Vijayapura News | ಪ್ರತಿಭಾವಂತ ಕ್ರೀಡಾಪಟುಗಳಿಗೆ ತರಬೇತಿಯ ಕೊರತೆ: ಹಾಸಿಂಪೀರ

ವಿಜಯಪುರ: A talented athlete ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಕ್ರಿಡಾಪಟಿಗಳು ಇದ್ದರು ಅವರಿಗೆ ಸೂಕ್ತ ಮಾರ್ಗದರ್ಶನ ಹಾಗು ತರಬೇತಿ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ಪಾಲಕರು ಕ್ರೀಡಾಕೂಟಗಳ ಬಗ್ಗೆ ನಿಲುಕಲು ದೋರಣೆಯಿಂದ ಕ್ರೀಡಾ ಕ್ಷೇತ್ರ ಸಾಧನೆ ಮಾಡದೇ ಸೊರಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆಯ ಸಭಾಂಗಣದಲ್ಲಿ ಹಿಮಾಚಲ ರಾಜ್ಯದ ಕುಲುಮಿನಲ್ಲಿ ನಡೆದ ರಾಷ್ಟ್ರೀಯ ಟೆನಿಸ್ ಬಾಲ್ ಚಾಂಪಿಯನ್ ಸೀಪ್ ದಲ್ಲಿ ಭಾಗವಹಿಸಿ ತೃತೀಯ […]