Vijayapura News | ಲಯನ್ಸ್ ವೇದಿಕೆಯಿಂದ ಹಿರಿಯ ನಾಗರಿಕರಿಗೆ ಸನ್ಮಾನ

ವಿಜಯಪುರ: ಇತ್ತೀಚಿಗೆ ಲಯನ್ಸ್ ಕ್ಲಬ್ ಹಿರಿಯ ನಾಗರಿಕರ ವೇದಿಕೆಯಿಂದ ಮಾಸಿಕ ಸಭೆ ಮತ್ತು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಆನಂದ ಅಂಬಲಿ ಮತ್ತು ಡಾ. ಅಕ್ಷಯ ಪಾಟೀಲ ಅವರು ಹಿರಿಯರಿಗೆ ಆರೋಗ್ಯ ಕುರಿತು ಸಲಹೆ ಸೂಚನೆ ನೀಡಿದರು. ಡಾ. ಪ್ರೀಯದರ್ಶಿನಿಯವರು ತಮ್ಮ ಸಿಬ್ಬಂದಿಯೊಂದಿಗೆ ಬಂದು ಹಿರಿಯರ ಆರೋಗ್ಯದ ತಪಾಸಣೆ ಮಾಡಿದರು. ಲಯನ್ಸ್ ಕ್ಲಬ್ ವತಿಯಿಂದ 80 ವರ್ಷದ ಹಿರಿಯರಿಗೆ ಸನ್ಮಾನಿಸಲಾಯಿತು. ಇದನ್ನೂ ಓದಿ: Bagalkote News | ಜೀವನದ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ್ದು ಮಹರ್ಷಿ ವಾಲ್ಮೀಕಿ […]
Vijayapura News | ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಅಹಿಂದ ಒತ್ತಾಯ

ವಿಜಯಪುರ: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ Caste Census Report ಜಾರಿಗೊಳಿಸಲು ಒತ್ತಾಯಿಸಿ ಜಿಲ್ಲಾ ಅಹಿಂದ ಮುಖಂಡರ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapura News | ಉಚ್ಛ ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ತಳವಾರ ಮಹಾಸಭಾ ಆಗ್ರಹ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುವ ಅಗತ್ಯವಿಲ್ಲ […]
Vijayapura News | ಉಚ್ಛ ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ತಳವಾರ ಮಹಾಸಭಾ ಆಗ್ರಹ

ವಿಜಯಪುರ: Talwar caste ತಳವಾರ ಜಾತಿಗೆ ಎಸ್.ಟಿ. (ಪ್ರಮಾಣಪತ್ರ) ಬಗ್ಗೆ ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ತಳವಾರ ಮಹಾಸಭಾ ಸಮಿತಿ ಅಧ್ಯಕ್ಷರಾದ ಪ್ರಕಾಶ ಎಸ್.ಸೊನ್ನದ ರವರ ನೇತೃತ್ವದಲ್ಲಿ ಸಾವಿರಾರು ಜನ ಸಮಾಜ ಬಾಂಧವರು ಸೇರಿ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು. The Constitution (Scheduled Tribes) order (Amendment 2020 Dated 20-03-2020 The words “Naikda, Nayak, The words and brackets ” Naikada , […]
Vijayapura News | ಕಿತ್ತೂರರಾಣಿ ಚನ್ನಮ್ಮ ಜ್ಯೋತಿ ರಥಕ್ಕೆ ಚಾಲನೆ – ಟಿ.ಭೂಬಾಲನ

ವಿಜಯಪುರ: Kitturarani Channamma Jyoti ವಿಜಯಪುರ ಜಿಲ್ಲಾ ಪಂಚಮಸಾಲಿ ಯುವ ಘಟಕ ಕರ್ನಾಟಕ ಸರಕಾರದ ವತಿಯಿಂದ ಕಿತ್ತೂರರಾಣಿ ಚನ್ನಮ್ಮ ಜ್ಯೋತಿ ರಥವನ್ನು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ ಹಾಗೂ ಸಮಾಜದ ಯುವ ಧುರೀಣರಾದ ಶ್ರೀಹರೀಶಗೌಡ ಎಸ್. ಪಾಟೀಲ ಚಾಲನೆ ನೀಡಿದರು. ಇದನ್ನೂ ಓದಿ: Vijayapura News | ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ದಿ. 20 ರಂದು ಜಿಲ್ಲಾ ಸಮಾವೇಶ Kitturarani Channamma Jyoti ಪಂಚಮಸಾಲಿ ಜಿಲ್ಲಾ ಘಟಕದ ವತಿಯಿಂದ ಬಿ.ಎಂ. ಪಾಟೀಲ, ವಿರೇಶ ಕಸಬೆಗೌಡರ, ಮಹಾದೇವಿ ಗೋಕಾಕ, […]
Vijayapura News | ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ದಿ. 20 ರಂದು ಜಿಲ್ಲಾ ಸಮಾವೇಶ

ವಿಜಯಪುರ: Government Retired Employees Association ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಂಗಳೂರು ಜಿಲ್ಲಾ ಘಟಕ ವಿಜಯಪುರ ವತಿಯಿಂದ ಜಿಲ್ಲಾ ಸಮಾವೇಶ ರವಿವಾರ ದಿನಾಂಕ 20-10-2024 ರಂದು ಬೆಳಿಗ್ಗೆ 10-30 ಗಂಟೆಗೆ ಕರ್ನಾಟಕ ಸರ್ಕಾರಿ ನೌಕರರ ಸಭಾ ಭವನದಲ್ಲಿ ಜರುಗಲಿದೆ. ಇದನ್ನೂ ಓದಿ: Vijayapura News | ಉಚ್ಛ ನ್ಯಾಯಾಲಯಕ್ಕೆ ಸುಳ್ಳು ಅಫಿಡೆವಿಟ್ ಸಲ್ಲಿಸಿದ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳು – ಜೈಲಿಗಟ್ಟಲು ಅರವಿಂದ ಕುಲಕರ್ಣಿ ಆಗ್ರಹ ದಿವ್ಯ ಸಾನಿಧ್ಯವನ್ನು ಬುರಣಾಪೂರ ಸಿದ್ದಾರೂಢದ ಮಠದ ಪ.ಪೂ. ಶ್ರೀ ಯೋಗೇಶ್ವರಿ […]
Vijayapura News | ಉಚ್ಛ ನ್ಯಾಯಾಲಯಕ್ಕೆ ಸುಳ್ಳು ಅಫಿಡೆವಿಟ್ ಸಲ್ಲಿಸಿದ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳು – ಜೈಲಿಗಟ್ಟಲು ಅರವಿಂದ ಕುಲಕರ್ಣಿ ಆಗ್ರಹ

ವಿಜಯಪುರ: ಉಚ್ಛ ನ್ಯಾಯಾಲಯಕ್ಕೆ ಸುಳ್ಳು ಅಫಿಡೆವಿಟ್ ಸಲ್ಲಿಸಿದ K.B.J.N.L ಅಧಿಕಾರಿಗಳನ್ನು ನ್ಯಾಯಾಂಗ ನಿಂದನೆಯಡಿ ಜೈಲಿಗೆ ಹಾಕುವಂತೆ ಮತ್ತು ಸೇವೆಯಿಂದ ಅಮಾನತ್ತು ಗೊಳಿಸಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷ್ಣ ಭಾಗ್ಯ ಜಲನಿಗಮದ ವ್ಯಾವಸ್ಥಾಪಕ ನಿರ್ದೇಶಕರ ಕಚೇರಿ ಅಗಷ್ಟ 19, 1994ರಲ್ಲಿಯೆ ಆಲಮಟ್ಟಿಯಲ್ಲಿ ಸ್ಥಾಪನೆಗೊಂಡಿದೆ. ಆದರೆ […]
Vijayapura News | ಡಾ. ಅಣ್ಣಾಬಾವು ಸಾಠೆಯವರ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ

ವಿಜಯಪುರ: ಸತ್ಯ ಶೋಧಕ ಲೋಕ ಶಾಹೀರ ಡಾ. ಅಣ್ಣಾಬಾವು ಸಾಠೆ ಯವರ ಮೂರ್ತಿ ಪ್ರತಿಷ್ಠಾಪನೆ, ಡಾ. ಅಣ್ಣಾಭಾವು ಸಾಠೆ ಯವರ ಜನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಲು,ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಹಾಗೂ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಮಾಡಲು ಆಗ್ರಹಿಸಿ ಮನವಿ. ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಕರ್ನಾಟಕದ ಪರಂಪರೆ ಮತ್ತು ಏಕತೆ ಆಚರಣೆ ಸತ್ಯಶೋಧಕ ಲೋಕಶಾಹೀರ ಡಾ. ಅಣ್ಣಾಬಾವು ಸಾಠೆ ಸಂಘಟನಾ ಸಮಿತಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರಿಗೆ ಸತ್ಯಶೋಧಕ […]
Vijayapura News | ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

ವಿಜಯಪುರ: World Sight Day ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ತ ಗುಣಾರಿ ಜಾಥಾಕೆ ಚಾಲನೆ ನೀಡಿದರು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ, ಗಾಂಧಿ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯವರೆಗೆ ನಡೆಯಿತು. ಇದನ್ನೂ […]
Vijayapura News | ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ಆಸ್ಪತ್ರೆಗಳು e-DAR ತಂತ್ರಾಂಶದಲ್ಲಿ ವರದಿ ಮಾಡುವುದು ಕಡ್ಡಾಯ

ವಿಜಯಪುರ: e-DAR software ಮಾನ್ಯ ಸರ್ವೋಚ್ಛ ನ್ಯಾಯಾಲಯ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ನಿರ್ದೇಶನದಂತೆ ಅಪಘಾತಕ್ಕೆ ಸಂಬಂಧಿಸಿದ ವಿವರವನ್ನು ಎಲ್ಲಾ ಆಸ್ಪತ್ರೆಗಳು e-DAR ತಂತ್ರಾಂಶದಲ್ಲಿ (electronic Detailed Accident Reports) ವರದಿ ಮಾಡುವುದು ಕಡ್ಡಾಯವಾಗಿರುತ್ತದೆ. ಈ ಕುರಿತು ಜಿಲ್ಲಾ ಮಾಹಿತಿ ಕೇಂದ್ರ ವಿಜಯಪುರ ವತಿಯಿಂದ ರಸ್ತೆ ಸಂಚಾರ ಅಪಘಾತಗಳನ್ನು ನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರು, ವೈದ್ಯರು ಸಿಬ್ಬಂದಿಗಳಿಗೆ e-DAR ತಂತ್ರಾಂಶದ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು […]
Vijayapura News : ಮಾನಸಿಕ ಆರೋಗ್ಯ ದಿನ: ಅರವಿಂದ ಎಸ್. ಹಾಗರಗಿ

ವಿಜಯಪುರ: Mental depression ಮಾನಸಿಕ ಒತ್ತಡಗಳಿಂದ ಪಾರಾಗಲು ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಸದೃಢತೆ ಹೊಂದಲು ಸಹಾಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ […]