ಎಸ್ಪಿ ಆದೇಶಕ್ಕೆ ಕ್ಯಾರೆ ಎನ್ನದ ಚಡಚಣ ಎಸೈ ಮಹಾದೇವ ಯಲಿಗಾರ ಅಮಾನತು

ವಿಜಯಪುರ: ಮೇ.13: ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗದ ಚಡಚಣದ ಹೆಸರು ಕರ್ನಾಟಕ, ಮಹಾರಾಷ್ಟ್ರ ರಾಜ್ಯ ಸೇರಿದಂತೆ ಸದ್ದು ಮಾಡಿ ತಣ್ಣಗಾಗಿತ್ತು ಎನ್ನುವಾಗಲೇ ಈಗ ಮತ್ತೇ ಚಡಚಣ ಪೊಲೀಸ್ ಠಾಣೆಯ ಎಸೈ ಒಬ್ಬರು ಅಮಾನತುಗೊಳ್ಳುವ ಮೂಲಕ ಈಗ ಸುದ್ದಿಯಲ್ಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ಪಿಎಸ್ಐ ಮಹಾದೇವ ಯಲಿಗಾರ ಅವರನ್ನು ಅಮಾನತು ಮಾಡಿ ಇಲಾಖೆ ವಿಚಾರಣೆ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ಸದಾ ಒಂದಿಲ್ಲೊಂದು ಎಡವಟ್ಟು ಮಾಡಿಕೊಳ್ಳುವ ಮೂಲಕ ಚಡಚಣ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ […]
ವಿಜಯಪುರ: ಕೊರೋನಾ ಸೋಂಕು ಪ್ರಭಾವ ಇಳಿಮುಖ – ಗ್ರೀನ್ ಝೋನ್ ನತ್ತ ಜನರ ನಿರೀಕ್ಷೆ !

ವಿಜಯಪುರ ಮೇ.10 : ಕೊರೋನಾ ಸೋಂಕಿನಿಂದ ಗುಣಮುಖರಾದ ಇಬ್ಬರನ್ನು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ರೋಗಿ ಸಂಖ್ಯೆ – 399 (27 ವರ್ಷ ಮಹಿಳೆ) ರೋಗಿ ಸಂಖ್ಯೆ – 457 (17 ವರ್ಷ ಯುವಕ) ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 33 ಕೊರೋನಾ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ 13 ಕೊರೋನಾ ಸಕ್ರಿಯ ರೋಗಿಗಳು ಇದ್ದು, ಪರಿಣಾಮಕಾರಿ ಚಿಕಿತ್ಸೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ಇಂದು […]
ವಿಜಯಪುರ: ಇಂದು ಕೊರೋನಾ ಸೋಂಕಿನಿಂದ 6 ಜನ ಗುಣಮುಖ

ವಿಜಯಪುರ ಮೇ.09: ಕೊರೋನಾ ಸೋಂಕಿನಿಂದ ಗುಣಮುಖರಾದ ಆರು ಜನರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಹೊಂದಿದ್ದು, ಈವರೆಗೆ ಒಟ್ಟು 31 ಕೊರೋನಾ ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ. ಇಂದು 50 ವರ್ಷದ ಮಹಿಳೆ ರೋಗಿ ಸಂಖ್ಯೆ 397, 28 ವರ್ಷದ ಪುರುಷ ರೋಗಿ ಸಂಖ್ಯೆ 402, 14 ವರ್ಷದ ಗಂಡು ಮಗು ರೋಗಿ ಸಂಖ್ಯೆ 407, 18 ವರ್ಷದ ಯುವತಿ ರೋಗಿ ಸಂಖ್ಯೆ 410, 27 ವರ್ಷದ ಯುವಕ ರೋಗಿ […]
ವಿಜಯಪುರ: ಜಿಲ್ಲೆಗೆ ಅಂತರ್ರಾಜ್ಯ ಮತ್ತು ಅಂತರ್ಜಿಲ್ಲಾ ಪ್ರಯಾಣಿಕರ ಮೇಲೆ ನಿಗಾ. ಧೂಳಖೇಡದಲ್ಲಿ ಚೆಕ್ಪೋಸ್ಟ್ ಸ್ಥಾಪನೆ

ವಿಜಯಪುರ ಮೇ.07: ಅಂತರ್ರಾಜ್ಯ ಮತ್ತು ಅಂತರ್ಜಿಲ್ಲಾ ಪ್ರಯಾಣಿಕರ ಪರಿಶೀಲನೆಗಾಗಿ ಸ್ಥಾಪಿಸಲಾದ ಧೂಳಖೇಡ ಚೆಕ್ಪೋಸ್ಟ್ಗೆ ಇಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾರಿ ಅನುಪಮ ಅಗರವಾಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಏಕ ಆಗಮನ ಏಕ ನಿರ್ಗಮನ ಅಂಗವಾಗಿ ಧೂಳಖೇಡದಲ್ಲಿ ಚೆಕ್ಪೋಸ್ಟ್ ಅನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಗಳ ಕಾಲ ಈ […]
ವಿಜಯಪುರ : 6 ತಿಂಗಳ ಮಗು ಕೊರೋನಾ ವೈರಸ್ ನಿಂದ ರಕ್ಷಣೆ : ಜನರ ಮೆಚ್ಚುಗೆಗೆ ವೈದ್ಯ ಬಳಗ

ವಿಜಯಪುರ ಮೇ.05: ಕೋವಿಡ್-19 ದಿಂದ ಗುಣಮುಖರಾದ ಮೂವರು ರೋಗಿಗಳು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಇವರಲ್ಲಿ ಆರು ತಿಂಗಳ ಗಂಡು ಮಗು ಕೂಡಾ ಗುಣಪಡಿಸಿರುವುದು ಇಲ್ಲಿಯ ತಜ್ಞ ವೈದ್ಯರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವೈದ್ಯಕೀಯ ತಂಡ ಮತ್ತು ಜಿಲ್ಲಾ ವೈದ್ಯಕೀಯ ತಂಡದ ತಜ್ಞವೈದ್ಯರು ವೈದ್ಯಕೀಯ ಸಿಬ್ಬಂದಿಗಳ ನಿರಂತರ ಪರಿಶ್ರಮ ಮತ್ತು ಕಾಳಜಿಯ ಫಲವಾಗಿ ಮಹಾಮಾರಿ ಕೋವಿಡ್-19 ದಿಂದ ಆರು ತಿಂಗಳ ಮುಗುವನ್ನೂ ಕೂಡಾ ಗುಣಪಡಿಸಿರುವುದು ವಿಶೇಷವಾಗಿದ್ದು, ಜನರ […]
ವಿಜಯಪುರ: ಇಂದು 4 ಜನ ಕೊರೋನಾ ಸೋಂಕಿತರು ಗುಣಮುಖ: ಜಿಲ್ಲೆಯಲ್ಲಿ ಒಟ್ಟು 19 ಜನ ಗುಣಮುಖ

ವಿಜಯಪುರ ಮೇ.04: ಕೋವಿಡ್-19 ದಿಂದ ಗುಣಮುಖರಾದ ನಾಲ್ವರು ರೋಗಿಗಳು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರೋಗಿ ಸಂಖ್ಯೆ : 400 (ಮಹಿಳೆ- 25 ವರ್ಷ) 403 (ಮಹಿಳೆ-47 ವರ್ಷ) 404 (ಹುಡುಗ -10 ವರ್ಷ) 405 (ಮಹಿಳೆ-34 ವರ್ಷ) ಬಿಡುಗಡೆಗೊಂಡ ರೋಗಿಗಳಾಗಿದ್ದು, ಈವರೆಗೆ ಕೋವಿಡ್-19 ದಿಂದ ಗುಣಮುಖರಾದ ಒಟ್ಟು 19 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯ ಈವರೆಗಿನ ಒಟ್ಟು 47 ಪಾಸಿಟಿವ್ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನುಳಿದ 26 ಕೋವಿಡ್-19 ಪಾಸಿಟಿವ್ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಪರಿಣಾಮಕಾರಿ ಚಿಕಿತ್ಸೆ […]
ವಿಜಯಪುರ: ಕರ್ತವ್ಯ ನಿರತ ಎಎಸ್ಪಿಗೆ ಅಪಘಾತ.

ವಿಜಯಪುರ: ಮೇ.4: ವಿಜಯಪುರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ರಾಮ್. ಎಲ್. ಅರಸಿದ್ದಿ ರವರು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕರ್ತವ್ಯ ಪರಿಶೀಲನೆ ಕುರಿತು ಮೇಲ್ವಿಚಾರಣೆ ಮಾಡುತ್ತಾ ಕಾಮತ್ ಹೊಟೇಲ್ ಬಳಿ ಬಂದಾಗ ರಸ್ತೆಯ ಬದಿಯ ಬ್ಯಾರಿಕೇಡ್ಗಳು ಅಸ್ತವ್ಯಸ್ತ ಇರುವುದನ್ನು ಗಮನಿಸಿ, ರಸ್ತೆಯ ಬದಿಯಲ್ಲಿ ನಿಂತು ಅಲ್ಲಿರುವ ಸಿಬ್ಬಂದಿಗಳಿಗೆ ಬ್ಯಾರಿಕೇಡಗಳನ್ನು ಸರಿಯಾಗಿ ಜೋಡಣೆ ಮಾಡುವ ಕುರಿತು ಸೂಚನೆ ನೀಡುತ್ತಿರುವಾಗ ಸುಮಾರು 10.20 ಗಂಟೆಗೆ ವಿಜಯಪುರ ಶಹರದ ಬಸವೇಶ್ವರ ಸರ್ಕಲ್ ಕಡೆಯಿಂದ ದ್ವೀಚಕ್ರ ವಾಹನ ಚಾಲಕನೊಬ್ಬ ತನ್ನ ವಾಹನ […]
ದಲಿತ DCM ಮತಕ್ಷೇತ್ರದಲ್ಲಿ ದಲಿತರಿಗಿಲ್ಲ ರಕ್ಷಣೆ

ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕಿನ ಕರಣಕುಮಾರ ಮೌರ್ಯ ಎನ್ನುವ ಯುವಕ ಮತ್ತು ಆತನ ಸ್ನೇಹಿತರು ನಿನ್ನೆ ದಿನ ಮುಧೋಳದಿಂದ ಇಂಗಳಗಿ ಮಾರ್ಗವಾಗಿ ವಜ್ರಮಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ಯವಾಗಿ ಹೋಗುವಾಗ ಮಾರ್ಗ ಮಧ್ಯ ಇಂಗಳಗಿ ಗ್ರಾಮದ ಪಾನಮತ್ತರಾದ ಕೆಲ ಯುವಕರು ಕರಣಕುಮಾರ್ ಮತ್ತವರ ಸ್ನೇಹಿತರತ್ತ ವಿನಾಕಾರಣ ಕಲ್ಲು ತೂರಾಟ ಮಾಡಿದ್ದು, ಆಗ ಕಲ್ಲು ತಗುಲಿದ ಕರಣಕುಮಾರ್ ಎಂಬ ಹೆಸರಿನ ಯುವಕ ಆ ಪಾನ ಮತ್ತ ಗುಂಪಿನತ್ತ ತೆರಳಿ ತಮ್ಮತ್ತ ಕಲ್ಲು ಎಸೆಯುತ್ತಿರುವ ಕಾರಣ ಏನು ಎಂದು ಕೇಳಿದಾಗ ನಾವು […]
ವಿಜಯಪುರ: ಸೀಲ್ಡೌನ್ ಎರಿಯಾ ಹೊರತುಪಡಿಸಿ, ಮೇ 4ರ ನಂತರ ಹಂತ-ಹಂತವಾಗಿ ವಿನಾಯತಿ -ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ ಮೇ.02: ವಿಜಯಪುರ ನಗರ,ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಜಿಲ್ಲೆಯಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯನ್ವಯ ವಿವಿಧ ಚಟುವಟಿಕೆಗಳಿಗೆ ವಿನಾಯತಿಯನ್ನು ಇದೇ ಮೇ 4ರ ನಂತರ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೋಲ್ಲೆಯವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ವಿವಿಧ ಇಲಾಖೆಯ ಅಧಿಕಾರಿ ಮತ್ತು ಜಿಲ್ಲೆಯ ಶಾಸಕರೊಂದಿಗೆ ಕೋವಿಡ್-19 ಮುನ್ನೆಚ್ಚರಿಕಾ ಸಭೆ ನಡೆಸಿದ ಅವರು ಕೇಂದ್ರ ಸರ್ಕಾರದ […]
ವಿಜಯಪುರ: ಆಸ್ಪತ್ರೆ ಓಪನ್ ಮಾಡದಿದ್ರೆ ನೊಂದಣಿ ರದ್ದು-ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮೇ.01: ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಭೆ ನಡೆಸಿದ ಅವರು ಜಿಲ್ಲೆಯಾದ್ಯಂತ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ ಇನ್ನೂ ಕೆಲವು ಆಸ್ಪತ್ರೆಗಳು ತೆರೆಯದೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು ಅಂತಹ ಆಸ್ಪತ್ರೆಗಳು ತಕ್ಷಣ ತೆರೆದು ಸಾರ್ವಜನಿಕರ ಸೇವೆಗೆ ಅಣಿಯಾಗಬೇಕು. ಈ ಕುರಿತಂತೆ ಯಾವುದೇ ರೀತಿಯ ದೂರು ಬಂದಲ್ಲಿ […]