Vijayapur News | ಪಿಂಚಣಿ ನಮ್ಮ ಹಕ್ಕು, ನಮ್ಮ ಬೇಡಿಕೆ ಈಡೇರಲೇಬೇಕು…

ವಿಜಯಪುರ: ವಿಜಯಪುರದ ಇ.ಸಿ.ಎಸ್- 95 ಪಿಂಚಣಿದಾರರು, ರಾಷ್ಟ್ರೀಯ ಸಂಘರ್ಷ ಸಮಿತಿಯ ಕರೆಯ ಮೇರೆಗೆ ವಿಜಯಪುರದ ಭವಿಷ್ಯ ನಿಧಿ ಕಛೇರಿ ಎದುರು ಸುಮಾರು 500 ಕ್ಕಿಂತ ಹೆಚ್ಚು ಜನ ಸೇರಿ ಕನಿಷ್ಠ ಪಿಂಚನ ಹೆಚ್ಚಳಕ್ಕಾಗಿ Pension strike in Vijayapur ಬೃಹತ್ ಪ್ರತಿಭಟನೆ ನಡೆಸಿದರು. ಇ.ಪಿ.ಎಸ್-95 ಪಿಂಚಣಿದಾರರು ಕಳೆದ 10 -12 ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಮಹಾರಾಷ್ಟ್ರದ ಬುಲ್ಡಾನಾದಲ್ಲಿ ಸರತಿ ಉಪವಾಸ ಸತ್ಯಾಗ್ರಹ ಇಂದಿಗೆ 2098 ದಿನಕ್ಕೆ ಕಾಲಿಟ್ಟರೂ ಕೇಂದ್ರ ಸರ್ಕಾರ ಹುಸಿ ಭರವಸೆಗಳನ್ನು ಕೊಡುತ್ತಾ ಕಾಲಹರಣ […]
Vijayapura News | ಹಿರಿಯರ ಸ್ಮರಣೆ ದತ್ತಿ ಗೋಷ್ಠಿಗಳ ಉದ್ದೇಶ – ಡಾ ಶಿವಾನಂದ ಕುಬಸದ ಅಭಿಮತ

ವಿಜಯಪುರ: Zilla Kannada Sahitya Parishad, 29 ಇದು ಪಕ್ಷ ಮಾಸದ ತಿಂಗಳು ಈ ಮಾಸದಲ್ಲಿ ಗುರು ಹಿರಿಯರನ್ನು ವಿಶೇಷವಾಗಿ ನಮ್ಮ ಪೂರ್ವಿಕರನ್ನು ನೆನೆಸುವುದು ದತ್ತಿ ಉಪನ್ಯಾಸಗಳ ಮುಖ್ಯ ಉದ್ದೇಶಗಳಲ್ಲಿ ಒಂದು ಎಂದು ಮುಳವಾಡದ ಖ್ಯಾತ ವೈದ್ಯರಾದ ಡಾ. ಶಿವಾನಂದ ಕುಬಸದ ಅಭಿಪ್ರಾಯಪಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ದಿ. ಮಹಗುಂಡಪ್ಪ ಕುಬಸದ ದತ್ತಿ ದತ್ತಿದಾನಿಗಳು ಡಾ. ಶಿವಾನಂದ ಕುಬಸದ ಖ್ಯಾತ ವೈದ್ಯರು, ಮುಳವಾಡ ವಿಷಯ ಬಸವಾದಿ ಶರಣರ ಕುರಿತು ಚಿಂತನೆ.ದಿ. ಬಸಮ್ಮ ದರೆಪ್ಪ […]
ವಿಜಯಪುರ ಗ್ರಾಮ ಪಂಚಾಯತ ನೌಕರರ ಸಂಘದಿಂದ ‘ಸಚಿವರ ಮನೆ ಚಲೋ’ ಪ್ರತಿಭಟನೆ

ವಿಜಯಪುರ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ವತಿಯಿಂದ ದಿನಾಂಕ 01-10-2024 ರಂದು ಕಲಬುರಗಿಯಲ್ಲಿ “ಸಚಿವರ ಮನೆ ಚಲೋ” ಪ್ರತಿಭಟನೆ ಹಮ್ಮಿಕೊಂಡಿದೆ. ವಿಜಯಪುರ ಗ್ರಾಮ ಪಂಚಾಯತ ನೌಕರರ ಸಂಘ ಇಂದು ವಿಜಯಪೂರ ಎಪಿಎಂಸಿ ರೈತ ಸಂಘ ಭವನದಲ್ಲಿ ರಾಜ್ಯ ಸಮಿತಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸಮಿತಿ ಅಧ್ಯಕ್ಷರಾದ ಎಂ ಬಿ ನಾಡಗೌಡ ಮಾತನಾಡಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ರಾಜ್ಯ ಸಮಿತಿಯ ಕರೆಯ ಮೆರೆಗೆ ಗ್ರಾಮ ಪಂಚಾಯತಿ ನೌಕರರ 19 ಬೇಡಿಕೆಗಳನ್ನು […]
ವಿಜಯಪುರ | ಭಗತ್ ಸಿಂಗ್ರ ದೇಶ ಪ್ರೇಮ ಯುವಕರಿಗೆ ಪ್ರೇರಣೆ | ಮಲ್ಲಿಕಾರ್ಜುನ್ ಭೃಂಗಿಮಠ

ವಿಜಯಪುರ: ರಕ್ತದ ಕಣಕಣಗಳಲ್ಲಿಯೂ ರಾಷ್ಟ್ರ ಪ್ರೇಮವನ್ನು ತುಂಬಿಕೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನೇ ಮುಡುಪಾಗಿಟ್ಟ ಅಪ್ರತಿಮ ಹೋರಾಟಗಾರ ಕ್ರಾಂತಿಯ ಕಿಡಿ ಭಗತ್ ಸಿಂಗ್ರ Bhagat Singh Jayanti ದೇಶ ಪ್ರೇಮ ಯುವಕರಿಗೆ ಪ್ರೇರಣೆ ಎಂದು ನ್ಯಾಯವಾದಿ ಸಾಹಿತಿ ಮಲ್ಲಿಕಾರ್ಜುನ್ ಭೃಂಗಿಮಠ ಹೇಳಿದರು. ನಗರದ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದ ಯುವ ಬ್ರಿಗೇಡ್ ಮತ್ತು ಭಾರತ ವೇದಿಕೆ ಚಾರಿಟೇಬಲ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ದೇಶಪ್ರೇಮಿ ಭಗತ್ ಸಿಂಗನ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಭಗತ್ ಸಿಂಗನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ […]
ಮೇ ಸಾಹಿತ್ಯ ಬಳಗದ ವತಿಯಿಂದ ಕ್ರಾಂತಿಗೀತೆಗಳ ಕಾರ್ಯಕ್ರಮ

ವಿಜಯಪುರ: ಮೇ ಸಾಹಿತ್ಯ ಬಳಗ, ಸಮಾನತಾ ಚಳುವಳಿಯ ಬಹುಮುಖ್ಯ ಭಾಗವಾಗಿ ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುವಲ್ಲಿ ಜನಪರ ಗಾಯಕರು, ಹೋರಾಟದ ಹಾಡುಗಾರರು ಬಹುದೊಡ್ಡ ಕೆಲಸ ಮಾಡುತಿದ್ದಾರೆ ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ. ಭೀಮಪ್ಪ ಎ. ಹೇಳಿದರು. ಇಲ್ಲಿನ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಮೇ ಸಾಹಿತ್ಯ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹೋರಾಟ ಹಾಡುಗಳ ತರಬೇತಿ ಶಿಬಿರವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮೂಢನಂಬಿಕೆಗೆ ಬಲಿಯಾಗಿ ಶೋಷಣೆಗೆ ಒಳಗಾಗುತ್ತಿರುವ ಬಹುಸಂಖ್ಯಾತ ಬಡವರು ಮತ್ತು […]
ಬಬಲೇಶ್ವರದಲ್ಲಿ ಶಿಕ್ಷಕರ ದಿನೋತ್ಸವ 2024 ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮ

ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಜಿಲ್ಲಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ವಿಜಯಪುರ ಹಾಗೂ ತಾಲೂಕಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಬಲೇಶ್ವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನೋತ್ಸವ 2024 ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮ ಶ್ರೀ ಬಾಪೂಜಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿದೆ. ಕಾರ್ಯಕ್ರಮಕ್ಕೆ ದಿವ್ಯ ಸಾನ್ನಿಧ್ಯವನ್ನು ಗುಣದಾಳದ ಕಲ್ಯಾಣೇೀಶ್ವರ ಹಿರೇಮಠದ […]
ವಿಜಯಪುರ ಕೋರ್ಟ್ನಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ Vijayapura Court ಕಾರ್ಯ ನಿರ್ವಹಿಸಲು ಉಪ ಕಾನೂನು ಅಭಿರಕ್ಷಕರು 02, ಸಹಾಯಕ ಕಾನೂನು ಅಭಿರಕ್ಷಕರು 05, ಕಚೇರಿ ಸಹಾಯಕರ 02 ಹಾಗೂ ಕಚೇರಿ ಪ್ಯೂನ್ 02 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಲಾಭದಲ್ಲಿ ದಾನಶ್ರೀ ಸೌಹಾರ್ದ ಸಹಕಾರಿ ಸಂಘ 9ನೇ ವಾರ್ಷಿಕ ಸಭೆ- ಅಪ್ಪು ಇಟ್ಟಂಗಿ ಹೇಳಿಕೆ ಆಸಕ್ತರು, ಅಕ್ಟೋಬರ್ 03ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ […]
ಲಾಭದಲ್ಲಿ ದಾನಶ್ರೀ ಸೌಹಾರ್ದ ಸಹಕಾರಿ ಸಂಘ 9ನೇ ವಾರ್ಷಿಕ ಸಭೆ- ಅಪ್ಪು ಇಟ್ಟಂಗಿ ಹೇಳಿಕೆ

ವಿಜಯಪುರ: ನಮ್ಮ ಸಹಕಾರಿ ಸಂಘವು ನಮ್ಮ ಸದಸ್ಯರ ನೀಡುತ್ತಿರುವ ಸಾಲ ಸೌಲಭ್ಯವನ್ನು ಸದುಪಯೋಗ ಪಡೆಸಿಕೊಂಡು ತಮ್ಮ ವ್ಯಾಪಾರ, ಉದ್ದಿಮ, ಅಭಿವೃದ್ದಿ ಪಡಿಸಿ ಹಾಗೆ ಸಕಾಲಕ್ಕೆ ಸಾಲ ಮರು ಪಾವತಿ ಮಾಡಬೇಕೆಂದು ಸಂಘದ ಅಧ್ಯಕ್ಷ ಬಸವರಾಜ (ಅಪ್ಪು) ಇಟ್ಟಂಗಿ ಹೇಳಿದರು. Danashree Souharda Co-operative ಇತ್ತೀಚೆಗೆ ನಡೆದ ನಗರದ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ನಡೆದ ದಾನಶ್ರೀ ಸಹಕಾರಿ ಸಂಘದ 9ನೆ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಸಂಘವು 2023-24ನೇ ಸಾಲಿನಲ್ಲಿ ರೂ. 4,17 ಕೋಟಿಗಳಷ್ಟು ಠೇವಣಿಗಳನ್ನು ಸಂಗ್ರಹಿಸಿದೆ. […]
ಎನ್.ಪಿ.ಲಮಾಣಿಯವರಿಗೆ ಹಿಂದಿ ರತ್ನ ಶಿಕ್ಷಕ ಪ್ರಶಸ್ತಿ

ವಿಜಯಪುರ: ಬಬಲೇಶ್ವರ ತಾಲೂಕಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಮುಖ್ಯಾಧ್ಯಾಪಕರು ಎನ್.ಪಿ.ಲಮಾಣಿ ಇವರ ಕಾರ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಬೆಂಗಳೂರು ಇವರು 2024ನೇ ಸಾಲಿನ ಹಿಂದಿ ರತ್ನ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಸಾರವಾಡ ಹಾಗೂ ಬಿ. ಕೆ. ಗುಡಿದಿನ್ನಿ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ಊರಿನ ಹಿರಿಯರು. ಎಲ್ಲ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ […]
ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ವಿಜಯಪುರ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಪ್ಪು ಬಟ್ಟೆ ಪ್ರದರ್ಶಿಸಿ ಅನಿರ್ದಿಷ್ಟಾವಧಿ ಮುಷ್ಕರ Strike in Vijayapura ಜಿಲ್ಲಾಧಿಕಾರಿಗಳ ಆವರಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷರಾದ ಗಂಗಾಧರ ಜೂಲಗುಡ್ಡ ಮಾತನಾಡಿ ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವವ ಕೆ.ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಹಾಗೂ ಮೆಮೋ […]