Nutrition campaign : ಸಮಾಜಕ್ಕೆ ಆರೋಗ್ಯವಂತ ಮಗು ಅವಶ್ಯ : ಶಶಿಧರ ಕುರೇರ

ಬಾಗಲಕೋಟೆ: ಮಕ್ಕಳು ಬೆಳೆಯುವ ಹಂತದಲ್ಲಿಯೇ Nutrition campaign ಉತ್ತಮ ಆರೋಗ್ಯವಂತರಾಗಿ ಬೆಳೆದಲ್ಲಿ ಮಾತ್ರ ಅವರ ಮುಂದಿನ ಭವಿಷ್ಯ ರೂಪಿಸಲು ಸಾದ್ಯವಾಗುತ್ತದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ತಾಲೂಕಾ ಆಡಳಿತ, ನಗರಸಭೆ ಹಾಗೂ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಚಿಕ್ಕ ವಯಸ್ಸಿನಿಂದಲೇ […]