ಬಿಜೆಪಿ ಸದಸ್ಯತ್ವ ಅಭಿಯಾನ : ಡಾ. ವೀರಣ್ಣ ಚರಂತಿಮಠದ ಚಾಲನೆ

ಬಾಗಲಕೊಟೆ: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಡ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ, ಬಿಜೆಪಿ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. ಅವರು ಭಾರತೀಯ ಜನತಾ ಪಕ್ಷ ನಗರಮಂಡಲ ವತಿಯಿಂದ ನವನಗರದ 20ನೇ ವಾರ್ಡಿನ ಸೆಕ್ಷರ್ ನಂ 50ರಲ್ಲಿನ 187 ನೇ ಬೂತ್ ಅಧ್ಯಕ್ಷ ಮಂತೇಶ ಬಾದೋಡಗಿ ಅವರ ಮನೆಯ ಆವರಣದಲ್ಲಿ ಸೋಮವಾರ ನಡೆದ 2024ರ ಬಿಜೆಪಿ ರಾಷ್ಟ್ರಿಯ ಸದಸ್ಯತ್ವ ಅಭಿಯಾನಕ್ಕೆ ಭಾರತಮಾತೆಗೆ ಪುಷ್ಪಾಂಜಲಿ ಸಲ್ಲಿಸಿ. ಮೋಬೈಲನಿಂದ ಸದಸ್ಯತ್ವ […]

ಗ್ರಾಮ ಆರೋಗ್ಯ: 2 ದಿನದ ತರಬೇತಿ ಕಾರ್ಯಾಗಾರ

ಗ್ರಾಮ ಆರೋಗ್ಯ

ಬಾಗಲಕೋಟೆ: ಗ್ರಾಮೀಣ ಭಾಗದ ಜನರ ದೃಷ್ಠಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು. ಕಾರ್ಯಕ್ರಮ ಅನುಷ್ಠಾನ ಹಿನ್ನಲೆಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿವಿಧ ಇಲಾಖೆಗಳ ಜೊತೆಗೂಡಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮದ ಉಸ್ತುವಾರಿ ಗ್ರಾ.ಪಂ ಗ್ರಾ.ಪಂ ಟಾಸ್ಕಪೋರ್ಸ ಸದಸ್ಯರ ಹಾಗೂ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದರು. ಇದನ್ನೂ ಓದಿ: ಅಲ್-ಅಮೀನ ಆಸ್ಪತ್ರೆಯಲ್ಲಿ […]