“ಬ್ಯಾಂಕ್ ಜನ ಜಾಗೃತಿ ಕಾರ್ಯಕ್ರಮ: ಹಣಕಾಸು ಶಿಕ್ಷಣ ಮತ್ತು ಸೇವೆಗಳ ಕುರಿತು ಮಾಹಿತಿ”

ಬಾಗಲಕೋಟೆ: ಭಾರತೀಯ ರಿಸರ್ವ್ ಬ್ಯಾಂಕ್ Bank Public Awareness Programme ಲೋಕಪಾಲರು, ಬೆಂಗಳೂರು ಇವರಿಂದ ಜನ ಜಾಗೃತಿ ಕಾರ್ಯಕ್ರಮ ಬ್ಯಾಂಕಿಂಗ್ ಲೋಕಪಾಲರ ಕಾರ್ಯಾಲಯ, ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಇವರು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಸೆಪ್ಟೆಂಬರ್ 13, 2024 ರಂದು ಬಾಗಲಕೋಟೆಯಲ್ಲಿ ಬ್ಯಾಂಕು ಮತ್ತು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ಗ್ರಾಹಕರುಗಳ ಅನುಕೂಲಕ್ಕಾಗಿ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ಕಾರ್ಯಕ್ರಮವನ್ನು ಆರ್.ಬಿ.ಐ ನ ಬ್ಯಾಂಕಿಂಗ್ ಲೋಕಪಾಲರ ಕಚೇರಿಯ ವ್ಯವಸ್ಥಾಪಕರು ನಡೆಸಿಕೊಟ್ಟರು. ಗ್ರಾಹಕರ ದೂರುಗಳ ಪರಿಹಾರ ಸಂಬಂಧ ಬ್ಯಾಂಕುಗಳಿಗೆ […]