ಲಂಚ ಪಡೆದವನಿಗೆ ನ್ಯಾಯಾಲಯದಿಂದ 40 ಸಾವಿರ ದಂಡ

ಲಂಚ image

ವಿಜಯಪುರ: ಸರ್ಕಾರಿ ಜಾಗೆಯ ಕಟ್ಟಡದ ಪುನರ್ ರಚನೆ ಪರವಾನಿಗೆ ಪತ್ರ ನೀಡಲು 15 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ್‌ರಿಗೆ ಸಿಕ್ಕಿಬಿದ್ದ ಮುದ್ದೇಬಿಹಾಳ ತಾಲೂಕಿನ ತುಂಬಗಿ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್ ಮಡಿವಾಳಯ್ಯ ಅಯ್ಯಣ್ಣಾ ಸಗರಮಠ ಆಪಾದಿತನನ್ನು ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಇದನ್ನೂ ಓದಿ: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಿದ್ಧರಾಮಯ್ಯ ಮುದ್ದೇಬಿಹಾಳ […]

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಿದ್ಧರಾಮಯ್ಯ

ಆಲಮಟ್ಟಿ image

ವಿಜಯಪುರ: ಆಲಮಟ್ಟಿ ಜಲಾಶಯ ಎತ್ತರದಿಂದ ಬಾಧಿತವಾಗುವ ಪ್ರದೇಶದಲ್ಲಿ ಪುನರ್‌ವಸತಿ, ಪುನರ್‌ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಿದ್ಧವಿದ್ದು, ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಹೇಳಿದರು. ಬುಧವಾರ ಜಿಲ್ಲೆಯ ಆಲಮಟ್ಟಿ ಆಣೆಕಟ್ಟೆಯಲ್ಲಿ  ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ 2ನೇ ತೀರ್ಪು ಬಂದಿದ್ದು, ತೀರ್ಪಿನನ್ವಯ ಆಲಮಟ್ಟಿ ಎತ್ತರ ಹೆಚ್ಚಳದಿಂದಾಗಿ 130 ಟಿಎಂಸಿ ನೀರು […]

ಡಿ.ದೇವರಾಜ ಅರಸು: ನೊಂದವರ ನೋವಿಗೆ ಧ್ವನಿಯಾದವರು

ಡಿ.ದೇವರಾಜ ಅರಸು image

ವಿಜಯಪುರ: ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿ ದೇಶಕ್ಕೆ ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ. ದೇವರಾಜ […]

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈಗಲೇ ಸೇರ್ಪಡೆ ಮಾಡಿಕೊಳ್ಳಿ.

ಮತದಾರರ image

ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ […]

ರಿಷಿ ಆನಂದ: ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ

ರಿಷಿ ಆನಂದ image

ವಿಜಯಪುರ: ಸ್ವಾತಂತ್ರ‍್ಯೋತ್ಸವದ ದಿನಾಚರಣೆ ಅಂಗವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಇತಿಹಾಸದಲ್ಲಿ ಆಗಷ್ಟ್ 15ರ ಇಂದಿನ ದಿನ ಮಹತ್ವದ್ದಾಗಿದೆ. ನಮ್ಮ ದೇಶಕ್ಕೆ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ‍್ಯ ಸಿಕ್ಕಿದ ದಿನ ಮತ್ತು ಅಂದಿನ ಸ್ವಾತಂತ್ರ‍್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನಮ್ಮ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಲಾಲ್ […]

ವಿಜಯಪುರ: ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಕೊಡುಗೆ ಅನನ್ಯ MB Patil

ಫುಡ್ ಪಾರ್ಕ್ image

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ವತಿಯಿಂದ ಸಿಎಸ್‌ಆರ್ ಅನುದಾನದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳನ್ನು ವಿಜಯಪುರ ಜಿಲ್ಲೆಯಲ್ಲಿ ಮಾಡೇಲ್ ತಾಲೂಕುಗಳು ಎಂದು ಆಯ್ಕೆ ಮಾಡಿಕೊಂಡು ಇಲ್ಲಿನ ಸರಕಾರಿ ಶಾಲೆಗಳ ಕಟ್ಟಡ, ದುರಸ್ಥಿ ನಿರ್ಮಾಣ ಹಾಗೂ ಸ್ಮಾರ್ಟ್ ಕ್ಲಾಸ್ ಅಳವಡಿಕೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಜಿಲ್ಲೆಯಾದ್ಯಂತ ಕೆಲವು ಸ್ಥಳಗಳಲ್ಲಿ ವಿಸ್ತರಣೆ ಮಾಡಲಾಗುವುದು. ವಿಜಯಪುರ ಇದನ್ನೂ ಓದಿ: ಪವನ ವಿದ್ಯುತ್ ಘಟಕ ಸ್ಥಾಪನೆಗೆ ಅಸ್ತು. ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ […]

ಪವನ ವಿದ್ಯುತ್ ಘಟಕ ಸ್ಥಾಪನೆಗೆ ಅಸ್ತು.

ಫುಡ್ ಪಾರ್ಕ್ image

ವಿಜಯಪುರ: ಜಿಲ್ಲೆಯಲ್ಲಿ 5 ಸಾವಿರ ಮೆ.ವ್ಯಾ. ಪವನ ವಿದ್ಯುತ್ ಘಟಕ : ಗಾಳಿಯಿಂದ ವಿದ್ಯುತ್ ತಯಾರಿಸಲು ವಿಜಯಪುರ ಜಿಲ್ಲೆಯು ದೇಶದಲ್ಲೇ ಅತ್ಯಂತ ಪ್ರಶಸ್ತವಾದ ತಾಣವಾಗಿದೆ. ಇದನ್ನು ಮನಗಂಡಿರುವ ಸುಜ್ಲಾನ್ ಕಂಪನಿಯು ಜಿಲ್ಲೆಯಲ್ಲಿ 5,000 ಮೆಗಾವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಘಟಕ ಸ್ಥಾಪಿಸಲು ಮುಂದಾಗಿದೆ. ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಇದಕ್ಕಾಗಿ 100 ಎಕರೆ ಭೂಮಿಯನ್ನು ಕಂಪನಿಗೆ ಒದಗಿಸಲಾಗುವುದು. ರೆನೈಸಾನ್ಸ್ ಕಂಪನಿಯು ಜಿಲ್ಲೆಯಲ್ಲಿ ಸೌರಫಲಕ ಬಿಡಿ ಭಾಗಗಳ ತಯಾರಿಕೆ ಘಟಕವನ್ನು ಪ್ರಾರಂಭಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 6,000 ಕೋಟಿ […]

ಸ್ವಾತಂತ್ರ್ಯೋತ್ಸವ ದಿನಾಚರಣೆ: ಜಿಲ್ಲೆಯ ಕೊಡುಗೆ ಅನನ್ಯ MB Patil

ಫುಡ್ ಪಾರ್ಕ್ image

ವಿಜಯಪುರ: ಸಾಮಾಜಿಕ ನ್ಯಾಯ, ಶೈಕ್ಷಣಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿರುವ ನಮ್ಮ ಸರ್ಕಾರವು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದಾದ್ಯಂತ ಸಂಚಲನ ಉಂಟುಮಾಡಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬೆಳಕು ಮತ್ತು ಭರವಸೆ ತುಂಬುವಲ್ಲಿ ಸಫಲವಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು. ಸ್ವಾತಂತ್ರ್ಯೋತ್ಸವ ದಿನಾಚರಣೆ […]

ಬಿಪಿಎಲ್ ಪಡಿತರ ಚೀಟಿ: ಅನರ್ಹರು ಎಷ್ಟು ಗೋತ್ತಾ?

ಬಿಪಿಎಲ್ ಪಡಿತರ ಚೀಟಿ image

ವಿಜಯಪುರ: ಅನರ್ಹ ಕುಟುಂಬಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಸರ್ಕಾರದ ಮಾನದಂಡಗಳ ಪ್ರಕಾರ ಅರ್ನಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಆ.31ರೊಳಗೆ ಸ್ವಯಂ ಪ್ರೇರಣೆಯಿಂದ ಆಯಾ ತಹಶೀಲ್ದಾರ ಕಚೇರಿಗೆ ಒಪ್ಪಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಸರ್ಕಾರದ ಆದೇಶದಂತೆ ಜಿಲ್ಲೆಯ ಅನರ್ಹ ಪಡಿತರ ಚೀಟಿ ಪತ್ತೆ ಹಚ್ಚುವ ಅಭಿಯಾನ […]

ಬಿ.ಎಸ್.ಪಾಟೀಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ.

ಬಿ.ಎಸ್.ಪಾಟೀಲ image

ವಿಜಯಪುರ: ಮಕ್ಕಳ ಆರೋಗ್ಯ ಕಾಳಜಿ, ಸಮರ್ಪಕ ತ್ಯಾಜ್ಯ ನಿರ್ವಹಣೆ, ಗ್ರಾಮ-ನಗರಗಳ ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ, ಕೆರೆಗಳ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ, ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಣೆ, ಕೊಠಡಿಗಳ ಸುಸ್ಥಿತಿ, ಸಾರ್ವಜನಿಕ ಆಸ್ತಿ ರಕ್ಷಣೆ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಹಸರೀಕರಣದ ದೃಷ್ಟಿಯಲ್ಲಿ ಅರಣ್ಯೀಕರಣ ಒಳಗೊಂಡಂತೆ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ […]