Vijayapura News | ಗ್ರಂಥಾಲಯ ಸ್ಥಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: Library location ಬಸವನ ಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. […]
Vijayapura News : ಜಾನಪದ ಗ್ರಾಮೀಣರ ಉಸಿರು : ಹಾಸಿಂಪೀರ ವಾಲಿಕಾರ

ವಿಜಯಪುರ: Folk literature ಜಾನಪದ ಸಾಹಿತ್ಯ ಗ್ರಾಮೀಣರ ಉಸಿರಾಗಿದೆ. ಕನ್ನಡ ಸಾಹಿತ್ಯಕ್ಕೆ ಜಾನಪದ ಕೊಡುಗೆ ಅಪಾರ. ಗ್ರಾಮೀಣರ ಬದುಕುವ ಶೈಲಿ ಬದಲಾಗುತ್ತಿರುವದರಿಂದ ಜಾನಪದ ಕಲೆಗಳು ನಶಿಸಿ ಹೋಗುತ್ತಿರುವದು ಆತಂಕದ ವಿಷಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು. ಗಜಾನನ ತರುಣ ಸಂಘ ಕಾಖಂಡಕಿ ಗ್ರಾಮದಲ್ಲಿ ನಾಡದೇವತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಾನಪದ ನಮಗೆ ಮಾನವೀಯ ಮೌಲ್ಯಗಳಿಂದ ಬದುಕು ತೋರಿಸಿಕೊಟ್ಟ ದೆ. ಪಠ್ಯಕ್ರಮದಲ್ಲಿ ಜಾನಪದ ಸಾಹಿತ್ಯದ ವಿಷಯಗಳನ್ನು ಅಳವಡಿಸುವ ಅತ್ಯವಶ್ಯಕ ಎಂದರು.ಜಾನಪದ. ವಿದ್ವಾಂಸ, […]
Vijayapura News | ಗಮಕ ಕಲೆ ಪಠ್ಯದಲ್ಲಿ ಸೇರಿಸಿ – ಮಕ್ಕಳ ಸಾಹಿತಿ ಜಂಬುನಾಥ್ ಕಂಚ್ಯಾಣಿ

ವಿಜಯಪುರ: Gamaka art ಗಮಕಲೆಯು 64 ಲಲಿತ ಕಲೆಗಳಲ್ಲಿ ಒಂದು ಕಲೆ ಯಾಗಿದೆ, ಹಳೆಗನ್ನಡ ನಡುಗನ್ನಡ ಹಾಗೂ ಹೊಸಗನ್ನಡ ಕಾವ್ಯಗಳನ್ನು ಸ್ರೋತ್ರುಗಳಿಗೆ ತಲ್ಪಿಸಲು ಗಮಕ ಕಲೆಯು ಪ್ರಮುಖ ಮಾಧ್ಯಮವಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಜಂಬುನಾಥ್ ಕಂಚ್ಯಾಣಿ ಎಂದು ಹೇಳಿದರು. ಶ್ರೀಮತಿ ಬಂಗಾರಮ್ಮ ಸಜ್ಜನ್ ಮಹಿಳಾ ಪದವಿ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಜರುಗಿದ ಗಮಕ ವಾಚನ- ವ್ಯಾಖ್ಯಾನ ಕಾರ್ಯಕ್ರಮ ಜರುಗಿತು ಮುಖ್ಯ ಅತಿಥಿಗಳಾಗಿ ಮಾತನಾಡಿದವರು ಈ ಕಲೆಯಲ್ಲಿ ವಾಚನ ಮತ್ತು ವ್ಯಾಖ್ಯಾನ […]
Vijanapura News : ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ಹಿನ್ನೆಲೆ: ಜಿಲ್ಲಾಧಿಕಾರಿ T ಭೂಬಾಲನ್

ವಿಜಯಪುರ: kannada sahitya 2024 ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ಹಿನ್ನೆಲೆಯಿದ್ದು ನಿರಂತರ ಕನ್ನಡ ಬೆಳೆಸುವ ಸೇವೆ ಮಾಡುತ್ತಿರುವದು ಸ್ಮರಣೀಯ. ಶತಮಾನದ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ, ಸಂಸ್ಕøತಿ ಉಳಿಸುವ ಪ್ರಾಮಾಣಿಕ ಕಾರ್ಯ ಮಾಡುತ್ತಿದ್ದಾರೆ. ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಸಾಹಿತ್ಯ ಬೆಳೆಸುವಲ್ಲಿ ಪ್ರಮುಖ ಕಾರ್ಯ ಮಾಡುತ್ತಿದ್ದಾರೆಂದು ಜಿಲ್ಲಾಧಿಕಾರಿ T ಭೂಬಾಲನ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ವಿಜಯಪುರದ ಶ್ರೀ ಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಯ ತಾಯಿ ನಾಡದೇವತೆಯ ಪೂಜಿಸಿ ಉದ್ಘಾಟಿಸಿ ಮಾತನಾಡಿ […]
Vijayapura News | ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನ : AIMIM

ವಿಜಯಪುರ: ಶಾಂತಿಧೂತ ಹಜರತ್ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸ್ವಾಮೀಜಿ ನರಸಿಂಗನಾಂದ ಅವರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಎ.ಐ.ಎಂ.ಐ.ಎಂ. ಪಕ್ಷದ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಯಿತು. ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಲಿಖಿತ ಮನವಿ ಸಲ್ಲಿಸಲಾಯಿತು. ಪ್ರವಾದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಸ್ವಾಮೀಜಿ ನರಸಿಂಗನಾಂದ ಅವರ ವಿರುದ್ಧ ಪಕ್ಷದ ಪದಾಧಿಕಾರಿಗಳು ಘೋಷಣೆ ಕೂಗಿ, ಅವರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: Bengaluru | ಜಮ್ಮು-ಕಾಶ್ಮೀರ […]
Vijayapura News | ಥಾಂಗ – ತಾ ಜೂನಿಯರ ಕ್ರೀಡಾಕೂಟ ೨೦೨೪

ವಿಜಯಪುರ: 30 ನೇಯ ರಾಷ್ಟ್ರೀಯ ಥಾಂಗ – ತಾ ಜೂನಿಯರ ಕ್ರೀಡಾಕೂಟ Thonga-Ta Junior Games ದಿನಾಂಕ 5 ರಿಂದ 7 ಅಕ್ಟೋಬರ್ 2024 ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಮುಕ್ತಾಯವಾಯಿತು. ಈ ಕ್ರೀಡಾಕೂಟದಲ್ಲಿ ಸತೀಶ ಎನ್ -70 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ ಎಂದು ಕರ್ನಾಟಕ ಥಾಂಗ-ತಾ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ, ಶ್ರೀ ಬಸವರಾಜ ನಂ ಬಾಗೇವಾಡಿ, ಸಾ, ಉತ್ನಾಳ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Vijayapura News | ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ […]
Vijayapura News | ವಕ್ಫ್ ಅದಾಲತ್ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಶೀಘ್ರದಲ್ಲೇ ಪರಿಹಾರ -ಸಚಿವ ಜಮೀರ ಅಹ್ಮದ್ಖಾನ್

ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್ಅಹ್ಮದ ಖಾನ್ Zameera Ahmed Khan ಹೇಳಿದರು. ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ […]
Vijayapura News | ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಇಲ್ಲಿದೆ ಮಾಹಿತಿ

ವಿಜಯಪುರ: Kannada Jyoti Rath Yatre 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಜರುಗುತ್ತಿದ್ದು ಆ ಪ್ರಯುಕ್ತ ಜನರಲ್ಲಿ ಜಾಗೃತಿ ಹಾಗೂ ಪ್ರೇರಣೆ ನೀಡುವದಗೋಸ್ಕರ ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥ ಜಿಲ್ಲೆಯಲ್ಲಿ ಸಂಚರಿಸಲಿದೆ. ಮಂಗಳವಾರ ದಿನಾಂಕ 8-10-2024 ರಂದು ಮುಂಜಾನೆ 9-00 ಗಂಟೆಗೆ ನಿಡಗುಂದಿ ಪಟ್ಟಣದಲ್ಲಿ ಭವ್ಯ ಮೆರವಣಿಗೆಯನ್ನು ಸಚಿವ ಶಿವಾನಂದ ಪಾಟೀಲರು ಉದ್ಘಾಟಿಸಿ ಜಿಲ್ಲೆಗೆ ಸ್ವಾಗತಿಸಲಾಗುವುದು. ಮುಂಜಾನೆ 11-45 ಬಸವನಬಾಗೇವಾಡಿ ಮೆರವಣಿಗೆಯಲ್ಲಿ ಸಚಿವ ಶಿವಾನಂದ ಪಾಟೀಲರು ಭಾಗವಹಿಸಲಿದ್ದಾರೆ. ಮ. 12-30 ಗಂಟೆಗೆ ಮನಗೂಳಿ, […]
Vijayapura News | ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿವ್ಯಾಂಗರಿಂದ ಪ್ರತಿಭಟನೆ

ವಿಜಯಪುರ: ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ವಿಜಯಪುರ ಸಮಿತಿ ಹಾಗೂ ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳ ಸಂಯೋಗದೊಂದಿಗೆ ಜಿಲ್ಲಾಧ್ಯಕ್ಷರಾದ ವಿನೋದ ಖೇಡ ಇವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗವಿಕಲರಿಗೆ Divyanga ಕಡೆಗಣಿಸಿದ ಕುರಿತು ಮತ್ತು ವಿವಿಧ ಬೇಡಿಕೆಗಳಗೋಸ್ಕರ ಇಂದು ನಗರದ ಡಾ| ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ರಂಗರಪ್ಪ ದಾಸರ ಇವರು […]
Vijayapura News | ಸಚಿವ ಜಮೀರ ಅಹಮದ ಖಾನ್ಗೆ ಅಭಿಮಾನಿಗಳಿಂದ ಸನ್ಮಾನ

ವಿಜಯಪುರ: ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಸಚಿವರಾದ ಜಮೀರ ಅಹಮದ ಖಾನ Jamira Ahmad Khan ಅವರು ವಿಜಯಪುರಕ್ಕೆ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಆಗಮಿಸಿರುವ ವೇಳೆ ಗಣೇಶ ನಗರದ 21 ನೇ ವಾರ್ಡಿನ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಅವರನ್ನು ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಇಬ್ರಾಹಿಂಪುರದ ಸ್ಲಂ ನಿವಾಸಿ ಮಹಿಳೆಯರು ಸುಮಾರು ವರ್ಷಗಳಿಂದ ಇಲ್ಲಿಯೇ ವಾಸವಿದ್ದು ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದು, ಸರಕಾರದ ಯಾವುದೇ ಯೋಜನೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ನಮ್ಮ ಜೀವನಕ್ಕೆ ನಿರ್ದಿಷ್ಟವಾದ ಸೂರು ಇಲ್ಲದೇ […]