House Collapse Cases ಹಿನ್ನೆಲೆ: ಜಿಲ್ಲೆಯಲ್ಲಿ ಶೀಥಿಲ ಮನೆಗಳ ಸಮೀಕ್ಷೆಗೆ ಒತ್ತಾಯ

ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ House Collapse Cases ಜನರಲ್ಲಿ ಆತಂಕ ಮೂಡಿಸಿದೆ. ಮೋರಟಗಿ ಗ್ರಾಮದಲ್ಲಿ ವಾರದ ಹಿಂದೆ ನಡೆದ ಮನೆ ಮೇಲ್ಚಾವಣಿ ಕುಸಿತ ದುರಂತದಲ್ಲಿ ನಾಲ್ವರು ಮೃತಪಟ್ಟ ಘಟನೆ ಮಾಸುವ ಮುನ್ನವೇ, ನಿಡಗುಂದಿ ಪಟ್ಟಣದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೇ 20ರಂದು ರಾತ್ರಿ ಸುರಿದ ಭಾರಿ ಮಳೆಯಿಂದ ಹಳೆಯ ಮನೆಯ ಚಾವಣಿ ಕುಸಿದು ಬಿದ್ದ ಪರಿಣಾಮ 55 ವರ್ಷದ ಮಹಾದೇವಿ ವಾರದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತಿ ಶಿವಾನಂದ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ […]
Rajakaluve Cleaning Drive ಹಿನ್ನೆಲೆ: ಮುಂಗಾರು ಸನ್ನದ್ಧತೆಗೆ ಪಾಲಿಕೆ ಸಜ್ಜು

ವಿಜಯಪುರ: ನಗರದ ಪ್ರಮುಖ ರಾಜಕಾಲುವೆಗಳು, Rajakaluve Cleaning ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ಗಳನ್ನು ಸಿದ್ಧವಾಗಿಡಬೇಕು ಎಂದು ತಿಳಿಸಿದರು. ತುರ್ತು ದುರಸ್ತಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ […]
District Hospital Problems ಕುರಿತು ಹೋರಾಟ ಸಮಿತಿ ಮನವಿ

ವಿಜಯಪುರ : ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಹೆಚ್ಚುವರಿ ಸೌಲಭ್ಯ ಕಲ್ಪಿಸುವುದು District Hospital Problems ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂಘಟನೆಯ ಪ್ರಮುಖರು ಮಾತನಾಡಿ, ಜಿಲ್ಲಾಸ್ಪತ್ರೆಗೆ ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರರೋಗಿಗಳು ಬರುತ್ತಿದ್ದರೂ ಸಹ ಮೂಲಭೂತ ವ್ಯವಸ್ಥೆಗಳು ಸಮರ್ಪಕವಾಗಿ ಲಭ್ಯವಿಲ್ಲ ಎಂದು ದೂರಿದರು. ಇಂಡಿ, ಮುದ್ದೇಬಿಹಾಳ, ಸಿಂದಗಿ ಸೇರಿದಂತೆ ಬಾಗಲಕೋಟ, ಬೆಳಗಾವಿ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಜನ […]
Siddaramaiah Economy Criticism: ಸಂಸದ ಜಿಗಜಿಣಗಿ ಸರ್ಕಾರದ ವಿರುದ್ಧ ವ್ಯಂಗ್ಯ

ವಿಜಯಪುರ : ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮೀ ಹಣ ಕೊಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುರುಷರ ಜೇಬಿಗೆ ಕೈ ಹಾಕಿದ್ದಾರೆ, Siddaramaiah Economy Criticism ಒಂದು ಕಡೆ ಕೊಟ್ಟು ದೊಡ್ಡ ಮಟ್ಟದಲ್ಲಿ ಕಸಿದುಕೊಳ್ಳುತ್ತಿದ್ದಾರೆ, ಕುಪ್ಪಸದಲ್ಲಿ ಹಿಡಿದು ಸೀರೆಯಲ್ಲಿ ಬಿಟ್ಟನಂತೆ ಎಂದು ಗ್ರಾಮೀಣ ಆಡುಭಾಷೆಯ ಉಕ್ತಿಯನ್ನು ಉಲ್ಲೇಖಿಸಿ ಸಂಸದ ರಮೇಶ ಜಿಗಜಿಣಗಿ ಸರ್ಕಾರವನ್ನು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರ ಆರ್ಥಿಕತೆ ಅದು ಯಾವ ರೀತಿಯೋ ನನಗಂತೂ ತಿಳಿಯುತ್ತಿಲ್ಲ, ಗ್ರಾಮೀಣ ಭಾಗದ ಆಡು ಭಾಷೆಯಲ್ಲಿ ಬಟ್ಟೆ ವ್ಯಾಪಾರಕ್ಕೆ ಸಂಬAಧಿಸಿದAತೆ […]
ಸಮಾಜ ಕಲ್ಯಾಣ ಇಲಾಖೆ online scholarship application ಪ್ರೋತ್ಸಾಹ ಧನ ಅರ್ಜಿ ಆಹ್ವಾನ 2026

ವಿಜಯಪುರ: 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ ಲೈನ್ online scholarship application ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಇಲಾಖೆಯ ವೆಬ್ಸೈಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. (ವೆಬ್ ಸೈಟ್ https://swd.karnataka.gov.in ), ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾರ್ಡ್ ಕಾಪಿ ಕಚೇರಿಗೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ನಂತರದ ಪ್ರೋತ್ಸಾಹಧನದ ಅರ್ಜಿಯ ಒಂದು ಪ್ರತಿಯನ್ನು ನೇರವಾಗಿ ಉಪನಿರ್ದೇಶಕರು […]
Guest Lecturer Recruitment ಗೆ ಅರ್ಜಿ ಆಹ್ವಾನ

ವಿಜಯಪುರ: 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ Guest Lecturer Recruitment ಪ್ರಕ್ರಿಯೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. Guest Lecturer Recruitment ನೇಮಕಾತಿ ವಿವರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ ಅಥವಾ ವರ್ಗಾವಣೆ ಮೂಲಕ ಹುದ್ದೆ ಭರ್ತಿಯಾಗುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು […]
Art of Giving ಕಾರ್ಯಕ್ರಮದಲ್ಲಿ ಸೇವೆಯ ಸಂದೇಶ: ಶಾಸಕ ವಿಠ್ಠಲ ಕಟಕಧೊಂಡ

ವಿಜಯಪುರ: Art of Giving ಕಾರ್ಯಕ್ರಮದ ಮೂಲಕ ನಮ್ಮ ಕೈಲಾದಷ್ಟು ಸಹಾಯವನ್ನು ಇತರರಿಗೆ ಮಾಡುವ ಸಂಕಲ್ಪ ಮಾಡಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ನಲ್ಲಿ Art of Giving ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಕನ್ನಡ ಭವನದಲ್ಲಿ ಗಣ್ಯರು, ಅಧಿಕಾರಿಗಳು, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ದೇಶಾದ್ಯಂತ 800ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಕಾರ್ಯಕ್ರಮದ ಭಾಗವಾಗಿ […]
ಚಡಚಣ ಸರ್ಕಾರಿ ಕಾಲೇಜು ವರ್ಗಾವಣೆ ಮಾಡಿದರೆ ಉಗ್ರ ಹೋರಾಟ: ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ

ವಿಜಯಪುರ: ಚಡಚಣ ಸರ್ಕಾರಿ ಕಾಲೇಜು ಪಟ್ಟಣದಲ್ಲಿಯೇ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಆಲ್ ಕರ್ನಾಟಕ ಸ್ಟೇಟ್ ಸ್ಟುಡೆಂಟ್ಸ್ ಅಸೋಶಿಯೇಶನ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 2025-26ನೇ ಸಾಲಿನ ಬಜೆಟ್ನಲ್ಲಿ ಕರ್ನಾಟಕ ಸರ್ಕಾರವು ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಸರ್ಕಾರಿ ಕಾಲೇಜ ಸ್ಥಾಪನೆಗೆ ಅನುಮೋದನೆ ನೀಡಿತ್ತು. ಆದರೆ ಚಡಚಣದ ಕೆಲ ವ್ಯಕ್ತಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಸಂಘಟನೆ ಆರೋಪಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತೊಂದರೆಯಾಗಬಹುದು ಎಂಬ ಕಾರಣದಿಂದ […]
ವಿಜಯಪುರ Badminton ಪಂದ್ಯಾಟ ಉದ್ಘಾಟನೆ – ಜಿಲ್ಲೆಗೆ ಹೊಸ ಕ್ರೀಡಾ ಔಟ್ಲುಕ್

ವಿಜಯಪುರ: ವಿಜಯಪುರ Badminton ಪಂದ್ಯಾಟವು ಜಿಲ್ಲೆಗೆ ಹೊಸ ಕ್ರೀಡಾ ಚೈತನ್ಯ ಮತ್ತು ಔಟ್ಲುಕ್ ನೀಡುವ ಮಹತ್ವದ ಕಾರ್ಯಕ್ರಮವಾಗಿ ಮೂಡಿಬಂದಿದೆ. ರಾಜ್ಯ ಮಟ್ಟದ ಈ ಬೃಹತ್ ಕ್ರೀಡಾಕೂಟವನ್ನು ವಿಜಯಪುರದಲ್ಲಿ ಆಯೋಜಿಸಿರುವುದು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲೇ ಮಹತ್ವದ ಹೆಜ್ಜೆಯಾಗಿದೆ. ಭಾನುವಾರ ನಡೆದ ವಿಜಯಪುರ Badminton ಪಂದ್ಯಾಟ ಉದ್ಘಾಟನಾ ಸಮಾರಂಭಕ್ಕೆ ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಮಾತನಾಡಿದ ಸಚಿವರು, ವಿಜಯಪುರ Badminton ಪಂದ್ಯಾಟದಂತಹ ರಾಜ್ಯ ಮಟ್ಟದ […]
ವಿಜಯಪುರದಲ್ಲಿ ಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಆರಂಭ

ವಿಜಯಪುರ: ವಿಜಯಪುರ ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ-17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಪಂದ್ಯಾಟದಲ್ಲಿ 756 ಆಟಗಾರರು ಭಾಗಿ ವಿಜಯಪುರ, ಮೇ.16 (ಕರ್ನಾಟಕ ವಾರ್ತೆ): ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು. ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ […]