ಬಸವಜಯಮೃತ್ಯುಂಜಯ ಸ್ವಾಮೀಜಿ ಪ್ರತಿಜ್ಞೆ : 2ಎ ಮೀಸಲಾತಿ ಹೋರಾಟ ಕೈ ಬಿಡುವುದಿಲ್ಲ

ವಿಜಯಪುರ : ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ರಾಜ್ಯದಲ್ಲಿ 2ಎ ಮೀಸಲಾತಿ, ಹಾಗೂ ಕೇಂದ್ರದಲ್ಲಿ ಓಬಿಸಿ ಪಟ್ಟಿಗೆ ಸೇರಿಸುವವರೆಗೆ ಮಠ ಪೀಠ ಬಿಡುತ್ತೇನೆ ಹೊರತು, 2ಎ ಮೀಸಲಾತಿ ಹೋರಾಟವನ್ನು ಕೈ ಬಿಡುವುದಿಲ್ಲವೆಂದು ಕೂಡಲಸಂಗದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಪ್ರತಿಜ್ಞೆ ಗೈದರು. ಜಿಲ್ಲಾ ಪಂಚಮಸಾಲಿ ವಕೀಲರ ಸಭೆಯನ್ನು ಉದ್ದೇಶೀಸಿ ಮಾತನಾಡಿದ ಅವರು, ವಿವಿಧ ರೀತಿಯ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆನ್ನುವ 6 ಹಂತದ ಹೋರಾಟಗಳು ಮುಗಿದಿದ್ದು, […]
BJP: ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯತ್ವ: ಪಿ. ರಾಜೀವ್ ಸೂಚನೆ

ವಿಜಯಪುರ: BJP ಸದಸ್ಯತ್ವ ಅಭಿಯಾನ-೨೦೨೪ ಸೆ.೨ ರಿಂದ ಆರಂಭವಾಗಲಿದ್ದು, ಪ್ರತಿ ಬೂತ್ಗೆ ೩೦೦ ರಂತೆ ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಪಕ್ಷದ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟ. ಕೇಂದ್ರ ಸಚಿವರಿಂದ ಹಿಡಿದು ಬೂತ ಮಟ್ಟದ ಕಾರ್ಯಕರ್ತರು ಈ ಸದಸ್ಯತ್ವ […]
ಅಲ್-ಅಮೀನ ಆಸ್ಪತ್ರೆಯಲ್ಲಿ ವಿಶ್ವ ಬೆನ್ನಹುರಿ ಅಪಘಾತ ದಿನಾಚರಣೆ

ವಿಜಯಪುರ : ದಿ. ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೇಬಿಲಿಟಿ (ಎಪಿಡಿ) ಸಂಸ್ಥೆಯ ವಿಜಯಪುರ ಎಚ್.ಸಿ.ಎಲ್. ಪೌಂಡೇಷನ್, ಅಲ್ ಅಮೀನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವಿಜಯಪುರ ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಜಯಪುರ, ಕನಾಟಕ ರಾಜ್ಯ ಬೆನ್ನುಹುರಿ ಅಪಘಾತದ ಅಂಗವಿಕಲರ ಸಂಘ ವಿಜಯಪುರ ಹಾಗೂ ಅನೌಪಾಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ ಸಹಯೋಗದೊಂದಿಗೆ, ವಿಶ್ವ ಬೆನ್ನಹುರಿ ಅಪಘಾತ ದಿನಾಚರಣೆಯ ಅಂಗವಾಗಿ 3 ದಿನ ಬೆನ್ನು ಹುರಿ ಅಪಘಾತಕ್ಕೋಳಗಾದ ವ್ಯಕ್ತಿಗಳಿಗೆ ಆರೋಗ್ಯ ತಪಾಸಣೆ ಮತ್ತು […]
ಎಫ್ಎಕ್ಯೂ ಗುಣಮಟ್ಟ: ಹೆಸರುಕಾಳು 8682 ರೂ.,ಸೂರ್ಯಕಾಂತಿ 7280 ರೂ.

ಎಫ್ಎಕ್ಯೂ ಗುಣಮಟ್ಟ ದ ಸೂರ್ಯಕಾಂತಿಗೆ 7280 ರೂ. ಬೆಂಬಲ ಬೆಲೆಗೆ ನಿರ್ಧಾರ ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ಗೆ 7280 ರೂ. ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟ ದ ಸೂರ್ಯಕಾಂತಿ ಖರೀದಿಸಲು ನಿರ್ಧರಿಸಲಾಗಿದೆ. ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.26ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ 1745 ಹೆಕ್ಟೇರ್ ಕ್ಷೇತ್ರದಲ್ಲಿ […]
ಜಿಲ್ಲಾಧಿಕಾರಿ: ಗೆಜೆಟೆಡ್ ಪ್ರೊಬೇಷನರ್ ಪರೀಕ್ಷಾ ಕೇಂದ್ರ ಪರಿಶೀಲನೆ

ವಿಜಯಪುರ: ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಅಂಜುಮನ್ ಕಾಲೇಜ್, ಪಾಲಿಟೆಕ್ನಿಕ್ ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಮಂಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಅಹಿತಕರ […]
ಭೂತನಾಳ ಕ್ರಾಸ್: ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯಕ್ಕೆ ಸಿಇಒ ರಿಷಿ ಆನಂದ್ ಭೇಟಿ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶನಿವಾರ ಸಂಜೆ ವಿಜಯಪುರ ನಗರದ ಭೂತನಾಳ ಕ್ರಾಸ್ ಬಳಿ ಇರುವ ಡಾ. ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ವಸತಿ ನಿಲಯದ ಅಡುಗೆ ಕೊಠಡಿ, ಭೋಜನಾಲಯ, ಸೋಲಾರ್ ವ್ಯವಸ್ಥೆ, ವಿದ್ಯಾರ್ಥಿ ಕೊಠಡಿಗಳು, ವಸತಿ ನಿಲಯದ ಆವರಣಕ್ಕೆ ಖುದ್ದಾಗಿ ತೆರಳಿ ಪರಿಶೀಲಿಸಿದರು. ಪ್ರತಿ ದಿನ ಅಡುಗೆ ಕೊಠಡಿ, ಭೋಜನಾಲಯ, ದಾಸ್ತಾನು […]
ಪಾಲಿಕೆ ಡೇನಲ್ಮ ಅಭಿಯಾನ: ಇಂಟರ್ನಶಿಪ್ ತರಬೇತಿಗೆ ಅರ್ಜಿ ಆಹ್ವಾನ

ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ಡೇನಲ್ಮ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಕ್ಕೆ ಇಂಟರ್ನಶಿಪ್ ತರಬೇತಿಗಾಗಿ ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ:ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ: ಡಿಸಿ ಕರೆ, ಪಿಓಪಿ ಮಾರಾಟ ನಿಷೇಧ ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾದಲ್ಲಿ ವ್ಯಾಸಂಗ ಪೂರ್ಣಗೊಂಡು 2020-21ನೇ ಸಾಲಿನ ನಂತರ ಪದವಿ ಹೊಂದಿದ ಆಸಕ್ತ ಅಭ್ಯರ್ಥಿಗಳು ಪಾಲಿಕೆ ಡೇನಲ್ಮ ಅಭಿಯಾನ ಕ್ಕೆ ಆಧಾರ ಕಾರ್ಡ, ಕಾಲೇಜ್ ಐಡಿ, ಆದಾಯ ಮತ್ತು ಜಾತಿ ಆದಾಯ […]
ಸಿಎಂ ಸಿದ್ದರಾಮಯ್ಯ ನವರ ಅಸಲಿ ಮುಖ ಬಹಿರಂಗವಾಗಿದೆ.

ವಿಜಯಪುರ: ಸಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ವರ್ತನೆ ಖಂಡಿಸಿ, ವಾಲ್ಮೀಕಿ ಹಗರಣ, ಮುಡಾ ಹಗರಣದ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ವಿರೋಧಿಸಿ ಹಾಗೂ ಕಾರಣಿಕರ್ತರಾದ ಸಿಎಂ ಸಿದ್ದರಾಮಯ್ಯ ನವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ, ಮಹಾತ್ಮ ಗಾಂಧಿ ಚೌಕ್, ಬಸವೇಶ್ವರ […]
ಜೆಎಸ್ಎಸ್ ಆಸ್ಪತ್ರೆ: ಸಾವಿನಂಚಿನಲ್ಲಿದ್ದ ವ್ಯಕ್ತಿಗೆ ಮರುಜೀವ

ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಾಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು ಗಮನಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಮನೆಯವರಿಗೆ ಇವರ ಬದುಕಿನ ಕುರಿತು ಯಾವುದೇ ಭರವಸೆ ದೊರೆಯಲಿಲ್ಲ. ಆದರೆ ಜೆಎಸ್ಎಸ್ ಆಸ್ಪತ್ರೆ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದೆ. ಇದನ್ನೂ ಓದಿ: ಋಷಿ ಆನಂದ: ಜಿಲ್ಲಾ ಪಂಚಾಯತ್ ಸಿಇಒ ಆಗಿ ಅಧಿಕಾರ ವಿಷದ […]
ಫುಡ್ ಪಾರ್ಕ್ ಯೋಜನೆ: ಸಚಿವ ಎಂ. ಬಿ. ಪಾಟೀಲ ಸಭೆ

ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ಯೋಗ್ಯ ಬೆಲೆ ಹಾಗೂ ಆಹಾರ ಉತ್ಪಾದನೆಗೆ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗುತ್ತಿರುವ ಫುಡ್ ಪಾರ್ಕ್ನಲ್ಲಿHeatstroke ತಡೆಯಲು ಟಾಪ್ 10 ಪರಿಣಾಮಕಾರಿ ಸಲಹೆಗಳು ಉಗ್ರಾಣಗಳು, ಶೀತಲಗೃಹಗಳು, ಲ್ಯಾಬೋರೇಟರಿಗಳನ್ನು ನಿರ್ಮಾಣ ಮಾಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಜಿಲ್ಲೆಯ ಆಹಾರ ಉತ್ಪಾದನೆ (ಫುಡ್ ಪಾರ್ಕ್) ಹಾಗೂ ಜಿಲ್ಲೆಯ ಬೆಳೆಗಳಿಗೆ ಯೋಗ್ಯ ಬೆಲೆ ದೊರಕುವ ನಿಟ್ಟಿನಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ […]