“ಬಯಕೆಯ ಬಳ್ಳಿ” ಪುಸ್ತಕ ಲೋಕಾರ್ಪಣೆ

Book launch image

ವಿಜಯಪುರ: ಸಾಹಿತ್ಯ ಎಂಬುದು ಕೇವಲ ಪದಗಳ ಜೋಡಣೆವಲ್ಲ ಅದು ಮನಸ್ಸಿನ ನಿಜ ಸ್ವರೂಪವನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ಅನುಭವಗಳ ಆಳ ಭಾವಗಳ ವ್ಯಾಪ್ತಿ ಜೀವನಗಳ ಸತ್ಯ ಸೌಂದರ್ಯಗಳ ಸಂಗಮವೇ ಕಾವ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ರಾಹುಲಕುಮಾರ್ ಭಾವಿದೊಡ್ಡಿ ಅವರು ಹೇಳಿದರು. ನಗರದ ಸರ್ಕಾರಿ ಆರ್ಟ್ಸ್ ಗ್ಯಾಲರಿಯಲ್ಲಿ ಬುಧವಾರ ಹಮ್ಮಿಕೊಂಡ ಬಯಕೆಯ ಬಳ್ಳಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಣ್ಣು ಮತ್ತು ಸಸಿ ಹಣ್ಣುಗಳ ಸಂರಕ್ಷಣೆ ಮತ್ತು ಪೋಷಣೆಯಲ್ಲಿ ತೊಡಗಿಸಿಕೊಂಡಿರುವ ಸಂಗೀತ ತೇಲಿ ಅವರು […]

ಮನೆ ಗಣತಿ ಯಶಸ್ಸಿಗೆ ಜನರ ಕೈಜೋಡಣೆ ಅಗತ್ಯ: ಡಿಸಿ ಮನವಿ

SupportCensus

ವಿಜಯಪುರ: ಭಾರತ ಜನಗಣತಿ-2027ರ ಒಂದನೇ ಹಂತದಲ್ಲಿ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಏ.16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ನಡೆಯಲಿದ್ದು, ಗಣತಿದಾರರು ತಮ್ಮ ಮನೆಗಳಿಗೆ ಭೇಟಿ ನೀಡಿದ ವೇಳೆ ಅವರು ಕೇಳುವ ಪ್ರಶ್ನೆಗೆ ಉತ್ತರ ನೀಡುವ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ. ತಮ್ಮ ಮನೆಗೆ ಭೇಟಿ ನೀಡುವ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಸಹಕರಿಸುವ ಮೂಲಕ ಭಾರತ […]

ನಿರಂತರ ಅಧ್ಯಯನವೇ ಯಶಸ್ಸಿನ ಮಂತ್ರ: ದ್ವಿತೀಯ ಪಿಯು ಟಾಪರ್‌ಗಳಿಗೆ ಜಿಲ್ಲಾಧಿಕಾರಿಗಳ ಸನ್ಮಾನ

II PUC Toppers Felicitation image

ವಿಜಯಪುರ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ 2026ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಗೆ ಕ್ರಮವಾಗಿ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಿ ಅವರು ಮಾತನಾಡಿದರು. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಆಯಾ ಶೈಕ್ಷಣಿಕ ವರ್ಷಾರಂಭದಿAದಲೇ ಆಸಕ್ತಿಯಿಂದ ಓದಲಾರಂಭಿಸಿದರೆ […]

ಡಾ.ಅಂಬೇಡ್ಕರ ಹಬ್ಬಕ್ಕೆ ತೆರೆ

Dr. Ambedkar Festival image

ವಿಜಯಪುರ : ಡಾ. ಬಿ.ಆರ್. ಅಂಬೇಡ್ಕರ್ ಅವರು 1939ರಲ್ಲಿ ವಿಜಯಪುರಕ್ಕೆ ನೀಡಿದ್ದ ಐತಿಹಾಸಿಕ ಭೇಟಿಯ ಸ್ಮರಣಾರ್ಥ ಹಾಗೂ ಈ ಭಾಗದೊಂದಿಗೆ ಅವರಿಗಿದ್ದ ಅವಿನಾಭಾವ ಸಂಬಂಧವನ್ನು ಜನಮಾನಸಕ್ಕೆ ಪರಿಚಯಿಸಲು ಅಂಬೇಡ್ಕರ್ ಹಬ್ಬವನ್ನು ಆಯೋಜಿಸಿರುವುದು ಅರ್ಥಪೂರ್ಣ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಕಂದಗಲ್ ಶ್ರೀ ಹಣಮಂತರಾಯರ ರಂಗಮಂದಿರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಜಿಲ್ಲೆಯ ವಿವಿಧ ಪ್ರಗತಿಪರ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ನಾಲ್ಕು ದಿನಗಳ `ಅಂಬೇಡ್ಕರ್ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ಅಂಬೇಡ್ಕರ್ ಹಬ್ಬದ […]

ಬಸವ ಜಯಂತಿ ಅಂಗವಾಗಿ ಬಸವನ ಬಾಗೇವಾಡಿಯಿಂದ ವಿಜಯಪುರದವರೆಗೆ ಪಾದಯಾತ್ರೆ

Hiking image

ವಿಜಯಪುರ : ಮಾನವೀಯತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಮಹಾತ್ಮ ಬಸವೇಶ್ವರ ಅವರ ಜಯಂತಿ ನಿಮಿತ್ತ ಅವರ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಮತ್ತು 50ಕಿ.ಮೀ ಓಟವನ್ನು ಈ ವರ್ಷ ಬಾರಿ ವಿಶಿಷ್ಟವಾಗಿ ಆಯೋಜಿಸಲಾಗಿದೆ ಎಂದು ಆಯೋಜಕ ಬಿ.ಬಿ. ಪಾಟೀಲ ತಿಳಿಸಿದ್ದಾರೆ. ಸಮಾನತೆಯ ಸಂಕೇತವಾಗಿರುವ ಬಸವಾದಿ ಶರಣರ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಮತ್ತು ಎಲ್ಲ ಜೀವಿಗಳ ಮೇಲೆ ದಯೆ ತೋರುವುದು. ‘ಕಾಯಕವೇ ಕೈಲಾಸ’ ಮತ್ತು ‘ದಾಸೋಹ’ ತತ್ವಗಳನ್ನು ಮುನ್ನಡೆಸುವುದೇ ಬಸವ ಜ್ಯೋತಿ ಯಾತ್ರೆಯ ಉದ್ದೇಶವಾಗಿದೆ […]

ಜಮೀನು ವಿವಾದ ಹಿನ್ನಲೆ: ಕಾರಿನಲ್ಲೇ ವ್ಯಕ್ತಿಯ ಹತ್ಯೆ

Vijayapura Crime News image

ಟಿಪ್ಪರ್‌ ಅಡ್ಡಗಟ್ಟಿ ದಾಳಿ – ಕಲ್ಲು, ಗುಂಡಿನ ದಾಳಿಯಿಂದ ಕೊಲೆ ವಿಜಯಪುರ: ಜಮೀನಿನ ವಿಚಾರದಲ್ಲಿ ಹುಟ್ಟಿಕೊಂಡ ದ್ವೇಷದ ಹಿನ್ನೆಲೆ ವ್ಯಕ್ತಿಯನ್ನು ಕಾರಿನಲ್ಲೇ ಕೊಲೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಏಪ್ರಿಲ್ ೧೪ ರಂದು ಮಧ್ಯಾಹ್ನ ಸುಮಾರು ೩:೦೦ ಗಂಟೆಗೆ ಅಲಿಯಾಬಾದ್ ಚವ್ಹಾಣ ದೊಡ್ಡಿ ನಿವಾಸಿಯಾದ ಅಬುಸಾ ಸೋಪಾನ ಕೊಡ್ಲೆಕರ ಸೇರಿದಂತೆ ಇನ್ನೂ ಕೆಲವರು ಸೇರಿಕೊಂಡು, ಜಮೀನು ವಿವಾದದ ಹಿನ್ನೆಲೆಯಲ್ಲಿ ಸಂಚು ರೂಪಿಸಿದ್ದರೆಂದು ಆರೋಪಿಸಲಾಗಿದೆ. ಪರ‍್ಯಾದಿದಾರರ ತಮ್ಮ […]

ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು ಸರ್ಕಾರಕ್ಕೆ ಕನ್ನಡ ಸ್ಥಿತಿಗತಿಯನ್ನು ತನಿಖೆ ವರದಿ ಸಲ್ಲಿಸಲು ಪ್ರಮಾಣಿಕ ಪ್ರಯತ್ನ ಮಾಡುವೆ- ಶಿವಾನಂದ ಕರಾಳೆ

Problem of Kannada medium students image

ಬೀದರ : ಗಡಿನಾಡು ಹಾಗೂ ಹೊರನಾಡು ಪ್ರದೇಶಗಳಲ್ಲಿ ತೆಲಗಾಂಣ ರಾಜ್ಯದಲ್ಲಿ ಕನ್ನಡ ಮಾಧ್ಯಮ ಓದುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಗುವ ಮೂಲ ಸೌಕರ್ಯವನ್ನು ಒದಗಿಸಲು ಕಾನೂನು ಪ್ರಕಾರ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಕನ್ನಡಿಗರ ಜೀವನ ಮತ್ತು ಕನ್ನಡ ಸ್ಥಿತಿಗತಿಯನ್ನು ಜಿಲ್ಲಾಡಳಿತ ವತಿಯಿಂದ ವರದಿ ಸಲ್ಲಿಸಲು ಪ್ರಮಾಣಿಕ ಪ್ರಯತ್ನ ಮಾಡುವೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆಯವರು ತೆಲಗಾಂಣ ರಾಜ್ಯದ ಕನ್ನಡ ಸಂಘಟನೆಗಳಾದ ಓಂ ಸಾಯಿ ರೂರಲ್ ಡೆವಲಮೆಂಟ್ ಸೂಸ್ಯಟಿ (ರಿ) ಹಾಗೂ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘ […]

ಭೀಮರಾವ ಕುಲಕರ್ಣಿ ಅವರು ಫ.ಗು ಹಳಕಟ್ಟಿಯವರ ಅತ್ಯಂತ ನಿಕಟವರ್ತಿಗಳಾಗಿದ್ದರು – ಡಾ. ವ್ಹಿ ಡಿ ಐಹೊಳ್ಳಿ

ಪ ಗು ಹಳಕಟ್ಟಿ image

ವಿಜಯಪುರ : ಫ.ಗು ಹಳಕಟ್ಟಿಯವರ ಮುದ್ರಣಾಲಯದಲ್ಲಿ ಮುದ್ರಣಯಂತ್ರದ ಮೊಳೆ ಜೋಡುವ ಕೆಲಸ ಮಾಡುತ್ತಿದ್ದ ಭೀಮರಾವ ಕುಲಕರ್ಣಿಯವರು ಹಳಕಟ್ಟಿಯವರ ಒಡನಾಟದಿಂದ ಹದಿನೇಳು ಲೇಖನವನ್ನು ಬರೆದರು ಎಂದು ವ್ಹಿ ಡಿ ಐಹೊಳ್ಳಿ ಹೇಳಿದರು. ನಗರದ ಪಿಡಿಜೆ ಹೈಸ್ಕೂಲ್ ಸಭಾಭವನದಲ್ಲಿ ದಿ. ಶ್ರೀ ಭೀಮರಾವ ಶ್ರೀ. ಕುಲಕರ್ಣಿ ಸ್ಮರಣಾರ್ಥ , ‘ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ ಜಿಲ್ಲಾ ಸಮಿತಿ’ ಆಯೋಜನೆಯ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿಯವರ ಜೀವನ ದರ್ಶನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ಭೀಮರಾವ ಕುಲಕರ್ಣಿ […]

“ಲಾಬಿ ಮಾಡುವ ಪ್ರಶ್ನೆಯೇ ಇಲ್ಲ; ಅರ್ಹತೆ ಆಧಾರವಾಗಿ ಅವಕಾಶ ನೀಡಲಿ”ವಿಠಲ ಕಟಕದೊಂಡ

Vitthal Katakadonda image

ವಿಜಯಪುರ: ರಾಜ್ಯದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆ, ಶಾಸಕ ವಿಠಲ ಕಟಕದೊಂಡ ಅವರು ತಮ್ಮನ್ನು ಸಚಿವ ಸ್ಥಾನಕ್ಕೆ ಆಕಾಂಕ್ಷಿ ಎಂದು ಹೇಳಿಕೊಂಡಿದ್ದು, ಆದರೆ ದಿಲ್ಲಿಗೆ ತೆರಳಿ ಲಾಬಿ ಮಾಡುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನಾನು ಆಕಾಂಕ್ಷಿ ಹೌದು. ಆದರೆ ದಿಲ್ಲಿಗೆ ಹೋಗಿ ಲಾಬಿ ಮಾಡುವುದಿಲ್ಲ. ಲಾಬಿ ಮಾಡಿದವರಿಗೆ ಮಾತ್ರ ಅವಕಾಶ ಸಿಗುತ್ತದೆ ಎಂಬ ಯಾವುದೇ ನಿಯಮವಿಲ್ಲ. ನಾಯಕರು ಮನಸ್ಸು ಮಾಡಿದರೆ ತಮ್ಮಿಂದಲೇ ಅವಕಾಶ ನೀಡುತ್ತಾರೆ” ಎಂದು ಹೇಳಿದರು. ಮೈಕ್ರೋ […]

“ಆರೋಪ ಸಾಬೀತುಪಡಿಸಿ”: ಯತ್ನಾಳ ವಿರುದ್ಧ ವಿಜುಗೌಡ ಪಾಟೀಲ ಕಿಡಿ

vijugoud patil image

ವಿಜಯಪುರ: ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ವಿಜುಗೌಡ ಪಾಟೀಲ vijugouda patil ಪತ್ರಿಕಾಗೋಷ್ಠಿಯಲ್ಲಿ ತೀವ್ರ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳನ್ನು ದೃಢಪಡಿಸುವಂತೆ ಸವಾಲು ಹಾಕಿದರು.“ಯಾರೇ ಆರೋಪ ಮಾಡಲಿ, ಅದನ್ನು ದಾಖಲೆಗಳೊಂದಿಗೆ ಸಾಬೀತುಪಡಿಸಬೇಕು. ಇಲ್ಲದಿದ್ದರೆ ಇಂತಹ ಹೇಳಿಕೆಗಳಿಗೆ ಮಹತ್ವ ಕೊಡಬಾರದು,” ಎಂದು ಅವರು ಹೇಳಿದರು. ತಮ್ಮ ಬಳಿ ಸಹ ಅಗತ್ಯ ದಾಖಲೆಗಳಿದ್ದು, ಸಾರ್ವಜನಿಕ ವೇದಿಕೆಯಲ್ಲಿ ‘ಪ್ರೂಫ್’ಗಳೊಂದಿಗೆ ತೋರಿಸಲು ಸಿದ್ಧವಿರುವುದಾಗಿ ಸ್ಪಷ್ಟಪಡಿಸಿದರು.ತಮ್ಮ ರಾಜಕೀಯ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು, “ನಾನು ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಸ್ಪರ್ಧಿಸಿದ್ದೇನೆ. […]