International Democracy Day : ಮಾನವ ಸರಪಳಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ – ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ International Democracy Day ಅಂಗವಾಗಿ ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ಅವರು, ಕೇಸ್ವಾನ ಸಭಾಂಗಣದಲ್ಲಿ ವಿವಿಧ ತಾಲೂಕಿನ ತಹಶೀಲ್ದಾರ್, ತಾಲೂಕ ಪಂಚಾಯತ್ ಅಧಿಕಾರಿ, ಪೋಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆಯ ಅಧಿಕಾರಿ ಸಿಬ್ಬಂದಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಆಲಮಟ್ಟಿಯವರೆಗೆ ನಡೆಯುವ ಮಾನವ ಸರಪಳಿ ರಚನೆಯ ಮಾರ್ಗದುದ್ದಕ್ಕೂ […]
A S Patil College : ಅನುವಾದ ಸಂಪದʼ – ವಿಚಾರ ಸಂಕಿರಣ ಮತ್ತು ಕಾರ್ಯಾಗಾರ

ವಿಜಯಪುರ: ಎ. ಎಸ್. ಪಾಟೀಲ್ ವಾಣಿಜ್ಯ ಕಾಲೇಜಿನಲ್ಲಿ A S Patil College ‘ಉನ್ನತ ಶಿಕ್ಷಣ ಹಂತದಲ್ಲಿ ಭಾರತೀಯ ಭಾಷೆಗಳಲ್ಲಿ ಸಂವಾದದ ಸಂಸ್ಕೃತಿ – ಸಮಕಾಲೀನ ಜಿಜ್ಞಾಸೆ ಮತ್ತು ಪ್ರಯತ್ನಗಳುʼ ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ, ಕೆ.ಎ.ಎಸ್ (ಹಿರಿಯ ಶ್ರೇಣಿ), “ಅನುವಾದ ಸಂಪದದ ವೇದಿಕೆ ಕನ್ನಡ ಭಾಷೆಯಲ್ಲಿ ಸಂಪನ್ಮೂಲ ಬಳಸಿಕೊಳ್ಳಲು, ಸೃಷ್ಟಿ ಮಾಡಲು, ಬಹುಸಾಮಾಜಿಕ ನೆಲೆಗಟ್ಟಿನಲ್ಲಿ […]
TPJP Satyagraha: 10 ವರ್ಷಗಳು ಗತಿಸಿದರು ಯಾವುದೇ ಸರ್ಕಾರ ಗಮನ ಹರಿಸುತ್ತಿಲ್ಲ.

ವಿಜಯಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ TPJP Satyagraha ಪದಾಧಿಕಾರಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ ಮುಂದೆ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಬುಧವಾರ 11ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ದಮಯಂತಿ ಕುಲಕರ್ಣಿ ಮಾತನಾಡಿ, ಬಡವರು ಕೂಲಿ ಮಾಡಿ ತುಂಬಿದ ದುಡ್ಡನ್ನು ಕಂಪನಿ ಮೋಸ ಮಾಡಿ ವಂಚಿಸಿದ್ದಾರೆ. ಹಾಗೂ ಬಡವರ ಹಣವನ್ನು ಲಪಟಾಯಿಸಿದ್ದಾರೆ. ಈಗಾಗಲೇ 10 ವರ್ಷಗಳು ಗತಿಸಿದರು ಯಾವುದೇ ಸರ್ಕಾರ ಗಮನ ಹರಿಸುತ್ತಿಲ್ಲ. ಆದರಿಂದ ಕೂಡಲೇ ಸರ್ಕಾರ […]
ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ : ಕೇಂದ್ರ ಸರಕಾರದ ವಿರುದ್ಧ ಆಕ್ರೋಶ

ವಿಜಯಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ (ಟಿಪಿಜೆಪಿ) ಪದಾಧಿಕಾರಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ ಮುಂದೆ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 9ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಟಿಪಿಜೆಪಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಅಪ್ಪಾಸಾಹೇಬ ಬುಗಡೆ ಮಾತನಾಡಿ, ಪಿಎಸಿಎಲ್, ಘರೀಮಾ, ಸಾಯಿ ಪ್ರಸಾದ, ಅಗ್ರಿ ಗೋಲ್ಡ್, ಸಮೃದ್ಧಿ ಜೀವನ, 7 ಹಿಲ್ಸ್ , ಮೈತ್ರಿ, ಪ್ಯಾನ್ ಕಾರ್ಡ್ ಕ್ಲಬ್ಸ್ , ಹಿಂದೂಸ್ತಾನ ಇನ್ಪಾಟೆಕ್ಷರ್ ಲಿಮಿಟೆಡ್, ಪ್ಯೂಚರ್ ಮೇಕರ್ ಚಿಟ್ […]
ಸಾಕ್ಷರತಾ ದಿನಾಚರಣೆ 2024: ವಿಚಾರಣಾ ಬಂಧಿಗಳು ಕಾರ್ಯಕ್ರಮದಲ್ಲಿ ಭಾಗಿ.

ವಿಜಯಪುರ: ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ 2024 ಜಿಲ್ಲಾ ಕಾರಾಗೃಹ ವಿಜಯಪುರದಲ್ಲಿ ಜರುಗಿತು. ಮಾನ್ಯ ಡಾ|| ಐ.ಜೆ.ಮ್ಯಾಗೇರಿ, ಅಧೀಕ್ಷಕರು, ಕೇಂದ್ರ ಕಾರಾಗೃಹ, ವಿಜಯಪುರ ರವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜರುಗಿತು. ಮುಖ್ಯ ಅತಿಥಿಗಳಾಗಿ, ಶ್ರೀಮತಿ ಉಮಾದೇವಿ ಸೊನ್ನದ, ಉಪನಿರ್ದೇಶಕರು, (ಅಭಿವೃದ್ಧಿ), ಜಿಲ್ಲಾ ಮತ್ತು ತರಬೇತಿ ಸಂಸ್ಥೆ, ವಿಜಯಪುರ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಗಳು ಹಾಗೂ ಸಿಬ್ಬಂದಿ, ಕಾರಾಗೃಹ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಜಾ & ವಿಚಾರಣಾ ಬಂಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಮೊದಲಿಗೆ ಶ್ರೀಮತಿ ಉಮಾದೇವಿ ಸೊನ್ನದ, ಉಪನಿರ್ದೇಶಕರು, […]
ಕೋಚಿಂಗ್ ಸೆಂಟರ್ ಇಲ್ಲದೇ ಪರೀಕ್ಷೆ ತರಬೇತಿ: ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ವಿಜಯಪುರ : ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ PETC ಸಂಸ್ಥೆ ನಡೆಸುವ ಪ್ರವೇಶ ಪರೀಕ್ಷೆ ಮೂಲಕ ಉತ್ತೀರ್ಣರಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ವಿಜಯಪುರ ಜಿಲ್ಲೆಯಿಂದ ಆವಂತಿ ಕ್ಲಾಸಸ್ ಎಂಬ ಕೊಚ್ಚಿಂಗ್ ಸೆಂಟರ್ ಆಯ್ಕೆ ಆಗಿರುತ್ತದೆ. ಆದರೆ ಈ ಹೆಸರಿನ ಕೋಚಿಂಗ್ ಸೆಂಟರ್ ನಗರದಲ್ಲಿ ಇಲ್ಲ. ಕೋಚಿಂಗ್ ಸೆಂಟರ್ ಇಲ್ಲದೇ ಪರೀಕ್ಷೆ ತರಬೇತಿ ಕೇಂದ್ರ ಇದೆ ಎಂದು ಗುರುತಿಸಿದೆ. ಇಲ್ಲಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿ ಇಲಾಖೆ ಜಿಲ್ಲಾ ಕಛೇರಿಗೆ ಮುತ್ತಿಗೆ ಹಾಕಿ […]
District Commissioner T. Bhubalan’s Urban Inspection

ವಿಜಯಪುರ: ವಿಜಯಪುರ District Commissioner ಟಿ.ಭೂಬಾಲನ್ ಅವರು ನಗರ ಪರಿವೀಕ್ಷಣೆ ನಡೆಸಿ, ನಗರದ ವಿವಿಧ ರಸ್ತೆಗಳ ಅಭಿವೃದ್ದಿ, ಅತಿಕ್ರಮ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಬಾಗಲಕೋಟ ರಸ್ತೆ, ಅತಾವುಲ್ಲಾ ಚೌಕ ಹತ್ತಿರ ಕಂದಕ ಹಾಗೂ ನೌಬಾಗ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳ ಪರಿವೀಕ್ಷಣೆ ಕೈಗೊಂಡಿದ್ದು, ನವಬಾಗ ರಸ್ತೆಯ ಅಗಲೀಕರಣ ಬಗ್ಗೆ ಸರ್ವೇ ಕಾರ್ಯವನ್ನು ಕೈಗೊಂಡು ಅತೀಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು, ಪಾಲಿಕೆಯ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ […]
CEO Rishi Anand Visits Village Panchayats

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ವಿಜಯಪುರ ತಾಲೂಕಿನ ಹೆಗಡಿಹಾಳ ಮತ್ತು ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಕುಮನಾಳ ಗ್ರಾಮದಲ್ಲಿ ಹೊಸ ಕಟ್ಟಡದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ (CEO Rishi Anand Visits Village Panchayats) ಅವರು, ಮಕ್ಕಳಿಗೆ ನಿಯಮಿತವಾಗಿ ಪೌಷ್ಠಿಕ ಆಹಾರ ಮತ್ತು ಮಕ್ಕಳಿಗೆ ಕುಳಿತುಕೊಳ್ಳಲು ಪೀಠೋಪಕರಣಗಳನ್ನು ಒದಗಿಸುವಂತೆ ಶಿಶು ಅಭಿವೃದ್ಧಿ […]
District-Level Art Competition : ಲಲಿತ ಕಲಾ ಸಂಸ್ಥೆ ವತಿಯಿಂದ

ವಿಜಯಪುರ : ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ (District-Level Art Competition) ಹಾಗೂ ಹಿರಿಯ ಕಲಾವಿದರಿಗೆ ಸನ್ಮಾನ ಸಮಾರಂಭವು ಗುರುವಾರ ಸರಕಾರಿ ಆರ್ಟ್ ಗ್ಯಾಲರಿ ಪ್ರವಾಸೋದ್ಯಮ ಇಲಾಖೆ, ಹಳೆ ಐ.ಬಿ. ಸ್ಟೇಷನ್ ರೋಡ್ ವಿಜಯಪುರದಲ್ಲಿ ಯುವ ಲಲಿತ ಕಲಾ ಸಂಸ್ಥೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹಾನಗರ ಪಾಲಿಕೆಯ ಸದಸ್ಯರಾದ ಪ್ರೇಮಾನಂದ ಬಿರಾದಾರ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಪಿ.ಎಸ್. ಕಡೇಮನಿ ಮುಖ್ಯ ಅಥಿತಿಯಾಗಿ ಆಗಮಿಸಿದರು. ಉದ್ಯಮಿದಾರರಾದ ಯಶವಂತ ಗುಗ್ಗರಿ […]
Inter-District State-Level Junior Sports Meet

ವಿಜಯಪುರ : ಮೈಸೂರು ಜಿಲ್ಲಾ ಅಥ್ಲೇಟಿಕ್ ಅಸೋಸಿಯೇಷನ್ ಮೈಸೂರು ಸಂಘಟಿಸಲಿರುವ, ಕರ್ನಾಟಕ ರಾಜ್ಯ ಕಿರಿಯರ ಅಥ್ಲೇಟಿಕ್ ಕ್ರೀಡಾಕೂಟವು, ಕನಾಟಕ ಅಥ್ಲೇಟಿಕ್ ಅಸೋಸಿಯೇಷನ್ ಬೆಂಗಳುರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ : 14ರಿಂದ 17 ಸೆಪ್ಟೆಂಬರ್ 2024 ರಂದು ಜಿಲಾ ಕ್ರೀಡಾಂಗಣ ಮೈಸೂರಲ್ಲಿ ನಡೆಯಲಿದ್ದು, (Inter-District State-Level Junior Sports Meet)ಈ ಕ್ರೀಡಾಕೂಟಲದಲ್ಲಿ 14,16,18,20 ಮತ್ತು 23 ವರ್ಷದ ವಯೋ ಮಿತಿಯ ಬಾಲಕ – ಬಾಲಕೀಯರು ಭಾಗವಹಿಸಲು ಅವಕಾಶ ಇರುತ್ತದೆ ಎಎಫ್ಐಯುಐಡಿ ನಂಬರ್ ಮತ್ತು ಜನ್ಮ ದಾಖಲೆಯ ಮೂಲ […]