ಕೀಟ ರೋಗ ಭಾದೆ: ಬೆಳೆ ಸಂರಕ್ಷಣೆ ಹೇಗೆ

ಕೀಟ ಬಾದೆ image

ವಿಜಯಪುರ:ಜಿಲ್ಲೆಯಲ್ಲಿ ಸುಮಾರು 4.5ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದ್ದು, ಅಲ್ಲಲ್ಲಿ ಗೊಣ್ಣೆ ಹುಳುವಿನ ಬಾಧೆ ಕಂಡು ಬಂದಿದ್ದು, ರೈತರು ವಿಜ್ಞಾನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಸಲಹೆಗಳನ್ನು ಪಡೆದು ತೊಗರಿ ಬೆಳೆಗಳ ಸಂರಕ್ಷಣೆ ಮಾಡಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಡಾ.ಡಿ.ಡಬ್ಲು ರಾಜಶೇಖರ ಮನವಿ ಮಾಡಿಕೊಂಡಿದ್ದಾರೆ. ಕೀಟ ಗೊಣ್ಣೆ ಹುಳು ಮಣ್ಣಿನ ಒಂದು ಕೀಟವಾಗಿದ್ದು, ಆರಂಭಿಕ ಹಂತದಲ್ಲಿ ಮರಿಹುಳುಗಳು ಸಾವಯವ ಪದಾರ್ಥದ ಮೇಲೆ ತನ್ನ ಜೀವನ ಚಕ್ರವನ್ನು ಮುಗಿಸುತ್ತವೆ ಆದರೆ ನಂತರದ ಹಂತದಲ್ಲಿ ಅವು ಬೇರುಗಳನ್ನು ಹಾಳು […]

ಕನ್ನಡ ವಿಶ್ವವಿದ್ಯಾಲಯ ಹಂಪಿ: ಹಿಂದೂಸ್ತಾನಿ ಪದವಿ ಕೋರ್ಸ್ ಪ್ರವೇಶಾತಿ ಆರಂಭ

ಕನ್ನಡ ವಿಶ್ವವಿದ್ಯಾಲಯ ಹಂಪಿ image

ವಿಜಯಪುರ: ಕನ್ನಡ ವಿಶ್ವವಿದ್ಯಾಲಯ ಹಂಪಿ ವತಿಯಿಂದ ಮಾನ್ಯತೆ ಪಡೆದ ಶ್ರೀ ಕುಮಾರೇಶ್ವರ ಸಂಗೀತ ಮಹಾವಿದ್ಯಾಲಯದ ಪ್ರವೇಶಾತಿ ಆರಂಭ. 2024-2025 ನೇಯ ಶೈಕ್ಷಣಿಕ ವರ್ಷದಿಂದ ವಿವಿಧ ಸ್ನಾತಕ್ಕೋತ್ತರ ಕಾರ್ಯಕ್ರಮಗಳ ಅಡಿಯಲ್ಲಿ ಬಿ.ಪಿ.ಎ ಹಿಂದೂಸ್ತಾನಿ ಪದವಿ ಕೋರ್ಸ್ ಪ್ರವೇಶಾತಿ ಆರಂಭವಾಗಿದೆ ಎಂದು ಸಂಸ್ಥಾಪಕರಾದ ಶ್ರೀ ತೋಂಟದಾರ್ಯ ಕವಿ ಗವಾಯಿಗಳವರು ಹೇಳಿದರು. ನಗರದ ಗಾನಬನದ ಆವರಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಸವಿಸ್ತಾರ ಮಾಹಿತಿಯನ್ನು ನೀಡುತ್ತಾ ಅವರು ಪ್ರವೇಶಾತಿಗಳಿಗೆ ದ್ವಿತೀಯ ಪಿಯುಸಿ ಅರ್ಹತೆಯನ್ನು ಪರಿಗಣಿಸುತ್ತೇವೆ ಎಂದು ತಿಳಿಸಿದರು. ಯಾವುದೇ ರೀತಿಯ ಡೊನೇಶನ್ ಇಲ್ಲದೇ ಕೇವಲ […]

ಸಿದ್ರಾಮಯ್ಯ: ಮುಖ್ಯಮಂತ್ರಿ ಜನ್ಮದಿನ ಆಚರಣೆ

ಸಿದ್ರಾಮಯ್ಯ image

ವಿಜಯಪುರ:ಇಂದು ದಿನಾಂಕ 3/8/2024 ರಂದು ವಿಜಯಪುರ ನಗರದ ಕಾಂಗ್ರೆಸ್ ಮುಖಂಡರಾದ ಶ್ರೀ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಜನಸಂಪರ್ಕ ಕಚೇರಿಯಲ್ಲಿ ಧೀಮಂತ ರಾಜಕಾರಣಿ ಘನ ಸರ್ಕಾರದ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯ ರವರ 77ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು, ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್ ಮುಶ್ರೀಫ್, ಎಸ್ ಎಂ ಪಾಟೀಲ್ ಗಣಿಯಾರ, ಸೋಮನಾಥ್ ಕಳ್ಳಿಮನಿ, ಎಂಸಿ ಮುಲ್ಲಾ, ಫಯಾಜ್ ಕಲಾದಗಿ, ಮಲ್ಲು ಬಿದರಿ,ಪ್ರಭುಗೌಡ ಪಾಟೀಲ್, ಅಕ್ರಮ ಮಾಶಾ ಕರ್, ಹಾಗೂ ಕಚೇರಿ ಸಿಬ್ಬಂದಿ ವರ್ಗವು ಮತ್ತು ಮಹಿಳೆಯರು ಸೇರದಂತೆ […]

ರೈತ ಭಾರತ ಪಕ್ಷ: ರೈತರ ಬೇಡಿಕೆಗಳನ್ನು ಈಡೇರಿಸಿ

ರೈತ ಭಾರತ ಪಕ್ಷ‌ image

ವಿಜಯಪುರ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಭಾರತ ಪಕ್ಷ (ರಿ) ವತಿಯಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರೈತ ಭಾರತ ಪಕ್ಷ ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಷ್ಟ್ರಾಧ್ಯಕ್ಷರಾದ ಮುತ್ತಪ್ಪ ಹೀರೆಕುಂಬಿ ಮಾತನಾಡಿ, ದಿನಾಂಕ 22-08-2024 ರಂದು ರೈತರ ಸಮಸ್ಯೆಗಳ ಬಗ್ಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ರೈತ ಭಾರತ ಪಕ್ಷ (ರಿ) ವತಿಯಿಂದ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಹುಬ್ಬಳ್ಳಿಯ ಹೆಸ್ಕಾಂ ನಿಗಮ ಕಚೇರಿಯವರಿಗೆ ಹೆಸ್ಕಾಂ ಸ್ವಚ್ಛತೆ ಅಭಿಯಾನ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. […]

ತಳವಾರ: ಪರಿಶಿಷ್ಟ ಪಂಗಡದವರಿಗೆ ಪ್ರಮಾಣ ಪತ್ರ ವಿತರಿಸಿ

ತಳವಾರ image

ವಿಜಯಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ಭೂಬಾಲನ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಪ್ರವೀಣ ನಾಟೀಕಾರ ಮಾತನಾಡಿ, ರಾಜ್ಯ ಎಸ್.ಸಿ/ಎಸ್.ಟಿ ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿ ಮತ್ತು ಇತರರು ಸರಕಾರದ ವಿರುದ್ಧ ದಾವೆ ಸಲ್ಲಿಸಬೇಕು. (WP13777/2023) ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಸುಳ್ಳು ಸುತ್ತೋಲೆಗಳನ್ನು ಹೊರಡಿಸಿ ಅಧಿಕಾರಿಗಳನ್ನು ಹೆದರಿಸಿ, ಬೆದರಿಸಿ, ದಬ್ಬಾಳಿಕೆ ನಡೆಸಿ, ಸಂವಿಧಾನವನ್ನು ದುರ್ಬಲಗೊಳಿಸುತ್ತಿರುವುದು ಸಂವಿಧಾನದ ಅಡಿಯಲ್ಲಿ ಅಕ್ಷಮ್ಯ ಅಪರಾಧವಾಗಿದೆ. ಇದನ್ನೂ […]

ವ್ಯಸನಮುಕ್ತ: ವ್ಯಸನಕ್ಕೊಳಗಾದವರಿಗೆ ಆತ್ಮಗೌರವದ ಸಂದೇಶ ಸಾರಿದ ಮಹನೀಯರು ಡಾ.ಮಹಾಂತ ಸ್ವಾಮಿಗಳು

ವ್ಯಸನಮುಕ್ತ image

ವಿಜಯಪುರ: ಜನರು ವ್ಯಸನದ ದಾಸರಾಗದೇ ಆತ್ಮಗೌರವದ ಮೂಲಕ ಸಮಾಜದಲ್ಲಿ ಉನ್ನತಮಟ್ಟದ ಜೀವನ ನಡೆಸಬೇಕೆಂದು ದುಶ್ಚಟಗಳ ದೂರ ಮಾಡಲು ಜೋಳಿಗೆ ಹಿಡಿದ ಮಹನೀಯರು ಡಾ. ಮಹಾಂತ ಸ್ವಾಮಿಗಳು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರು ಹೇಳಿದರು. ವ್ಯಸನಮುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ […]

ವಿಜಯಪುರ: ನವರಸ ಪ್ರದರ್ಶಕ ಮಹಾವಿದ್ಯಾಲಯ ಉದ್ಘಾಟನೆ

ವಿಜಯಪುರ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರಿಂದ ಮಾನ್ಯತೆ ಪಡೆದುಕೊಂಡಿರುವ ಉತ್ತರ ಕರ್ನಾಟಕದ ಹೆಮ್ಮೆಯ ಸಂಸ್ಥೆ ಖ್ಯಾತ ಅಂತಾರಾಷ್ಟ್ರೀಯ ನೃತ್ಯ ಕಲಾವಿದ ದಂಪತಿಗಳಾದ ಶ್ರೀ ರಂಗನಾಥ ಹಾಗೂ ಸುನಂದಾ ಬತ್ತಾಸಿ ದಂಪತಿಗಳ ಸಾರಥ್ಯಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ವಿಜಯಪುರ ನಗರದ ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭ ಶನಿವಾರ ದಿನಾಂಕ : 03-08-2024 ರಂದು ಸಂಜೆ 5 ಗಂಟೆಗೆ ವಿಜಯಪುರದ ಜಲನಗರ ಕಾಲೋನಿಯ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದೆ […]

ವಿಜಯಪುರ:ಅತಿಕ್ರಮಣ ತೆರವು ಕಾರ್ಯಾಚರಣೆ

ವಿಜಯಪುರ image

ವಿಜಯಪುರ: ವಿಜಯಪುರ ನಗರಕ್ಕೆ ಮಹಾಯೋಜನೆ ಅನುಸಾರ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮಹಾನಗರ ಪಾಲಿಕೆಯ ವಾರ್ಡ ನಂ: 2, 4, 6 ಮತ್ತು 35, ರಲ್ಲಿ ಬರುವ ಅಥಣಿ ರಸ್ತೆ ಇಟಗಿ ಪೆಟ್ರೋಲ್ ಪಂಪ ಹಾಗೂ ವಿಜಯಪುರ ಸೊಲಾಪೂರ ರಸ್ತೆಯ ವರೆಗೆ ರಿಂಗ್ ರೋಡ ಮೇಲಿನ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಸೋಮವಾರ ಹಮ್ಮಿಕೊಳ್ಳಲಾಯಿತು. ವಿಜಯಪುರ ನಗರದ ಮಹಾಯೋಜನೆಯ ಅನುಸಾರ ಅಭಿವೃದ್ಧಿ ಕೈಗೊಳ್ಳಲು ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ: 2, 4, 6 ಮತ್ತು […]

ಉಜ್ವಲ್‌ಕುಮಾರ ಘೋಷ್:ಅರ್ಹರಿಗೆ ಸೌಲಭ್ಯ ದೊರಕಿಸಿ.

ಉಜ್ವಲ್‌ಕುಮಾರ ಘೋಷ್ image

ವಿಜಯಪುರ: ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಜ್ವಲ್‌ಕುಮಾರ ಘೋಷ್ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಅಧಿಕಾರಿಗಳು ಇಲಾಖಾ ಸಮನ್ವಯದೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಯಾವುದೇ ವಿಳಂಬಕ್ಕೆ […]

ವಿಜಯಪುರ: ಐತಿಹಾಸಿಕ ತಾಜ್‌ಬಾವಡಿ ಸ್ಮಾರಕ ಸಂರಕ್ಷಣೆ

ವಿಜಯಪುರ image

ವಿಜಯಪುರ: ವಿಜಯಪುರ ನಗರದ ತಾಜ್‌ಬಾವಡಿಯ ಪುನರುಜ್ಜೀವನಗೊಳಿಸುವುದು ಮತ್ತು ಸಂರಕ್ಷಿಸುವುದಷ್ಟೇ ಅಲ್ಲದೇ, ನಗರದಲ್ಲಿರುವ ಐತಿಹಾಸಿಕ ಗೋಲಗುಂಬಜ್, ತಾಜ್‌ಬಾವಡಿ, ಇಬ್ರಾಹಿಂರೋಜಾ ಮತ್ತು ಇತರೆ ಸ್ಮಾರಕಗಳನ್ನು ಸೇರಿಸಿ ಪ್ರತ್ಯೇಕವಾಗಿ ಬಿಜಾಪುರ ಸ್ಮಾರಕಗಳ ಸಮೂಹ ಮಾಡಿ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಡಾ.ಎಂ.ಬಿ.ಪಾಟೀಲ ಹೇಳಿದರು. ವಿಜಯಪುರ ಇದನ್ನೂ ಓದಿ:ಮಮದಾಪುರ ಕೆರೆ: ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ ಜಿಲ್ಲಾಡಳಿತ,ಮಹಾನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಲ್ಡ್ ಹೇರಿಟೇಜ್ ಮಾನ್ಯುಮೆಂಟ […]