ಕರ್ನಾಟಕ ಸಂಭ್ರಮ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ

ಕರ್ನಾಟಕ ಸಂಭ್ರಮ image

ವಿಜಯಪುರ:ಕರ್ನಾಟಕ ಸುವರ್ಣ-ಸಂಭ್ರಮ-50ರ ಅದ್ದೂರಿಯಾಗಿ ಆಚರಣೆಯೊಂದಿಗೆ ಸಂಭ್ರಮವನ್ನು ವೈಶಿಷ್ಟ ಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹೇಳಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸುವರ್ಣ-ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುವ ಕಾರ್ಯಕ್ರಮ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದ ವಿಜಯಪುರ ಸೇರಿದಂತೆ ರಾಯಚೂರ, ಮಂಗಳೂರು, ಮೈಸೂರು 4 ಗಡಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮ […]