Vijayapura News | ಕಬ್ಬು ನಿಯಂತ್ರಣ ಆದೇಶ 1966 ಹಾಗೂ 5a ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು ಆಗ್ರಹ | ಕರ್ನಾಟಕ ಕಬ್ಬು ಬೆಳೆಗಾರರ ಸಂಘ

ವಿಜಯಪುರ: ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಸಕ್ಕರೆ ನಿಯಂತ್ರಣ ಕರಡು ಆದೇಶ 2024ನ್ನು ವಾಪಸ್ ಪಡೆದು ಈಗಾಗಲೇ ಅಸ್ತಿತ್ವದಲ್ಲಿರುವ ಕಬ್ಬು ನಿಯಂತ್ರಣ ಆದೇಶ 1966 ಹಾಗೂ 5a ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು ಸಮರ್ಪಕವಾಗಿ ಜಾರಿಗೊಳಿಸಲು ಕರ್ನಾಟಕ ಕಬ್ಬು ಬೆಳೆಗಾರರ ಸಂಘ Karnataka Sugarcane Growers Association ಆಗ್ರಹಿಸಿ ಅಪರ ಜಿಲ್ಲಾ ಅಧಿಕಾರಿಗಳಾದ ಸೋಮನಿಂಗ ಗೆನ್ನೂರ ಅವರಿಗೆ ಮತ್ತು ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಅವರ ಆಪ್ತ ಸಹಾಯಕರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: Vijayapura News | […]
Vijayapura News | ಮಹಿಳಾ ವಿವಿ: ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗ್ರಾಫಿಕ್ ಡಿಸೈನಿಂಗ್ ಕೋರ್ಸ್ ಗೆ ಪ್ರವೇಶ ಪಡೆದುಕೊಳ್ಳಲು ನವೆಂಬರ್ 15ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ನೇರವಾಗಿ ವಿಭಾಗದ ಮುಖ್ಯಸ್ಥರನ್ನು ಭೇಟಿ ಮಾಡಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಇದನ್ನೂ ಓದಿ: Vijayapura News | ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ₹52 ಕೋಟಿ ವೆಚ್ಚದಲ್ಲಿ 10 ಕಿ.ಮೀ ಕೊಳವೆ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ ಆರು ತಿಂಗಳ ಈ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು […]
Vijayapura News | ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ₹52 ಕೋಟಿ ವೆಚ್ಚದಲ್ಲಿ 10 ಕಿ.ಮೀ ಕೊಳವೆ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ

ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 135 ಎಲ್ಪಿಸಿಡಿ ನೀರು: ಮುದ್ದೇಬಿಹಾಳ, ಸಿಂದಗಿ, ಬಸವನಬಾಗೇವಾಡಿ ಪಟ್ಟಣಗಳಿಗೆ ನೀರು ಯೋಜನೆ ಚಡಚಣ, ಆಲಮೇಲ, ಮುದ್ದೇಬಿಹಾಳ, ನಾಲತವಾಡ, ಸಿಂದಗಿ, ತಾಳಿಕೋಟೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ₹52 ಕೋಟಿ ವೆಚ್ಚದಲ್ಲಿ 10 ಕಿ.ಮೀ ಕೊಳವೆ ಮಾರ್ಗ ನಿರ್ಮಾಣ ಕ್ಕೆ ಒಪ್ಪಿಗೆ ಬೆಂಗಳೂರು: ವಿಜಯಪುರ ನಗರಕ್ಕೆ ಅಲಮಟ್ಟಿ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಸುಮಾರು 10.8 ಕಿ.ಮೀ ಉದ್ದದ ಕೊಳವೆ ಮಾರ್ಗ ಶಿಥಿಲವಾಗಿದ್ದು, ಅದನ್ನು ₹52 ಕೋಟಿ […]
Vijayapura News | ವಿಕೋಪ ಪರಿಸ್ಥಿತಿ ನಿರ್ವಹಣೆಗೆ ಮುಂಜಾಗ್ರತಾ ತರಬೇತಿ ಅಗತ್ಯ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು

ವಿಜಯಪುರ: ಅತಿವೃಷ್ಟಿ-ಅನಾವೃಷ್ಟಿ, ಬೆಂಕಿ ಅವಘಡಗಳಂತಹ ಪ್ರಾಕೃತಿಕ ವಿಕೋಪ ಸಂಭವಿಸುವ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ತರಬೇತಿ ಹೊಂದುವುದು ಅಗತ್ಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು. ಅವರು ನಗರದ ಟಕ್ಕೆ ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯ ಸಭಾ ಭವನದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯ ಸುಧಾರಣಾ ವಿಷಯಾಧಾರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: Vijayapura […]
Vijayapura News | ಖಾಲಿ ಉಳಿದ ಸೀಟುಗಳ ಭರ್ತಿಗಾಗಿ ನವೆಂಬರ್ 15ರ ವರೆಗೆ ಪ್ರವೇಶಾತಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ದ ಪ್ರಸಕ್ತ ಸಾಲಿನ (2024-25) ಸ್ನಾತಕೋತ್ತರ ಮತ್ತು ವ್ಯಾಲ್ಯು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ ನವೆಂಬರ್ 15ರ ವರೆಗೆ ಪ್ರವೇಶಾತಿ ಪಡೆಯಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಅವರು ತಿಳಿಸಿದ್ದಾರೆ. ಇದನ್ನೂ ಓದಿ: Vijayapura News | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿ ಆರಂಭ | ಅರ್ಜಿ ಆಹ್ವಾನ ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು […]
Vijayapura News | ವಿಜಯಪುರ ಮಹಾನಗರ ಪಾಲಿಕೆ ವಾರ್ಡ-29ರ ಉಪ ಚುನಾವಣೆಗೆ ಅಧಿಸೂಚನೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಿವಿಧ ಕಾರಣಗಳಿಂದ ಖಾಲಿ ಇರುವ ವಾರ್ಡ ನಂ.29ರ ಸ್ಥಾನಕ್ಕೆ ಉಪ ಚುನಾವಣೆಗೆ By-election ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. By-election ನಾಮಪತ್ರ ಸಲ್ಲಿಸಲು ನವೆಂಬರ್ 11, 2024 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ನವೆಂಬರ್ 12,2024 ರಂದು ನಡೆಯಲಿದೆ. ನವೆಂಬರ್ 14,2024ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅವಶ್ಯವಿದ್ದಲ್ಲಿ ನವೆಂಬರ್ 23, 2024 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ […]
Vijayapura News | ಕಲ್ಲಿನ ಕಣಿಯಿಂದಾಗಿ ಕೋಲಾರ ಬ್ರೀಡ್ಜ್ ಅಪಾಯದಲ್ಲಿ | ಕೂಡಲೇ ಬಂದ್ ಮಾಡಲು ಆಗ್ರಹ

ವಿಜಯಪುರ: ಜಿಲ್ಲೆಯ ಕೋಲಾರನ ಸರ್ವೇ ನಂಬರ 718ರಲ್ಲಿ ಕಲ್ಲಿನ ಕಣಿಯಿಂದಾಗಿ (Stone quarry) ಸುತ್ತಮುತ್ತಲಿನ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಹಾಗೂ ಸಮೀಪದಲ್ಲಿರುವ ರಾಜ್ಯದ ಎರಡನೇ ಅತಿ ದೊಡ್ಡ ಸೇತುವೆಗೆ ಕೂಡಾ ಅನಾಹುತ ಸಂಭವಿಸಬಹುದು, ಆದ್ದರಿಂದ ಕೂಡಲೇ ಈ ಕಲ್ಲಿನ ಕ್ವಾರಿಯನ್ನು ಬಂದ್ ಮಾಡಬೇಕೆಂದು ಕೋಲಾರ ಭಾಗದ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ತಾಲೂಕಾ ಅಧ್ಯಕ್ಷರಾದ ಸೋಮು ಬಿರಾದಾರ ಅವರು ಇಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನು ಬ್ಲಾಸ್ಟ ಮಾಡುವುದರಿಂದ ಅಕ್ಕಪಕ್ಕದ ರೈತರ ಜಮೀನುಗಳಲ್ಲಿ ವಾಸಿಸುವ […]
Vijayapura News | ಶರಣರ ಅನುಭವದ ನುಡಿಗಳೇ ದಾರಿದೀಪ | ಡಾ. ಎಮ.ಎಸ್. ಮಾಗಣಗೇರಿ

ವಿಜಯಪುರ: ಹನ್ನೆರಡನೆಯ ಶತಮಾನದಲ್ಲಿ ಶರಣರು ತಮ್ಮ ವಚನಗಳ (sharanar Vachangalu) ಮೂಲಕ ಸನ್ನಡತೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ, ಮಾಧರಿಯಾಗಬೇಕು. ಬಸವಾದಿ ಶರಣರ ಚಿಂತನೆಯಿಂದ ಅವರ ಅನುಭವದ ನುಡಿಗಳೇ ಬದುಕು ಸಮೃದ್ದಿ ಎಂದು ಸಹಾಯಕ ಪ್ರಾಧ್ಯಾಪಕ ಡಾ. ಎಮ.ಎಸ್. ಮಾಗಣಗೇರಿ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಿದ್ದ ಮಾಸಿಕ ಶಿವಾನುಭವ ಅಂಗವಾಗಿ ಚನ್ನಬಸವಣ್ಣನವರ ಅನುಭಾವ ಕುರಿತು ಉಪನ್ಯಾಸ ನೀಡಿದ ಅವರು ಅಜಾತ ವಿಚಾರ ಜ್ಞಾನದ ಅರಿವು ನಿಸ್ವಾರ್ಥ ಬದುಕನ್ನು […]
Vijayapura News | ಜಿಲ್ಲೆಯ ಮಠಾಧೀಶರಿಂದ ರೈತರ ಉಳಿವಿಗಾಗಿ, ವಕ್ಫ್ ಮಂಡಳಿ ರದ್ದಾಗುವಂತೆ ಆಗ್ರಹ | ಪ್ರಭು ಸಾರಂಗ ದೇವರು

ವಿಜಯಪುರ: ದೇಶದಲ್ಲಿ ವಕ್ಫ್ ಮಂಡಳಿಯಿಂದಾಗಿ ರೈತರು, ಸಾರ್ವಜನಿಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸಂಪೂರ್ಣ ವಕ್ಫ್ ಮಂಡಳಿಯನ್ನೆ ರದ್ದುಗೊಳಿಸಿ, Vijayapura Waqf land ಇಲ್ಲಿಯವರೆಗೂ ಆಗಿರುವ ಗೆಜೇಟನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯ ಮಠಾಧೀಶರು ಹಾಗೂ ರೈತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಿಂದ ಪಾದಯಾತ್ರೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಾದ ಟಿ.ಬೂಬಾಲನ ಅವರಿಗೆ ಮನವಿ ಸಲ್ಲಿಸಿ ನಾಡಿನ ಯಾವ ರೈತರಿಗೂ ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗಬಾರದು, ಮಠಾಧೀಶರು ಯಾವಗಲೂ ರೈತರಪರ ಕಾಳಜಿಉಳ್ಳವರು, […]
Vijayapura News | ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣ

ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನ ಪ್ರತಿಕೃತಿ ಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಿದರು. ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ” ಅಭಿಯಾನದಡಿ ನವ್ಹೆಂಬರ್-2023 ರಿಂದ ಇಲ್ಲಿಯವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿರುವ ಹಲ್ಮಿಡಿ ಶಾಸನ ಪ್ರತಿಕೃತಿ ಯನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದ್ದು, […]