ವಿಜಯಪುರ: ಲಂಚ ಸ್ವೀಕರಿಸುವ ವೇಳೆ ಸಹಾಯಕ ಸಂಚಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ

ವಿಜಯಪುರ ಮೇ. 20 : ವಿಜಯಪುರ ಕೇಂದ್ರಬಸ್ ನಿಲ್ದಾಣ ಆವರಣದಲ್ಲಿ ವಿದ್ಯುತ್ ಕೇಬಲ್ ಅಳವಡಿಕೆಗೆ ಸಂಬಂಧಪಟ್ಟಂತೆ 20 ಸಾವಿರ ರೂ.ಗಳ ಬೇಡಿಕೆ ಇಟ್ಟು, 10 ಸಾವಿರ ರೂ.ಗಳ ಲಂಚ ಸ್ವೀಕರಿಸುವ ಕುರಿತಂತೆ ಫೀರ್ಯಾದಿದಾರರ ದೂರಿನ ಆಧಾರದ ಮೇಲೆ ಸಹಾಯಕ ಸಂಚಾರ ವ್ಯವಸ್ಥಾಪಕ ಶ್ರೀ ರಾಜಶೇಖರ ಗಜಾಕೋಶ ಇವರನ್ನು ಹಣ ಸ್ವೀಕರಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದು, ಸದರಿಯವರನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಉಪ […]