Vijayapura News | ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ – ಶಿವಾಜಿ ಅನಂತ ನಲವಾಡೆ

ವಿಜಯಪುರ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ್ ಅದಾಲತ್ national lok adalat 2024vijayapura ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವಾಜಿ ಅನಂತ ನಲವಾಡೆ ಅವರು ತಿಳಿಸಿದರು. ಇದನ್ನೂ ಓದಿ: Vijayapura News | ನವೆಂಬರ್ […]
Vijayapura News | ನವೆಂಬರ್ 20ರಂದು ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿ

ವಿಜಯಪುರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಎಚ್ ಐ ವಿ/ ಏಡ್ಸ್ ಕುರಿತು ಜಾಗೃತಿಗೊಳಿಸಲು ತೀವ್ರ ಐಇಸಿ ಪ್ರಚಾರಾಂದೋಲನ-2024ರ ಅಂಗವಾಗಿ ಪದವಿ,ಸ್ನಾತಕೋತ್ತರ ಹಾಗೂ ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ (ಪುರುಷರು 18ರಿಂದ 25 ವರ್ಷದೊಳಗಿನ) ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು District Level Kabbadi Tournament […]
Vijayapura News | ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಜಾದ ಅವರ ಕೊಡುಗೆ ಅಪಾರ – ಪ್ರೊ.ಸುರೇಶ ಸಮ್ಮಸಗಿ

ವಿಜಯಪುರ: ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಜಾದ Maulana Azad ಅವರ ಕೊಡುಗೆ ಅಪಾರವಾಗಿದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಸುರೇಶ ಸಮ್ಮಸಗಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮೌಲಾನಾ ಅಜಾದ ಅವರ ಜನ್ಮ ದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: Vijayapura News | ಭಾರತೀಯ ವೈದ್ಯಕೀಯ ಸಂಘದಿಂದ ಸಾರ್ವಜನಿಕ ಆರೋಗ್ಯ […]
Vijayapura News | ಭಾರತೀಯ ವೈದ್ಯಕೀಯ ಸಂಘದಿಂದ ಸಾರ್ವಜನಿಕ ಆರೋಗ್ಯ ವಿಭಾಗಕ್ಕೆ ಆಯ್ಕೆ

ವಿಜಯಪುರ: ನಗರದ ಖ್ಯಾತ ಕಿಡ್ನಿ ತದ್ಯರಾದ ಡಾ. ಸುರೇಶ್ ಕಾಗಲ್ಕರ್ ಅವರನ್ನು ಭಾರತೀಯ ವೈದ್ಯಕೀಯ ಸಂಘದ ಸಾರ್ವಜನಿಕ ಆರೋಗ್ಯ ವಿಭಾಗದ, ರಾಜ್ಯ ಚೇರ್ಮನ್ ರಾಗಿ ಭಾರತಿಯ ವೈದ್ಯಕಿಯ ಸಂಘದಿಂದ ಇತ್ತೀಚೆಗೆ ಯಲಹಂಕದ ಸಮ್ಮೇಳನದ ಸಭೆಯಲ್ಲಿ 2024 ಮತ್ತು 25 ರ ಅವಧಿಗೆ ರಾಜ್ಯ ಚೇರ್ಮನ್ ರಾಗಿ ಆಯ್ಕೆ ಮಾಡಲಾಯಿತು ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಾಕ್ಟರ್ ಚಿನಿವಾಲರ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸುರಿರಾಜು, ಡಾಕ್ಟರ್ ವೀರಭದ್ರಯ್ಯ, ರಾಜ್ಯ ಶಾಖೆಯ ಪತ್ರದಲ್ಲಿ ತಿಳಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘ […]
Vijayapura News | ಕವಿತೆಗಳಿಗೆ ಆಹ್ವಾನ

ವಿಜಯಪುರ: An invitation to poems ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವಿಜಯಪುರ ನಗರ ಘಟಕ ಜಿಲ್ಲಾಮಟ್ಟದ ಕವಿ ಸಮ್ಮೇಳನ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಸಾಹಿತಿ ಮುರುಗೇಶ ಸಂಗಮ ಅವರು ಬರೆದ ಬಸವ ಜನ್ಮಸ್ಥಳ ಬಸವನಬಾಗೇವಾಡಿ ಕ್ಷೇತ್ರ ಚರಿತ್ರೆ ಕೃತಿ ಕುರಿತು ಗ್ರಂಥಾವಲೋಕನ, ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.
Vijayapura News | ಕರಿಮಾಯಿ ರಂಗಭೂಮಿ ತಂಡ ವಿಜಯಪುರಕ್ಕೆ

ವಿಜಯಪುರ: ವಿಜಯಪುರ ನಗರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ದಿನಾಂಕ : 10-11-2024 ರಂದು ಸಾಯಂಕಾಲ 5.30 ಗಂಟೆಗೆ ಖ್ಯಾತ ಚಲನಚಿತ್ರನಟಿ, ಹಿನ್ನೆಲೆ ಗಾಯಕಿ ಹಾಗೂ ಹಿರಿಯ ರಂಗಭೂಮಿ ಕಲಾವಿದೆಯಾದ ಶ್ರೀಮತಿ ಬಿ.ಜಯಶ್ರೀ ಹಾಗೂ ಅವರ ತಂಡದ ಕರಿಮಾಯಿ ರಂಗಭೂಮಿ ನಾಟಕ ವನ್ನು ಹಮ್ಮಿಕೊಳ್ಳಲಾಗಿದೆ.
Vijayapura News | ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಮೌಲಾನಾ ಅಜಾದ ಅವರ ಜನ್ಮ ದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನ’ National Education Day ಕಾರ್ಯಕ್ರಮ ಇದೇ ದಿ.11 ರಂದು ಮಧ್ಯಾಹ್ನ 3.00 ಗಂಟೆಗೆ ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ. ಇದನ್ನೂ ಓದಿ: Vijayapura News | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿಗೆ ಸಂಜೀವಕುಮಾರ ನಾಯ್ಕೋಡಿ National Education Day ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ […]
Vijayapura News | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿಗೆ ಸಂಜೀವಕುಮಾರ ನಾಯ್ಕೋಡಿ

ವಿಜಯಪುರ: ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ, ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ ರಾಜ್ಯ ಸಮಿತಿ ವತಿಯಿಂದ ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿ Valmiki Seva Ratna Award ಸಮಾರಂಭವನ್ನು ಬೆಂಗಳೂರಿನ ಮೆಜಿಸ್ಟಿಕ್ ಹತ್ತಿರವಿರುವ ಗಾಂಧಿಭವನದಲ್ಲಿರುವ ಬಾಪು ಸಭಾಂಗಣದಲ್ಲಿ ಶನಿವಾರ ದಿನಾಂಕ ೯-೧೧-೨೦೨೪ ರಂದು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: Bagalkote News | ಪೋಸ್ಕೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿ | ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಮುಖ್ಯ ರಾಜ್ಯಮಟ್ಟದ ವಾಲ್ಮೀಕಿ ಸೇವಾ […]
Vijayapura News | ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ -ಸಚಿವ ಡಾ. ಹೆಚ್ ಸಿ ಮಹದೇವಪ್ಪ

ವಿಜಯಪುರ: IIT/IIM/IISC/NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ Encouragement of SC/ST students ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ […]
Vijayapura News | ಶಿಸ್ತು, ಸಹಕಾರ, ಸೇವಾ ಮನೋಭಾವನೆ ಮೂಡಿಸುವಲ್ಲಿ ಎನ್.ಎಸ್.ಎಸ್. ಶಿಬಿರ ಉಪಯುಕ್ತವಾಗಿದೆ- ಪ್ರೊ. ದೇಶಪಾಂಡೆ

ವಿಜಯಪುರ: ಸಾಮಾಜಿಕ ಮತ್ತು ಪೌರ ಕರ್ತವ್ಯಗಳನ್ನು ಅರ್ಥ ಮಾಡಿಕೊಳ್ಳಲು ಎನ್.ಎಸ್.ಎಸ್. N.S.S.Camp ಶಿಬಿರಗಳು ಸಹಕಾರಿಯಾಗಿವೆ. ಸಮಾಜದ ಸಮಸ್ಯೆ ಅರಿತು, ಗ್ರಾಮೀಣ ಸೇವೆ ಮಾಡುವ ಅವಕಾಶವನ್ನು ಎನ್.ಎಸ್.ಎಸ್. ನೀಡುತ್ತದೆ. ಶಿಸ್ತು, ಸೌಹಾರ್ದತೆ, ಸಹಕಾರ, ಸೇವಾ ಮನೋಭಾವನೆ ಮೂಡಿಸಲು ಎನ್.ಎಸ್.ಎಸ್. ಶಿಬಿರದ ಪಾತ್ರ ತುಂಬಾ ಇದೆ. ಅವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಿ.ಡಿ.ಈ. ಸಂಸ್ಥೆಯ ಉಪಾಧ್ಯಕ್ಷ ಪ್ರೊ. ಎ.ಡಿ. ದೇಶಪಾಂಡೆ ಹೇಳಿದರು. ಇದನ್ನೂ ಓದಿ: Vijayapura News | ಕಬ್ಬು ನಿಯಂತ್ರಣ ಆದೇಶ 1966 ಹಾಗೂ 5a ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು […]