Bagalkote News | ಅಮೂಲ್ಯಗೆ 16 ಚಿನ್ನದ ಪದಕ | ತೋವಿವಿಯಲ್ಲಿ 13ನೇ ಘಟಿಕೋತ್ಸವ |

ಬಾಗಲಕೋಟೆ: ತೋಟಗಾರಿಕೆ ವಿವಿಯಲ್ಲಿ ಸೋಮವಾರ ನಡೆದ 13ನೇ ಘಟಿಕೋತ್ಸವದಲ್ಲಿ ಬೀದರನ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಮಗಳಾದ ಅಮೂಲ್ಯ ಪಾಟೀಲಗೆ ಬಿ.ಎಸ್.ಸಿ ಪದವಿಯಲ್ಲಿ 16 ಚಿನ್ನದ ಪಕದ ಲಭಿಸಿದ್ದು, (16 gold medals for Amulya) ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಚಿನ್ನದ ಪದಕಗಳನ್ನು ಪ್ರಧಾನ ಮಾಡಿದರು. ಚಿನ್ನದ ಪದಕ ಪಡೆದ ಅಮೂಲ್ಯ ಅವರು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸಂಗಪ್ಪ ಪಾಟೀಲ ಅವರ ಹಿರಿಯ ಮಗಳಾಗಿದ್ದು, ತಾಯಿ ಬೀದರ ಜಿಲ್ಲೆ ಮನ್ನಳ್ಳಿ ಸರ್ಕಾರಿ ಪ್ರಥಮ […]