Vijayapura News | ಆಧುನಿಕ ಕನ್ನಡ ರಂಗಭೂಮಿ ‘ಪಿತಾಮಹ’ ಶಾಂತಕವಿ ಸಕ್ಕರಿ ಬಾಳಾಚಾರ್ಯರು

ವಿಜಯಪುರ: ಕನ್ನಡದ ಆದ್ಯ ನಾಟಕಕಾರರು ಎಂದು ಪ್ರಸಿದ್ಧರಾಗಿರುವ ಶ್ರೀ ಸಕ್ಕರಿ ಬಾಳಾಚಾರ್ಯರು ಶಾಂತಕವಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರು. 19ನೇ ಶತಮಾನದ ಆರಂಭದಲ್ಲಿ ಉತ್ತರ ಕರ್ನಾಟಕವು ಸಂಪೂರ್ಣ ಬ್ರಿಟಿಷರ್ ಆಧೀನ ಪೇಶ್ವೆಯರ ಆಡಳಿತದ ಉಸ್ತುವಾರಿಯಲ್ಲಿ ಇದ್ದುದರಿಂದ ಸಹಜವಾಗಿಯೇ ಎಲ್ಲ ರಂಗಗಳಲ್ಲಿಯೂ ಮರಾಠಿ ಭಾಷೆ ಹಾಸುಹೊಕ್ಕಾಗಿತ್ತು. ಶಾಂತವಿಕಗಳು ಕನ್ನಡ ಭಾಷೆಯಲ್ಲಿ ನಾಟಕ, ಕೀರ್ತನೆ, ಕಾವ್ಯ ಹಾಗೂ ಬಿಡಿಕವಿಗಳನ್ನು, ಅನುವಾದ ಗ್ರಂಥಗಳನ್ನು ರಚಿಸಿ ಕನ್ನಡಿಗರಲ್ಲಿ ಕನ್ನಡತನವನ್ನು ಜಾಗೃತಗೊಳಿಸಲು ರಂಗಭೂಮಿಯೇ ಸುಲಭ ಸಾಧನ ಎಂದು ಮನಗೊಂಡು ಶಾಂತಕವಿಗಳು 1877 ರಲ್ಲಿ ಕನ್ನಡ ಭಾಷೆಯಲ್ಲಿ […]
Vijayapura News | ೧೯೭೪ ರ ವಕ್ಫ ಕಾಯ್ದೆ ಗೆಜೆಟ್ ರದ್ದುಗೊಳಿಸಲು ನಾಳೆ ಬಿಜೆಪಿಯಿಂದ ಧರಣಿ ಸತ್ಯಾಗ್ರಹ

ವಿಜಯಪುರ: ೧೯೭೪ರ ವಕ್ಫ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.೨೨ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆ ವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಪಕ್ಷದಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ತಿಳಿಸಿದ್ದಾರೆ. ಸಚಿವ ಜಮೀರ ಅಹ್ಮದ ಖಾನಗ ರಾಜ್ಯಾದ್ಯಂತ ವಕ್ಫ ಅದಾಲತ್ ನಡೆಸಿ ಪಹಣಿಯಲ್ಲಿ ವಕ್ಫ ಹೆಸರು ಸೇರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಹೇಳುತ್ತಿದ್ದೆನೆಂದು ಅಧಿಕಾರಿಗಳಿಗೆ ಒತ್ತಡ ಹೇರಿದ್ದರು. ಇದನ್ನೂ ಓದಿ: Vijayapura News | 18ನೇ ಅಂತರ […]
Vijayapura News | 18ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ ಕ್ರೀಡಾಕೂಟ | ಕ್ರೀಡೆ ಎನ್ನುವುದು ಕೇವಲ ಒಂದು ದಿನದ ಚಟುವಟಿಕೆಯಾಗಬಾರದು | ಕ್ರೀಡಾಪಟು ಬಿಂದು ರಾಣಿ ಜಿ.

ವಿಜಯಪುರ: Women’s Athletics Championships ಕ್ರೀಡೆ ಎನ್ನುವುದು ಕೇವಲ ಒಂದು ದಿನದ ಚಟುವಟಿಕೆಯಾಗದೆ, ಅದು ನಮ್ಮ ದಿನನಿತ್ಯ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಬೆಂಗಳೂರಿನ ಅಂತರರಾಷ್ಟ್ರೀಯ ಕ್ರೀಡಾಪಟು ಬಿಂದು ರಾಣಿ ಜಿ. ಹೇಳಿದರು. Women’s Athletics Championships ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘18ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ ಕ್ರೀಡಾಕೂಟ’ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ […]
Vijayapura News | ಕನ್ನಡ ಪುಸ್ತಕ ಪರಿಷತ್ತು ಸಮ್ಮೆಳನಾಧ್ಯಕ್ಷ ಡಾ.ಪ್ರಕಾಶ ಖಾಡೆಗೆ ಆಹ್ವಾನ

ವಿಜಯಪುರ: ನಗರದ ಚೇತನಾ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಡಿಸೆಂಬರ್ 1 ರವಿವಾರ ಜರುಗಲಿರುವ ಕನ್ನಡ ಪುಸ್ತಕ ಪರಿಷತ್ತು ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಬಾಗಲಕೋಟೆಯ ಸಾಹಿತಿ ಡಾ.ಪ್ರಕಾಶ ಖಾಡೆ ಅವರಿಗೆ ನಗರದಲ್ಲಿ ಆಮಂತ್ರಣ ನೀಡಿ ಸತ್ಕರಿಸಲಾಯಿತು. ಇದನ್ನೂ ಓದಿ: Bagalkote News | ವಿಶ್ವ ಶೌಚಾಲಯ ದಿನಾಚರಣೆ | ನಮ್ಮ ಶೌಚಾಲಯ, ನಮ್ಮ ಗೌರವ ಆರೋಗ್ಯಕ್ಕಾಗಿ ಶೌಚಾಲಯ ಬಳಸಿ : ಡಾ.ಪುನಿತ್ ವಿಜಯಪುರದ ಸಹೋದರ ಅಶೋಕ ಖಾಡೆ ಅವರ ಮನೆಯಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಪರಿಷತ್ತಿನ ಪದಾಧಿಕಾರಿಗಳು ಸತ್ಕರಿಸಿ ಆಮಂತ್ರಣ […]
Vijayapura News | 21 ಕೆ.ಜಿ. ವಿಭಾಗದಲ್ಲಿ ಇಮಾಂಕ ರುಣವಾಲಗೆ ಕಂಚಿನ ಪದಕ

ವಿಜಯಪುರ: Taekwondo competition ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆ ಇವರ ಆಶ್ರಯದಲ್ಲಿ ಜರುಗಿದ ಕರ್ನಾಟಕ ತೃತೀಯ ಮಿನಿ ಒಲಿಂಪಿಕ್ಸ್ 14ನವೆಂಬರ ರಿಂದ 20ರ ವರೆಗೆ ಶ್ರೀ ಕಂಠೀರವ ಒಳಾಂಗಣ ಬೆಂಗಳೂರನಲ್ಲಿ ನಡೆದ ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲಾ ಟೈಕ್ವಾಂಡೋ ಸಂಸ್ಥೆಯಿಂದ 10 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ 21 ಕೆ.ಜಿ. ವಿಭಾಗದಲ್ಲಿ ಇಮಾಂಕ ರುಣವಾಲ ಕಂಚಿನ ಪದಕ ಪಡೆದುಕೊಂಡಿದ್ದಾನೆ. ಟೈಕ್ವಾಂಡೋ Taekwondo competition ಕಾರ್ಯದರ್ಶಿಗಳಾದ ಮಹಾಂತೇಶ ತಾಳಿಕೋಟಿ, ಶ್ರೀಮಂತ ಸುಣಗಾರ, ಮಹೇಶ […]
Vijayapura News | ಶ್ರೇಷ್ಠ ಭಕ್ತ, ಚಿಂತಕ ಕನಕದಾಸರು

ವಿಜಯಪುರ: ಜಾತಿ, ಮತ, ಧರ್ಮಗಳ ಹೆಸರಿನಲ್ಲಿ ನಡೆಯುವ ಬೇಧ ಭಾವಗಳನ್ನು ಖಂಡಿಸುತ್ತ ಕುಲ-ಕುಲ ಎಂದು ಹೊಡೆದಾಡದಿರಿ ಅಯ್ಯ, ನಿಮ್ಮ ಕುಲದ ನೆಲೆಯನೇದಾರೂ ಬಲ್ಲಿರಾ ಬಲ್ಲಿರಾ ಎಂದು ಜಾತಿ, ಕುಲಧರ್ಮ, ಬದುಕಿದೆನು ಬದುಕಿದೆನು ಭವ ಎನಗೆ ಹಿಂಸಿಸಿತ್ತು, ಹೀಗೆ ಕನಕದಾಸ ರು ದಾಸ ಸಾಹಿತ್ಯವನ್ನು ರಚಿಸಿ ದಾರ್ಶನಿಕರಾಗಿ ಜನ ಸಾಮಾನ್ಯರ ಜಾತಿ ಪದ್ಧತಿ ನಿರ್ಮೂಲ ಮಾಡಿದವರು ಎಂದು ಕನ್ನಡ ಉಪನ್ಯಾಸ ಡಾ. ಮಲ್ಲಿಕಾರ್ಜುನ ಮೇತ್ರಿ ಹೇಳಿದರು. ಇದನ್ನೂ ಓದಿ: Vijayapura News | ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ […]
Vijayapura News | ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆನ್ಲೈನ್ ನೋಂದಣಿಗೆ ಅವಕಾಶ

ವಿಜಯಪುರ: ಮಂಡ್ಯ ನಗರದಲ್ಲಿ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದ ನೋಂದಣಿಯನ್ನು ಆನ್ಲೈನ್ ಮೂಲಕ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅವಕಾಶ ಕಲ್ಪಿಸಿದೆ. ನೋಂದಣಿಗೆ ರೂ. 600/- ನಿಗದಿಪಡಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್ಸೈಟ್ನಲ್ಲಿ ಪರಿಷತ್ತಿನ ಸದಸ್ಯತ್ವ ಪಡೆದಿರುವವರು. ನೋಂದಣಿ ಮಾಡಿಕೊಳ್ಳಲು ಇಂದಿನಿಂದ 15 ದಿನಗಳ ಕಾಲ ಅವಕಾಶ ನೀಡಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣದ ಪಾವತಿ ಕೂಡ ಆನ್ಲೈನ್ ಮೂಲಕ ಮಾಡಬೇಕಿರುತ್ತದೆ. ನೋಂದಣಿ ಮಾಡಿಕೊಂಡವರಿಗೆ ಆನ್ಲೈನ್ ಮೂಲಕ ವಸತಿ […]
Vijayapura News | ಜಿಲ್ಲಾಡಳಿತದಿಂದ ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಆಚರಣೆ

ವಿಜಯಪುರ: ಮನುಷ್ಯರನ್ನು ಗೌರವಿಸುವಂತಹ ಬಹುದೊಡ್ಡ ಪ್ರೇರಕ ಶಕ್ತಿ ಕನಕದಾಸರು. ಇಡೀ ಜೀವನ ಮನುಕುಲಕ್ಕೆ ಆದರ್ಶಮಯ ವಿಚಾರಗಳನ್ನು, ಸಮಾಜಮುಖಿ ಚಿಂತನೆಗಳನ್ನು ತತ್ವಾದರ್ಶಗಳನ್ನ ನೀಡಿದ ಸಂತ ಶ್ರೇಷ್ಠ ಕನಕದಾಸರ Kanakadasa Jayanti Celebration ಆದರ್ಶ-ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ನೀಡಿದರು. Kanakadasa Jayanti Celebration ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಸಂತ ಶ್ರೇಷ್ಠ […]
Vijayapura News | ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ – ವಿಶ್ರಾಂತ ಪ್ರಾಚಾರ್ಯ ಪ್ರೋ. ಎಸ್ ಎಮ್ ಶೇಖ

ವಿಜಯಪುರ: Kanakadasa Jayanti 2024 ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಿದರೆ ಮೋಕ್ಷ ಪಡೆಯಲು ಸಾಧ್ಯ. ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯೇನಾದರೂ ಬಲ್ಲಿರಾ. ಎಂಬ ಕನಕದಾಸರ ಕೀರ್ತನೆ ವಿಶ್ವಕ್ಕೆಲ್ಲ ಆದರ್ಶ ಎಂದು ವಿಶ್ರಾಂತ ಪ್ರಾಚಾರ್ಯ ಪ್ರೋ. ಎಸ್ ಎಮ್ ಶೇಖ ಅಭಿಪ್ರಾಯ ವ್ಯಕ್ತಪಡಿಸಿದರು. Kanakadasa Jayanti 2024 ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜಿಲ್ಲಾ, ತಾಲೂಕ, ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜರುಗಿದ ದತ್ತಿ ನಿಧಿ ಕಾರ್ಯಕ್ರಮ […]
Vijayapura News | ಕರ್ನಾಟಕ ರಾಜ್ಯೋತ್ಸವ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ

ವಿಜಯಪುರ: ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ಹಾಗೂ ವೀರ ಕನ್ನಡಿಗರ ಸೇನೆ ರಾಜ್ಯ ಹಾಗೂ ಬೀದರ ಜಿಲ್ಲಾ ಘಟಕ ವತಿಯಿಂದ ನವೆಂಬರ 29 ರಂದು ಬೀದರ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ಗಡಿ ಕನ್ನಡಿಗರ ಕಾರ್ಯಕ್ರಮದಲ್ಲಿ ಅಂತರಾಷ್ಟೀಯ ಕ್ರೀಡಾ ತರಬೇತಿದಾರ ಶ್ರೀ ಬಸವರಾಜ ನಂ ಬಾಗೇವಾಡಿ ಇವರಿಗೆ ಕರ್ನಾಟಕ ರಾಜ್ಯೋತ್ಸವ ರತ್ನ Karnataka Rajyotsava Ratna ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಇದನ್ನೂ ಓದಿ: Vijayapura News […]