Vijayapura News | ಪ್ರತಿಭಾವಂತ ಕ್ರೀಡಾಪಟುಗಳಿಗೆ ತರಬೇತಿಯ ಕೊರತೆ: ಹಾಸಿಂಪೀರ

A talented athlete image

ವಿಜಯಪುರ: A talented athlete ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಕ್ರಿಡಾಪಟಿಗಳು ಇದ್ದರು ಅವರಿಗೆ ಸೂಕ್ತ ಮಾರ್ಗದರ್ಶನ ಹಾಗು ತರಬೇತಿ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ಪಾಲಕರು ಕ್ರೀಡಾಕೂಟಗಳ ಬಗ್ಗೆ ನಿಲುಕಲು ದೋರಣೆಯಿಂದ ಕ್ರೀಡಾ ಕ್ಷೇತ್ರ ಸಾಧನೆ ಮಾಡದೇ ಸೊರಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆಯ ಸಭಾಂಗಣದಲ್ಲಿ ಹಿಮಾಚಲ ರಾಜ್ಯದ ಕುಲುಮಿನಲ್ಲಿ ನಡೆದ ರಾಷ್ಟ್ರೀಯ ಟೆನಿಸ್ ಬಾಲ್ ಚಾಂಪಿಯನ್ ಸೀಪ್ ದಲ್ಲಿ ಭಾಗವಹಿಸಿ ತೃತೀಯ […]

Vijayapura News | ಸಂಗೀತ ವಿದ್ವಾನ್ ದಿ. ಶ್ರೀಮಂತ ಅವಟಿ ಪುಣ್ಯ ಸ್ಮರಣೆ | ಯುವ ಸಂಗೀತ ಪುರಸ್ಕಾರ 2024

ಶ್ರೀಮಂತ ಅವಟಿ image

ವಿಜಯಪುರ: ಸಂಗೀತ ವಿದ್ವಾನ್ ದಿ. ಶ್ರೀ ಶ್ರೀಮಂತ ಅವಟಿ ಅವರ ದ್ವಿತಿಯ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ರವಿವಾರ ದಿನಾಂಕ: 20-10-2024 ರಂದು ನಗರದ ಕಂದಗಲ್ ಶ್ರೀ ಹಣಮಂತ್ರಾಯ ರಂಗಮಂದಿರದಲ್ಲಿ “ವಿದ್ವಾನ್ ಶ್ರೀಮಂತ ಅವಟಿ ಯುವ ಸಂಗೀತ ಪುರಸ್ಕಾರ 2024 ಹಾಗೂ ಸುಗಮ ಸಂಗೀತ ಕಾರ್ಯಕ್ರಮ” ಜರುಗಿತು. ಇದನ್ನೂ ಓದಿ: Vijayapura News | ರಾಷ್ಟ್ರಮಾತೆ ವೀರರಾಣಿ ಕಿತ್ತೂರು ರಾಣಿ ಚನ್ನಮಾಜಿಯವರ 249ನೇ ಜಯಂತ್ಯೋತ್ಸವ ಈ ಸಂದರ್ಭದಲ್ಲಿ ಪರಮ ಪೂಜ್ಯರಾದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಜ್ಞಾನಯೋಗಾಶ್ರಮ ವಿಜಯಪುರ ಮತ್ತು […]

Vijayapura News | ರಾಷ್ಟ್ರಮಾತೆ ವೀರರಾಣಿ ಕಿತ್ತೂರು ರಾಣಿ ಚನ್ನಮಾಜಿಯವರ 249ನೇ ಜಯಂತ್ಯೋತ್ಸವ

ವಿಜಯಪುರ: Kittoor Rani Channama ಬುಧವಾರ 23-10-2024 ರಂದು ವಿಜಯಪುರ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಮುಂಜಾನೆ 9-00ಕ್ಕೆ ಚನ್ನಮ್ಮನವರ ಮೂರ್ತಿಗೆ ಪೂಜೆ ನೆರವೇರಿಸುವದು ನಂತರ 9-30 ಘಂಟೆಯಿಂದ 10-30 ರತನಕ ಶ್ರೀ ಸಿದ್ದೇಶ್ವರ ದೇವಾಲಯದಿಂದ ಕಂದಗಲ ಹಣಮಂತರಾಯ ರಂಗಮಂದಿರವರೆಗೆ ಭಾವಚಿತ್ರ ಮೆರವಣಿಗೆ ನಡೆಯುವುದು. ಇದನ್ನೂ ಓದಿ: Vijayapura News | ಗ್ರಂಥಗಳು ಜನಸಾಮಾನ್ಯರನ್ನು ತಲುಪಬೇಕು; ಕಾವ್ಯಶ್ರೀ ಎಸ್. ಸಾವಳಸಂಗ 11-00 ಘಂಟೆಗೆ ರಂಗಮಂದಿರದಲ್ಲಿ ವಿಜಯೋತ್ಸವ ಕಾರ್ಯಕ್ರಮ ಜರುಗುವುದು ಕಾರಣ ಜಿಲ್ಲೆಯ ಸಚಿವರು ಶಾಸಕರು ಹಾಗೂ ರಾಜಕೀಯ ಧುರೀಣರು […]

Vijayapura News | ಗ್ರಂಥಗಳು ಜನಸಾಮಾನ್ಯರನ್ನು ತಲುಪಬೇಕು; ಕಾವ್ಯಶ್ರೀ ಎಸ್. ಸಾವಳಸಂಗ

ಗೋಧೂಳಿ ಗಂಧ image

ವಿಜಯಪುರ: ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಸಿದ್ದು ಸಾವಳಸಂಗ ಅವರು ಸ್ವಂತ ಮನೆಯಲ್ಲಿ ಇಂದು ಕಾರ್ಯಕ್ರಮವನ್ನು ಏರ್ಪಡಿಸಿ, ಸರಳ ಹಾಗೂ ವಿರಳ ಸಮಾರಂಭದ ಮೂಲಕ ತಮ್ಮ ಮೂರನೇ ಕವನ ಸಂಕಲನ “ಗೋಧೂಳಿ ಗಂಧ” ವನ್ನು ಬಿಡುಗಡೆ ಮಾಡಿದರು. ಇದನ್ನೂ ಓದಿ: Vijayapura News | ಹರಳಯ್ಯ ಸಮಾಜದ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ ಗೋಧೂಳಿ ಗಂಧ ಪುಸ್ತಕ ಬಿಡುಗಡೆ ಮಾಡಿ “ಗ್ರಂಥಗಳು ಅಮೂಲ್ಯ ಸಂಪತ್ತು ಇದ್ದಂತೆ. ಸಹೃದಯ ಓದುಗರು ಅವುಗಳನ್ನು ಕೊಂಡು […]

Vijayapura News | ಹರಳಯ್ಯ ಸಮಾಜದ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

ಹರಳಯ್ಯ image

ವಿಜಯಪುರ: ಶ್ರೀ ಮಹಾಶಿವಶರಣ ಸಮಗಾರ (ಚಮ್ಮಾರ) ಹರಳಯ್ಯ ಸಮಾಜ ಬಾಂಧವರ ಅಂಕಿ-ಸಂಖ್ಯೆ ಮಾಹಿತಿ ಸಂಗ್ರಹಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ರವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ ರವರ ತತ್ವ ಮತ್ತು ಆದರ್ಶಗಳ ಬಗ್ಗೆ ನಮ್ಮ ದಲಿತ ಸಮುದಾಯದ ಎಲ್ಲಾ ನೌಕರರಿಗೆ ಹಾಗೂ ಸಮಾಜ ಬಾಂದವರಿಗೆ ಮನಮುಟ್ಟುವಂತೆ ತಿಳಿಸಿ, ಸಮಾಜವನ್ನು ಹೇಗೆ ಒಗ್ಗೂಡಿಸಬೇಕು, ಹೇಗೆ ಅಭಿವೃದ್ಧಿ ಪಡಿಸಬೇಕು, ಹೇಗೆ ಮುನ್ನಡೆಸಬೇಕು ಎಂಬುವುದರ ಕುರಿತು ಬಹಳ ಮಾರ್ಮಿಕವಾಗಿ ಮಾತನಾಡಿದರು. ಇದನ್ನೂ ಓದಿ: Vijayapura News | […]

Vijayapura News | ಉದ್ಘಾಟನೆಗೊಳ್ಳದೆ ಅನಾಥವಾಗಿರುವ ರಾಣಿ ಚೆನ್ನಮ್ಮ ಪುತ್ಥಳಿ. ಸರ್ಕಾರದ ನಿರ್ಲಕ್ಷಕ್ಕೆ ಖಂಡನೆ.

Rani Chennamma Putthali image

ವಿಜಯಪುರ: Rani Chennamma Putthali ಭಾರತ ದೇಶಕ್ಕೆ ಸ್ವಾಂತತ್ರ್ಯ ದೊರಕಿಸಲು ಬ್ರಿಟಿಷ್‍ರ ವಿರುದ್ಧ ಹೋರಾಡಿದ ಪ್ರಥಮ ಮಹಿಳಾ ಸ್ವತಂತ್ರ್ಯ ಹೋರಾಟಗಾರ್ತಿ ಕಿತ್ತೂರಿನ ರಾಣಿ ಚೆನ್ನಮ್ಮಳಾಗಿದ್ದು. ಇಂತಹ ದೇಶ ಭಕ್ತಳ ಪುತ್ಥಳಿ ಅನಾವರಣೆಗೊಳಿಸದೆ ಇರುವುದು ಸರ್ಕಾರ ಹಾಗೂ ಸಮಾಜ ಕೂಡಾ ನಿರ್ಲಕ್ಷವಹಿಸಿರುವುದು ನೋವಿನ ಸಂಗತಿಯಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಸಮಾಜದ ಮುಖಂಡರಾದ ಸುರೇಶ ಬಿರಾದಾರ ಹಾಗೂ ಎಮ್.ಜಿ. ಯಂಕಂಚಚಿ ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬೇಸರ ವ್ಯಕ್ತ ಪಡಿಸಿದರು. ವಿಜಯಪುರ […]

Vijayapura News | ಕಸಾಪದಿಂದ ರಾಜೇಶ್ವರಿ ಮೊಪಗಾರ ರಾಜ್ಯೋತ್ಸವ ಗೌರವ ಪ್ರಶಸ್ತಿ.

ವಿಜಯಪುರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೊಪಗಾರ ಇವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯೋತ್ಸವ ಗೌರವ ಪ್ರಶಸ್ತಿ ನೀಡಲಾಗಿದೆ. ನವಂಬರ 1 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣ ಜರಗುವ ಕಾರ್ಯಕ್ರಮದಲ್ಲಿ ಗೌರವಿಸಲಾಗುವದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Vijayapura News | ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಹಾಜರಾಗುವ ಅಧಿಕಾರಿಗಳೆ ಎಚ್ಚರ

Vijayapura News | ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜೂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಎಸ್ ಎಸ್ ಪದವಿ ಪೂರ್ವ image

ವಿಜಯಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಇಲಾಖೆ) ಬೆಂಗಳೂರು ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ 2024 25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟ ನಡೆಯಿತು. ಇದರಲ್ಲಿ ಎಸ್ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ಭಾಗವಹಿಸಿ 52 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಹಾಗೂ ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. ಇದನ್ನೂ ಓದಿ: Vijayapura News | ಕನ್ನಡ ನಾಮ ಫಲಕ ಬಳಕೆಗೆ ಕಟ್ಟುನಿಟ್ಟಿನ […]

Vijayapura News | ಕನ್ನಡ ನಾಮ ಫಲಕ ಬಳಕೆಗೆ ಕಟ್ಟುನಿಟ್ಟಿನ ಸೂಚನೆ – ಜಿಲ್ಲಾಧಿಕಾರಿ ಟಿ.ಭೂಬಾಲನ್

ಕನ್ನಡ ನಾಮ ಫಲಕ image

ವಿಜಯಪುರ: ಕನ್ನಡ ನಾಮ ಫಲಕ ಜಿಲ್ಲಾಡಳಿತದಿಂದ ಇದೇ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯೊಂದಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ […]

Vijayapura News | ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಹಾಜರಾಗುವ ಅಧಿಕಾರಿಗಳೆ ಎಚ್ಚರ

ಕರ್ನಾಟಕ ರಾಜ್ಯೋತ್ಸವ image

ವಿಜಯಪುರ: ಜಿಲ್ಲಾಡಳಿತದಿಂದ ಇದೇ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯೊಂದಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ […]