ಎಸ್.ಎಸ್.ಮಾಧ್ಯಮಿಕ ʼಬʼ ವಿದ್ಯಾರ್ಥಿನಿಯರ ಥ್ರೋಬಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಅವರು ಆಯೋಜಿಸಿದ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ನಂತರ ತಾಲೂಕಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಬಿಎಲ್ಡಿಇ ಸಂಸ್ಥೆಯ ಎಸ್.ಎಸ್. ಮಾಧ್ಯಮಿಕ ‘ಬ’ (s s college) ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ವಿಜಯಪುರ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಅಕ್ಟೋಬರ್ 4ರಂದು ಉದ್ಯೋಗಮೇಳ ಅವರಿಗೆ ಸಂಸ್ಥೆಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಸ್.ಎಸ್. ಆವರಣದ ಆಡಳಿತಾಧಿಕಾರಿಗಳಾದ ಆಯ್.ಎಸ್. ಕಾಳಪ್ಪನವರ ಹಾಗೂ ಶಾಲೆಯ ಮುಖ್ಯಗುರುಗಳಾದ ವಿ.ಬಿ. ಪಾಟೀಲ, […]
ವಿಜಯಪುರ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಅಕ್ಟೋಬರ್ 4ರಂದು ಉದ್ಯೋಗಮೇಳ

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದರಬಾರ ಸಂಸ್ಥೆಯ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು, ಡಿ.ಕೆ.ಎಸ್ ಎಜುಕೇಷನ್ ಟ್ರಸ್ಟ್ ಇವುಗಳ ಸಹಯೋಗದಲ್ಲಿ ನಗರದ ಜೆ.ಎಂ ರಸ್ತೆಯಲ್ಲಿರುವ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು ಆವರಣದಲ್ಲಿ ಅಕ್ಟೋಬರ್ 4ರಂದು ಉದ್ಯೋಗಮೇಳ Vijaypur Job Fair ಆಯೋಜಿಸಲಾಗಿದೆ. ಇದನ್ನೂ ಓದಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ವಿವಿಧ ಎಂಎನ್ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳ […]
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ವಿಜಯಪುರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತ ಮುತ್ತಲಿನ ವಾತಾವರಣ ಸ್ವಚ್ಚತೆ ಕಾಪಾಡಿ ನಗರದ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಹಾನಗರಪಾಲಿಕೆ ಉಪ ಮೇಯರ್ ದಿನೇಶ್ ಹಳ್ಳಿ ಹೇಳಿದರು. ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಸಂದೇಶದಡಿಯಲ್ಲಿ ಸೆ.27ರ ನಡೆಯುವ ವಿಶ್ವ ಪ್ರವಾಸೋಧ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ವಿಜಯಪುರ ಹೊಟೇಲ್ ಅಸೋಸಿಯೇಷನ್, ಸಜ್ಜನ ಪದವಿಪೂರ್ವ ಮಹಾವಿದ್ಯಾಲಯ, ಪೋಟೋಗ್ರಾಪರ್ ಅಸೋಶಿಯೇಷನ್ ಹಾಗೂ ಮ್ಯಾನ್ಯುಮೆಂಟಲ್ ಹೇರಿಟೆಜ್ ಸಿಟಿ ಅವರ […]
ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಡಿಸೆಂಬರ್ 14 ರಿಂದ 18ರ ವರೆಗೆ ಪ್ರಥಮ ಕಿತ್ತೂರು ಕರ್ನಾಟಕ ಜಾಂಬುರೇಟ್

ವಿಜಯಪುರ: ಕರ್ನಾಟಕ ಸರಕಾರದ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ರವರ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಪ್ರಥಮ ಕಿತ್ತೂರು ಕರ್ನಾಟಕ ಜಾಂಬುರೇಟ್ (ಕಾರ್ಯಕ್ರಮ) ಆಯೋಜನೆ ಮಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಇವರ ಅಧ್ಯಕ್ಷತೆಯಲ್ಲಿ ಪಿ.ಜಿ.ಆರ್. ಸಿಂಧ್ಯಾ ಮಾಜಿ ಸಚಿವರು ಹಾಗೂ ರಾಜ್ಯ ಪ್ರಧಾನ ಆಯುಕ್ತರು ಭಾರತ ಸ್ಕೌಟ್ & ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಇವರ ಮಾರ್ಗದರ್ಶನದಲ್ಲಿ ಇಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ […]
ರಾಹುಲ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ

ವಿಜಯಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಾ. ಡಿ.ಜಿ. ಸಾಗರ ಬಣದಿಂದ ವಿರೋಧ ಪಕ್ಷದ ನಾಯಕರಾದ ರಾಹುಲ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್ ನಡೆಯನ್ನು ಖಂಡಿಸಿ ನಗರದ ಡಾ. ಅಂಬೇಡ್ಕರ ವೃತ್ತದಿಂದ ಬೃಹತ್ ಪ್ರತಿಭಟನೆ. ಒಂದು ದೇಶ ಚುನಾವಣಿಯ ಜಾರಿಗೆ ನಿರ್ಧರಿಸಿದ ಕೇಂದ್ರ ಸರಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು ಹಾಗೂ ಶಾಸಕ ಮುನಿರತ್ನ ಜಾತಿನಿಂದನೆ ಜೀವ ಬೆದರಿಕೆ ಮಹೆಳೆ ಮೇಲೆ ಅತ್ಯಾಚಾರ ಎಸಗಿದರೆನ್ನಲಾದ ಇವರನ್ನು ಕಠಿಣ ಶಿಕ್ಷಕೆ ಗುರಿ ಪಡಿಸಬೇಕೆಂದು […]
ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಂಚು ಮಾಡಿ ಮುಗಿಸಲು ಹೊರಟಿರುವ ಕೋಮುವಾದಿ ಬಿಜೆಪಿ

ವಿಜಯಪುರ: ಮಾನವೀಯ ಮೌಲ್ಯ ಹಾಗೂ ನೈತಿಕತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ರಾಜಕೀಯದಲ್ಲಿ ಯಾವುದೇ ರೀತಿ ಕಪ್ಪು ಚುಕ್ಕಿ ಇಲ್ಲ. ಬಿಜೆಪಿಯವರಿಗೆ ಅಧಿಕಾರ ಸಿಗುವುದಕ್ಕೆ ಯಾವಾಗಲೂ ಅಡ್ಡ ದಾರಿಯನ್ನೇ ಬಳಸುವುದು ಅಸ್ತ್ರವಾಗಿದೆ. ಹಾಗಾಗಿ, ಮುಡಾ ಹಗರಣ ಅಹಿಂದ ನಾಯಕ ಸಿದ್ದರಾಮಯ್ಯನವರು ಬಹುಮತ ಪಡೆದು ಎರಡು ಬಾರಿ ಮುಖ್ಯಮಂತ್ರಿ ಆಗಿರೋದು ನಾಡಿನ ಜನತೆಗೆ ಹೆಮ್ಮೆಯಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಜಿಲ್ಲಾ ಬಿಜೆಪಿಯಿಂದ ಬೃಹತ ಪ್ರತಿಭಟನೆ | ಆರ್.ಎಸ್.ಪಾಟೀಲ ಕೂಚಬಾಳ ದಿಲ್ಲಿಯಿಂದ ಹಿಡಿದು ಸಮಾಜದ ಕಟ್ಟ ಕಡೆ […]
ರಾಜಕಾಲುವೆ ಅತಿಕ್ರಮಣ ತೆರವಿಗೆ ಸಚಿವ ಡಾ. ಎಂ.ಬಿ. ಪಾಟೀಲನ ಸೂಚನೆ: ಮಳೆ ಹಾನಿ ತಡೆಯಲು ಅಗತ್ಯ ಕ್ರಮ

ವಿಜಯಪುರ: ಮಳೆನೀರು ನಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಕಸ, ತಾಜ್ಯಗಳನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಚವಾಗಿಡಬೇಕು. ಒತ್ತುವರಿಯಾಗಿರುವ ರಾಜಕಾಲುವೆ ಅತಿಕ್ರಮಣ ವನ್ನು 15 ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಆದ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು. ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, […]
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಜಿಲ್ಲಾ ಬಿಜೆಪಿಯಿಂದ ಬೃಹತ ಪ್ರತಿಭಟನೆ | ಆರ್.ಎಸ್.ಪಾಟೀಲ ಕೂಚಬಾಳ

ವಿಜಯಪುರ: ಮುಡಾ ಹಗರಣದಲ್ಲಿ ರಾಜ್ಯ ಹೈಕೋರ್ಟ್ ತೀರ್ಪನ್ನು ಗೌರವಿಸಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಬುಧವಾರ ನಗರದಲ್ಲಿ ಬಿಜೆಪಿಯಿಂದ ಬೃಹತ ಪ್ರತಿಭಟನೆ ನಡೆಸಿದರು. ಈ ವೇಳೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ,ಮುಡಾನಲ್ಲಿ ಅಕ್ರಮವಾಗಿ 14 ಸೈಟ ಪಡೆದಿರುವುದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆಗೆ ಉತ್ತರ ಕೊಡದೆ ಪಲಾಯನ ಮಾಡಿದರು. ರಾಮಕೃಷ್ಣ ಹೆಗಡೆ,ದೇವೇಗೌಡ, ಪಟೇಲ್ ಅವರಂತಹ ಮೌಲ್ಯಯುತ ರಾಜಕಾರಣಿಗಳ ಸಂಸ್ಕಾರದಲ್ಲಿ ಬೆಳೆದ ಸಿದ್ಧರಾಮಯ್ಯ […]
ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಇತಿಹಾಸವಿದೆ: ಹಾಸಿಂಪೀರ ವಾಲಿಕಾರ

ತಿಕೋಟಾ: ಲಿಂಗೈಕ್ಯ ಬಸವಂತರಾಯ ಮಹಾರಾಜರರು ಹಾಗು ಲಿಂಗೈಕ್ಯ ಬಸವರಾಜ ಮೇಲುಪ್ಪರಗಿಮಠ ನಿರಂತರ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕಾಗಿ ದುಡಿದು ತಮ್ಮ ಜೀವನವನ್ನು ಸಾರ್ಥಕ ಮಾಡಿಕೊಂಡ ಮಹಾನ ಸಾಧಕರು (ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ) ಎಂದು ಹಿರಿಯ ಪ್ರವಚನಕಾರ ಬಾಬುರಾವ ಮಹಾರಾಜ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಹೊನವಾಡ ಗ್ರಾಮದ ಶ್ರೀ ವಿಠ್ಠಲ ಮಂದಿರದಲ್ಲಿ ಲಿಂ:ಬಸವಂತರಾಯ ಮಹಾರಾಜರ ಹಾಗು ಲಿಂ: ಬಸವರಾಜ ಮೇಲುಪ್ಪರಗಿಮಠ ಅವರ ದತ್ತಿನಿಧಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡುತ್ತಾ ಹೊನವಾಡ ಗ್ರಾಮದ ಈ ಇಬ್ಬರು ಸಾಧಕರಿಂದ ಶೈಕ್ಷಣಿಕ ಹಾಗು […]
ವಿಜಯಪುರ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಗೋತ್ತಾ ? ಹಾನಿ ಎಷ್ಟು ?

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ 76 ಎಂಎಂ, ಇಂಡಿ ತಾಲೂಕಿನಲ್ಲಿ ಕನಿಷ್ಠ 7ಎಂಎಂ, ವಿಜಯಪುರ ನಗರ ಸೇರಿದಂತೆ ವಿಜಯಪುರ Rainfall in Vijayapura ತಾಲೂಕಿನಲ್ಲಿ 40ಎಂಎಂ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ವಿವಿಧೆಡೆ ನೀರು ನಿಂತಿರುವ ಪ್ರದೇಶಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಯಂತ್ರಗಳಿಂದ ನೀರು ಹೊರ ಹಾಕುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ. ಇದನ್ನೂ ಓದಿ: ಹೊರಗುತ್ತಿಗೆ ನೌಕರರ ವೇತನದಲ್ಲಿ ಲೋಪವಾದಲ್ಲಿ ಶಿಸ್ತು ಕ್ರಮ : ತಿಮ್ಮಾಪೂರ ಮನೆಹಾನಿ: ಜಿಲ್ಲೆಯಲ್ಲಿ 57 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ […]