ವಿಜಯಪುರ ನಗರದಲ್ಲಿ ಜಲಾವೃತವಾದ ಪ್ರದೇಶಗಳಿಗೆ ಅಗತ್ಯ ಸೌಕರ್ಯ ಒದಗಿಸಿ | ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ Vijaypur rain ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಥಮಾಧ್ಯತೆಯ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿ ಸೂಚಿಸಿದರು. ಪಾಲಿಕೆಯ 3 ವಲಯಗಳ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆ ಅಂಗಡಿ ಪ್ರದೇಶಗಳ ಕುರಿತು ಮಾಹಿತಿ ಪಡೆದುಕೊಂಡು ಸಮರೋಪಾದಿಯಲ್ಲಿ ಪಾಲಿಕೆಯ ಅಧಿಕಾರಿ, ಸಿಬ್ಬಂದಿಗಳ ತಂಡ ರಚಿಸಿಕೊಂಡು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಿದರು. ಇದನ್ನೂ ಓದಿ: ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ […]
ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸುವಂತೆ ಮನವಿ

ವಿಜಯಪುರ: ವಿಜಯಪುರ ಜಿಲ್ಲೆಯ ಪರಿಶಿಷ್ಟ ಪಂಗಡದ ತಳವಾರ ಜನಾಂಗ ಕ್ಕೆ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ತಳವಾರ ಸಮಾಜ ಸೇವಾ ಸಮಿತಿ ವಿಜಯಪುರ ವತಿಯಿಂದ ಸಮಾಜ ಕಲ್ಯಾಣ ಅಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂಡಿ ತಾಲೂಕಿನಲ್ಲಿ ಪರಿಶಿಷ್ಟ ಪಂಗಡದ ತಳವಾರ ಜನಾಂಗವು ಸುಮಾರು 25637 ಜನಸಂಖ್ಯೆ ಹೊಂಧಿದ್ದು, ವಿಜಯಪುರ ಜಿಲ್ಲೆಯಲ್ಲಿ ಸುಮಾರು 1.25 ಲಕ್ಷ ಜನಾಂಗ ವಾಸವಾಗಿದೆ. ಸ್ವತಂತ್ರ ಭಾರತವಾಗಿ 78 ವರ್ಷಗಳು ಕಳೆದರೂ ಈ ಸಮುದಾಯವಿನ್ನೂ ಹಿಂದುಳಿದಿದ್ದು, ಶೋಷಣೆಗೆ ಒಳಗಾಗುತ್ತಲೇ ಬಂದಿದೆ. ಯಾವುದೇ […]
ಐದನೆಯ ಥಾಂಗ್ -ತಾ ಕ್ರೀಡಾಕೂಟ

ವಿಜಯಪುರ: ನಗರದ ಇಂದ್ರಾ ಶಾಲೆ ಜಲನಗರ ವಿಜಯಪುರದಲ್ಲಿ ಪ್ರಥಮ ಐದನೆಯ ಥಾಂಗ್ -ತಾ ಕ್ರೀಡಾಕೂಟ ನಡೆಯಿತು. ಈ ಕ್ರೀಡಾಕೂಟದಲ್ಲಿ ಅರಕೇರಿ KGBV ಶಾಲೆಯ ಕ್ರೀಡಾಪಟುಗಳು ವಿನ್ನರ ಟ್ರೋಫಿ ಪಡೆದುಕೊಂಡರೆ ರನ್ನರ ಟ್ರೋಫಿ ಥಾಂಗ್ ಸಂಸ್ಥೆಯ ಕ್ರೀಡಾಪಟುಗಳು ಪಡೆದುಕೊಂಡಿದ್ದಾರೆ ಎಂದು ಕರ್ನಾಟಕ ಥಾಂಗ್ -ತಾ ಸಂಸ್ಥೆಯ ಸಂಸ್ಥಾಪಕ ಪ್ರದಾನ ಕಾರ್ಯದರ್ಶಿ ಶ್ರೀ ಬಸವರಾಜ ಬಾಗೇವಾಡಿ ಪ್ರಕಟಣೆಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸೆ.30ರ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ – ಸೋಮಣ್ಣ ಬೇವಿನಮರದ
ಸೆ.30ರ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ – ಸೋಮಣ್ಣ ಬೇವಿನಮರದ

ವಿಜಯಪುರ: ಕರ್ನಾಟಕ ಸಂಭ್ರಮ-50 ರ ಕಾರ್ಯಕ್ರಮವನ್ನು ಅದ್ದೂರಿ ಆಚರಣೆಯೊಂದಿಗೆ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹೇಳಿದರು. ಕರ್ನಾಟಕ ಸಂಭ್ರಮ-50 ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುತ್ತಿರುವ ಕರ್ನಾಟಕ ಸಂಭ್ರಮ-50 ರ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಸೆಪ್ಟೆಂಬರ್ 30ರಂದು ಮುಖ್ಯಮಂತ್ರಿಗಳು […]
ಹಬ್ಬ ಹರಿದಿನಗಳಲ್ಲಿ ಪೊಲೀಸರ ಹಾವಳಿ ತಪ್ಪಿಸುವಂತೆ ಮನವಿ

ವಿಜಯಪುರ: ಹಬ್ಬದ ಆಚರಣೆ ಹೆಸರಲ್ಲಿ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಅಂಗಡಿಕಾರರಿಂದ ಪೊಲೀಸ ರಿಂದ ಹಣ ವಸೂಲಿ ತಡೆಯುವ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯ ವತಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರು, ವಿಜಯಪುರ ಇವರಿಗೆ ಮನವಿ ಸಲ್ಲಿಸಲಾಯಿತು. ಭಾರತ ಬಹುತ್ವದ ದೇಶ. ಅನೇಕ ಧರ್ಮಗಳು, ಆಚರಣೆಗಳು, ಸಂಪ್ರದಾಯಗಳಿಂದ ಕೂಡಿದ ಭಾರತದಲ್ಲಿ ಭಾವೈಕ್ಯತೆಯಿಂದ, ಸೌಹಾರ್ದತೆಯಿಂದ ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳು ತಮ್ಮ ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅದೇ ರೀತಿ ಸರ್ಕಾರಿ ಕಚೇರಿಗಳಲೂ , […]
ವಿಜಯಪುರ ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

ವಿಜಯಪುರ: ವಿಜಯಪುರ ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಲಾರಿ ಹಮಾಲರ ಯುನಿಯನ್ (ಸಿಐಟಿಯು ಸಂಯೋಜಿತ) ವತಿಯಿಂದ ಜಿಲ್ಲಾಧಿಕಾರಿಗಳು, ಹಾಗೂ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ ರೂ. 01 ಲಕ್ಷ ರೂಗಳ ಪರಿಹಾರ ನೀಡಬೇಕು ಹಾಗೂ ಶವ ಸಂಸ್ಕಾರ […]
ಸಮ ಸಮಾಜದ ನಿರ್ಮಾಣವೇ ಶರಣರ ಮೂಲ ಆಶಯವಾಗಿತ್ತು ಡಾ.ಮಲ್ಲಮ್ಮ ಯಾಳವಾರ

ವಿಜಯಪುರ: ಹನ್ನೆರಡನೇ ಶತಮಾನದ ಶಿವಶರಣರು ಸಮಾಜದ ಸುಧಾರಕರಾಗಿ ಸಮಾಜವನ್ನು ತಿದ್ದುವ ಆದರ್ಶ ಕಾರ್ಯ ಮಾಡುವ ಮೂಲಕ ಅಂದಿನ ಸಮಾಜದ ಮೌಢ್ಯಗಳನ್ನು ಕಿತ್ತೊಗೆದು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಕನಸನ್ನು ಕಂಡಿದ್ದರು ಎಂದು ಸಬಲಾ ಸಂಸ್ಥೆಯ ಸಂಸ್ಥಾಪಕರಾದ ಡಾ.ಮಲ್ಲಮ್ಮ ಯಾಳವಾರ ಸಸಿಗೆ ನೀರುಣಿಸುವ ಮೂಲಕ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ದತ್ತಿನಿಧಿ ಕಾರ್ಯಕ್ರಮದಲ್ಲಿ ಸದ್ಗುರು ಭೀಮಾಶಂಕರ ಮಹಾರಾಜರು ವಿಶ್ವರಾಧ್ಯ ಮಠದ ದತ್ತಿ ದತ್ತಿದಾನಿಗಳು ಪರಮಪೂಜ್ಯ ಶ್ರೀ ಮಹಾಲಿಂಗೇಶ್ವರ ಅಪ್ಪನವರು ವಿಶ್ವರಾಧ್ಯಮಠ […]
ರೈತ ಸಂಘ ಮನವಿ: ಲಾಲ್ ಬಹದ್ದೂರಶಾಸ್ತ್ರೀ ಹಾಗೂ ಬಸವ ಸಾಗರ ಜಲಾಶಯಗಳ ನೀರಿನ ಮರು ಹಂಚಿಕೆ

ವಿಜಯಪುರ : ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಹೋರಾಟ ಸಮೀತಿ ಜಿಲ್ಲಾ ಘಟಕ ವಿಜಯಪುರ ವತಿಯಿಂದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರಿಗೆ ಒತ್ತಾಯಪಡಿಸುವಂತೆ ಆಗ್ರಹಿಸಿ ಅವಳಿ ಜಲಾಶಯಗಳ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡರುಗಳು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರಿಗೆ ಅವರ ಸ್ವಗ್ರಹದಲ್ಲಿ ರೈತ ಸಂಘ ಮನವಿ ಸಲ್ಲಿಸಿದರು. ಆಲಿಮಟ್ಟಿ ಜಲಾಶಯದ ನಿರ್ಮಾಣಕ್ಕೆ ಫಲವತ್ತಾದ ಬಹುತೇಕ ಭೂಮಿಯನ್ನು ಕಳೆದುಕೊಂಡಿರುವ ಕೃಷ್ಣೆಯ ಮಕ್ಕಳು ಅನಾಥರಾಗಿ ದಿಕ್ಕು ತೊಚದಂತಾಗಿದ್ದಾರೆ, ಭೂಮಿ ಕಳೆದುಕೊಂಡವರು ನಮ್ಮ ಜಿಲ್ಲೆಯವರು ಆದರೆ […]
ಮಹಾತ್ಮ ಗಾಂಧೀಜಿ ಜಯಂತಿ: ಜಿಲ್ಲಾ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಫಲಿತಾಂಶ ಪ್ರಕಟ

ವಿಜಯಪುರ: ಮಹಾತ್ಮ ಗಾಂಧೀಜಿ ಜಯಂತಿ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ 3 ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ. “ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. […]
ಚಡಚಣ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಭೇಟಿ ಮತ್ತು ವಿವಿಧ ಕಾಮಗಾರಿ ಪರಿಶೀಲನೆ

ವಿಜಯಪುರ: ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ತಾಲೂಕ ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಸ್ಥಳ ಪರಿಶೀಲನಾ ನಂತರ ಚಡಚಣ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ ಕಟ್ಟಡ ಕಾಮಗಾರಿ, ಗುಂಪು ಶೌಚಾಲಯ ಕಾಮಗಾರಿ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಸಾರ್ವಜನಿಕರು ಮೋಸ ಹೋಗದೇ […]