Bagalkote News | 71ನೇ ಅಖಿಲ ಭಾರತ ಸಹಕಾರ ಸಪ್ತಾಹ | 72 ಜನರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಧಾನ | ಎಲ್ಲ ರಂಗಗಳಿಗೂ ಮುನ್ನುಡಿ ಬರೆದ ಸಹಕಾರಿ ರಂಗ : CM ಸಿದ್ದರಾಮಯ್ಯ

71ನೇ ಅಖಿಲ ಭಾರತ ಸಹಕಾರ ಸಪ್ತಾಹ image

ಬಾಗಲಕೋಟೆ: 71ನೇ ಅಖಿಲ ಭಾರತ ಸಹಕಾರ ಸಪ್ತಾಹ, ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಹೊಂದುವಲ್ಲಿ ಪರಸ್ಪರ ಸಹಕಾರ ಅವಶ್ಯವಾಗಿದ್ದು, ಎಲ್ಲ ರಂಗಗಳಿಗೂ ಈ ಸಹಕಾರಿ ರಂಗ ಮುನ್ನುಡಿ ಬರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪಕ್ಕದ ಮೈದಾನದಲ್ಲಿ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಸಹಕಾರ ರಂಗ ಬಲಿಷ್ಟವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯವೆಂದು […]