ಸಾರ್ವಜನಿಕರು ಮೋಸ ಹೋಗದೇ ಜಾಗೃತಿ ವಹಿಸುವಂತೆ ಮನವಿ

Public awareness image

ವಿಜಯಪುರ: ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂ. ಸ್ಕಾಲರ್ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. Public awareness ಆದ್ದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದೆ. ಈ ವ್ಯಾಟ್ಸಾಫ್ ಸಂದೇಶ ಜನರನ್ನು ಗೊಂದಲಕ್ಕೀಡು ಮಾಡಿದ್ದು, ಈ ತಪ್ಪು ಸಂದೇಶ ನೋಡಿದ ಜನರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಕ್ಕಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ […]

Clear Unauthorized Carriers | ಖಾಸಗಿ ವಾಹನಗಳ ಅನಧಿಕೃತ ಕ್ಯಾರಿಯರ್‍ಗಳನ್ನು ತೆರವುಗೊಳಿಸಲು ಆಗ್ರಹ ಕ್ಯಾರಿಯರ್ ಮೇಲೆ ಸರಕು ಸಾಗಾಣೆ, ಪ್ರಯಾಣಿಕರ ಜೀವಕ್ಕೆ ಬೆಲೆ ಇಲ್ಲವೇ?

Clear Unauthorized Carriers image

ವಿಜಯಪುರ:  ಜಿಲ್ಲೆಯಲ್ಲಿ ಪ್ರತಿನಿತ್ಯ ಓಡಾಡುವ 100ಕ್ಕೂ ಅಧಿಕ ಖಾಸಗಿ ವಾಹನಗಳು ಕೇವಲ ಪ್ರಯಾಣಿಕರ ಓಡಾಟಕ್ಕೆ ಇರಬೇಕಾದ ವಾಹನಗಳು ಅನಧಿಕೃತವಾಗಿ ಕ್ಯಾರಿಯರಗಳನ್ನು Clear Unauthorized Carriers ಬಳಸಿ ಪ್ರತಿನಿತ್ಯ ಅನೇಕ ರೀತಿಯ ಸರಕುಗಳನ್ನು ಸಾರಿಗೆ ಇಲಾಖೆ ಹಾಗೂ ತೆರಿಗೆ ಇಲಾಖೆಯ ಯಾವುದೇ ಭಯವಿಲ್ಲದೇ ಸಾಗಿಸುತ್ತಿರುವುದು ಶೋಚನೀಯವಾಗಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರಯಾಣಿಕರ ಜೀವದ ಪ್ರಶ್ನೆಯಾಗಿರುವುದರಿಂದ ಜಿಲ್ಲೆಯಿಂದ ಓಡಾಡುತ್ತಿರುವ ಎಲ್ಲಾ  ಕ್ಯಾರಿಯರ್ ಹಾಕಿರುವ ವಾಹನಗಳನ್ನು ಜಪ್ತಿ ಮಾಡಿ ಅವುಗಳನ್ನು ತೆರವುಗೊಳಿಸಬೇಕು ಎಂದು ಕರ್ನಾಟಕ […]

“ರೈತರ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಧ ಹಣ ಪಾವತಿ: ರೈತ ಸಂಘದ ಮಾರ್ಗದರ್ಶನ”

Competitive Examination image

ವಿಜಯಪುರ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಜಿಲ್ಲೆಯ ರೈತರ ಮಕ್ಕಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ Competitive Examination ತರಬೇತಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಅವರು ತಿಳಿಸಿದ್ದಾರೆ. ಜಿಲ್ಲೆಯ ರೈತ ಕುಟುಂಬಗಳ 100 ಜನ ಪ್ರತಿಭಾವಂತ ಪರೀಕ್ಷಾರ್ಥಿಗಳಿಗೆ 3 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ, ಕೆ.ಎ.ಎಸ್, ಪಿ.ಡಿ.ಓ, ಪಿ.ಎಸ್.ಐ, ಎಸ್.ಡಿ.ಎ, ಎಫ್.ಡಿ.ಎ, ಪೋಲಿಸ್, ಬ್ಯಾಂಕಿಂಗ್, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಇರಲಿದೆ. […]

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Variation in power supply image

ವಿಜಯಪುರ: 110/11 ಕೆವ್ಹಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೆಐಎಡಿಬಿ ವಿಜಯಪುರದಲ್ಲಿ 20 ಎಂವಿಎ ಪರಿವರ್ತಕದ ದುರಸ್ತ್ಥಿ ಕಾರ್ಯ ಕೈಗೊಂಡಿದ್ದು, ಈ ಉಪ ಕೇಂದ್ರದಿಂದ ಹೊರಹೋಗುವ 33/11 ಕೆವ್ಹಿ ಹೊನ್ನುಟಗಿ, 33/11 ಕೆವ್ಹಿ ನಾಗಠಾಣ ಹಾಗೂ 33 ಕೆವ್ಹಿ ಗುಡ್ಡೋಡಗಿ ಹೆಚ್ ಟಿ ವಿದ್ಯುತ್ ಮಾರ್ಗಗಳಿಗೆ ಸೆಪ್ಟೆಂಬರ್ 18ರ ಮಧ್ಯಾಹ್ನ 1 ರಿಂದ ಸಾಯಂಕಾಲ 6ರವರೆಗೆ Variation in power supply ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಸ್ವಚ್ಚತಾ ಹೀ ಸೇವಾ ಅಭಿಯಾನಕ್ಕೆ ಜಿಪಂ ಸಿಇಒ ರಿಷಿ […]

ಸ್ವಚ್ಚತಾ ಹೀ ಸೇವಾ ಅಭಿಯಾನಕ್ಕೆ ಜಿಪಂ ಸಿಇಒ ರಿಷಿ ಆನಂದ ಅವರಿಂದ ಚಾಲನೆ

Clean India Mission image

ವಿಜಯಪುರ: ಸ್ವಚ್ಚತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಚಾಲನೆ ನೀಡಿದರು. ಸ್ವಚ್ಚ ಭಾರತ ಮಿಷನ್ Clean India Mission  ಯೋಜನೆಯಡಿ ಜಿಲ್ಲಾ ಪಂಚಾಯತನ ಎಲ್ಲಾ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ ಮತ್ತು ಉದ್ಯಾನ ಸ್ಥಳವು ಸೇರಿದಂತೆ ಒಳಾಂಗಣ ಮತ್ತು ಹೊರ ಆವರಣಗಳನ್ನು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು […]

ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಮೋದಿಜಿ : ರಮೇಶ ಜಿಗಜಿಣಗಿ

Modi's birthday image

ವಿಜಯಪುರ: ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ದೇಶದ ಅಭಿವೃದ್ಧೀಗಾಗಿ ಅವರು ಹಗಲಿರುಳಿ ಶ್ರಮಿಸಿದ್ದಾರೆ ಎಂದು ಲೋಕಸಭಾ ಸದಸ್ಯರಾದ ರಮೇಶ ಜಿಗಜಣಗಿ ಹೇಳಿದರು. ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಜೀ ಅವರ ಹುಟ್ಟುಹಬ್ಬದ Modi’s birthday ಪ್ರಯುಕ್ತ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ವಿಜಯಪುರ ನಗರದ ವಾರ್ಡ್ ನಂ. 6 ರಲ್ಲಿ ಆಲಕುಂಟೆ ರಾಜೇಂದ್ರ ನಗರದಲ್ಲಿ ಏರ್ಪಡಿಸಿದ ಶಶಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿವಿಧ […]

Devadasi : ಮಾಜಿ ದೇವದಾಸಿ ತಾಯಂದಿರ ಜಿಲ್ಲಾ ಮಟ್ಟದ ಸಮಾವೇಶ

Devadasi image

ವಿಜಯಪುರ: ನಗರದ ಸಂತ ಅನ್ನಮ್ಮರ ದೇವಾಲಯದ ಸಭಾಂಗಣದಲ್ಲಿ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ವಿಜಯಪುರ. ಹಾಗೂ ಜೀವನ ಜ್ಯೋತಿ ಮಾಜಿ ದೇವದಾಸಿ Devadasi ತಾಯಂದಿರ ಜಿಲ್ಲಾ ಒಕ್ಕೂಟ, ವಿಜಯಪುರ. ಇವರ ಸಹಯೋಗದಲ್ಲಿ ಮಾಜಿ ದೇವದಾಸಿ ತಾಯಂದಿರ ಜಿಲ್ಲಾ ಮಟ್ಟದ ಸಮಾವೇಶ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಶ್ರೀಮತಿ ವಿರೂಪಮಾ ದೋಟಿಹಾಳ ಕಾರ್ಯದರ್ಶಿಗಳು ವಿಮುಕ್ತ ದೇವದಾಸಿ ವೇದಿಕೆ ಕುಷ್ಟಗಿ. ಇವರು ಮಾತನಾಡುತ್ತ, ಕರ್ನಾಟಕ ರಾಜ್ಯದ 14 ಜಿಲ್ಲೆಗಳಲ್ಲಿ ಸುಮಾರು 90000 ಮಾಜಿ ದೇವದಾಸಿ ತಾಯಂದಿರು ಇದ್ದು, ಅವರಲ್ಲಿ ಸರ್ಕಾರ 2011 ರಲ್ಲಿ […]

Wakp Bill-2024‌ : ವಕ್ಪ್ ಬಿಲ್-2024 ವಿರುದ್ಧ ಆಕ್ಷೇಪಣೆ ಸಲ್ಲಿಸಿ, ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೊತ್ತಾಯ ಮಂಡಿಸಿದ ಎಸ್.ಡಿ.ಪಿ.ಐ

Wakp Bill-2024‌ image

ವಿಜಯಪುರ: ವಕ್ಪ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಪ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಪ್ ಬಿಲ್ 2024 Wakp Bill-2024‌ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿರುತ್ತದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಪ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡವಾಗಿರುತ್ತದೆ. ಹಾಲಿಯಿರುವ ವಕ್ಪ್ ಕಾಯ್ದೆಗೆ ಸರಿಸುಮಾರು 40 ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಪ್ ಕಾಯ್ದೆಯನ್ನೆ ನಾಶಗೊಳಿಸಲು ಈ ವಕ್ಫ ಬಿಲ್ 2024 ತಂದಿದ್ದಾರೆ. ಇದು ಜಾತ್ಯಾತೀತ ಮೌಲ್ಯಗಳ […]

Vishwakarma Jayanti : ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ

Vishwakarma Jayanti image

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯಿಂದ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ Vishwakarma Jayanti ಕಾರ್ಯಕ್ರಮವನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:30 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ […]

Narega Scheme : ಅಂತರ್ಜಲ ಮಟ್ಟ ಹೆಚ್ಚಿಸಲು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಿ: ವಿಕಾಸ ಡೋಗ್ರಾ ಸೂಚನೆ

Narega Scheme image

ವಿಜಯಪುರ: ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳಾದ Narega Scheme ಕೆರೆ, ನಾಲಾ, ಕಲ್ಯಾಣಿ ಮತ್ತು ಇನ್ನಿತರ ಕಾಮಗಾರಿಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ಅನುಷ್ಟಾನಗೊಳಿಸಬೇಕು ಎಂದು ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿಕಾಸ ಡೋಗ್ರಾ ಅವರು ಸೂಚನೆ ನೀಡಿದರು. ಇದನ್ನೂ ಓದಿ: ಸಾಕ್ಷರತಾ ದಿನಾಚರಣೆ 2024: ವಿಚಾರಣಾ ಬಂಧಿಗಳು ಕಾರ್ಯಕ್ರಮದಲ್ಲಿ ಭಾಗಿ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ Narega Scheme ಶುಕ್ರವಾರ ತಾಂತ್ರಿಕ ಅಧಿಕಾರಿಗಳಾದ ಅನಾಮಿಕಾ ಐಚ್ […]