ಬಸವ ಜಯಂತಿ ಅಂಗವಾಗಿ ಮಹಿಳೆಯರಿಂದ ಬೈಕ್ ರ್ಯಾಲಿ

ವಿಜಯಪುರ: ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಕಾರ್ಯಕ್ರಮ ಅಂಗವಾಗಿಬೆಳಿಗ್ಗೆ 9.00 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದವರೆಗೆ ಮಹಿಳೆಯರಿಂದ ಬೈಕ್ ರ್ಯಾಲಿ ಜರುಗಿತು. ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷೆ ಮಹಾದೇವಿ ಗೋಕಾಕ ಉಪಾಧ್ಯಕ್ಷೆ ಶಶಿಕಲಾ ಕೊಟಗಿ ಅವರು ರ್ಯಾಲಿಗೆ ಚಾಲನೆ ನೀಡಿದರು. ಬೈಕ್ ರ್ಯಾಲಿಯಲ್ಲಿ […]