Achievement: ಶಿಸ್ತಿನಿಂದ ಸಾಧನೆ ಮಾಡಲು ಸಾಧ್ಯ.

Achievement image

ವಿಜಯಪುರ: ಇಂದಿನ ಪೀಳಿಗೆಯು ಶಿಸ್ತು ಸಂಯಮದಿಂದ ಇದ್ದರೆ ಏನಾದರೂ ಸಾಧನೆ ಮಾಡಲು ಸಾಧ್ಯ, ಯುವಕರಲ್ಲಿ ದೇಶಾಭಿಮಾನದ ಜೊತೆಗೆ ಶಿಸ್ತು, ಒಳ್ಳೆಯ ಆಚಾರ-ವಿಚಾರಗಳನ್ನು ಬೆಳೆಸುವುದು ಅತೀ ಮುಖ್ಯ ಎಂದು ಧರ್ಮಗುರುಗಳಾದ ಮೌಲಾನಾ ಉಸಿಉಲ್ಲಾ ನುಡಿದರು. Achievement ನಗರದ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಡೆದ ಮೊಹಮ್ಮದಿಯ ನಾಥ್ ಕಮೀಟಿ ವಿಜಯಪುರ ಶಾಖಾ ತಿಕೋಟಾ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ನಾಥ್ ಹಾಗೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಕಳಪೆ ಸ್ಪ್ರಿಂಕ್ಲರ್: ಬ್ಲಾಕ್ […]

ಕಳಪೆ ಸ್ಪ್ರಿಂಕ್ಲರ್: ಬ್ಲಾಕ್ ಲಿಸ್ಟ್ಗೆ ಸೇರಿಸಲು ರೈತ ಸಂಘ ಒತ್ತಾಯ

ಕಳಪೆ ಸ್ಪ್ರಿಂಕ್ಲರ್ image

ವಿಜಯಪುರ : ಕಳಪೆ ಸ್ಪ್ರಿಂಕ್ಲರ್ ಪೈಪ್‌ಗಳನ್ನು ವಿತರಿಸಿದ ಕಂಪನಿಯವರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಅಖಂಡ ರೈತ ಸಂಘ ಒತ್ತಾಯಿಸಿ ಕರ್ನಾಟಕ ನ್ಯಾಯಮೂರ್ತಿ ಲೋಕಾಯುಕ್ತರಾದ ಬಿ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಕಳಪೆ ಸ್ಪ್ರಿಂಕ್ಲರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಕೃಷಿ ಇಲಾಖೆಯವರ ಮೂಲಕ ರಾಜ್ಯಾದ್ಯಂತ ರೈತರಿಗೆ ರಿಯಾಯತಿ ದರದಲ್ಲಿ ವಿತರಿಸುತ್ತಿರುವ ಸ್ಪಿಂಕ್ಲರ್ ಪೈಪ್ ಗಳು ಕಳಪೆ ಮಟ್ಟದಿಂದ ಕೂಡಿದ್ದು ಕಂಪನಿಯವರು ರಾಜ್ಯದ ರೈತರನ್ನು ವಂಚಿಸುತ್ತಿದ್ದಾರೆ. ಈ ಹಿಂದೆ ಅಂದರೆ […]

Dreams Comes True: ಮಕ್ಕಳ ಪ್ರತಿಭೆ ಗುರುತಿಸಿ.

Dreams Come True

ವಿಜಯಪುರ: ದೇಶದ ಭವಿಷ್ಯ ಶಾಲೆಗಳಲ್ಲಿ ನಿರ್ಮಾಣಗೊಳ್ಳುತ್ತದೆ, ಶಾಲೆಗಳು ಈ ನಾಡಿಗೆ ಜ್ಞಾನವನ್ನು ಉಣಬಡಿಸುವ ಪವಿತ್ರ ದೇವಾಲಯಗಳು ಎಂದು ಡ್ರೀಮ್ಸ್ ಕಮ್ಸ್ ಟ್ರು (Dreams Comes True) ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸರ್ಫರಾಜ್ ಮಿರ್ದೆ ಹೇಳಿದರು. ಇದನ್ನೂ ಓದಿ: Cleanliness Campaign: ನಮ್ಮ ಸ್ವಚ್ಚತೆ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ. ವಿಜಯಪುರದ ಭವಾನಿ ನಗರದಲ್ಲಿರುವ ಕೆಬಿಎಸ್ ನಂ.57 ರಲ್ಲಿ ಡ್ರೀಮ್ಸ್ ಕಮ್ಸ್ ಟ್ರು ಸಂಸ್ಥೆಯ ಸಹಯೋಗದಲ್ಲಿ ನಮ್ಮೂರು ನಮ್ಮ ಶಾಲೆ ಎಂಬ ವಿಷಯಾಧಾರಿತ ಚಿತ್ರಕಲಾ ಸ್ಪರ್ಧೆ ಹಾಗೂ ಈ ವಿಷಯವಾಗಿ […]

Cleanliness Campaign: ನಮ್ಮ ಸ್ವಚ್ಚತೆ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ.

Cleanliness Campaign image

ವಿಜಯಪುರ: ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಂತವಾಗಿರುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಾಸ್ಥ ಸುಂದರ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಕರೆ ನೀಡಿದರು. ಮನಗೂಳಿ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ (Cleanliness Campaign). ಇದನ್ನೂ ಓದಿ:reetika: ಹೂಡಾ ಭಾರತಕ್ಕೆ ಪದಕ ಗೆಲ್ಲುವ ಕೊನೆಯ ಅವಕಾಶ. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆ,ಮನಗೂಳಿ, […]

‍ಉಚಿತ: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ

ಉಚಿತ image

ವಿಜಯಪುರ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ನೂರು ಜನ ಪರೀಕ್ಷಾರ್ಥಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ 3 ತಿಂಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಎಂದು ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ 100 ಪರೀಕ್ಷಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ KAS, PDO, PSI, SDA, FDA, ಬ್ಯಾಂಕಿಂಗ್, ಗ್ರಾಮ ಲೆಕ್ಕಾಧಿಕಾರಿ ಜೊತೆಗೆ ಇನ್ನು ಹಲವು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ […]

ರೋಟರಿ ಕ್ಲಬ್: ನೂತನ ಅಧ್ಯಕ್ಷರಾಗಿ ಶ್ರೀ ಸಂದೀಪ ಪಾಟೀಲ

ರೋಟರಿ ಕ್ಲಬ್ image

ವಿಜಯಪುರ: ವಿಜಯಪುರ ನಗರದ 1959 ರಲ್ಲಿ ಪ್ರಾರಂಭವಾದ ಪ್ರತಿಷ್ಠಿತ ಹಾಗೂ ಪುರಾತನ ಕ್ಲಬ್ ಜಗತ್ತಿನಲ್ಲಿ ರೋಟರಿ ಸಂಸ್ಥೆಯ ವಿವಿಧ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟ್ಯಾಂತರ ಸದಸ್ಯರು, ತಮ್ಮ ತನುಮನ ಧನದೊಂದಿಗೆ ಹಾಗೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಸಮಾಜದಲ್ಲಿ ಬದಲಾವಣೆ ತರುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಕಾರಣ ಪ್ರತಿಯೊಬ್ಬರು ಪ್ರತಿವ್ಯಕ್ತಿಗೆ ಸಹಾಯ ಮಾಡುವ ಮೂಲಕ ತಮ್ಮ ಅಳಲು ಸೇವೆ ಸಲ್ಲಿಸಬೇಕೆಂದು ರೋಟರಿ ಸಂಸ್ಥೆ ಪದಗ್ರಹಣಾಧಿಕಾರಿ ಡಾ. ವಾಸುದೇವ ಬೆಂಡಿಗೇರಿ ಹೇಳದರು. ಇದನ್ನೂ ಓದಿ: ಶಿಕ್ಷಕ: ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲಾವಧಿಗೆ ಮುಷ್ಕರ ಖಾಸಗಿ ಹೊಟೇಲ್‌ನಲ್ಲಿ […]

ಶಿಕ್ಷಕ: ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲಾವಧಿಗೆ ಮುಷ್ಕರ

ಶಿಕ್ಷಕ image

ವಿಜಯಪುರ: ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಘಟಕದಿಂದ ಇಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶಿಕ್ಷಕರ ವಿವಿಧ ಬೇಡಿಕೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಎಸ್. ಬೆವನೂರ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ದಿನಾಂಕ : 12-08-2024 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ರಾಜ್ಯದ ಸಮಸ್ತ ಶಿಕ್ಷಕರು […]

ಸೊನ್ನ ಬ್ಯಾರೇಜ್‌:ನದಿ ಪಾತ್ರದ ಜನರು ಮುನ್ನೆಚ್ಚರಿಕೆಯಿಂದಿರಿ.

ಸೊನ್ನ ಬ್ಯಾರೇಜ್‌ image

ವಿಜಯಪುರ: ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಇಂದು ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜ್‌ಗೆ ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೊನ್ನ ಬ್ಯಾರೇಜ್‌ ಇದನ್ನೂ ಓದಿ:ಕರ್ನಾಟಕ ಸಂಭ್ರಮ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ ಹಿನ್ನಲೆಯಲ್ಲಿ ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಭೇಟಿ ನೀಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನಿಂತಿದ್ದು ಉಜನಿ […]

ಕರ್ನಾಟಕ ಸಂಭ್ರಮ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ

ಕರ್ನಾಟಕ ಸಂಭ್ರಮ image

ವಿಜಯಪುರ:ಕರ್ನಾಟಕ ಸುವರ್ಣ-ಸಂಭ್ರಮ-50ರ ಅದ್ದೂರಿಯಾಗಿ ಆಚರಣೆಯೊಂದಿಗೆ ಸಂಭ್ರಮವನ್ನು ವೈಶಿಷ್ಟ ಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹೇಳಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸುವರ್ಣ-ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುವ ಕಾರ್ಯಕ್ರಮ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದ ವಿಜಯಪುರ ಸೇರಿದಂತೆ ರಾಯಚೂರ, ಮಂಗಳೂರು, ಮೈಸೂರು 4 ಗಡಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮ […]

ವಿಜಯಪುರ: ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ವಿಜಯಪುರ image

ವಿಜಯಪುರ: ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಗ್ರಾಮೀಣ ಹಾಗೂ ತಿಕೋಟಾ  ತಾಲೂಕಾ ಘಟಕದಿಂದ ಇಂದು ವಿಜಯಪುರ ಹಾಗೂ ತಿಕೋಟಾ ತಹಶೀಲ್ದಾರ ಅವರಿಗೆ ಸಲ್ಲಿಸಲಾಯಿತು. ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಅನ್ಯಾಯ ಸರಿಪಡಿಸುವ ಕುರಿತಂತೆ ರಾಜ್ಯ ಮಟ್ಟದ ಹೋರಾಟದ ರೂಪರೇಷೆಗಳ  ತಹಶೀಲ್ದಾರಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಮನವಿಯಲ್ಲಿ 2017ರವರೆಗೆ ನೇಮಕವಾದ ಶಿಕ್ಷಕರನ್ನು 1ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೆಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, […]