“ಬ್ಯಾಂಕ್ ಜನ ಜಾಗೃತಿ ಕಾರ್ಯಕ್ರಮ: ಹಣಕಾಸು ಶಿಕ್ಷಣ ಮತ್ತು ಸೇವೆಗಳ ಕುರಿತು ಮಾಹಿತಿ”

ಬಾಗಲಕೋಟೆ: ಭಾರತೀಯ ರಿಸರ್ವ್ ಬ್ಯಾಂಕ್ Bank Public Awareness Programme ಲೋಕಪಾಲರು, ಬೆಂಗಳೂರು ಇವರಿಂದ ಜನ ಜಾಗೃತಿ ಕಾರ್ಯಕ್ರಮ ಬ್ಯಾಂಕಿಂಗ್ ಲೋಕಪಾಲರ ಕಾರ್ಯಾಲಯ, ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಇವರು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಸೆಪ್ಟೆಂಬರ್ 13, 2024 ರಂದು ಬಾಗಲಕೋಟೆಯಲ್ಲಿ ಬ್ಯಾಂಕು ಮತ್ತು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ಗ್ರಾಹಕರುಗಳ ಅನುಕೂಲಕ್ಕಾಗಿ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ಕಾರ್ಯಕ್ರಮವನ್ನು ಆರ್.ಬಿ.ಐ ನ ಬ್ಯಾಂಕಿಂಗ್ ಲೋಕಪಾಲರ ಕಚೇರಿಯ ವ್ಯವಸ್ಥಾಪಕರು ನಡೆಸಿಕೊಟ್ಟರು. ಗ್ರಾಹಕರ ದೂರುಗಳ ಪರಿಹಾರ ಸಂಬಂಧ ಬ್ಯಾಂಕುಗಳಿಗೆ […]
ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ | ಪ್ರತಿಜ್ಞಾವಿಧಿ ಬೋಧನೆ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿ : ಸಂಸದ ಪಿ.ಸಿ.ಗದ್ದಿಗೌಡರ

ಬಾಗಲಕೋಟೆ : ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿದ್ದು, Swachhta Hee Seva Special Movement launched ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಐಹೊಳೆ ಸ್ಮಾರಕಗಳ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಸೆಪ್ಟೆಂಬರ 17 ರಿಂದ ಅಕ್ಟೋಬರ 2 ವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ […]
ಬಿಜೆಪಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಸೃಷ್ಟಿ ನಿರ್ಮಾದ ಕತೃ, ಸಕಲಕರ್ಮಗಳ ಒಡೆಯನೇ ವಿಶ್ವಕರ್ಮ: ಡಾ.ವೀರಣ್ಣ ಚರಂತಿಮಠ

ಬಾಗಲಕೋಟೆ: ಜ್ಞಾನಮಾರ್ಗದಿಂದ ಕೂಡಿದ ವಿಶ್ವಕರ್ಮರು ಮಾನವನ ಶ್ರೇಯೋಭಿವೃದ್ದಿಗಾಗಿ ಶ್ರೇಷ್ಠವಾದ ಜೀವನ ಮಾರ್ಗವನ್ನು ತೋರಿಸಿಕೊಟ್ಟವರು, ಅಂಥವರ ಮೂಲ ಪುರುಷನೇ ವಿಶ್ವಕರ್ಮಪರಮಾತ್ಮನಾಗಿದ್ದಾನೆ, ಸೃಷ್ಟಿ ನಿರ್ಮಾಣ ಕತೃವಾಗಿದ್ದು ಸಕಲಕರ್ಮಗಳಿಗೂ ಅವನೇ ಒಡೆಯನಾಗಿದ್ದಾನೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. Vishwakarma Jayanti celebration by BJP ಅವರು ನಗರದ ಶಿವಾನಂದ ಜೀನ್ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡ ವಿಶ್ವದ ಸೃಷ್ಟಿಕರ್ತ ಶ್ರೀ ವಿಶ್ವಕರ್ಮಪ್ರಭುವಿನ ಪೂಜಾ ಮಹೋತ್ವವ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ […]