Vijayapura: 3 ದಿನದಲ್ಲಿ ಸಮೀಕ್ಷೆ ವರದಿ: ಡಿಸಿ ಸೂಚನೆ

Vijayapura image

ವಿಜಯಪುರ: ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು. (Vijayapura) ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ […]

ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು: ಹಾಸಿಂಪೀರ ವಾಲಿಕಾರ

ವಿಜಯಪುರ: ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿಕೊಂಡಿದ್ದವು. ಕೌಟುಂಬಿಕ ಸೌಹಾರ್ದ ಸಂಬಂಧಗಳು ಗಟ್ಟಿಯಾಗಿದ್ದವು. ಅವಿಭಕ್ತ ಕುಟುಂಬದಲ್ಲಿ ಮಾನವೀಯ ಸದ್ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಮಾದರಿಯ ಜೀವನ ನಡೆಸುತ್ತಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳವಾರ ಸಂಜೆ ಅಥಣಿ ರಸ್ತೆಯ ನವರಸಪೂರ ಸೇನಾ ನಗರದಲ್ಲಿ ಮೂರನೇ ವಷ9ದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಅವಿಭಕ್ತ ಕುಟುಂಬದ ಮಹತ್ವ ಕುರಿತು ಉಪನ್ಯಾಸ ನೀಡಿದ ಹಾಸಿಂಪೀರ ವಾಲಿಕಾರ ಕುಟುಂಬದ ಹಿರಿಯ ಸದಸ್ಯರಿಗೆ […]

ಮೇ ಸಾಹಿತ್ಯ ಮೇಳ ವಿಜಯಪುರ ಬಳಗದಿಂದ ಪುಸ್ತಕ ಮೇಳದ ವಾಲ್‌ ಪೋಸ್ಟರ್‌ ಬಿಡುಗಡೆ

ವಿಜಯಪುರ : ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್ ನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು ಬಿಡುಗಡೆಗೊಳಿಸಿದರು.

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವರಲ್ಲಿ ಮನವಿ

ವಿಜಯಪುರ: ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–2026ನ್ನು ಸ್ಥಗಿತಗೊಳಿಸಿ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಅಭಿವೃದ್ದಿಗೆ ಪೂರಕ ನೀತಿಯನ್ನು ಅಳವಡಿಸಿ ಅನುಷ್ಠಾನಕ್ಕೆ ತರಬೇಕೆಂದು ಸಚಿವರಾದ ಡಾ. ಎಂ.ಬಿ.ಪಾಟೀಲ ಹಾಗೂ ಶಿವಾನಂದ ಅವರಲ್ಲಿ ಜಿಲ್ಲಾ ಪತ್ರಿಕೆಗಳು ಮನವಿ ಸಲ್ಲಿಸಿತು. ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣ ವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಲಾಗಿದೆ. ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ […]

ನವೋದಯ ಶಾಲೆಗೆ ಆಯ್ಕೆ…ಮಕ್ಕಳ ಮೊಗದಲ್ಲಿ ಮಂದಹಾಸ.

ವಿಜಯಪುರ: 2025-26 ನೆಯ ಶೈಕ್ಷಣಿಕ ಸಾಲಿನ ನವೋದಯ ವಸತಿ ಶಾಲೆಯ ಪ್ರವೇಶ ಪೂರ್ವ ಪರೀಕ್ಷೆಯಲ್ಲಿ ನಗರದ ಕನಕದಾಸ ಬಡಾವಣೆಯಲ್ಲಿರುವ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ನ ಮಕ್ಕಳು ಅಮೋಘ ಸಾಧನೆಗಳಿಸಿದ್ದಾರೆ. ಪರೀಕ್ಷೆಗೆ ಕುಳಿತ 27 ಮಕ್ಕಳಲ್ಲಿ 6 ಮಕ್ಕಳು ಆಯ್ಕೆಯಾಗುವುದರ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾರೆ.ಶಾರಿಕಾ ಖಾಜಿ (ಶೇ 95),ಮಲ್ಲಿಕಾರ್ಜುನ ಖಾನಾಪುರ ( ಶೇ 92.50),ಆಶ್ವಿಕ ಜಮಖಂಡಿ (ಶೇ 92.50),ರವಿ ನಾಯಕ ( ಶೇ 90),ಅಭಿನವ ಅರಕೇರಿ( ಶೇ 90),ಬಸನಗೌಡ ಬಿರಾದಾರ, ತೊನಶ್ಯಾಳ (ಶೇ88.75) ಅಂಕಗಳನ್ನು ಪಡೆದುಕೊಂಡು ಸಂಸ್ಥೆಯ […]

“ರಂಜಾನ್: ತ್ಯಾಗ, ತಪಸ್ಸು ಮತ್ತು ಮಾನವೀಯತೆಯ ಬೆಳಕಿನ ಹಬ್ಬ”

ಇಸ್ಲಾಮ ಧರ್ಮದಲ್ಲಿ ಅತ್ಯಂತ ಪವಿತ್ರವಾಗಿಯೂ ಮಹತ್ವಪೂರ್ಣವಾಗಿಯೂ ಪರಿಗಣಿಸಲ್ಪಡುವ ಹಬ್ಬವೇ ಖಚಿmಚಿಜಚಿಟಿ ರಂಜಾನ್. ಈ ಪವಿತ್ರ ಮಾಸವು ಕೇವಲ ಉಪವಾಸದ ಆಚರಣೆಗೆ ಸೀಮಿತವಾಗಿಲ್ಲ; ಅದು ಆತ್ಮಶುದ್ಧಿ, ಆತ್ಮಪರಿಶೀಲನೆ ಮತ್ತು ಮಾನವೀಯ ಮೌಲ್ಯಗಳ ಅರಿವಿಗೆ ದಾರಿ ಮಾಡಿಕೊಡುವ ಮಹತ್ವದ ಕಾಲವಾಗಿದೆ. ಪ್ರಪಂಚದಾದ್ಯಂತ ಇರುವ ಮುಸ್ಲಿಂ ಸಮುದಾಯ ಈ ಮಾಸವನ್ನು ಭಕ್ತಿ, ನಿಯಮ ಮತ್ತು ಶಿಸ್ತುಗಳಿಂದ ಆಚರಿಸುತ್ತಾರೆ. ಬೆಳಿಗ್ಗೆ ಸೂರ್ಯೋದಯದ ಮೊದಲು ‘ಸಹರಿ’ ಸೇವಿಸಿ, ಸೂರ್ಯಾಸ್ತದ ನಂತರ ‘ಇಫ್ತಾರ್’ ಮೂಲಕ ಉಪವಾಸ ಮುರಿಯುವುದು ಈ ಮಾಸದ ಪ್ರಮುಖ ಆಚರಣೆಗಳಾಗಿವೆ. ರಂಜಾನ್ ಉಪವಾಸದ […]

ಜಾಹೀರಾತು ನೀತಿ–2026 ವಿರುದ್ಧ ಪತ್ರಿಕೆಗಳ ಆಕ್ರೋಶ: ನೀತಿ ಸ್ಥಗಿತಕ್ಕೆ ಒತ್ತಾಯ” ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯಪುರ: ರಾಜ್ಯ ಸರ್ಕಾರವು 2026–27ನೇ ಹಣಕಾಸು ವರ್ಷದಿಂದ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–2026 ವಿರುದ್ಧ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಈ ನೀತಿಯಲ್ಲಿ ಅಳವಡಿಸಿರುವ ಅನೇಕ ಅಂಶಗಳು ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೆಳವಣಿಗೆಗೆ ಮಾರಕವಾಗಿದ್ದು, ಅವುಗಳ ಅಸ್ತಿತ್ವಕ್ಕೂ ಧಕ್ಕೆಯುಂಟುಮಾಡುವ ಸಾಧ್ಯತೆ ಇದೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿತು.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ದಶಕಗಳಿಂದ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ […]

ವಿದ್ಯುತ್ ವ್ಯತ್ಯಯ: ತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಕಾರ್ಯ ನಿರ್ವಾಹಕ ಅಭಿಯಂತರರ ಮನವಿ

ಮಾ.22ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ: ಮಳೆ ಗಾಳಿಯಿಂದಾಗಿ ತಕ್ಷಣಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ತುರ್ತು ಸೇವಾ ಕೇಂದ್ರ ಹಾಗೂ ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಹೆಸ್ಕಾಂನ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಹೆಸ್ಕಾಂ ವಿಜಯಪುರ ನಗರ ಉಪ ವಿಭಾಗ-1ಕ್ಕೆ ಸಂಬಂಧಿಸಿದಂತೆ,ನಗರದ ಗಾಂಧಿ ವೃತ್ತದಿಂದ ಉತ್ತರ ಈಶಾನ್ಯ ಮತ್ತು ವಾಯುವ್ಯ ದಿಕ್ಕಿನ ಪ್ರದೇಶಕ್ಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಡಿ.ಎಂ. ಮೂಲಿಮನಿ ಮೊಬೈಲ್ ಸಂಖ್ಯೆ: 9448370250 ಹಾಗೂ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ:08352-250036, ಮತ್ತು ಹೆಸ್ಕಾಂ ವಿಜಯಪುರ ನಗರ ಉಪ […]

ಮಾ.22ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮಾ.22ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ: ಕೆಪಿಟಿಸಿಎಲ್ ವಿಜಯಪುರ ಇವರ ಮೂಲಕ 220/110/11 ಕೆ.ವ್ಹಿ ಬೇ ಗಳ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ, 220/110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಜುಮನಾಳ, ವಿಜಯಪುರ ನಗರ(ಸಿಟಿ), ಕೆಐಎಡಿಬಿ, ಹಾಗೂ ಭೂತನಾಳ ಉಪ ಕೇಂದ್ರದಲ್ಲಿಯೂ ಮತ್ತು 110/11 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರ ಮಮದಾಪುರ, ಬೆಳ್ಳುಬ್ಬಿ, ದೇವರಗೆಣ್ಣೂರ, ಶಿರಬೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ, ಹಾಗೂ ನಿಡೋಣಿ ಮತ್ತು 110/33/11 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರ ತಿಕೋಟ, ತೊರವಿ, ಟಕ್ಕಳಕಿ, ಕನಮಡಿ ಹಾಗೂ ಹೊನವಾಡ ವಿದ್ಯುತ್ […]

Vijayapura News : ಸೆಪ್ಟೆಂಬರ್ 15 ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ

ವಿಜಯಪುರ: ಸೈಬರ್ ವಂಚನೆ ಸೇರಿದಂತೆ ಹಲವು ಆನ್‍ಲೈನ್ ಬೆಳವಣಿಗೆಗಳ ಬಗ್ಗೆ ಸೋಲಿಡಾರಿಟಿ ಯೂತ್ ಮೂವ್‍ಮೆಂಟ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ 15 ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನವನ್ನು ಆರಂಭಿಸಿದ್ದು, ಜಿಲ್ಲೆಯಲ್ಲಿ ಈ ಅಭಿಯಾನದಿಂದ ಯುವಕರನ್ನು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯುತ್ತಿವೆ ಎಂದು ಸೋಲಿಡಾರಿಟಿ ಯೂತ್ ಮೂವ್‍ಮೆಂಟ್ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಜಾವೀದ್ ತಿಳಿಸಿದರು. Cyber ​​fraud ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸೋಲಿಡಾರಿಟಿ ಯೂತ್ ಮೂವ್‍ಮೆಂಟ್ ಕರ್ನಾಟಕ ಕೂಡ ತನ್ನ ಜಾಗೃತಿ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸೈಬರ್ […]