Vijayapura News | ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಕನಕದಾಸರು ದೊಡ್ಡ ಹೆಗ್ಗುರುತು

ವಿಜಯಪುರ: 12ನೇ ಶತಮಾನದ ಶಿವಶರಣರ ವಚನಸಾಹಿತ್ಯ 16-17ನೇ ಶತಮಾನದ ದಾಸಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯ ಸುವರ್ಣ ಯುಗ. ಜನರಲ್ಲಿ ಮೂಢನಂಬಿಕೆಗಳು ಬೇರೂರಿದ್ದ ಸಂದರ್ಭದಲ್ಲಿ ಕನಕದಾಸರಂತಹ Kanakadasa Jayanti ಸಂತರು ಹುಟ್ಟಿಬಂದು ಅವರಲ್ಲಿ ವೈಚಾರಿಕ ಜಾಗೃತಿಯನ್ನು ಉಂಟು ಮಾಡಿದರು. ತೀರ ಸಾಮಾನ್ಯ ಸಂಗತಿಗಳನ್ನು ಆಧ್ಯಾತ್ಮಿಕ ಪರಿಭಾಷೆಯಾಗಿ ಪರಿವರ್ತಿಸುವ ಮೂಲಕ ಜನಭಾಷೆ ಮತ್ತು ಸಂಸ್ಕøತಿಗೆ ಒಂದು ಮಹತ್ವವನ್ನು ಕನಕದಾಸರು ತಂದುಕೊಟ್ಟರು ಎಂದು ಪ್ರಾಚಾರ್ಯ ಡಾ. ಜಿ ಡಿ ಅಕಮಂಚಿ ಹೇಳಿದರು. ಇದನ್ನೂ ಓದಿ: Vijayapura News | ಕರ್ನಾಟಕ ರಾಜ್ಯೋತ್ಸವ-2024 ಸಮಾರೋಪ […]
Vijayapura News | ಕರ್ನಾಟಕ ರಾಜ್ಯೋತ್ಸವ-2024 ಸಮಾರೋಪ ಸಮಾರಂಭ | ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ವಿಜಯಪುರ: Karnataka Rajyotsava-2024 ಕನ್ನಡ ಸಾವಿರಾರು ವರ್ಷಗಳ ಸುದೀರ್ಘ ಸಾಂಸ್ಕøತಿಕ ಇತಿಹಾಸ ಹೊಂದಿದೆ. ಅಂತಹ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಬೇಕು. ಕನ್ನಡ ಕನ್ನಡಿಗರ ಭಾಷೆಯಾಗಿ ಜೀವನ ಕಟ್ಟಿಕೊಡುವಲ್ಲಿ ಯಶಸ್ವಿಯಾಗಬೇಕು ಎಂದು ಸಾಹಿತಿ ಸಂಗಮೇಶ ಬದಾಮಿ ಹೇಳಿದರು. ಕವಲಗಿಯ ಸಂಗನಬಸವ ವಸತಿ ಪದವಿಪೂರ್ವ ಕಾಲೇಜು ವಿಜಯಪುರ ಕಾಲೇಜು ಆವರಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ-2024ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಕನ್ನಡ ಇದೊಂದು ಭಾಷೆ ಅಲ್ಲ ನಮ್ಮ ಭಾವನೆಗಳ ಸಂಯೋಜನೆ, ಶತಶತಮಾನಗಳಿಂದ ಸಂಸ್ಕøತ ಭಾಷೆ ಶ್ರೇಷ್ಠವೆನಿಸಿಕೊಳ್ಳುತ್ತ ಜನರಿಂದ, […]
Vijayapura News | ಮಹಿಳಾ ವಿವಿಯಲ್ಲಿ 18ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ 18ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ Women’s University Athletic 2024-2025 ಕ್ರೀಡಾಕೂಟ ಇದೇ ನವೆಂಬರ್ 20 ರಿಂದ 22 ರವರೆಗೆ ಮೂರು ದಿನಗಳ ಕಾಲ ವಿವಿಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 400ಕ್ಕೂ ಹೆಚ್ಚು ಕ್ರೀಡಾಪಟುಗಳು 19 ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಇದೇ […]
Vijayapura News | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪುನಃ ಸ್ಥಾಪನೆಗೆ ಈಶ್ವರಪ್ಪ ಘೋಷಣೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ Krantiveer Sangolli Rayanna Brigade ಮಾಡುವುದಾಗಿ ಘೋಷಿಸಿದ್ದಾರೆ. ಬ್ರಿಗೇಡ್ ಸ್ಥಾಪನೆಯ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆ ಹಿಂದೂ ಸಮಾಜದ ಏಕತೆಯಿಗಾಗಿ ನಿರ್ಧರಿಸಲಾಗಿದೆ ಎಂದು ವಿವರಿಸಿದರು. ಹಿಂದಿನ ಪ್ರಯತ್ನ ಮತ್ತು ಸಂಘಟನೆಯ ಪುನಃಸ್ಥಾಪನೆ: 2017ರಲ್ಲಿ ಈಶ್ವರಪ್ಪ ಅವರು ಬಸವನಾಡು ವಿಜಯಪುರದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ಗೆ Krantiveer Sangolli Rayanna Brigade ಚಾಲನೆ ನೀಡಲು ಪ್ರಯತ್ನಿಸಿದ್ದರು. ಆದರೆ, ತಾತ್ಕಾಲಿಕವಾಗಿ […]
Vijayapura News | ಶರಣರು ಸಮ ಸಮಾಜದ ಚಿಂತಕರು: ಪ್ರೋ. ಲಕ್ಷ್ಮೀ ಮೋರೆ ಅಭಿಮತ.

ವಿಜಯಪುರ: ವಚನ ಸಾಹಿತ್ಯ ಕನ್ನಡ ನಾಡು ನುಡಿಯ ಮೂಲಕ ಜನಸಾಮಾನ್ಯರಲ್ಲಿ ಅನುಭವಗಳಿಂದ ಕೂಡಿದ ಚಿಂತನಾತ್ಮಕ ಉಪನ್ಯಾಸಗಳನ್ನು ನಡೆಸಿ ನಾವು ನೀವೆಲ್ಲ ಪುನೀತರಾಗುವಲ್ಲಿ ದತ್ತಿ ಗೋಷ್ಠಿಗಳ ಪಾತ್ರ ಮಹತ್ವದ್ದು ಆದರೆ, ದತ್ತಿ ಗೋಷ್ಠಿಗಳನ್ನು ನಡೆಸುವಲ್ಲಿ ದತ್ತಿ ದಾನಿಗಳ ಕಾರ್ಯ ಶ್ಲಾಘನೀಯ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಲಕ್ಷ್ಮಿ ಮೋರೆ ಅಭಿಪ್ರಾಯಪಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ದಿ. ಪ್ರಭಾವತಿ ಮಲ್ಲಪ್ಪ ಪಟ್ಟಣಶೆಟ್ಟಿ ದತ್ತಿ. ದತ್ತಿ ದಾನಿಗಳು ಶ್ರೀ ಅಪ್ಪಾಸಾಹೇಬ ಪಟ್ಟಣಶೆಟ್ಟಿ, […]
Vijayapura News | ಮಹಿಳಾ ವಿವಿಯಲ್ಲಿ MCA ಕೋರ್ಸ್ ಗೆ ಅರ್ಜಿ ಆಹ್ವಾನ

ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024-25ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ MCA Course Application Invitation ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: Vijayapura News | ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ | ಪತ್ರಕರ್ತರು ಕೇವಲ ಪತ್ರಕರ್ತರಾಗಿ ಉಳಿದಿಲ್ಲ – ಪ್ರೊ.ಎಚ್.ಕೆ.ಯಡಹಳ್ಳಿ MCA Course Application Invitation ಆಸಕ್ತ ಅಭ್ಯರ್ಥಿಗಳು ಈ (ನವೆಂಬರ್) ತಿಂಗಳ 28ರ […]
Vijayapura News | ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ | ಪತ್ರಕರ್ತರು ಕೇವಲ ಪತ್ರಕರ್ತರಾಗಿ ಉಳಿದಿಲ್ಲ – ಪ್ರೊ.ಎಚ್.ಕೆ.ಯಡಹಳ್ಳಿ

ವಿಜಯಪುರ: ಡಿಜಿಟಲ್ ಕ್ರಾಂತಿಯಿಂದಾಗಿ ಪತ್ರಿಕೋದ್ಯಮದ Journalistic media ಸ್ವರೂಪ ಸಂಪೂರ್ಣವಾಗಿ ಬದಲಾಗಿದ್ದು ಪತ್ರಕರ್ತರು ಕೇವಲ ಪತ್ರಕರ್ತರಾಗಿ ಉಳಿದಿಲ್ಲ. ಹೀಗಾಗಿ ಭವಿಷ್ಯದಲ್ಲಿ ಪತ್ರಕರ್ತರಾಗುವವರು ಹಲವು ಕೌಶಲಗಳನ್ನು ಕರಗತ ಮಾಡಿಕೊಳ್ಳುವುದು ಅಗತ್ಯವಾಗಿದೆ. ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಹೊಸ-ಹೊಸ ತಂತ್ರಜ್ಞಾನಗಳನ್ನು ಅಳವಡಿಕೆ ಮಾಡಿಕೊಂಡು ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ನಗರದ ಸಿಕ್ಯಾಬ್ ಎ.ಆರ್.ಎಸ್.ಐ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಚ್.ಕೆ.ಯಡಹಳ್ಳಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶನಿವಾರ […]
Vijayapura News | ಮಹಾನಗರ ಪಾಲಿಕೆಯ ವಾರ್ಡ್ ನಂ.29 ರ ಉಪ ಚುನಾವಣೆ | ಪ್ರೇಮಾನಂದ ಬಿರಾದಾರ ಮನೆ ಮನೆ ತೆರಳಿ ಮತಯಾಚಣೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ.29 ರ ಉಪ ಚುನಾವಣೆಯ By-election for Ward No. 29 ಹಿನ್ನೆಲೆ ಬಿಜೆಪಿ ಪಕ್ಷದ ವತಿಯಿಂದ ಶ್ರೀ ಗೀರಿಶ ವಿಜಯಕುಮಾರ ಬಿರಾದಾರ ಪರವಾಗಿ ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ ಮನೆ ಮನೆ ತೆರಳಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಅವರು ಜನಪರ ಅಭಿವೃದ್ಧಿ ಕಾರ್ಯಗಳನ್ನು ನೊಡಿ ಜನರು ಈ ಭಾರಿ ಗೀರಿಶ ವಿಜಯಕುಮಾರ ಬಿರಾದಾರ ಅವರನ್ನು ಬಹುಮತ […]
Vijayapura News | SC-ST ಪಂಗಡಗಳ ಕಲ್ಯಾಣ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ | ಸಾಮಾಜಿಕ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಿ ನೈಜ ಫಲಾನುಭವಿಗಳಿಗೆ ಲಾಭ ದೊರಕಿಸಿ

ವಿಜಯಪುರ: ಸರ್ಕಾರಗಳು ಜನರ ಜೀವನ ಮಟ್ಟ ಸುಧಾರಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಆ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಲ್ಲಿ ಮಾತ್ರ ಯೋಜನೆಗಳು ಸಾರ್ಥಕವಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು Scheduled Caste-Scheduled Tribe ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಯೋಜನೆಗಳ ಅನುಷ್ಠಾನದಲ್ಲಿ ಸಾಮಾಜಿಕ ಕಾಳಜಿ-ಜವಾಬ್ದಾರಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾ ಪಂಚಾಯತ್ […]
Vijayapura News | ನವೆಂಬರ್ 17 ರಂದು ಸಂಘ ದಾನ ಪುಣ್ಯ ಪೂಜಾ ಮಹೋತ್ಸವ ಧಮ್ಮ ಕಾರ್ಯಕ್ರಮ

ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ, ಸಮತಾ ಸೈನಿಕ ದಳ ಹಾಗೂ ಮಹಿಳಾ ಘಟಕ, ವಿಜಯಪುರ ವತಿಯಿಂದ. ವರ್ಷಾವಾಸ ಸಮಾರೋಪ ಸಮಾರಂಭ ದ ನಿಮಿತ್ಯವಾಗಿ ಸಂಘ ದಾನ ಪುಣ್ಯ ಪೂಜಾ ಮಹೋತ್ಸವ ಧಮ್ಮ ಕಾರ್ಯಕ್ರಮವನ್ನು ದಿನಾಂಕ: 17-11-2024 ರಂದು ಬೆಳಿಗ್ಗೆ 10.00 ಗಂಟೆಗೆ ವಿಜಯಪುರ ನಗರದ ಕೃಷಿ ತಂತ್ರಜ್ರ ಸಂಸ್ಥೆ, ಕನಕದಾಸ ಬಡಾವಣೆ, ರಸ್ತೆ, ಜಿಲ್ಲಾ ಪಂಚಾಯತ ಕಚೇರಿ ಹತ್ತಿರ, ವಿಜಯಪುರ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: Vijayapura News | ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ – […]