಿಂದ ಹಳೆಯ ಮನೆಯ ಚಾವಣಿ ಕುಸಿದು ಬಿದ್ದ ಪರಿಣಾಮ 55 ವರ್ಷದ ಮಹಾದೇವಿ ವಾರದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತಿ ಶಿವಾನಂದ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ […]
Rajakaluve Cleaning Drive ಹಿನ್ನೆಲೆ: ಮುಂಗಾರು ಸನ್ನದ್ಧತೆಗೆ ಪಾಲಿಕೆ ಸಜ್ಜು

ವಿಜಯಪುರ: ನಗರದ ಪ್ರಮುಖ ರಾಜಕಾಲುವೆಗಳು, Rajakaluve Cleaning ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ಗಳನ್ನು ಸಿದ್ಧವಾಗಿಡಬೇಕು ಎಂದು ತಿಳಿಸಿದರು. ತುರ್ತು ದುರಸ್ತಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ […]
District Hospital Problems ಕುರಿತು ಹೋರಾಟ ಸಮಿತಿ ಮನವಿ

ವಿಜಯಪುರ : ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಹೆಚ್ಚುವರಿ ಸೌಲಭ್ಯ ಕಲ್ಪಿಸುವುದು District Hospital Problems ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂಘಟನೆಯ ಪ್ರಮುಖರು ಮಾತನಾಡಿ, ಜಿಲ್ಲಾಸ್ಪತ್ರೆಗೆ ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರರೋಗಿಗಳು ಬರುತ್ತಿದ್ದರೂ ಸಹ ಮೂಲಭೂತ ವ್ಯವಸ್ಥೆಗಳು ಸಮರ್ಪಕವಾಗಿ ಲಭ್ಯವಿಲ್ಲ ಎಂದು ದೂರಿದರು. ಇಂಡಿ, ಮುದ್ದೇಬಿಹಾಳ, ಸಿಂದಗಿ ಸೇರಿದಂತೆ ಬಾಗಲಕೋಟ, ಬೆಳಗಾವಿ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಜನ […]
Siddaramaiah Economy Criticism: ಸಂಸದ ಜಿಗಜಿಣಗಿ ಸರ್ಕಾರದ ವಿರುದ್ಧ ವ್ಯಂಗ್ಯ

ವಿಜಯಪುರ : ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮೀ ಹಣ ಕೊಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುರುಷರ ಜೇಬಿಗೆ ಕೈ ಹಾಕಿದ್ದಾರೆ, Siddaramaiah Economy Criticism ಒಂದು ಕಡೆ ಕೊಟ್ಟು ದೊಡ್ಡ ಮಟ್ಟದಲ್ಲಿ ಕಸಿದುಕೊಳ್ಳುತ್ತಿದ್ದಾರೆ, ಕುಪ್ಪಸದಲ್ಲಿ ಹಿಡಿದು ಸೀರೆಯಲ್ಲಿ ಬಿಟ್ಟನಂತೆ ಎಂದು ಗ್ರಾಮೀಣ ಆಡುಭಾಷೆಯ ಉಕ್ತಿಯನ್ನು ಉಲ್ಲೇಖಿಸಿ ಸಂಸದ ರಮೇಶ ಜಿಗಜಿಣಗಿ ಸರ್ಕಾರವನ್ನು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರ ಆರ್ಥಿಕತೆ ಅದು ಯಾವ ರೀತಿಯೋ ನನಗಂತೂ ತಿಳಿಯುತ್ತಿಲ್ಲ, ಗ್ರಾಮೀಣ ಭಾಗದ ಆಡು ಭಾಷೆಯಲ್ಲಿ ಬಟ್ಟೆ ವ್ಯಾಪಾರಕ್ಕೆ ಸಂಬAಧಿಸಿದAತೆ […]
ಸಮಾಜ ಕಲ್ಯಾಣ ಇಲಾಖೆ online scholarship application ಪ್ರೋತ್ಸಾಹ ಧನ ಅರ್ಜಿ ಆಹ್ವಾನ 2026

ವಿಜಯಪುರ: 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ ಲೈನ್ online scholarship application ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಇಲಾಖೆಯ ವೆಬ್ಸೈಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. (ವೆಬ್ ಸೈಟ್ https://swd.karnataka.gov.in ), ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾರ್ಡ್ ಕಾಪಿ ಕಚೇರಿಗೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ನಂತರದ ಪ್ರೋತ್ಸಾಹಧನದ ಅರ್ಜಿಯ ಒಂದು ಪ್ರತಿಯನ್ನು ನೇರವಾಗಿ ಉಪನಿರ್ದೇಶಕರು […]
Guest Lecturer Recruitment ಗೆ ಅರ್ಜಿ ಆಹ್ವಾನ

ವಿಜಯಪುರ: 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ Guest Lecturer Recruitment ಪ್ರಕ್ರಿಯೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. Guest Lecturer Recruitment ನೇಮಕಾತಿ ವಿವರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ ಅಥವಾ ವರ್ಗಾವಣೆ ಮೂಲಕ ಹುದ್ದೆ ಭರ್ತಿಯಾಗುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು […]