Bagalkote News | 71ನೇ ಅಖಿಲ ಭಾರತ ಸಹಕಾರ ಸಪ್ತಾಹ | 72 ಜನರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಧಾನ | ಎಲ್ಲ ರಂಗಗಳಿಗೂ ಮುನ್ನುಡಿ ಬರೆದ ಸಹಕಾರಿ ರಂಗ : CM ಸಿದ್ದರಾಮಯ್ಯ

71ನೇ ಅಖಿಲ ಭಾರತ ಸಹಕಾರ ಸಪ್ತಾಹ image

ಬಾಗಲಕೋಟೆ: 71ನೇ ಅಖಿಲ ಭಾರತ ಸಹಕಾರ ಸಪ್ತಾಹ, ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಹೊಂದುವಲ್ಲಿ ಪರಸ್ಪರ ಸಹಕಾರ ಅವಶ್ಯವಾಗಿದ್ದು, ಎಲ್ಲ ರಂಗಗಳಿಗೂ ಈ ಸಹಕಾರಿ ರಂಗ ಮುನ್ನುಡಿ ಬರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪಕ್ಕದ ಮೈದಾನದಲ್ಲಿ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಸಹಕಾರ ರಂಗ ಬಲಿಷ್ಟವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯವೆಂದು […]

Bagalkote News | ಡಾ.ಡಿ.ಎಲ್.ನರಸಿಂಹಚಾರ್ ಕನ್ನಡ ಭಾಷಾ ವಿದ್ವತ್ತಿನ ಅಸ್ಮೀತೆ : ಡಾ.ಪರಮಶಿವಮೂರ್ತಿ

Old Kannada language image

ಜಮಖಂಡಿ: ಹಳಗನ್ನಡದ ಮೊದಲ ತಲೆಮಾರಿನ ವಿದ್ವಾಂಸರಾಗಿ ಕನ್ನಡ ಭಾಷೆಯ ಶಾಸ್ತ್ರೀಯ ವಿಷಯಗಳ ಸಂಶೋಧನೆ ಮತ್ತು ಸಂಪಾದನೆಯಲ್ಲಿ ಪರಿಶ್ರಮವಹಿಸಿದ Old Kannada language ವಿದ್ವಾಂಸ ಡಾ.ಡಿ.ಎಲ್.ನರಸಿಂಹಾಚಾರ ಅವರು ಕನ್ನಡ ಭಾಷಾ ವಿದ್ವತ್ತಿನ ಅಸ್ಮೀತೆಯಾಗಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು. ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬಾಗಲಕೋಟೆ, ಕಸಾಪ ತಾಲೂಕ ಘಟಕ ಜಮಖಂಡಿ, ಬಾಗಲಕೋಟೆ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಮಖಂಡಿಯ […]

Bagaljote News | ಗ್ರಾ.ಪಂ ಉಪ ಚುನಾವಣೆ : ಪ್ರತಿಬಂಧಕಾಜ್ಞೆ ಜಾರಿ – ಜಾನಕಿ ಕೆ.ಎಂ ಆದೇಶ

Enforcement of restraining order image

ಬಾಗಲಕೋಟೆ: ಗ್ರಾಮ ಪಂಚಾಯಿತಿ ಉಪ ಚುನಾವಣೆ ಸಂಬಂಧಿಸಿದಂತೆ ಚುನಾವಣೆ ಜರುಗಲಿರುವ ಪ್ರದೇಶಗಳಲ್ಲಿ ನವೆಂಬರ 23 ರಂದು ಮತದಾನ ದಿನದ ನಿಮಿತ್ಯ ಪ್ರತಿಬಂಧಕಾಜ್ಞೆ ಜಾರಿ Enforcement of restraining order ಮಾಡಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ ಆದೇಶ ಹೊರಡಿಸಿದ್ದಾರೆ. ಮತದಾನ ನಡೆಯುವ ಪ್ರದೇಶಗಳಲ್ಲಿ 5 ವ್ಯಕ್ತಿಗಳಿಗಿಂತ ಹೆಚ್ಚಿನ ಜನರು ಜೊತೆಗೂಡಿ, ಗುಂಪಾಗಿ ಸಂಚಿರಿಸುವಂತಿಲ್ಲ. ಸಾರ್ವಜನಿಕ ಸಭೆ ನಡೆಸುವುದು, ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರುವುದು ಹಾಗೂ ಅಹಿತಕರ ಘಟನೆ […]

Bagalkote News | 20 ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

Lokayukta Public Relations Meeting image

ಬಾಗಲಕೋಟೆ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು Lokayukta Public Relations Meeting ನವೆಂಬರ 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಬಾಗಲಕೋಟೆ ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರು ಸರ್ಕಾರಿ ಕೆಲಸಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ ಹಾಗೂ ಇನ್ನೀತರ ತೊಂದರೆ ಆಗಿದ್ದರೆ ಅಂತಹ ಅಧಿಕಾರಿ ಮತ್ತು ನೌಕರರ ವಿರುದ್ದ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ದೂರುಗಳನ್ನು ಸಲ್ಲಿಸಬಹುದಾಗಿದೆ. Lokayukta Public Relations Meeting ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂಸಂ.08354-236200, […]

Bgalkote News | ಎಸ್‍ಸಿ, ಎಸ್‍ಟಿ ಅಭಿವೃದ್ದಿಗೆ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಲಿ : ನರೇಂದ್ರಸ್ವಾಮಿ

ಬಾಗಲಕೋಟೆ: ಶೋಷಿತ ವರ್ಗಗಳ ಅಭಿವೃದ್ದಿಗೆ ಸರಕಾರ ಮೀಸಲಿಟ್ಟ ಅನುದಾನವನ್ನು SC ST grants ಸಮರ್ಪಕವಾಗಿ ಬಳಕೆಯಾಗಬೇಕೆಂದು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ರಾಜಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶುಕ್ರವಾರ ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ದಿಗಾಗಿ SC ST grants ಹಮ್ಮಿಕೊಳ್ಳಲಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶೋಷಿತ ವರ್ಗಗಳಿಗೆ ವಿವಿಧ […]

Bagalkote News | ನಾಲ್ಕು ದಿನ ಹಳಗನ್ನಡ ಸಾಹಿತ್ಯ ಬೋಧನಾ ತರಬೇತಿ ಶಿಬಿರಕ್ಕೆ ಚಾಲನೆ | ಹಳಗನ್ನಡ ಬಗ್ಗೆ ನೀಲಕ್ಷೇ ಬೇಡ, ಹಳಗನ್ನಡ ಜ್ಞಾನ ಅವಶ್ಯ: ಡಾ.ಜಗದೀಶ ಗುಡಗುಂಟಿ

Old Kannada literature image

ಜಮಖಂಡಿ: ಸಾಹಿತ್ಯ ಸೋಗಡನ್ನು ಅರ್ಥೈಸಿಕೊಳ್ಳಲು ಹಳಗನ್ನಡ ಜ್ಞಾನ ಅವಶ್ಯವಾಗಿದ್ದು ಹಳಗನ್ನಡ Old Kannada literature ಬಗ್ಗೆ ನೀರ್ಲಕ್ಷ ಬೇಡ ಹಳಗನ್ನಡದ ಜ್ಞಾನ ಅವಶ್ಯ ಎಂದು ಶಾಸಕ ನಾಡೋಜ ಡಾ.ಜಗದೀಶ ಗುಡಗುಂಟಿ ಹೇಳಿದರು. ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬಾಗಲಕೋಟೆ, ಕಸಾಪ ತಾಲೂಕ ಘಟಕ ಜಮಖಂಡಿ, ಬಾಗಲಕೋಟೆ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಮಖಂಡಿಯ ಬಾಲಕೆಯರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢಶಾಲಾ ವಿಭಾಗ […]

Bagalkote News | ಪೋಸ್ಕೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿ | ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಮುಖ್ಯ

Children's rights image

ಬಾಗಲಕೋಟೆ: Children’s rights ಮಕ್ಕಳ ಹಕ್ಕುಗಳ ರಕ್ಷಣೆ ಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು. ಮಿಷನ್ ವಾತ್ಸಲ್ಯ, ಮಕ್ಕಳ ರಕ್ಷಣಾ ನಿರ್ದೇಶನಾಲಯ, Children’s rights ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯುನಿಸೆಫ್ ಸಹಯೋಗದಲ್ಲಿ ಪ್ರೌಢಶಾಲಾ ಮುಖ್ಯೋಪಾದ್ಯಾಯರಿಗೆ ಮಕ್ಕಳ ರಕ್ಷಣಾ […]

Bagalkote News | ಪಟಾಕಿಗಳ ಮಾರಾಟ ಮತ್ತು ಬಳಕೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ : ಡಿ.ಸಿ.ಜಾನಕಿ

ಬಾಗಲಕೋಟೆ: Fireworks safety measures ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕ್ಷಿಗಳನ್ನು ಸಂಗ್ರಹಿಸುವ ಮತ್ತು ಮಾರಾಟ ಮಾಡುವ ವೇಳೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಸೂಚಿಸಿದರು. ಇದನ್ನೂ ಓದಿ: Bagalkote News | ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಜರುಗಿದ ದೀಪಾವಳಿ ಹಬ್ಬದ ನಿಮಿತ್ಯ ಜಿಲ್ಲೆಯಾದ್ಯಂತ ಮುಂಜಾಗ್ರತ ಕ್ರಮವಾಗಿ ಪಟಾಕಿ ಸಂಗ್ರಹಣೆ ಹಾಗೂ ಮಾರಾಟ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭವಿಷ್ಯದಲ್ಲಿ ಸಂಭವಿಸಬಹುದಾದ […]

Bagalkote News | ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ

Sahakar Ratna Award image

ಬಾಗಲಕೋಟೆ: Sahakar Ratna Award ಸನ್ 2024ನೇ ಸಾಲಿನ ರಾಜ್ಯ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: Bagalkote News | ಉದ್ಯೋಗಂ ಮಾನವ ಲಕ್ಷಣಂ : ಆರ್ಥಿಕ ಸಭಲತೆಗೆ ಉದ್ಯೊಗವೇ ಮುಖ್ಯ ಆಯುಧ : ಕೆ.ಎಂ. ಜಾನಕಿ Sahakar Ratna Award ಅರ್ಜಿ ಸಲ್ಲಿಸುವ ಸಹಕಾರಿಗಳು 10 ವರ್ಷ ಸೇವೆ ಸಲ್ಲಿಸಿರಬೇಕು. ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆ ಹೊಂದಿರಬಾರದು. ಕನಿಷ್ಟ 4 […]

Bagalkote news | ಕನ್ನಡ ರಾಜ್ಯೋತ್ಸವ : ಪ್ರಬಂಧ, ಸಮೂಹ ಗೀತ ಗಾಯನ ಸ್ಪರ್ಧೆ

ಕರ್ನಾಟಕ ರಾಜ್ಯೋತ್ಸವ image

ಬಾಗಲಕೋಟೆ: Kannada Rajyotsava ಕರ್ನಾಟಕ ಸಂಭ್ರಮ-50ರ ಹಿನ್ನಲೆಯಲ್ಲಿ “ಕನ್ನಡ ಸಾಹಿತ್ಯ ಹಾಗೂ ನಾಡ-ನುಡಿಗೆ ಬಾಗಲಕೋಟೆ ಜಿಲ್ಲೆಯ ಕೊಡುಗೆ” ವಿಷಯ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಕನ್ನಡ ನಾಡು ನುಡಿಯ ಕುರಿತು ಕನ್ನಡ ಗೀತೆಗಳ ಸಮೂಹ ಗೀತ ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: Bagalkote News | ಉದ್ಯೋಗಂ ಮಾನವ ಲಕ್ಷಣಂ : ಆರ್ಥಿಕ ಸಭಲತೆಗೆ ಉದ್ಯೊಗವೇ ಮುಖ್ಯ ಆಯುಧ : ಕೆ.ಎಂ. ಜಾನಕಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಪ್ರಬಂಧವು […]