ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ : ಪುಸ್ತಕ ಓದಿನ ಮಹತ್ವ ಸಾರಿದ ಸಾಹಿತಿಗಳು

Home Library Program book reading event in Vijayapura

ವಿಜಯಪುರ: Home Library Program ಅಡಿಯಲ್ಲಿ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಓದಿನ ಮಹತ್ವ, ಜ್ಞಾನ ವಿಕಾಸ ಹಾಗೂ ಯುವಕರಲ್ಲಿ ಓದುವ ಸಂಸ್ಕೃತಿ ಬೆಳೆಸುವ ಅಗತ್ಯವನ್ನು ಸಾಹಿತಿಗಳು ಒತ್ತಿಹೇಳಿದರು. ವಿಜಯಪುರ : ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ […]