Vijayapura News : ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ | ಎನ್ ಎಸ್ ಎಸ್ ಮೂಲಕ ದೇಶ ಕಟ್ಟುವ ಕೆಲಸ ಮಾಡಬೇಕು: ಪ್ರೊ. ರಾಜು ಬಿ.ಕಪಾಲಿ

ವಿಜಯಪುರ: ಇಂದಿನ ಯುವಕರು ನಮ್ಮ ದೇಶದ ಸೈನಿಕರು ಗಡಿಯಲ್ಲಿ ಕಾದಂತೆ ಅದರಂತೆ ವಿದ್ಯಾರ್ಥಿಗಳು ಎನ್ ಎಸ್ ಎಸ್ ಸೇವೆಯ ಮೂಲಕ ಕಾರ್ಯಪ್ರವೃತ್ತರಾಗಬೇಕಿದೆ NSS camp ಎಂದು ವಿಜಯಪುರ ತಾಲೂಕು ಎನ್ ಎಸ್ ಎಸ್ ಪ್ರಭಾರಿ ಸಂಯೋಜನಾಧಿಕಾರಿ ಪ್ರೊ. ರಾಜು ಬಿ.ಕಪಾಲಿ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 & 2 ಸಂಯೋಜನೆಯಡಿ 2024-25 […]
Vijayapura News : ಕೂಡಲೇ ಬ್ಯಾಕಲಾಗ್ ಹುದ್ದೆಗಳು ಭರ್ತಿ ಮಾಡಬೇಕು : ಬಿ ಎಚ್ ನಾಡಗಿರಿ

ವಿಜಯಪುರ : ವಿಜಯಪುರ ಜಿಲ್ಲಾ ಆಡಳಿತದಿಂದ ಸಂವಿಧಾನ ಶಿಲ್ಪಿ ವಿಶ್ವ ರತ್ನ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ ರವರ 134 ನೇ ಜನ್ಮದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸುಲಾಯಿತು. Backlog vacancies ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ವಿಜಯಪುರ ನೌಕರರು ಪಾಲ್ಗೊಂಡು ಬೆಳಿಗ್ಗೆ 8-30 ಘಂಟೆಗೆ ಬುದ್ದ ಪ್ರಾರ್ಥನೆ ಸಲ್ಲಿಸಲಾಯಿತು ನಂತರ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪುಷ್ಪ ಮಾಲಾರ್ಪಣೆ ಮಾಡಿ ನಂತರ ಬುದ್ದ ವಿಹಾರದಿಂದ ಅಂಬೇಡ್ಕರ್ ಅವರ ಭವ್ಯ ಮೆರವಣಿಗೆ […]
Vijayapura News : ಮಕ್ಕಳನ್ನು ಮೊಬೈಲುಗಳಿಂದ ದೂರವಿಡಿ – ಡಾ. ಆನಂದ ಪಾಂಡುರಂಗಿ

ವಿಜಯಪುರ: Mobile Effect ಮನಸ್ಸು ಆಗೋಚರವಾಗಿದ್ದು ಸೂಕ್ಷ್ಮ ಹಾಗೂ ಸಂಕೀರ್ಣವಾದ ರಚನೆಹೊಂದಿದೆ. ಸ್ವಸ್ಥ ಮನದಲ್ಲಿ ಸ್ವಸ್ಥ ಮನಸ್ಸಿರಬೇಕು. ಒಮ್ಮೆ ಮನಸ್ಸು ಆಘಾತಕ್ಕೊಳಗಾದರೆ ಅದನ್ನು ತಿದ್ದುವುದು ಕಠಿಣ, ಇತ್ತೀಚೆಗೆ ಹಿರಿಯರಂತೆ ಮಕ್ಕಳೂ ಕೂಡ ಮೊಬೈಲ ನೋಡುವುದರಲ್ಲಿ ತಲ್ಲೀನರಾಗಿರುತ್ತಾರೆ. ಅವರ ಆಳುವನ್ನು ನಿಲ್ಲಿಸಲು ಕೈಗೆ ಮೊಬೈಲ ಕೊಟ್ಟು ಸುಮ್ಮನಾಗಿಸುತ್ತಾರೆ. ಸದಾ ಮೊಬೈಲ ನೋಡುವುದರಿಂದ ಕಣ್ಣು ಮತ್ತು ಮನಸ್ಸುಗಳ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮಕ್ಕಳಿಗೆ ಮೊಬೈಲ ಬದಲಿಗೆ ಪುಸ್ತಕಗಳನ್ನು ಕೊಟ್ಟು ನೈತಿಕ ಮೌಲ್ಯಗಳನ್ನು ಹೆಚ್ಚಿಸಬೇಕೆಂದು ನಾಡಿನ ಖ್ಯಾತ ಮನೋವೈದ್ಯರಾದ […]
ಬಸನಗೌಡ ಪಾಟೀಲ ಯತ್ನಾಳ ಹಿಂದೂ ವಿರೋಧಿಯೋ ಮುಸ್ಲಿಂ ವಿರೋಧಿಯೋ ?

ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕದ ರಾಜಕೀಯ ವಲಯದಲ್ಲಿ ವಿವಾದಾತ್ಮಕ ವ್ಯಕ್ತಿತ್ವವಾಗಿ ಗುರುತಿಸಲ್ಪಟ್ಟಿರುವ ಬಿಜೆಪಿ ಶಾಸಕ, ತಮ್ಮ ತೀಕ್ಷ್ಣ ಹೇಳಿಕೆಗಳ ಮೂಲಕ ಸದಾ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. Is Basana Gowda Patil’s attempt anti-Hindu or anti-Muslim? ಅವರನ್ನು ಕೆಲವರು ಹಿಂದೂ ವಿರೋಧಿ ಎಂದು ಆರೋಪಿಸಿದರೆ, ಇನ್ನು ಕೆಲವರು ಮುಸ್ಲಿಂ ವಿರೋಧಿ ಎಂದು ಟೀಕಿಸುತ್ತಾರೆ. ಈ ಎರಡೂ ಆರೋಪಗಳು ಯತ್ನಾಳ ಅವರ ರಾಜಕೀಯ ವ್ಯಕ್ತಿತ್ವವನ್ನು ಒಂದು ನಿರ್ದಿಷ್ಟ ಚೌಕಟ್ಟಿನಲ್ಲಿ ಕಾಣಲು ಪ್ರಯತ್ನಿಸುವ ಜನರ ಧೋರಣೆಯನ್ನು ಪ್ರತಿಬಿಂಬಿಸುತ್ತವೆ. ಆದರೆ, ಯತ್ನಾಳ […]
Vijayapura News : ರೈತರ ಜಮೀನಿನ ದಾರಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ರೈತ ಸಂಘದಿಂದ ಕಂದಾಯ ಸಚಿವರಿಗೆ ಆಗ್ರಹ

ವಿಜಯಪುರ : ರೈತರ ಜಮೀನಿನ ಬಂಡಿದಾರಿ, ಕಾಲದಾರಿಯ ಕುರಿತು ಉತಾರೆಯ ನಕಾಶೆಯಲ್ಲಿ ಕಡ್ಡಾಯವಾಗಿ ಇನ್ನುಮುಂದೆ ದಾರಿ ತೋರಿಸುವುದು ಹಾಗೂ ಯಾವುದೇ ರೈತರು ವಹಿವಾಟು ದಾರಿಯಲ್ಲಿ ಅಡತಡೆ ಉಂಟು ಮಾಡಿದರೆ ಜಿಲ್ಲಾಧಿಕಾರಿ ಮತ್ತು ತಹಶಿಲ್ದಾರರಿಗೆ ಸಂಪೂರ್ಣ ಅಧಿಕಾರ ನೀಡಿ ಶಾಶ್ವತ ದಾರಿ ಮಾಡಿಕೊಡುವಂತೆ ಆದೇಶ ಹೊರಡಿಸಬೇಕೆಂದು Farmers’ land access problem ಕಂದಾಯ ಸಚಿವರಾದ ಕೃಷ್ಣಭೈರೆಗೌಡ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಡಾ. ಅಂಬೇಡ್ಕರ್ರವರನ್ನು ಭಾರತೀಯ ಮಹಿಳೆಯರು […]
Vijayapura News : ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಪದವಿ ಪ್ರವೇಶ ಆರಂಭ

ವಿಜಯಪುರ: ವಿಜಯಪುರ ನಗರದ ನವಬಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ 2025-26ನೇ Graduate admissions begin ಶೈಕ್ಷಣಿಕ ಸಾಲಿನ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ಹಾಗೂ ಸಂಜೆ ಕಾಲೇಜಿನ ಬಿಕಾಂ ಮತ್ತು ಬಿಸಿಎ ಪದವಿ ಪ್ರಥಮ ವರ್ಷದ ಪ್ರವೇಶಾವಕಾಶ ಆರಂಭಿಸಲಾಗಿದೆ. Graduate admissions begin ಜಿಲ್ಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9480199194, 8496012428 ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್ ಪ್ರಾಂಶುಪಾಲ ಡಾ.ಎ.ಆಯ್.ಹಂಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Vijayapura […]
Vijayapura News : ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ

ವಿಜಯಪುರ: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ (Krishna Bhairegowda) ಅವರು ನಗರದ ಆನಂದ ಮಹಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, (Krishna Bhairegowda) ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು […]
Ambedkar Jayanti : ಡಾ.ಬಿ.ಆರ್. ಅಂಬೇಡ್ಕರವರ 134ನೇ ಜಯಂತಿ

ವಿಜಯಪುರ : ದಿನಾಂಕ 14-04-2025 ರಂದು ವಿಜಯಪುರ ಜಿಲ್ಲಾ ಆಡಳಿತ ವತಿಯಿಂದ Ambedkar Jayanti ಭಾರತ ರತ್ನ ಸಂವಿಧಾನ ಶಿಲ್ಪಿ ವಿಶ್ವ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ಎಸ್ಸಿ ಎಸ್ಟಿ ನೌಕರರು ಸಮಸ್ವಯ ಸಮಿತಿಯ ಮುಖಂಡರು ಬೆಳಿಗ್ಗೆ. 7.30 ಘಂಟೆಗೆ ಅಂಬೇಡ್ಕರರ ಪುತ್ತಳಿಗೆ ಮಾಲಾರ್ಪಣೆ ಹಾಗೂ ಬುದ್ದ ಪ್ರಾರ್ಥನೆ ಸಲ್ಲಿಸಲಿದ್ದು ನಂತರ ಬೆಳಿಗ್ಗೆ 8-30 ಘಂಟೆಗೆ ಜಲ ನಗರದಲ್ಲಿರುವ ಬುದ್ದ ವಿಹಾರ ದಿಂದ ಡಾ.ಬಾಬಾ ಸಾಹೇಬ್ […]
ವಿಜಯಪುರ : ಇಂಗ್ಲೀಷ್ ಭಾಷೆ ಕುರಿತು ಹೆದರಿಕೆ, ಅಳುಕು ಬೇಡ – ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

ವಿಜಯಪುರ: ಇಂಗ್ಲೀಷ್ ಕೂಡ ಒಂದು ಸರಳ ಭಾಷೆಯಾಗಿದೆ. English language ವ್ಯಾಕರಣಕ್ಕೆ ಆದ್ಯತೆ ನೀಡದೆ ಮೊದಲು ಮಾತನಾಡಲು ಪ್ರಾರಂಭಿಸಿ ಆಮೇಲೆ ಎಲ್ಲವೂ ತಾನೇ ಬರುತ್ತದೆ. ಇಂಗ್ಲೀಷ್ ಕುರಿತಾದ ಹೆದರಿಕೆ, ಕೀಳರಿಮೆ ಹೋಗಬೇಕು ಅಂದಾಗ ಮಾತ್ರ ನಾವು ಇಂಗ್ಲೀಷ್ನಲ್ಲಿ ಮಾತನಾಡಲು, ಬರೆಯಲು ಸಾಧ್ಯ ಎಂದು ಸರಕಾರಿ ಪ್ರಥಮ ದರ್ಜೆ ವಸತಿ ಕಾಲೇಜು ಹಡಲಗೇರಿಯ ಪ್ರಾಂಶುಪಾಲರಾದ ಡಾ. ಎಸ್.ಎಲ್. ಪಾಟೀಲ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿಜಯಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಶಾ ಕೋಶ ಹಾಗೂ […]
Vijayapura News : ಶಿವಯೋಗಿ ಸಿದ್ದರಾಮೇಶ್ವರರು ಬಹುಮುಖಿ ಚಿಂತನಶೀಲರು-ಡಾ. ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಬಸವಾದಿ ಶರಣರಲ್ಲಿ ಶಿವಯೋಗಿ ಸಿದ್ದರಾಮೇಶ್ವರರಿಗೆ ವಿಶೇಷವಾದ ಸ್ಥಾನವಿದೆ. Shivayogi Siddaramaeshwar ಬಾಲಯೋಗಿ, ಕರ್ಮಯೋಗಿ, ಜ್ಞಾನಯೋಗಿ ಹಾಗೂ ಶಿವಯೋಗಿ ನೆಲೆಯಲ್ಲಿ ಶ್ರೇಷ್ಠತೆಯನ್ನು ಮೆರೆದು ಬಹುಮುಖಿ ಚಿಂತನೆಯನ್ನು ಸಾಧಿಸಿದ ಶರಣರು ಶಿವಯೋಗಿ ಸಿದ್ದರಾಮೇಶ್ವರರು ಎಂದು ಸಾಹಿತಿ ಡಾ. ಮಲ್ಲಿಕಾರ್ಜುನ ಮೇತ್ರಿ ಇಂದಿಲ್ಲಿ ಅಭಿಪ್ರಾಯಪಟ್ಟರು. ಅವರು ನಗರದ ಆಶ್ರಮ ರಸ್ತೆಯಲ್ಲಿರುವ ನೀಲಾನಗರದ ಶಿವಾಲಯ ದಲ್ಲಿ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಶಿವಯೋಗಿ ಸಿದ್ದರಾಮರು ಸೊಲ್ಲಾಪುರವನ್ನು ತಮ್ಮ ಕರ್ಮಭೂಮಿಯನ್ನಾಗಿ ಮಾಡಿಕೊಂಡು ಸಾಮಾಜಿಕ ಹಾಗೂ ಆಧ್ಯಾತ್ಮಿಕ ಮುಂತಾದ ಕ್ಷೇತ್ರಗಳಲ್ಲಿ ಶ್ರೇಷ್ಠ […]