ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಬಸನಗೌಡ ಪಾಟೀಲ ಯತ್ನಾಳ ಖಂಡನೆ

ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಬೀದರ್ ನಲ್ಲಾದ ATM ದರೋಡೆ, (ATM robbery) ಚಾಮರಾಜಪೇಟೆ; ನಂಜನಗೂಡಿನಲ್ಲಿ ಹಸುವಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಸೇರಿದಂತೆ ಸಾಲು, ಸಾಲು ದರೋಡೆ, ಕಳ್ಳತನ ನಡೆಯುತ್ತಿದ್ದರೂ ಸಹ ಗೃಹ ಸಚಿವರು ಅಪರಾಧಿಗಳು ‘ಮಾನಸಿಕ ಅಸ್ವಸ್ಥರು’, ‘ಘಟನೆ ಆಗಬಾರದಿತ್ತು’ ಹೀಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ. ಇದನ್ನೂ ಓದಿ:Vijayapura News | ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥನೆ ಮಾಡಿಕೊಂಡ ಉಮೇಶ ಕಾರಜೋಳ ಕ್ಷಮೆಯಾಚನೆಗೆ ಆಗ್ರಹ ಮೂಕ ಪ್ರಾಣಿಗಳ ಮೇಲೆ, […]